Friday, December 26, 2025

ರಾಷ್ಟ್ರೀಯ

Narendra Modi ಇಂದ 216 ಅಡಿ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ ಅನಾವರಣ..!

ಹೈದರಾಬಾದ್ : ಹೈದರಾಬಾದಿನ (Hyderabad) ಹೊರವಲಯದಲ್ಲಿರುವ ಮುಂಚಿತ್ತಾಲ್​ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ (Ramanujacharya Statue) ಬೃಹತ್ ಪಂಚಲೋಹದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಕಾರ್ಯ ಕೈಗೊಂಡ ರಾಮಾನುಜಾಚಾರ್ಯರ ಅನುಯಾಯಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಗದ್ಗುರು ಶ್ರೀ ರಾಮಾನುಜಾಚಾರ್ಯರು ವಿಶ್ವಕ್ಕೇ...

Amruta Fadnavis ಮುಂಬೈನಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಶೇಕಡಾ 3ರಷ್ಟು ವಿಚ್ಛೇದನ..!

ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ (Devendra Fadnavis) ಅವರ ಪತ್ನಿ ಅಮೃತಾ ಫಡ್ನವಿಸ್ (Amruta Fadnavis) ಮಹಾರಾಷ್ಟ್ರದ ವಿಕಾಸ್ ಅಗಾಡಿ (Vikas Aghadi) ಸರ್ಕಾರದ ವಿರುದ್ಧ ಇಂದು ಮಾತಿನ ದಾಳಿಯನ್ನು ನಡೆಸಿದ್ದಾರೆ. ಮುಂಬೈನಲ್ಲಿ ಟ್ರಾಫಿಕ್ ಜಾಮ್ (Traffic jam in Mumbai) ನಿಂದಾಗಿ ಶೇಕಡಾ ಮೂರರಷ್ಟು ವಿಚ್ಛೇದನಕ್ಕೆ (divorce) ಕಾರಣವಾಗಿದೆ ಎಂದು ಹೇಳಿದ್ದಾರೆ. ನಾನು...

Indiaದಲ್ಲಿ ಇಂದು 127952 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಮೂರನೇ ಅಲೆಯ ಕೊರೋನಾ (Third wave corona) ಜನವರಿಯಲ್ಲಿ ಹೆಚ್ಚಾಗಿತ್ತು ಇದೀಗ ಫೆಬ್ರವರಿಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕಡಿಮೆಯಾಗುತ್ತಾ ಬರುತ್ತಿದೆ. ಇಂದು ದೇಶದಲ್ಲಿ 127952 ಹೊಸ ಕೊರೋನಾ ಪ್ರಕರಣಗಳು (New corona cases) ಬಂದಿದೆ. ಕಳೆದ 24 ಗಂಟೆಗಳಲ್ಲಿ 230814 ಜನ ಕೊರೋನಾ ದಿಂದ ಗುಣಮುಖ(Healed from Corona)ರಾಗಿದ್ದಾರೆ. ಇನ್ನು ದೇಶದಲ್ಲಿ 1331648...

ಮುಂಬೈ ಸರಣಿ ಬಾಂಬ್ ಸ್ಪೋಟದ ಮೋಸ್ಟ್ ವಾಂಟೆಡ್ ಟೆರರಿಸ್ಟ್ ವಿದೇಶದಲ್ಲಿ ಅರೆಸ್ಟ್..

ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ ಭಯೋತ್ಪಾದಕ ಅಬುಬಕರ್‌ನನ್ನು ವಿದೇಶದಲ್ಲಿ ಬಂಧಿಸಲಾಗಿದೆ. ಈ ವರ್ಷ ಅಬುಬಕರ್ ಮತ್ತು ಇನ್ನಿತರು ಭಯೋತ್ಪಾದಕರು ಸೇರಿ, ಮುಂಬೈನ 12 ಕಡೆ ಬಾಂಬ್ ಸ್ಪೋಟ ಮಾಡಿದ್ದರು. ಇದರಲ್ಲಿ 257 ಜನ ಮೃತಪಟ್ಟಿದ್ದರು, ಮತ್ತು 700ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ದುಬೈ ಮತ್ತು ಪಾಕಿಸ್ತಾನದಲ್ಲಿ ಅಬುಬಕರ್ ವಾಸಿಸುತ್ತಿದ್ದ. ಕೆಲವೊಮ್ಮೆ ದುಬೈನಲ್ಲಿದ್ದರೆ, ಮತ್ತೆ...

