Friday, July 3, 2026

ರಾಷ್ಟ್ರೀಯ

Gujarat ನ ದ್ವಾರಕಾಧೀಶ ಮಂದಿರ ಬಂದ್!

ದ್ವಾರಕ: ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು ದೇವಾಲಯಗಳಲ್ಲಿನ ನಿರ್ಬಂಧಗಳನ್ನು ಕಠಿಣಗೊಳಿಸಲಾಗಿದೆ. ಈ ಸಾಲಿಗೆ ಈಗ ಗುಜರಾತ್ ನ ಪ್ರಸಿದ್ಧ ದೇವಾಲಯ ದ್ವಾರಕಾಧೀಶ ಮಂದಿರವೂ ಸೇರ್ಪಡೆಯಾಗಿದೆ. "ಕೋವಿಡ್-19 ಹಿನ್ನೆಲೆಯಲ್ಲಿ ಹೆಚ್ಚು ಮಂದಿ ಆಗಮಿಸುವುದಕ್ಕೆ ತಡೆಗಟ್ಟಲು ದ್ವಾರಕೆಯಲ್ಲಿರುವ ದ್ವಾರಕಾಧೀಶ ಮಂದಿರವನ್ನು ಜ.17 ರಿಂದ 23 ವರೆಗೆ ಬಂದ್ ಮಾಡಲಾಗಿದೆ. ಪೂರ್ಣಿಮೆಯ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದು ವಾಡಿಕೆಯಾಗಿದೆ....

supreme court – ಲಸಿಕೆಗೆ ಬಲವಂತ ಮಾಡುವಂತಿಲ್ಲ

ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ. ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...

ಒಡಿಶಾದ ಸಮಾಜಸೇವಕಿ ಶಾಂತಿ ದೇವಿ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಶಾಂತಿದೇವಿ ಖ್ಯಾತ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು.ಜೊತೆಗೆ ಬುಡಕಟ್ಟು ಜನಾಂಗದ ಹುಡುಗಿಯರು, ಮಹಿಳೆಯರ ಅಭಿವೃದ್ಧಿ, ಸುಸ್ಥಿರ ಜೀವನಕ್ಕಾಗಿ ಶ್ರಮಿಸಿದ್ದು ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೆಂದ್ರ ಮೋದಿಯವರು ಸಂತಾಪವನ್ನು ಸೂಚಿಸಿದ್ದಾರೆ.88 ವರ್ಷ ವಯಸ್ಸಾಗಿದ್ದ ಶಾಂತಿದೇವಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು, ಈಗಾಗಿ ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು...

ಕೋವಿಡ್-19 ವ್ಯಾಕ್ಸಿನೇಷನ್ ಒಂದು ವರ್ಷ ಪೂರ್ಣ

ನೆನ್ನೆ ಭಾನುವಾರಕ್ಕೆ ಕೋವಿಡ್-19 ವ್ಯಾಕ್ಸಿನೇಷನ್ ಒಂದು ವರ್ಷವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ, ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು ವ್ಯಾಕ್ಸಿನೇಷನ್ ಪ್ರಾರಂಭವಾಗಿ ಒಂದು ವರ್ಷ ತಲುಪಿದೆ. ಎಲ್ಲರ ಸಹಕಾರ ಇದಕ್ಕೆಪ್ರಮುಖವಾಗಿದೆ, ಯಾರು ಯಾರು ಸ್ವಯಂಪ್ರೇರಿತವಾಗಿ ವ್ಯಾಕ್ಸಿನೇಷನ್ ಕಾರ್ಯದಲ್ಲಿ ಭಾಗಿಯಾಗಿರುವಿರೋ ಅವರಿಗೆ ಅಭಿನಂದನೆಯನ್ನು ತಿಳಿಸುತ್ತೇನೆ. ಎಂದಿದ್ದಾರೆ.ಈವರೆಗೆ ಭಾರತವು 157 ಕೋಟಿ ಡೋಸ್...

Birju Maharaj :ಭಾರತದ ಪ್ರಸಿದ್ಧ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ ನಿಧನ

ಬಿರ್ಜು ಮಹರಾಜ್ ಭಾರತದ ಸುಪ್ರಸಿದ್ದ ಕಥಕ್ ನೃತ್ಯಗಾರ Kathak dancer, ಇವರು ತಮ್ಮ ಜೀವಿತಾವದಿಯಲ್ಲಿ ಸಾಧಿಸಿದ್ದು ಅಪಾರ, ಮುಂಜಾನೆ ತಮ್ಮ ಮನೆಯಲ್ಲೇ ನಿಧನರಾಗಿದ್ದಾರೆ.೮೪ ವರ್ಷ ವಯಸ್ಸಾಗಿದ್ದ ಇವರು ಹಲವಾರು ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು,ನೆನ್ನೆ ಅವರ ಕುಟುಂಬ ಮತ್ತು ಶಿಷ್ಯರ ಜೊತೆ ಊಟ ಮುಗಿಸಿಕೊಂಡು ನಂತರ ಅಂತಕ್ಷರಿ ಆಡುತ್ತಿದ್ದಾಗ ಅವರು ಇದ್ದಕ್ಕಿದ್ದಂತೆ...

ಪಿಜ್ಜಾ ಆರ್ಡರ್ ಮಾಡೋಕ್ಕೂ ಮುಂಚೆ ಈ ನ್ಯೂಸ್ ಓದಿಬಿಡಿ..

