ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...
ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಅಬ್ಬರವನ್ನು ಸೃಸ್ಟಿಸುತ್ತಿದೆ, ಈಗಿರುವಾಗ ಕೆಲವು ಸೋಮಾರಿಗಳು ಕೊರೊನಾ ಲಸಿಕೆಯನ್ನೇ ಪಡೆದಿಲ್ಲ ಅಂತವರು ಶೇಖಡ 96 ರಷ್ಟು ಮಂದಿ ಐಸಿಯು ಬೆಡ್ನಲ್ಲಿದ್ದಾರೆ.
ಪ್ರಮುಖವಾಗಿ ಮುಂಬೈನಲ್ಲಿ ಪ್ರಸ್ತುತ ಆಮ್ಲಜನಿಕ ಹಾಸಿಗೆಯಲ್ಲಿರುವವರ ಸಂಖ್ಯೆ 1900 ರೋಗಿಗಳು, ಇವರು ಒಂದು ಡೋಸ್ ಲಸಿಕೆಯನ್ನು ಸಹ ಪಡೆದಿಲ್ಲವಂತೆ, 186 ಆಸ್ಪತ್ರೆಗಳಲ್ಲಿ ಆಮ್ಲಜನಿಕದ ಬೆಡ್ಗಳ ಮೇಲೆ...
ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...
ಉತ್ತರಪ್ರದೇಶ,ಉತ್ತರಖoಡ್,ಮಣಿಪುರ,ಪoಜಾಬ್ ಗೋವಾ ಪಂಚರಾಜ್ಯಗಳ ಚುನಾವಣೆ ರಂಗೇರುತ್ತಿದೆ. ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಂದರೆ ಅಂದರೆ ಫೆ. 10 ರಿಂದ ಮಾರ್ಚ್ 7 ವರೆಗೂ ನಡೆಯಲಿದೆ.ಪಂಜಾಬ್ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಗೋವಾದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಉತ್ತರಖಂಡ್...
ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ ಮಣಿಪುರ ಚುನಾವಣೆಗೆ ಇಂದು ಮಹೂರ್ತ ಘೊಷಣೆಯಾಗಲಿದೆ. ಈಗಾಗಿಕೇಂದ್ರ ಚುನಾವಣಾ ಆಯೋಗದಿಂದ ಸುದ್ಧಿಗೋಷ್ಠಿ ನಡೆಯುತ್ತಿದೆ. ಐದು ರಾಜ್ಯಗಳ 690 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ ಚುನಾವಣೆ.
https://youtu.be/5_xzustQ67A
ಪ್ರಪಂಚದಲ್ಲಿ ಸಿನಿಮಾ ಜಗತ್ತಿನಲ್ಲಿ ಮೊದಲ ಕಪ್ಪುವರ್ಣೀಯ ನಟ ಆಸ್ಕರ್ ಪ್ರಶಸ್ತಿಯ ವಿಜೇತ 94 ವರ್ಷದ ಸಿಡ್ನಿ ಪೊಯ್ಟಿಯರ್ (Sidney Poitier )ವಿಧಿವಶರಾಗಿದ್ದಾರೆ. ಇವರು ಬದುಕಿದ್ದಾಗ ವರ್ಣಭೇದ ನೀತಿಯ ವಿರುದ್ಧ ಮೆಟ್ಟಿನಿಂತು ಕಪ್ಪುಬಿಳುಪಿನ ಮಧ್ಯೆ ಹೋರಾಡಿ ಚಿತ್ರರಂಗಕ್ಕೆ ಬಂದoತವರುಇವರಿಗೆ ಲಿಲೀಸ್ ಆಫ್ ದಿ ಫೀಲ್ಡ್ ಚಿತ್ರದ ಪಾತ್ರದ ನಿರ್ವಹಣೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಜೊತೆಗೆ...
Corona ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತದ ಸರ್ಕಾರ ದೇಶದ ಪ್ರಜೆಗಳಿಗೆಲ್ಲರಿಗೂ ಕೋ ವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಿತ್ತು ಇದರ ಬೆನ್ನಲ್ಲೆ ಮಕ್ಕಳಿಗೂ ಸಹ ಕೊರೊನಾ ಪ್ರಭಾವ ಬೀರಬಹುದು ಎಂಬ ಆಧಾರದ ಮೇಲೆ ಕೋವಿಡ್-19 ಲಸಿಕೆ ಕೊಡಲು ಮುಂದಾಗಿತ್ತು.ಈ ನಿಟ್ಟಿನಲ್ಲಿ 15 ರಿಂದ 18 ವರ್ಷದ 2 ಕೋಟಿಗೂ ಹೆಚ್ಚು ಮಕ್ಕಳಿಗೆ ಮೊದಲ ಡೋಸ್ ಲಸಿಕೆ...
ಭಾರತದಲ್ಲಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಇಂದಿನ ಭಾರತದ ಪ್ರಕರಣದ ಸಂಖ್ಯೆ 141,986 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 3071 ರಲ್ಲಿ ಒಮೈಕ್ರಾನ್ ರೂಪಾಂತರದ ಪ್ರಕರಣಗಳು ಸಹ ದಾಖಲಾಗಿವೆ. ಒಟ್ಟಾರೆ ಇಂದು 284 ಸಾವುಗಳು ವರದಿಯಾಗಿವೆ. ಇದರಲ್ಲಿ ಇಲ್ಲಿಯವರೆಗೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.071 ಒಮೈಕ್ರಾನ್ ರೂಪಾಂತರ ಪ್ರಕರಣಗಳು...
ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...