Thursday, December 25, 2025

ರಾಷ್ಟ್ರೀಯ

ಭಾರತದ ಕೋವಿಡ್ -19 ಪಾಸಿಟಿವಿಟಿ ದರ 14.78 ರಷ್ಟಿದೆ

ಭಾರತದಲ್ಲಿ ಜನವರಿಯಿಂದ ತೀವ್ರ ಗತಿಯಲ್ಲಿ ಕೋವಿಡ್-19 ಏರಿಕೆಯಾಗುತ್ತಿದೆ. ಪ್ರಸ್ತುತ 2.64,202 ಕೊರೊನಾ ಪ್ರಕರಣಗಳು ಸಂಭವಿಸಿವೆ.ಇನ್ನು ಭಾರತದ ಪಾಸಿಟಿವಿಟಿ ದರವು 14.78% ರಷ್ಟಿದೆ. ಇನ್ನು ಒಮಿಕ್ರಾನ್ 5753 ಪ್ರಕರಣಗಳು ಸಂಭವಿಸಿವೆ. ಇದೆಲ್ಲವನ್ನು ಗಮನಿಸಿದರೆ ಪ್ರಮುಖವಾಗಿ ನೆನ್ನೆಗಿಂತ 4.83 ರಷ್ಟು ಕೋವಿಡ್-19 ಸಂಖ್ಯೆ ಹೆಚ್ಚಿದೆ. ಈಗಾಗಿ ಕೇಂದ್ರ ಆರೋಗ್ಯ ಇಲಾಖೆ ಮತ್ತು ತಜ್ಞರ ತಂಡವು ಚಿಂತನೆಯನ್ನು ನಡೆಸುತ್ತಿದೆ....

INDIAದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು ದಾಖಲು..!

ದೆಹಲಿ : ದೇಶದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು(Corona cases)ಪತ್ತೆಯಾಗಿದೆ.ಕಳೆದ 24 ಗಂಟೆಗಳಲ್ಲಿ 315 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ನಿನ್ನೆ ದೇಶದಲ್ಲಿ 2,47,417 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನದಲ್ಲಿ ಶೇಕಡ 6.7 ರಷ್ಟು ಏರಿಕೆಯಾಗಿದೆ. ಇನ್ನು ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5, 753 ಏರಿದೆ. ಒಮಿಕ್ರಾನ್(Omicron)ಪ್ರಕರಣಗಳು ಅತಿ ಹೆಚ್ಚು ಮಹಾರಾಷ್ಟ್ರ(Maharashtra)ದಲ್ಲಿ 1,367...

COVID : ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು(Corona cases) ದಾಖಲಾಗಿವೆ. ಇನ್ನು 24 ಗಂಟೆಗಳಲ್ಲಿ 380 ಜನ ಸಾವನ್ನಪ್ಪಿದ್ದಾರೆ. ನಿನ್ನೆ 194720 ಪ್ರಕರಣಗಳು ಪತ್ತೆಯಾಗಿದ್ದವು. ಇಂದು 52697 ಹೆಚ್ಚು ಕೇಸ್‌ಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ(Central Ministry of Health) ಮಾಹಿತಿ ನೀಡಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು(Omicron cases)5488ಕ್ಕೆ ಏರಿಕೆಯಾಗಿವೆ. ಮಹಾರಾಷ್ಟ್ರ(Maharashtra)ದಲ್ಲಿ ಇಂದು 46723...

Delhiಯಲ್ಲಿ ಇಂದು 27,561 ಹೊಸ ಕೋವಿಡ್ ಪ್ರಕರಣಗಳು ಪತ್ತೆ..!   

