Monday, May 4, 2026

ರಾಷ್ಟ್ರೀಯ

ಬಿಹಾರ ಅಖಾಡಕ್ಕೆ CM ಅಭ್ಯರ್ಥಿ ಫೈನಲ್‌!

ಬಿಹಾರದಲ್ಲಿ ಸೀಟು ಹಂಚಿಕೆ ಜಗಳ ಮುಂದುವರೆದಿದ್ರೂ, ಮುಂಬರುವ ವಿಧಾನಸಭೆ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು, ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲು, ಒಮ್ಮತ ಮೂಡಿದೆ. ಆರ್‌ಜೆಡಿ ಮೂಲಗಳ ಪ್ರಕಾರ, ಮಹಾಘಟಬಂಧನ್‌ನ ಎಲ್ಲಾ ಪಕ್ಷಗಳು ತೇಜಸ್ವಿ ಯಾದವ್ ನಾಯಕತ್ವವನ್ನು ಬೆಂಬಲಿಸಲು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ಇಂದು ಔಪಚಾರಿಕ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್...

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು ಅವರು ಮೊದಲವರಾಗಿದ್ದು, 1970ರಲ್ಲಿ ರಾಷ್ಟ್ರಪತಿ ವಿ.ವಿ. ಗಿರಿ ಭೇಟಿ ನೀಡಿದ ನಂತರ ಶಬರಿಮಲೆಗೆ ಬಂದ ಎರಡನೇ ರಾಷ್ಟ್ರಪತಿಯಾಗಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪಂಪಾ ತಲುಪಿದ ಮುರ್ಮು, ಪಂಪಾ ನದಿಯಲ್ಲಿ...

ಶಬರಿಮಲೆಯಲ್ಲಿ ಶಾಸ್ತ್ರ ಪಾಲಿಸಿ ಗಮನ ಸೆಳೆದ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ತೆರಳಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷ ಅಂದ್ರೆ, ಕಪ್ಪು ಸೀರೆಯುಟ್ಟು ಭಕ್ತಿ ಭಾವ ಪ್ರದರ್ಶಿಸಿರುವ ಮುರ್ಮು, ಅಯ್ಯಪ್ಪನ ಆಶೀರ್ವಾದ ಪಡೆದಿದ್ದಾರೆ. ಶಬರಿಮಲೆ ಹೋಗಬೇಕಂದ್ರೆ ಕೆಲವು ಶಾಸ್ತ್ರ ಸಂಪ್ರದಾಯ, ಕಠಿಣ ವ್ರತ ಪಾಲಿಸಬೇಕಾಗುತ್ತೆ. ಹೀಗಿರುವಾಗ 67 ವರ್ಷದ ದ್ರೌಪದಿ ಮುರ್ಮು, ಶಾಸ್ತ್ರಬದ್ಧವಾಗಿ ತೆರಳಿ, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಪಂಪಾ ಬಳಿ...

ಅನ್ಯಾಯಕ್ಕೆ ಸೇಡು ತೀರಿಸಿಕೊಂಡ ಭಾರತ : ಮೋದಿಯ ದೀಪಾವಳಿ ಸಂದೇಶ ವೈರಲ್!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀಪಾವಳಿ ಪ್ರಯುಕ್ತ ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆದ ಆಪರೇಶನ್ ಸಿಂಧೂರ್ ಸಂದರ್ಭದಲ್ಲಿ ಭಾರತವು ಸದಾಚಾರವನ್ನು ಎತ್ತಿಹಿಡಿದು, ಅನ್ಯಾಯಕ್ಕೆ ಪ್ರತೀಕಾರ ತೀರಿಸಿತು ಎಂದು ತಿಳಿಸಿದ್ದಾರೆ. ಮೋದಿ ಅವರು ತಮ್ಮ ಪತ್ರದಲ್ಲಿ, ಜಾಗತಿಕ ಮಟ್ಟದಲ್ಲಿ ಸಂಘರ್ಷಗಳು ನಡೆಯುತ್ತಿದ್ದರೂ ಭಾರತವು ಸ್ಥಿರತೆ ಮತ್ತು ಸೂಕ್ಷ್ಮತೆಯ ಸಂಕೇತವಾಗಿ ಹೊರಹೊಮ್ಮಿದೆ...

ಬೆಂಗಳೂರು ಬದಿಯಲ್ಲಿ ತಮಿಳುನಾಡು! ಗುಂಡಿ ರಸ್ತೆಯಲ್ಲಿ ರೇಸ್

ರಸ್ತೆ ಗುಂಡಿ ಸಮಸ್ಯೆ ಅಂದ್ರೆ, ಇದು ನಮ್ಮ ದೇಶದ ಬಹುತೇಕ ರಾಜ್ಯಗಳಲ್ಲಿ ಕಾಣೋ ಸಾಮಾನ್ಯ ಸಮಸ್ಯೆ. ಅದರಲ್ಲೂ ಬೆಂಗಳೂರು ನಗರದಲ್ಲಂತೂ ಈ ವಿಷಯ ಕೆಲಕಾಲ ಭಾರೀ ಚರ್ಚೆಗೆ ಕಾರಣವಾಗಿತ್ತು. ರಸ್ತೆಗುಂಡಿಗಳ ವಿಚಾರ ರಾಜಕೀಯ ಹಾದಿಗೂ ತಲುಪಿತ್ತು, X ನಲ್ಲಿ ರಾಜಕಾರಣಿಗಳು, ಐಟಿ ಕಂಪನಿಗಳ ಮುಖ್ಯಸ್ಥರು ಎಲ್ಲರೂ ಪರಸ್ಪರ ಟೀಕೆ-ಪ್ರತಿಟೀಕೆಗಳಲ್ಲಿ ತೊಡಗಿದ್ದರು. ಇದನ್ನೇ ಹೋಲುವ ಪರಿಸ್ಥಿತಿ ಈಗ...

