Monday, May 12, 2025

ರಾಷ್ಟ್ರೀಯ

ಮೈಸೂರಲ್ಲೇ ಸಿಎಂ ಬಿಡಾರ- ನಡೀತಿದೆ ಸೋಲು-ಗೆಲುವಿನ ಲೆಕ್ಕಾಚಾರ

ಮೈಸೂರು: ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿರೋ ಸಿಎಂ ಕುಮಾರಸ್ವಾಮಿ ಮೈತ್ರಿ ಕಾಪಾಡಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.  ಈ ನಿಟ್ಟಿನಲ್ಲಿ  ಮೈಸೂರಿನ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿರೋ ಸಿಎಂ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ತಂಗಿರೋ ಸಿಎಂ ಕುಮಾರಸ್ವಾಮಿ, ಇಂದು ಸಹ ಅಲ್ಲಿಯೇ ಇರಲಿದ್ದಾರೆ....

ರಾಕ್ ಲೈನ್ ವಿರುದ್ಧ ಸುಮಲತಾ ಬೆಂಬಲಿಗರ ಆಕ್ರೋಶ

ಮಂಡ್ಯ: ವಾಹನಗಳಿಗೆ ಬಾಡಿಗೆ ಹಣ ನೀಡಿಲ್ಲ ಅಂತ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ತಂದಿದ್ದ ವಾಹನಗಳಿಗೆ ಬಾಡಿಗೆ ಹಣ ಕೊಟ್ಟಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿರೋ ಸುಮಲತಾ ಬೆಂಬಲಿಗರು, ರಾಕ್ ಲೈನ್ ವೆಂಕಟೇಶ್ ವಿರುದ್ಧ ಕಿಡಿ ಕಾರಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದ ಖರ್ಚುವೆಚ್ಚ ಜವಾಬ್ದಾರಿ ಹೊತ್ತುಕೊಂಡಿದ್ದ...

17 ಗಂಟೆ ಗುಹೆಯಲ್ಲಿ ಕಳೆದ ಮೋದಿ- ಏನ್ ಬೇಡಿಕೊಂಡ್ರು ಗೊತ್ತಾ ಪ್ರಧಾನಿ?

ಕೇದಾರನಾಥ: ಕೇದಾರನಾಥ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಸತತ 17 ಗಂಟೆಗಳ ಕಾಲ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತಿದ್ದರು. ನರೇಂದ್ರ ಮೋದಿ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿ ಕೇದಾರನಾಥಕ್ಕೆ ಭೇಟಿ ನೀಡಿದ್ರು ಅನ್ನೋ ಲೆಕ್ಕಾಚಾರ ಎಲ್ಲರದ್ದಾಗಿತ್ತು. ಆದ್ರೆ ಸತತ 17 ಗಂಟೆಗಳ ತಪಸ್ಸು ಮುಗಿಸಿ ಮಾಧ್ಯಮದೊಂದಿಗೆ ಮಾತನಾಡಿದ ಮೋದಿ ಹೇಳಿದ್ದೇ ಬೇರೆ. ನಾನು ಏಕಾಂತದಲ್ಲಿ ಸಮಯ ಕಳೆಯಲು ಅವಕಾಶ...

ಆಗಸ್ಟ್ 9ಕ್ಕೆ ಕುರುಕ್ಷೇತ್ರ ರಿಲೀಸ್- ತೆರೆ ಮೇಲೆ ಡಿ-ಬಾಸ್ ಕಮಾಲ್

ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...

ಕುಂದಗೋಳ- ಚಿಂಚೋಳಿಯಲ್ಲಿ ಉಪಚುನಾವಣೆ ವೋಟಿಂಗ್

ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ  ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಎದುರಾಗಿದೆ. ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ ಎದುರು ಬಿಜೆಪಿಯ ಎಸ್.ಐ. ಚಿಕ್ಕನಗೌಡರ್ ಸ್ಪರ್ಧಿಸಿದ್ದಾರೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಬಿಜೆಪಿಯಿಂದ ಕಣಕ್ಕಿಳಿದಿದ್ದು ಕಾಂಗ್ರೆಸ್ ನಿಂದ ಸುಭಾಷ್...

ಇಂದು ಲೋಕಸಭಾ ಚುನಾವಣೆ ಅಂತಿಮ ಹಂತದ ಮತದಾನ

ನವದೆಹಲಿ: 17ನೇ ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ ಇಂದು ಮುಕ್ತಾಯವಾಗಲಿದ್ದು, 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 59 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಶುರುವಾಗಿದೆ. ಬಿಹಾರ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಘರ್ ನಲ್ಲಿ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ...

ಸುಮಲತಾಗೆ ಹಾಕಿದ್ದ ಮೊದಲ ಮತವೇ ಅಸಿಂಧು!

