Saturday, December 27, 2025

ರಾಷ್ಟ್ರೀಯ

ಸಾವಿನಿಂದ ಪಾರಾದ ಬಾಲಕ: ನಿಜಕ್ಕೂ ಮೈ ಜುಮ್ಮೆನ್ನಿಸುವ ಅಪಘಾತದ ದೃಶ್ಯ..

ಹಲವರು ಹಲವು ಬಾರಿ ಸಾವಿನ ದವಡೆಯಿಂದ ಪಾರಾಗಿ ಬಂದಿರ್ತಾರೆ. ಅದರಲ್ಲೂ ಅಪಘಾತದಿಂದ ತಪ್ಪಿಸಿಕೊಂಡು ಬಂದವರ ಹಲವು ವೀಡಿಯೋಗಳನ್ನ ನಾವು ನೀವು ನೋಡಿರ್ತೀವಿ. ಅಂಥದ್ದೇ ಒಂದು ವೀಡಿಯೋ ವೈರಲ್ ಆಗಿದ್ದು, ಬಾಲಕನೋರ್ವ ಎರಡು ಬಾರಿ, ಸಾವಿನ ದವಡೆಯಿಂದ ತಪ್ಪಿಸಿಕೊಂಡು ಬಂದ ದೃಶ್ಯ ನೋಡಿದ್ರೆ, ನಿಜಕ್ಕೂ ನಿಮ್ಮ ಮೈ ಜುಮ್ಮೆನ್ನುತ್ತೆ. ಈ ಘಟನೆ ಕೇರಳದಲ್ಲಿ ನಡೆದಿದ್ದು, 8 ವರ್ಷದ...

ಭಾರತದ 6 ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳಿವು..

ಭಾರತದಲ್ಲಿ ಹಲವು ದೇವಸ್ಥಾನಗಳಿದೆ. ಒಂದೊಂದು ಬೀದಿಗೂ ಒಂದೊಂದು ದೇವಸ್ಥಾನವನ್ನ ಲೆಕ್ಕ ಹಾಕಿದ್ರೆ ಭಾರತದಲ್ಲಿ ಲಕ್ಷಾಂತರ ದೇವಸ್ಥಾನ ಸಿಗುತ್ತದೆ. ಅಂಥ ದೇವಸ್ಥಾನಗಳಲ್ಲಿ ಇಂದು ನಾವು 6 ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯ ದೇವಸ್ಥಾನ ಕೇರಳದ ತಿರುವನಂತಪುರಂನ ಅನಂತ ಪದ್ಮನಾಭ ದೇವಸ್ಥಾನ.ಇದು ಬರೀ ಭಾರತದ್ದಷ್ಟೇ ಅಲ್ಲ, ಬದಲಾಗಿ ಪ್ರಪಂಚದ ಅತೀ ಶ್ರೀಮಂತ ದೇಗುಲವಾಗಿದೆ....

ಭಾರತದ 5 ಪ್ರಸಿದ್ಧ ತಿನಿಸುಗಳಿವು: ಯಾವ ರಾಜ್ಯಕ್ಕೆ ಹೋದ್ರೂ ನಿಮಗೆ ಈ ತಿಂಡಿ ಸಿಕ್ಕೇ ಸಿಗತ್ತೆ..

ಭಾರತದಲ್ಲಿ ಸಿಗುವಷ್ಟು ವೆರೈಟಿ ತಿಂಡಿ ಬೇರೆ ದೇಶದಲ್ಲಿ ಸಿಗೋಕ್ಕೆ ಚಾನ್ಸೇ ಇಲ್ಲಾ. ಅಷ್ಟು ವೆರೈಟಿಯ ತಿಂಡಿ ಇಲ್ಲಿ ಸಿಗತ್ತೆ. ಕರಿದ, ಹುರಿದ, ಬೇಯಿಸಿದ ಹೀಗೆ ಹಲವಾರು ರೀತಿಯಿಂದ ತಯಾರಾದ ಕೋಟ್ಯಂತರ ಖಾದ್ಯಗಳು ನಮ್ಮ ದೇಶದಲ್ಲಿ ಮಾರಾಟ ಮಾಡಲಾಗುತ್ತದೆ. ಅಂಥ ಸ್ವಾದಿಷ್ಟ ಖಾದ್ಯಗಳಲ್ಲಿ ಇಂದು ನಾವು ನಿಮಗೆ 5 ತಿಂಡಿಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ...

