Saturday, December 27, 2025

ರಾಷ್ಟ್ರೀಯ

Andhra High Court ತೀರ್ಪು ಅಮರಾವತಿಯೇ ಆಂಧ್ರಪ್ರದೇಶದ ರಾಜಧಾನಿ..!

ನೂತನ ನಗರವಾಗಿ ನಿರ್ಮಾಣವಾಗಲಿರುವ ಅಮರಾವತಿಯೇ (Amarawati) ಆಂಧ್ರ ಪ್ರದೇಶದ ರಾಜಧಾನಿ (Judgment of the Andhra High Court). ಆಂಧ್ರ ಹೈಕೋರ್ಟ್​ ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ (Chief Justice Prashant Kumar Mishra) ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಆದರೆ ಆಂಧ್ರ ಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್...

Rahil Gandhi ಹೇಳಿಕೆಗೆ ಅಮಿತ್ ಮಾಳವೀಯ ತಿರುಗೇಟು..!

ಉಕ್ರೇನ್‌ನಲ್ಲಿ ( Ukraine) ಸಿಲುಕಿರುವ ಭಾರತೀಯರ ಸ್ಥಳಾಂತರದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ಬುಧವಾರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಂತೆ, ಬಿಜೆಪಿಯ ಅಮಿತ್ ಮಾಳವಿಯಾ (BJP's Amit Malavia) ಅವರು 1971 ರ ಪಾಕಿಸ್ತಾನದೊಂದಿಗಿನ ಯುದ್ಧದ ಸಮಯದಲ್ಲಿ ತಮ್ಮ ತಂದೆ ರಜೆಯ ಮೇಲೆ ಹೋಗಿದ್ದರು ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ...

Indiansಗೆ ಉಕ್ರೇನ್ ಸಿಬ್ಬಂದಿ ಹೊಡೆಯುತ್ತಿದ್ದಾರೆ ವಿದ್ಯಾರ್ಥಿನಿ ಶಾಕಿಂಗ್ ಹೇಳಿಕೆ..!

ಉಕ್ರೇನ್​ನಲ್ಲಿ (Ukraine) ಭಾರತೀಯರ (Indias) ಮೇಲಾಗುತ್ತಿರುವ ದಬ್ಬಾಳಿಕೆ, ಕಿರುಕುಳದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಆಕೆ, ಉಕ್ರೇನ್ ಮೇಲೆ ದಾಳಿ ನಡೆಸಿರುವ ರಷ್ಯಾ (Russia) ಸೇನೆಯಿಂದ ಹಾಗೂ ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಗಾರ್ಡ್​ಗಳು (guards of Ukraine) ಥಳಿಸುತ್ತಿದ್ದರು ಎಂದು ಹೇಳಿದ್ದಾರೆ....

Indiaದಲ್ಲಿ ಇಂದು 8013 ಕೋವಿಡ್ ಪ್ರಕರಣಗಳು ದಾಖಲು..!

ದೇಶದಲ್ಲಿ (India) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid cases) ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 8013 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ 16,765 ಜನರು ಗುಣಮುಖಗೊಂಡಿದ್ದಾರೆ. 119 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ...

Telangana : ತರಬೇತಿ ವಿಮಾನ ಪತನ ಇಬ್ಬರು ಪೈಲಟ್ ಸಾವು..!

ತೆಲಂಗಾಣದಲ್ಲಿ (Telangana) ತರಬೇತಿ ವಿಮಾನ (Fall training flight) ಪತನವಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ (District of Nalgonda) ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ತರಬೇತಿ ನಿರತ ಪೈಲಟ್ (Training is a busy pilot) ಹಾಗೂ ಮಹಿಳಾ ಪೈಲೆಟ್ ಇಬ್ಬರು ಸ್ಥಳದಲ್ಲೇ (Two pilots die on the spot) ಸಾವಿಗೀಡಾಗಿದ್ದಾರೆ. ನಲ್ಗೊಂಡ ಜಿಲ್ಲೆಯ...

BSPಯನ್ನು ಬಿಜೆಪಿಯ ಬಿ ಟೀಂ ಎಂದಿದ್ದಕ್ಕೆ ತಿರುಗೇಟು ನೀಡಿದ ಮಾಯವತಿ..!

ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...

INDIAದಲ್ಲಿ ಇಂದು 11499 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ...

Indiaದಲ್ಲಿ ಇಂದು 13,166 ಕೊರೋನಾ ಪ್ರಕರಣಗಳು ವರದಿ..!

ಭಾರತದಲ್ಲಿ (India) ಕೊರೋನಾ ವೈರಸ್ (corona virus) 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಭಾರತದಲ್ಲಿ ಇಂದು 13,166 ಮಂದಿಗೆ ಕೊರೋನಾವೈರಸ್ 24 ಗಂಟೆಗಳಲ್ಲಿ 302 ಸಾವು, 26,988 ಮಂದಿ ಗುಣಮುಖ ಕೊವಿಡ್-19 ಸಕ್ರಿಯ ಪ್ರಕರಣ ಸಂಖ್ಯೆ 1,34,235 ರಷ್ಟಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇ.1.28ರಷ್ಟಾಗಿದೆ ಎಂದು...

ಬಸ್ಕಿ ಹೊಡೆದು ಮತ ಹಾಕಿ ಎಂದು ಕೇಳಿಕೊಂಡ ಶಾಸಕ..

ಉತ್ತರ ಪ್ರದೇಶದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲ ತಯಾರಿ ನಡೆಯುತ್ತಲಿದೆ. ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ ಮಧ್ಯೆ, ತೀವ್ರ ಪೈಪೋಟಿ ಏರ್ಪಟ್ಟಿದೆ. ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಎರಡು ಕಡೆಯವರ, ಎಂ ಪಿ, ಎಮ್‌ ಎಲ್ ಎಗಳು ಸಖತ್ ಕಾಂಪಿಟೇಶನ್‌ಗೆ ಬಿದ್ದಿದ್ದಾರೆ. ಆ ಕಾಂಪಿಟೇಶನ್ ಎಲ್ಲಿವರೆಗೆ ಹೋಗಿದೆ ಅಂದ್ರೆ, ಬಿಜೆಪಿಯ ಎಂಎಲ್‌ಎ ಬಸ್ಕಿ ಹೊಡೆದು ಮತದಾರರ...

ONGCನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) 28 ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಪದವಿ (Degree) ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಮಾರ್ಚ್​ 1 ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ. ಪ್ರಮುಖ ದಿನಾಂಕಗಳು,ಅರ್ಜಿ ಸಲ್ಲಿಸಲು ಪ್ರಾರಂಭ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img