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ‘ಯಾತ್ರೆ’

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಗಳವಾರ ಸಂಜೆ ಕೇರಳದ ನಾಲ್ಕು ದಿನಗಳ ಪ್ರವಾಸಕ್ಕಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವು ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬುಧವಾರ ಅಕ್ಟೊಬರ್ 22 ರಂದು ರಾಷ್ಟ್ರಪತಿಗಳು ಪತ್ತನಂತಿಟ್ಟುವಿನ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ....

54 ವರ್ಷಗಳ ನಂತರ ಸಿಕ್ಕ ಬೆಲೆಕಟ್ಟಲಾಗದ ಸಂಪತ್ತು!

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿರುವ ಪ್ರಸಿದ್ಧ ಬಂಕಿ ಬಿಹಾರಿ ದೇವಾಲಯದ ಖಜಾನೆ ಕೋಶಗಳು 54 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಆದೇಶದಂತೆ ತೆರೆದಿವೆ. ಇದೇ ದಾಂತೇರಸ್‌ ದಿನದಂದು ದೇವಾಲಯದ ಸಂಪತ್ತಿನ ಕೋಶಗಳನ್ನು ತೆರೆಯಲಾಗಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ತ್ರಿಸದಸ್ಯ ಪೀಠವು ಈ ಕೋಶಗಳನ್ನು ತೆರೆಯಲು ಸ್ಪಷ್ಟ ಆದೇಶ ನೀಡಿತ್ತು. ದೇವಾಲಯದ ಆಡಳಿತ ಮಂಡಳಿ ಹಾಗೂ...

ಮನೆ ತುಂಬಾ ಸಂಪತ್ತಿನ ಖಜಾನೆ – ಭ್ರಷ್ಟ ಐಪಿಎಸ್ ಅಧಿಕಾರಿ ಸೆರೆ

ಭ್ರಷ್ಟಾಚಾರದ ಪ್ರಕರಣವೊಂದರಲ್ಲಿ ಪಂಜಾಬ್‌ನ ರೋಪರ್‌ ವಲಯದ ಡಿಐಜಿ ಹರ್‌ ಚರಣ್‌ ಸಿಂಗ್‌ ಬುಲ್ಲಾರ್‌ ಅವರನ್ನು ಸಿಬಿಐ ಬಂಧಿಸಿದೆ. ಅವರ ನಿವಾಸದಲ್ಲಿ ನಡೆಸಿದ ಶೋಧದಲ್ಲಿ ಅಧಿಕಾರಿಗಳು ಅಚ್ಚರಿ ಮೂಡಿಸುವ ಮಟ್ಟದ ಅಕ್ರಮ ಸಂಪತ್ತನ್ನು ಪತ್ತೆಹಚ್ಚಿದ್ದಾರೆ. ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ದುಬಾರಿ ವಾಚ್‌ಗಳು ಸೇರಿದಂತೆ ಸಿಕ್ಕಿದ್ದು ಸಂಪತ್ತಿನ ಖಜಾನೆಯೇ ಸರಿ. ಕೇವಲ 8...

ಕೆಮ್ಮಿನ ಸಿರಪ್‌ ಆಯ್ತು ಈಗ ಆ್ಯಂಟಿಬಯಾಟಿಕ್ ಗಳ ಭೀತಿ!

ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್‌ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ ಇನ್ನೂ ತಣ್ಣಗಾಗದೇ ಇರಲು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೊಂದು ಔಷಧಿ ಭೀತಿ ಪಸರಿಸಿದೆ. ಕೆಮ್ಮಿನ ಸಿರಪ್‌ನ ವಿಷಕಾರಿ ಪರಿಣಾಮದ ಬಳಿಕ, ಈ ಬಾರಿ ಆ್ಯಂಟಿಬಯಾಟಿಕ್ ಔಷಧಿಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ. ಮಧ್ಯಪ್ರದೇಶದ...

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್ 19ರಂದು ಭಾರತದ ಮೊದಲ AC ಸರ್ಕಾರಿ ಶಾಲೆ ಉದ್ಘಾಟನೆಯಾಗುತ್ತಿದೆ. ಕೇರಳವು ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ (AC) ಪ್ರಾಥಮಿಕ ಶಾಲೆಯನ್ನು ಮಲಪ್ಪುರಂನಲ್ಲಿ ಆರಂಭಿಸಲು ಸಜ್ಜಾಗಿದೆ. 5 ಕೋಟಿ ರೂ....
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img