Friday, December 26, 2025

ರಾಷ್ಟ್ರೀಯ

National Anthemಗೆ ಅಗೌರವ ಆರೋಪ ಮಮತಾ ಬ್ಯಾನರ್ಜಿಗೆ ಕೋರ್ಟ್ ಸಮನ್ಸ್ ಜಾರಿ..!

ರಾಷ್ಟ್ರಗೀತೆಗೆ (National Anthem) ಅಗೌರವ ತೋರಿರುವ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗೆ ಮಾರ್ಚ್ 2 ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈನ ಮಜಂಗಾವ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿ (Magistrate Court summons issued)ಮಾಡಿದೆ. 1971 ರ ಸೆಕ್ಷನ್ 3 ರ ರಾಷ್ಟ್ರೀಯತೆಗೆ ಅವಮಾನ...

INDIAದಲ್ಲಿ ಇಂದು 172433 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 172433 ಕೋವಿಡ್ ಪ್ರಕರಣಗಳು (Covid Cases) ದಾಖಲಾಗಿದೆ. ನಿನ್ನೆಗಿಂತ ಶೇಕಡ 6.8 ರಷ್ಟು ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 1008 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ(Died from Corona). ಇದರಿಂದ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 498983 ಕ್ಕೆ ಏರಿಕೆಯಾಗಿದೆ ಇನ್ನು 2.59107 ಮಂದಿ ಕಳೆದ 24...

ವೃದ್ಧನ ಜೀವ ಉಳಿಸಿದ Swiggy Delivery Boy..? ಹೇಗೆ ಅಂತೀರಾ.. ಈ ಸ್ಟೋರಿ ಓದಿ..

ಫುಡ್ ಡಿಲೆವರಿ ಮಾಡುವ ಯುವಕರೆಂದರೆ, ಸಣ್ಣ ಸ್ಥಾನವಿಟ್ಟು ನೋಡುವವರೇ ಹೆಚ್ಚು. ಅವರೂ ಕೂಡ ನಮ್ಮ ಹಾಗೆ ಹೊಟ್ಟೆ ಬಟ್ಟೆಗಾಗಿ ಕೆಲಸ ಮಾಡುವವರು ಅನ್ನೋದನ್ನ ಹಲವರು ಮರೆತು, ಊಟ ತರುವುದು ಸ್ವಲ್ಪ ಲೇಟ್‌ ಆದ ಮಾತ್ರಕ್ಕೆ, ಬಾಯಿಗೆ ಬಂದ ಹಾಗೆ ಬೈಯ್ತಾರೆ. ಆದ್ರೆ ಇಂದು ಸ್ವಿಗ್ಗಿ ಹುಡುಗನೋರ್ವ, ಒಳ್ಳೆಯ ಕೆಲಸ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ....

Job Creationನಲ್ಲಿ ವಿಫಲ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ..!

ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...

Telangana C M KCR ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ..!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K. Chandrashekar Rao) ಸಂವಿಧಾನ(Constitution)ದ ಬಗ್ಗೆ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅವಶ್ಯಕತೆ ಇದೆ, ಈ ವಿಚಾರವಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray) ಅವರೊಂದಿಗೆ ಮಾತನಾಡಲು ತೆರಳುವುದಾಗಿ ಹೇಳಿದ್ದಾರೆ. ಸಂವಿಧಾನವನ್ನು ಪುನಃ ಬರೆಯಬೇಕಾಗಿದೆ. ಹೊಸ ಚಿಂತನೆ,...

‘ಕಚ್ಚಾ ಬಾದಾಮ್’ ಹಾಡು ಸಖತ್ ವೈರಲ್- ಆದರೆ ಬಡ ಹಾಡುಗಾರನಿಗೆ ಮೋಸ..?

ಕಚ್ಚಾ ಬಾದಾಮ್, ಕಚ್ಚಾ ಕಚ್ಚಾ ಬಾದಾಮ್ ಅನ್ನೋ ಹಾಡು ಈಗ ಸಖತ್ ಟ್ರೆಂಡಿಂಗ್‌ನಲ್ಲಿರೋ ಹಾಡು. ಇನ್‌ಸ್ಟಾಗ್ರಾಮ್‌ ರೀಲ್ಸ್‌ ಮಾಡೋರು, ಖಂಡಿತವಾಗಿಯೂ ಈ ಹಾಡಿಗೆ ಸ್ಟೆಪ್ ಹಾಕೇ ಹಾಕಿರ್ತಾರೆ. ಈ ಹಾಡು ಹಾಡಿದ್ದು ಯಾರು..? ಯಾವುದಕ್ಕಾಗಿ ಹಾಡಿದ್ದು, ಇದು ಫೇಮಸ್ ಆಗಿದ್ದಾದ್ರೂ ಹೇಗೆ..? ಈ ಎಲ್ಲ ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. https://www.instagram.com/p/CZUhR6PDOVE/ ಸಾಮಾಜಿಕ ಜಾಲತಾಣದಲ್ಲಿ ಸದ್ದು...

INDIAದಲ್ಲಿ ಇಂದು 161386 ಕೋವಿಡ್ ಪ್ರಕರಣಗಳು ವರದಿಯಾಗದೆ..!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 161386 ಹೊಸ ಕೋವಿಡ್ ಪ್ರಕರಣಗಳು (Covid Cases) ಪತ್ತೆಯಾಗಿದೆ. ನಿನ್ನೆ ಗಿಂತ ಶೇಕಡ 3 ರಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 281109 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ(Healed from Corona). ಇನ್ನು ಕಳೆದ 24 ಗಂಟೆಗಳಲ್ಲಿ 1733 ಮಂದಿ ಕೋವಿಡ್ ನಿಂದ (Death from Covid)...

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...

IT Raid : ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ದಾಖಲೆ ರಹಿತ ನೋಟಿನ ಕಂತೆಗಳು ಪತ್ತೆ..!

ಉತ್ತರ ಪ್ರದೇಶ : ನಿವೃತ್ತ ಐಪಿಎಸ್ ಅಧಿಕಾರಿಗಳ(Retired IPS officers)ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಇಂದು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 50 ರಲ್ಲಿರುವ ಮಾಜಿ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ದಾಳಿ ವೇಳೆ 500 ಹಾಗೂ 2000 ದಾಖಲೆ ರಹಿತ ನೋಟಿನ ಕಂತೆಗಳು...

2022-23ರ ಕೇಂದ್ರ ಬಜೆಟ್ ನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ..!

ನವದೆಹಲಿ : ಈ ಬಾರಿಯ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman)ಶೈಕ್ಷಣಿಕ ಕ್ಷೇತ್ರ(Academic field)ಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ಇಂದು ಪೇಪರ್ ಲೆಸ್ ಬಜೆಟ್(Paperless Budget)ಮಂಡಿಸಿದರು. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img