Thursday, January 16, 2025

ರಾಷ್ಟ್ರೀಯ

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...

ಇನ್ನೂ ಬಂದಿಲ್ಲ ಫಲಿತಾಂಶ- ಆಗಲೇ ಪಾರ್ಟಿ ಕೊಡ್ತಿದ್ದಾರೆ ಅಮಿತ್ ಶಾ

ನವದೆಹಲಿ: ಚುನಾವಣೋತ್ತರ ಸಮೀಕ್ಷಾ ವರದಿಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರಲ್ಲಿ ಅದೇನೋ ಉತ್ಸಾಹ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹೊರತಾಗಿಲ್ಲ. ಸಮೀಕ್ಷಾ ವರದಿಯಿಂದ ಖುಷಿಯಾಗಿರೋ ಅಮಿತ್ ಶಾ ನಾಳೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುಂಚೆಯೇ ವಿಜಯೋತ್ಸವ ಆಚರಿಸುವ ರೀತಿ ಅಮಿತ್ ಶಾ ಪಾರ್ಟಿ ಆಯೋಜಿಸಿದ್ದಾರೆ....

‘ಸುಮಲತಾ ಗೆದ್ದೇ ಗೆಲ್ತಾರೆ’- ಭವಿಷ್ಯ ನುಡಿದ ಬಿಎಸ್ ವೈ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದೇ ಗೆಲ್ತಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.  ಮಂಡ್ಯದಲ್ಲಿ ಸುಮಲತಾ ಗೆಲುವು ಎಂಬ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬಿಎಸ್ ವೈ, ಅವರು ಅಲ್ಲಿ ಗೆದ್ದೇ ಗೆಲ್ತಾರೆ. ನಮ್ಮ 2 ಲಕ್ಷ ಮತಗಳು ಸುಮಲತಾರವರಿಗೆ ಬಿದ್ದಿವೆ ಅಂತ ಹೇಳಿದರು. ಅಲ್ಲದೆ ಸುಮಲತಾ ಅತ್ಯಧಿಕ...

‘ಬಿಜೆಪಿ ಹೋರಾಟಕ್ಕೆ ತಕ್ಕ ಪ್ರತಿಫಲ’- ಬಿಎಸ್ ವೈ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ 300 ಸ್ಥಾನ ಗಳಿಸುತ್ತೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ ನಾವು ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ವಿಶ್ವಾಸವ್ಯಕ್ತಪಡಿಸಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗೋದು ನಿಶ್ಚಿತ. ರಾಜ್ಯದಲ್ಲಿ ನಾವು 22 ಸೀಟು ಗೆಲ್ಲೋದರಲ್ಲಿ ಅನುಮಾನವೇ ಇಲ್ಲ....

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...

ಸಿಎಂ ಮೇಲೆ ರಾಹುಲ್ ಬಳಿ ಸಿದ್ದು ದೂರು

ದೆಹಲಿ: ದೆಹಲಿಯಲ್ಲಿ ರಾಹುಲ್ ಜೊತೆ ರಾಜ್ಯ ಕೈ ನಾಯಕರ ಸಭೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ  ಬಗ್ಗೆ ಸಂಪೂರ್ಣ ಮಾಹಿತಿಯನ್ನ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನ ಸ್ಫೋಟ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ...

ಮೈಸೂರಲ್ಲೇ ಸಿಎಂ ಬಿಡಾರ- ನಡೀತಿದೆ ಸೋಲು-ಗೆಲುವಿನ ಲೆಕ್ಕಾಚಾರ

ಮೈಸೂರು: ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿರೋ ಸಿಎಂ ಕುಮಾರಸ್ವಾಮಿ ಮೈತ್ರಿ ಕಾಪಾಡಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.  ಈ ನಿಟ್ಟಿನಲ್ಲಿ  ಮೈಸೂರಿನ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿರೋ ಸಿಎಂ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ತಂಗಿರೋ ಸಿಎಂ ಕುಮಾರಸ್ವಾಮಿ, ಇಂದು ಸಹ ಅಲ್ಲಿಯೇ ಇರಲಿದ್ದಾರೆ....

ರಾಕ್ ಲೈನ್ ವಿರುದ್ಧ ಸುಮಲತಾ ಬೆಂಬಲಿಗರ ಆಕ್ರೋಶ

ಮಂಡ್ಯ: ವಾಹನಗಳಿಗೆ ಬಾಡಿಗೆ ಹಣ ನೀಡಿಲ್ಲ ಅಂತ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ತಂದಿದ್ದ ವಾಹನಗಳಿಗೆ ಬಾಡಿಗೆ ಹಣ ಕೊಟ್ಟಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿರೋ ಸುಮಲತಾ ಬೆಂಬಲಿಗರು, ರಾಕ್ ಲೈನ್ ವೆಂಕಟೇಶ್ ವಿರುದ್ಧ ಕಿಡಿ ಕಾರಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದ ಖರ್ಚುವೆಚ್ಚ ಜವಾಬ್ದಾರಿ ಹೊತ್ತುಕೊಂಡಿದ್ದ...

17 ಗಂಟೆ ಗುಹೆಯಲ್ಲಿ ಕಳೆದ ಮೋದಿ- ಏನ್ ಬೇಡಿಕೊಂಡ್ರು ಗೊತ್ತಾ ಪ್ರಧಾನಿ?

ಕೇದಾರನಾಥ: ಕೇದಾರನಾಥ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಸತತ 17 ಗಂಟೆಗಳ ಕಾಲ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತಿದ್ದರು. ನರೇಂದ್ರ ಮೋದಿ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿ ಕೇದಾರನಾಥಕ್ಕೆ ಭೇಟಿ ನೀಡಿದ್ರು ಅನ್ನೋ ಲೆಕ್ಕಾಚಾರ ಎಲ್ಲರದ್ದಾಗಿತ್ತು. ಆದ್ರೆ ಸತತ 17 ಗಂಟೆಗಳ ತಪಸ್ಸು ಮುಗಿಸಿ ಮಾಧ್ಯಮದೊಂದಿಗೆ ಮಾತನಾಡಿದ ಮೋದಿ ಹೇಳಿದ್ದೇ ಬೇರೆ. ನಾನು ಏಕಾಂತದಲ್ಲಿ ಸಮಯ ಕಳೆಯಲು ಅವಕಾಶ...

ಆಗಸ್ಟ್ 9ಕ್ಕೆ ಕುರುಕ್ಷೇತ್ರ ರಿಲೀಸ್- ತೆರೆ ಮೇಲೆ ಡಿ-ಬಾಸ್ ಕಮಾಲ್

ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...
- Advertisement -spot_img

Latest News

Bollywood News: ಎನ್‌ಕೌಂಟರ್‌ ಸ್ಪೆಷಲಿಸ್ಟ್ ದಯಾನಾಯಕ್ ಕೈಗೆ ಸೈಫ್ ಅಲಿಖಾನ್ ದರೋಡೆ ಯತ್ನ ಕೇಸ್

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಕ್ಲೀನರ್ ಆಗಿ...
- Advertisement -spot_img