ಪ್ರೇಯಸಿ ಜೊತೆ ಇರಲು ಪತ್ನಿ ಆಧಾರ್ ಕಾರ್ಡ್ ದುರ್ಬಳಕೆ ಮಾಡಿದ ಖದೀಮ..

ಪುಣೆ- ಮಹಾರಾಷ್ಟ್ರದ ಪುಣೆಯಲ್ಲಿ ಪ್ರೇಯಸಿಯನ್ನು ಬಚಾಯಿಸಲು ಪತ್ನಿಯ ಆಧಾರ್ ಕಾರ್ಡ್ ಬಳಸಿದ್ದ ಖದೀಮನನ್ನು ಮತ್ತು ಆತನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮನ ಬಗ್ಗೆ ಆತನ ಪತ್ನಿಗೆ ಮೊದಲೇ ಅನುಮಾನವಿದ್ದ ಕಾರಣ, ಆತನಿಗೆ ಗೊತ್ತಿಲ್ಲದೇ, ಆತನ ಪತ್ನಿ ಆತನ ಕಾರಿಗೆ ಜಿಪಿಎಸ್ ಅಳವಡಿಸಿದ್ದಳು. ಇದರಿಂದ ಆತ ಎಲ್ಲಿ ಹೋಗುತ್ತಾನೆ. ಏನು ಮಾಡುತ್ತಾನೆ. ಯಾರ ಜೊತೆ...

Asaduddin Owaisiಗೆ ಝೆಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ..!

ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....

Karnatakaದ ಕರಕುಶಲ ಕಲೆಯ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ..!

ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಇಂಡಿಯಾ ಗೇಟ್ ಇಂದ ರಾಜಪಥದವರಿಗೆ ನಡೆದ ಪೆರೇಡ್ (Parade) ನಲ್ಲಿ ನಮ್ಮ ಕರ್ನಾಟಕದಿಂದ ಆಯ್ಕೆಯಾಗಿದ್ದ ಕರಕುಶಲ ಕಲೆಯ (Art of Handicrafts) ವೈಭವವನ್ನು ಸೂಚಿಸುವ ಸ್ತಬ್ಧಚಿತ್ರ ಎರಡನೇ ಸ್ಥಾನವನ್ನು (second award) ಪಡೆದುಕೊಂಡಿದೆ . ಕೇಂದ್ರ ಸರ್ಕಾರದ...

INDIAದಲ್ಲಿ ಇಂದು 149394 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 149394 ಕೊರೋನಾ ಪ್ರಕರಣಗಳು (Corona cases) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 246674 ಮಂದಿ ಗುಣಮುಖ(Healed) ರಾಗಿದ್ದು, ಇನ್ನು ಕಳೆದ 24 ಗಂಟೆಗಳಲ್ಲಿ ಕೊರೋನಾ ದಿಂದ 1072 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 500055 ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ 40017088 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಕೇಂದ್ರ ಸರ್ಕಾರ...

PM MODIಯವರಿಗೆ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯದಿಂದ ನೋಟಿಸ್ ಜಾರಿ..!

ಪ್ರಧಾನಿ ನರೇಂದ್ರ ಮೋದಿ(PM Modi)ಯವರಿಗೆ  ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು (Prayag Raj District Court) ಪ್ರಧಾನಮಂತ್ರಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಭಾರತೀಯ ದಂಡ ಸಂಹಿತೆ (Indian Penal Code) ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು, ವಾಯು ಸೇನಾ ಸಿಬ್ಬಂದಿಗಳು ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ....

BJP ಆಡಳಿತದಲ್ಲಿ ಉತ್ತರಪ್ರದೇಶದ ಆರ್ಥಿಕತೆ 2ನೇ ಸ್ಥಾನ..!

ಉತ್ತರಪ್ರದೇಶ : ವಿಧಾನಸಭಾ ಚುನಾವಣೆ (Assembly elections)ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಡಳಿತ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ಪ್ರಸ್ತಾಪಿಸಲಾಯಿತು. ಈ ಸಂದರ್ಭದಲ್ಲಿ ಲಕ್ನೋ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಯೋಗಿ 5 ವರ್ಷಗಳ ಅಧಿಕಾರಾವಧಿಯಲ್ಲಿ ಸರ್ಕಾರಕ್ಕೆ 3 ವರ್ಷ ಕೆಲಸ ಮಾಡಲು ಅವಕಾಶ ಸಿಕ್ಕಿತು ಮತ್ತು 2 ವರ್ಷ ಸಾಂಕ್ರಾಮಿಕ ರೋಗದಿಂದಾಗಿ ತೊಂದರೆಯಾಯಿತು...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img