ಬೆಂಗಳೂರು: ಜಿದ್ದಾಜಿದ್ದಿನ ಕಣ ಮಂಡ್ಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಏನೋ ಮುಗೀತು. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಇನ್ನು ಇವರಿಬ್ಬರಲ್ಲಿ ಯಾರ್ ಗೆಲ್ತಾರೆ ಅಂತ ಮೇ 23ರ ರಿಸಲ್ಟ್ ಗಾಗಿ ಜನ ಕಾಯ್ತಿದ್ದಾರೆ.  ಈ ಮಧ್ಯೆ  ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್​ ಗೆ...

ರಾಜಕೀಯ ಸುಳಿಯಲ್ಲಿ ‘ವಿರಾಟ್’- ಸುಳ್ಳು ಹೇಳ್ತಿದ್ದಾರಾ ಪ್ರಧಾನಿ ಮೋದಿ?

ನವದೆಹಲಿ: ರಾಜೀವ್ ಗಾಂಧಿ ಅಧಿಕಾರದಲ್ಲಿದ್ದಾಗ ಯುದ್ದನೌಕೆಯನ್ನು ತಮ್ಮ ರಜಾ ದಿನಗಳನ್ನು ಕಳೆಯಲು ಸ್ವಂತ ಟ್ಯಾಕ್ಸಿಯಂತೆ ಬಳಸಿಕೊಳ್ಳುತ್ತಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪವನ್ನು ನೌಕಾಪಡೆಯ ನಿವೃತ್ತ ಅಧಿಕಾರಿಗಳು ತಳ್ಳಿಹಾಕಿದ್ದು, ಪ್ರಧಾನಿ ಹೇಳಿಕೆ ತಪ್ಪು ಎಂದಿದ್ದಾರೆ. ದೇಶದ ಗಡಿ ಕಾಯಲು ಬಳಸಬೇಕಾಗಿದ್ದ ಐಎನ್‌ಎಸ್ ವಿರಾಟ್ ನೌಕೆಯನ್ನು ರಾಜೀವ್ ಗಾಂಧಿ ಕುಟುಂಬ ರಜೆಯ ಮೋಜು ಅನುಭವಿಸಲು ಲಕ್ಷದ್ವೀಪಕ್ಕೆ ತೆರಳಲು ಸ್ವಂತ ಖಾಸಗಿ ಟ್ಯಾಕ್ಸಿಯಂತೆ ಬಳಸಿಕೊಂಡಿದ್ರು. 10...

ಒಡಿಶಾಗೆ ₹1 ಕೋಟಿ ನೆರವು ನೀಡಿದ ನಟ ಅಕ್ಷಯ್ ಕುಮಾರ್

ಭುವನೇಶ್ವರ: ಯಮಸ್ವರೂಪಿ ಫೋನಿ ಚಂದಮಾರುತಕ್ಕೆ ಸಿಲುಕಿ ನಲುಕಿಹೋಗಿರೋ ಒಡಿಶಾ ರಾಜ್ಯಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ₹1 ಕೋಟಿ ಆರ್ಥಿಕ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ರ ಪರಿಹಾರ ನಿಧಿಗೆ ಹಣವನ್ನು ವರ್ಗಾಯಿಸಿದ್ದಾರೆ. ನಟ ಅಕ್ಷಯ್​ ಕುಮಾರ್​ ಈ ರೀತಿ ನೆರವಾಗ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಪ್ರವಾಹಕ್ಕೆ ತುತ್ತಾಗಿದ್ದ ಕೇರಳ ಹಾಗೂ...

ಬಸವೇಶ್ವರ ಜಯಂತಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಸವೇಶ್ವರ ಜಯಂತಿಗೆ ಶುಭಾಶಯ ಕೋರಿದ್ದಾರೆ. ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಪೂಜ್ಯ ಬಸವೇಶ್ವರರಿ ಗೌರವ ಸಲ್ಲಿಸುತ್ತೇನೆ. ಚಿರಪರಿಚಿತ ಚಿಂತಕ ಮತ್ತು ಸಾಮಾಜ ಸುಧಾರಕ, ಭಗವಾನ್ ಬಸವೇಶ್ವರರು ನಮ್ಮ ಸಮಾಜದ ಸುಧಾರಣೆಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದರು. ಶಿಕ್ಷಣಕ್ಕಾಗಿ, ಬಡಜನರಿಗಾಗಿ ನೀವು ಮಾಡಿದ ಸೇವೆ ಲಕ್ಷಾಂತರ ಮಂದಿಗೆ  ಪ್ರೇರೇಪಣೆ ಅಂತ ಹೇಳಿದ್ದಾರೆ. https://twitter.com/narendramodi/status/1125614181456105472   Looking for...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img