ಪ್ರಧಾನಿ ನರೇಂದ್ರ ಮೋದಿಯವರು( Narendra Modi) ಪಂಜಾಬ್ಗೆ ತೆರಳಿದ್ದ ವೇಳೆ ಬಟಿಂಡಾದಲ್ಲಿ ಆದ ಭದ್ರತಾ ಲೋಪದ ಕುರಿತು ತನಿಕಾ ಸಮಿತಿಯನ್ನು ರಚಿಸಲಾಗಿದೆ. ತನಿಕಾ ಸಮಿತಿಯು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ಇಂದು ಕೇಂದ್ರಕ್ಕೆ ತಿಳಿಸಿದೆ.ನೆನ್ನೆ ಸೋನಿಯಾಗಾಂಧಿ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಕರೆ ಮಾಡಿದ್ದರು. ಈ...
ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್ಡೌನ್(Lockdown) ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್ಡೌನ್ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ...
Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.
ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...
ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...
ಪಾಟ್ನಾ: ದೇಶದಲ್ಲಿ ಎಷ್ಟೋ ಜನರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಿ ಎಂದರೆ ಹಿಂದೇಟು ಹಾಕುತ್ತಿರುತ್ತಾರೆ. ಆದರೆ ಇಲ್ಲೊಬ್ಬ 84 ವರ್ಷದ ವೃದ್ಧ 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ 84 ವರ್ಷದ ವೃದ್ಧ ಬ್ರಹ್ಮದೇವ್ ಮಂಡಲ್, ತಾವು 11 ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ.
ಆದರೆ, 12ನೇ ಡೋಸ್ ಲಸಿಕೆ...
ಮಹಾಕಾಳಿ ಸೇತುವೆಯನ್ನು ನಿರ್ಮಾಣ ಮಾಡಿದರೆ, ಉತ್ತರಖಂಡದ ದರ್ಚುಲಾ ಮತ್ತು ನೇಪಾಳ ಪ್ರದೇಶದಲ್ಲಿ ವಾಸಿಸುವ ಜನರಿಗೆ ಈ ಸೇತುವೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಹೇಳಿದ್ದಾರೆ. ಅದೇ ರೀತಿ ಕೇಂದ್ರದ ಸಚಿವ ಸಂಪುಟದಲ್ಲಿ ಈ ಸೇತುವೆಗೆ ಅನುಮೋದನೆಯೂ ದೊರೆತಿದೆ.ಈ ಯೋಜನಾ ವೆಚ್ಚವು ಸುಮಾರು 10.750 ಸರ್ಕ್ಯೂಟ್ ಕಿಲೋಮೀಟರ್ ಪ್ರಸರಣ ಮತ್ತು ಸುಮಾರು...
ನೆನ್ನೆ ನರೇಂದ್ರ ಮೋದಿಯವರು ಪಂಜಾಬಿನ ಫಿರೋಜ್ಪುರ್ಗೆ ಹಲವಾರು ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿದ್ದರು. ಅಲ್ಲಿಂದ ತೆರಳುವ ವೇಳೆ ಅವರಿಗೆ ಭದ್ರತೆಯಲ್ಲಿ ಲೋಪ ಉಂಟಾಗಿತ್ತು, ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳವ್ಯಕ್ತಪಡಿಸಿದ್ದಾರೆ.ಜೊತೆಗೆ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರನ್ನು ಬೇಟಿಯಾದರು. ಮತ್ತು ನೆನ್ನೆ ಉಲ್ಲಂಘನೆಯಾದ ಮೊದಲಪತ್ರವನ್ನು ಸ್ವೀಕರಿಸಿದರು. ಎಂದು ರಾಷ್ಟ್ರಪತಿಗಳ ಕಾರ್ಯದರ್ಶಿ ಟ್ವೀಟ್ನಲ್ಲಿ ತಿಳಿಸಿದ್ದಾರೆ....
ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು.
ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...
ಚಂಡೀಗಢ, ಜನವರಿ 06: ಭದ್ರತಾ ಲೋಪ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸುಮಾರು 15-20 ನಿಮಿಷಗಳ ಕಾಲ ಪ್ರಧಾನಿ ಪಂಜಾಬ್ನ ಫ್ಲೈ ಓವರ್ನಲ್ಲಿ ಸಿಲುಕಿರುವ ಘಟನೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರವು ರಾಜಕೀಯ ಬಣ್ಣವನ್ನು ಪಡೆಯುತ್ತಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಪ್ರಧಾನ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...