Uttar Pradesh : BJPಗೆ ಮತ ಹಾಕಿದ್ದಕ್ಕಾಗಿ ಗಂಡ ಮತ್ತು ಕುಟುಂಬಸ್ಥರಿಂದ ಥಳಿತ..!

ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...

Punjab : ಸಿಎಂ ಭಗವಂತ್ ಮಾನ್ ಸಂಪುಟಕ್ಕೆ 10 ಸಚಿವರು ಸೇರ್ಪಡೆ..!

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ (Aam Aadmi Party Government) ಅಧಿಕಾರಕ್ಕೆ ಬಂದಿದೆ. ಪಂಜಾಬ್ ಸಿಎಂ ಭಗವಂತ್ ಮಾನ್ (Punjab CM Bhagwant Man) ಸಂಪುಟಕ್ಕೆ ಇಂದು 10 ಸಚಿವರು ಸೇರ್ಪಡೆಯಾಗಿದ್ದಾರೆ. ಶಾಸಕರು ಚಂಡೀಗಢದ ರಾಜಭವನದಲ್ಲಿ (Municipal Court of Chandigarh) ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ...

Indian Navy ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಭಾರತೀಯ ನೌಕಾಪಡೆಯು (Indian Navy)  ನಾವಿಕರು (AA ಮತ್ತು SSR) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಹುದ್ದೆಯ ಬಗ್ಗೆ ಸಂಪೂರ್ಣ...

 ಭಾವಿಪತ್ನಿಗೆ ಈ ವ್ಯಕ್ತಿ ಎಂಥ ಗಿಫ್ಟ್ ಕೊಟ್ಟಾ ಗೊತ್ತಾ..? ಇಂಥಾ ಗಿಫ್ಟೂ ಕೊಡ್ತಾರಾ..?

ಒಬ್ಬ ಪ್ರೇಮಿ ತನ್ನ ಪ್ರೇಯಸಿಗೆ ಗಿಫ್ಟ್ ಆಗಿ ಹೂವಿನ ಬೊಕ್ಕೆ, ಚಾಕೋಲೇಟ್, ಬಟ್ಟೆ, ಬಳೆ, ಮೇಕಪ್ ಕಿಟ್, ಮೊಬೈಲ್ ಹೀಗೆ ಇನ್ನೂ ಇತ್ಯಾದಿ ಗಿಫ್ಟ್ ಕೊಡಬಹುದು. ಅವನು ಸ್ವಲ್ಪ ಶ್ರೀಮಂತ ಆದ್ರೆ ಗೋಲ್ಡ್ ರಿಂಗ್, ನೆಕ್ಲೆಸ್ ಕೊಡಿಸಬಹುದು. ಅದಕ್ಕೂ ಮೀರಿ ಶ್ರೀಮಂತನಾಗಿದ್ರೆ, ಕಾರ್ ಬಂಗಲೆಯನ್ನ ಗಿಫ್ಟ್ ಆಗಿ ಕೊಡಬಹುದು. ಆದ್ರೆ ಇಲ್ಲೊಬ್ಬ ಪುಣ್ಯಾತ್ಮ, ತನ್ನ...

ಹಾವಿನೊಟ್ಟಿಗೆ ಆಡಲು ಹೋಗಿ ಆಸ್ಪತ್ರೆ ಪಾಲಾದ ಯುವಕ..