ಇಂದಿನ ಕಾಲದಲ್ಲಿ ಜನ ತಮಗೆ ಬೇಕಾದ ಊಟ, ತಿಂಡಿಯನ್ನ ಮನೆಗೇ ತರಿಸಿಕೊಂಡು ತಿನ್ನೋ ಅರ್ಹತೆಯನ್ನ ಹೊಂದಿದ್ದಾರೆ. ಆನ್‌ಲೈನ್‌ನಲ್ಲೇ ಆರ್ಡರ್ ಕೊಟ್ರೆ ಸಾಕು, ಬೇಕಾದ ತಿಂಡಿ ಕೆಲ ಕ್ಷಣದಲ್ಲೇ ಮನೆಗೆ ಬಂದುಬಿಡತ್ತೆ. ಇನ್ನು ಜನ ಹೆಚ್ಚಾಗಿ ಪಿಜ್ಜಾವನ್ನೇ ಈ ರೀತಿ ಆರ್ಡರ್ ಕೊಡೋದು. ಆದ್ರೆ ಇನ್ಮುಂದೆ ಪಿಜ್ಜಾ ಆರ್ಡರ್ ಕೊಡುವಾಗ ನೀವು ಹುಷಾರಾಗಿರಬೇಕು. ಯಾಕಂದ್ರೆ ಇಲ್ಲೊಬ್ಬ...

ಟ್ವಿಟರ್‌ನಲ್ಲಿ ಎಲ್ಲ ಶಾಸಕರಿಗೂ ಅಭಿನಂದನೆ ತಿಳಿಸಿದ ಯೋಗಿ ಆದಿತ್ಯನಾಥ್

ಪಂಚರಾಜ್ಯದ ಚುನಾವಣೆ ಫೆಬ್ರವರಿ 10 ರಂದು ಶುರುವಾಗಲಿದೆ. ಈಗಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ರಂಗೇರಿದೆ. 7 ಹಂತಗಳಲ್ಲಿ ಉತ್ತರಪ್ರದೇಶದ ಚುನಾವಣೆ ನಡೆಯುತ್ತದೆ. ಇಂದು ನಾಯಕರ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಿ ಹೆಸರು ಪ್ರಕಟಗೊಂಡಿರುವ ನಾಯಕರುಗಳಿಗೆಲ್ಲಾ ಯೋಗಿ ಆದಿತ್ಯನಾತ್‌ರವರು ಶುಭಾಶಯ ಕೋರಿದ್ದಾರೆ.ಟ್ವಿಟರ್‌ನಲ್ಲಿ ತಿಳಿಸಿರುವ ಅವರು "ಇಂದು ಅಭ್ಯರ್ಥಿಗಳಾಗಿ ಹೆಸರು ಘೋಷಿಸಿದ...

January ಅಂತ್ಯಕ್ಕೆ ಶ್ರೀರಾಮ ಮಂದಿರದ 2ನೇ ಹಂತ ಪೂರ್ಣವಗುತ್ತದೆ.

ಅಯೋಧ್ಯೆ : "ಜನವರಿ ಅಂತ್ಯದ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಎರಡನೇ ಹಂತ ಪೂರ್ಣವಾಗಲಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, "ಅಡಿಪಾಯದ ಒಂದು ಭಾಗ ಪೂರ್ಣಗೊಂಡಿದ್ದು, 2ನೇ ಪ್ರತಿಷ್ಠಾನದ ಪ್ರಕ್ರಿಯೆಯಲ್ಲಿದೆ. ಇದು ಜನವರಿಗೆ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ದೇವಾಲಯದ ನಿರ್ಮಾಣ ಕಾರ್ಯವು...

UP Election 2022 ಗೋರಖ್‌ಪುರದಿಂದಲೇ ಸ್ಪರ್ಧಿಸಲಿದ್ದಾರೆ ಸಿ ಎಂ ಯೋಗಿ ಆದಿತ್ಯನಾಥ್ :

ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ನಡೆಯಲಿದೆ. ಫೆಭ್ರವರಿ 10 ರಿಂದ ಪ್ರಾರಂಭವಾಗಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ, ಉತ್ತರಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಈ ಬಾರಿ ಸಿ...

Central Govt :ಕೇಂದ್ರ ಸರ್ಕಾರಕ್ಕೆ ಆರೋಗ್ಯ ತಜ್ಞರ ಪತ್ರ:

India ದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಜ್ಞರು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಭಾರತ, ಕೆನಡಾ, ಯುಎಸ್ ನ 32 ಆರೋಗ್ಯ ತಜ್ಞರು ಹಾಗು ವೈದ್ಯರು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಬರೆದಿದ್ದಾರೆ. ಇದರ ಜೊತೆಗೆ ಭಾರತೀಯ ವೈದ್ಯಕೀಯ ಸಂಘ ಮತ್ತು ವೈದ್ಯಕೀಯ ವೃತ್ತಿಪಪರರಿಗೆ ಬಹಿರಂಗ ಪತ್ರವನ್ನು ಬರೆದು ಎಚ್ಚರಿಕೆಯನ್ನು ನೀಡಿದ್ದಾರೆ.ಕೋವಿಡ್-19 ತಪಾಸಣೆ...
- Advertisement -spot_img

Latest News

ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಗಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ: Nikhil Kumar

Political News: ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಪಾರದರ್ಶಕ ಹಾಗೂ ನ್ಯಾಯಸಮ್ಮತ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಸುವಂತೆ ಹಾಗೂ ಅಕ್ರಮವೆಸಗಿರುವ BLOಗಳನ್ನು ತಕ್ಷಣವೇ...
- Advertisement -spot_img