ದೆಹಲಿ : ಇಂದು ದೆಹಲಿಯಲ್ಲಿ 27561 ಹೊಸ ಕೋರೊನಾ ಪ್ರಕರಣಗಳು(New corona cases) ಪತ್ತೆಯಗಿದ್ದು, ಕಳೆದ 24 ಗಂಟೆಗಳಲ್ಲಿ ಶೇಕಡಾ 29ರಷ್ಟು ಹೆಚ್ಚಾಗಿದೆ. ಇನ್ನು ಕೊರೋನಾ ದಿಂದ 40 ಜನ ಸಾವನ್ನಪ್ಪಿದ್ದಾರೆ. ಇನ್ನು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳು 87,445 ರಷ್ಟಿದೆ. 25,240 ಕೊರೋನಾ ರೋಗಿಗಳು  ಹೋಂ ಐಸೋಲೇಷನ್(Home Isolation) ನಲ್ಲಿ ಇದ್ದಾರೆ. ಕಳೆದ 24...

South Central Railway ಹುದ್ದೆಗಳಿಗೆ ಅರ್ಜಿ ಆಹ್ವಾನ..!

ದಕ್ಷಿಣ ಮಧ್ಯ ರೈಲ್ವೆ(South Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 21 ಸ್ಪೋರ್ಟ್ಸ್​ ಕೋಟಾ(Sports Quota) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 17...

INDIAದಲ್ಲಿ ಇಂದು 1,94,720 ಕೋವಿಡ್ ಪ್ರಕರಣ ಪತ್ತೆ..!

ದೆಹಲಿ : ಭಾರತದಲ್ಲಿ ಇಂದು 24 ಗಂಟೆಗಳಲ್ಲಿ 1,94,720 ಕೋವಿಡ್ ಪ್ರಕರಣಗಳು(Covid Cases)ಪತ್ತೆಯಾಗಿವೆ. ನಿನ್ನೆ 1.68 ಲಕ್ಷ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆಗಿಂತ ಶೇಕಡ 15.9 ರಷ್ಟು ಹೆಚ್ಚಾಗಿದೆ. 100 ಜನರ ಕೊರೋನಾ ಪರೀಕ್ಷೆಯಲ್ಲಿ ಶೇಕಡ 11.5 ರಷ್ಟು ಕೊರೋನಾ ಸೋಂಕು ದೃಡಪಟ್ಟಿರುವುದು ಪತ್ತೆಯಾಗಿದೆ. ಇನ್ನೂ ದೇಶದಲ್ಲಿ ಒಮಿಕ್ರಾನ್(Omicron)ಪ್ರಕರಣಗಳು 4868ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ(Maharashtra)ದಲ್ಲಿ 1281...

ಕಾರಿಗೆ ಡಿಕ್ಕಿ ಹೊಡೆದನೆಂದು ರಾಶಿ ರಾಶಿ ಪಪ್ಪಾಯಿ ರೋಡಿಗೆಸೆದ ಮಹಿಳೆ: ವೀಡಿಯೋ ವೈರಲ್..!

ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ, ಮಹಿಳೆಯೊಬ್ಬಳ ಕಾರಿಗೆ ಪಪ್ಪಾಯಿ ಹಣ್ಣು ಮಾರುವವನ ಗಾಡಿ ಡಿಕ್ಕಿ ಹೊಡೆಯಿತೆಂದು, ಆತನ ಗಾಡಿಯಲ್ಲಿದ್ದ ಪಪ್ಪಾಯಿ ಹಣ್ಣನ್ನು ಆ ಮಹಿಳೆ ಒಂದೊಂದಾಗಿ ರೋಡಿಗೆ ಎಸೆದಿದ್ದಾಳೆ. ಭೋಪಾಲದ ಅಯೋಧ್ಯಾ ನಗರದಲ್ಲಿ ಈ ಘಟನೆ ಜರುಗಿದ್ದು, ಸ್ಥಳದಲ್ಲಿದ್ದ ಯಾರೋ ಒಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್‌ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಮತ್ತು ಈ...