ಮೊನ್ನೆ ತಾನೇ ನಾವು ಭಾರತೀಯ ಅರಣ್ಯ ಅಧಿಕಾರಿ ಸುಶಾಂತ್ ನಂದಾ ಅವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡ ವೀಡಿಯೋ ಒಂದರ ಬಗ್ಗೆ ಲೇಖನ ಬರೆದಿದ್ದೆವು. ಅದರಲ್ಲಿ ಸುಶಾಂತ್ ನಂದಾ ಹಸಿರು ಹಾವಿನ್ನು ಕೈಯಲ್ಲಿ ಹಿಡಿದು ನೀರು ಕುಡಿಸುತ್ತಿದ್ದರು. ಮತ್ತು ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ನೀವೂ ನೀರು ನೀಡಿ ಎಂದು ಸಂದೇಶ ನೀಡಿದ್ದರು. ಆದ್ರೆ ಇದರೊಂದಿಗೆ ನಾವು...

ಅರಣ್ಯ ಅಧಿಕಾರಿ ಮಾಡಿದ ಈ ಕೆಲಸವನ್ನ ನೀವು ಟ್ರೈ ಮಾಡೋಕ್ಕೆ ಹೋಗಲೇಬೇಡಿ..

ನಾವು ನೀವೆಲ್ಲ ಬೇಸಿಗೆ ಬಂತಂದ್ರೆ, ಪ್ರಾಣಿ, ಪಕ್ಷಿಗಳಿಗೆ ನೀರುಣಿಸಬೇಕು ಅನ್ನೋ ಸಂದೇಶ ನೀಡುವವರ ವೀಡಿಯೋಗಳನ್ನ ನೋಡಿರ್ತೀವಿ. ಅಂತೆಯೇ ನಾವು ಕೂಡ ಪ್ರಾಣಿ, ಪಕ್ಷಿಗಳಿಗಾಗಿ ಟೆರೆಸ್ ಮೇಲೆ ನೀರನ್ನೂ ಇಡ್ತೀವಿ. ಆದ್ರೆ ಓರ್ವ ವ್ಯಕ್ತಿ, ಹಾವಿಗೆ ಬಾಯಾರಿಕೆಯಾಗಿದೆ ಎಂದು ಕೈಯಲ್ಲಿ ನೀರು ಹಿಡಿದು, ಕುಡಿಸಿದ್ದಾರೆ. ಅವರ ಧೈರ್ಯದ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಸರಿಸೃಪಗಳು ವಿಷಪೂರಿತವಾಗಿದ್ದರೂ,...

ಪನೀರ್‌ನಲ್ಲಿ ಮೂಡಿಬಂದ ಆಲಿಯಾಳ ಗಂಗೂಬಾಯಿ ಖಾತಿಯಾವಾಡಿ ಲುಕ್..

ನಾವು ಭಾರತದಲ್ಲಿ ಹಲವು ಆರ್ಟಿಸ್ಟ್‌ಗಳನ್ನ ನೋಡಿದ್ದೇವೆ. ಸಮುದ್ರ ದಡದಲ್ಲಿ ಸಿಗುವ ಹೊಯ್ಗೆಯಿಂದ ಕಲಾಕೃತಿಯನ್ನ ಬಿಡಿಸುತ್ತಾರೆ. ದಾರ, ಚಮಚವನ್ನ ಸೇರಿಸಿ, ಚಿತ್ರವನ್ನ ಬಿಡಿಸುತ್ತಾರೆ. ಹೀಗೆ ಚಿತ್ರ ವಿಚಿತ್ರವಾಗಿ ಚಿತ್ರ ಬಿಡಿಸುವ, ಕಲಾಕೃತಿ ರಚಿಸುವ ಆರ್ಟಿಸ್ಟ್‌ಗಳ ಮಧ್ಯೆ, ಕಲಾಕಾರನೋರ್ವ, ಪನೀರ್‌ನ್ನ ಶೀಟ್‌ ಆಗಿ ಬಳಸಿ, ಸೋಯಾಸಾಸ್‌ನ ಪೇಂಟ್‌ ರೀತಿ ಬಳಸಿ, ಆಲಿಯಾ ಬಟ್‌ರ ಗಂಗೂಬಾಯಿ ಖಾತಿಯಾವಾಡಿ ಲುಕ್...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img