ಯುವಕನಿಂದ ಬಟ್ಟೆ ಕ್ಲೀನ್ ಮಾಡಿಸಿಕೊಂಡು ಕಪಾಳಕ್ಕೆ ಹೊಡೆದ ಪೊಲೀಸ್: ವೀಡಿಯೋ ವೈರಲ್..

ಭೋಪಾಲ್: ಮಧ್ಯ ಪ್ರದೇಶದ ರೇವಾದಲ್ಲಿ ಮಹಿಳಾ ಪೊಲೀಸ್ ಪೇದೆ ಯುವಕನಿಂದ ತನ್ನ ಯೂನಿಫಾರ್ಮನ್ನ ಕ್ಲೀನ್ ಮಾಡಿಸಿಕೊಂಡಿದ್ದಲ್ಲದೇ, ಕೊನೆಗೆ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆ ವ್ಯಕ್ತಿ ತನ್ನ ಗಾಡಿಯನ್ನ ಹಿಂದಿರುಗಿಸುವಾಗ, ಅಚಾನಕ್ಕಾಗಿ ಮಹಿಳಾ ಪೊಲೀಸ್ ಪೇದೆಯ ಯೂನಿಫಾರ್ಮ್‌ಗೆ ಕೆಸರು ಎರೆಚಿದೆ. ಆದರೆ ಈ ದೃಶ್ಯ ವೀಡಿಯೋದಲ್ಲಿ...

ತೃತೀಯ ಲಿಂಗಿಗಳ ವಿರುದ್ಧ ಪೊಲೀಸರ ದೌರ್ಜನ್ಯ..?: ಲಿಂಗ ಪತ್ತೆ ಹಚ್ಚಲು ವಿವಸ್ತ್ರಗೊಳಿಸಿದ ಆರೋಪ..!

ಅಗರ್ತಲಾ: ನಾಲ್ಕು ಜನ ತೃತೀಯ ಲಿಂಗಿಗಳನ್ನು ಬಂಧಿಸಿದ ಪೊಲೀಸರು, ಅವರು ತೃತೀಯ ಲಿಂಗಿಗಳು ಹೌದೋ ಅಲ್ಲವೋ ಎಂದು ಸಾಬೀತುಪಡಿಸಲು ಆ ನಾಲ್ವರನ್ನು ವಿವಸ್ತ್ರಗೊಳಿಸಿದ್ದರೆಂದು ಆರೋಪಿಸಲಾಗಿದೆ. ಅರೆಸ್ಟ್ ಆದ ನಾಲ್ವರಲ್ಲಿ ಒಬ್ಬರು ಈ ಬಗ್ಗೆ ಮತ್ತೊಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ, ಅವರು ಧರಿಸುವ ಬಟ್ಟೆ ಬಗ್ಗೆಯೂ ವಿರೋಧ ಪಡಿಸಿದ್ದು, ಇನ್ನು ಮುಂದೆ ಅವರು...

IPL ಶೀರ್ಷಿಕೆ ಪ್ರಾಯೋಜಕತ್ವ ಪಡೆದ “ಟಾಟಾ ಗ್ರೂಪ್”..!

ದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (ipl)ನ ಮುಖ್ಯ ಪ್ರಾಯೋಜಕತ್ವವನ್ನು "ಟಾಟಾ ಗ್ರೂಪ್"(Tata Group) ತನ್ನದಾಗಿಸಿಕೊಂಡಿದೆ. ಇದರ ಬಗ್ಗೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಚೇರ್ಮೆನ್ ಬ್ರಿಜೇಶ್ ಪಟೇಲ್(Chairmen Brijesh Patel)ರವರು ದೃಡಪಡಿಸಿದ್ದಾರೆ. ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಟೂರ್ನಿಯ ಪ್ರಾಯೋಜಕತ್ವವನ್ನು ಚೀನಾ ಮೂಲದ ವಿವೊ ಮೊಬೈಲ್(Vivo Mobile) ಸಂಸ್ಥೆಯ ಹೆಸರಿನಲ್ಲಿತ್ತು....
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img