Tuesday, June 3, 2025

ರಾಷ್ಟ್ರೀಯ

 ವಕ್ಫ್‌ ಇಸ್ಲಾಂನ ಮೂಲಭೂತ ಹಕ್ಕಲ್ಲ : ಸುಪ್ರೀಂನಲ್ಲಿ ಕೇಂದ್ರದ ವಾದ..

ನವದೆಹಲಿ : ವಕ್ಫ್‌ ಇಸ್ಲಾಮ್‌ನ ಪರಿಕಲ್ಪನೆಯಾಗಿದ್ದರೂ ಆ ಧರ್ಮದ ಅವಿಭಾಜ್ಯ ಅಂಗವಲ್ಲ. ಅಲ್ಲದೆ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ, ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್‌ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕಾನೂನುಬದ್ಧವಾಗಿ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದೂ...

ಭಾರತೀಯರ ರಕ್ತದೊಂದಿಗೆ ಆಟವಾಡಿದವ್ರು ಮಣ್ಣಾಗಿದ್ದಾರೆ, ನಮ್ಮನ್ನ ವಿಶ್ವದ ಯಾವುದೇ ಶಕ್ತಿ ತಡೆಯೋಕಾಗಲ್ಲ : ಪಾಕ್‌ ವಿರುದ್ಧ ಮೋದಿ ಘರ್ಜನೆ..!

ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ‌, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...

ಎಲ್ಲೇ ಅಡಗಿದ್ರೂ.. ಪಾಕ್‌ನ ಯಾವುದೇ ಭಾಗದಲ್ಲಿ ದಾಳಿಯ ಸಾಮರ್ಥ್ಯ ಭಾರತಕ್ಕಿದೆ : ಆಪರೇಷನ್‌ ಸಿಂಧೂರ್‌ ಯಶೋಗಾಥೆ ಬಿಚ್ಚಿಟ್ಟ ಲೆಫ್ಟಿನೆಂಟ್‌ ಜನರಲ್‌ ಕುನ್ಹಾ..!

ನವದೆಹಲಿ : ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್‌ ಸಿಂಧೂರ್ ಜಾಗತಿಕವಾಗಿ ಅಧಿಕ ಮನ್ನಣೆ ಪಡೆದಿರುವ ಕಾರ್ಯಾಚರಣೆಯಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಗಟ್ಟಿ ಸಂಕಲ್ಪವನ್ನು ಎತ್ತಿ ಹಿಡಿದಿದೆ. ಭಾರತದ ದಾಳಿಗೆ ಅಕ್ಷರಶಃ ಪಾಕಿಸ್ತಾನ ಸುಧಾರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕೇನೋ.. ಅಷ್ಟೊಂದು ಬಲವಾಗಿರುವ ಏಟನ್ನು ನಮ್ಮ ಹೆಮ್ಮೆಯ ಸೇನೆ ರಣಹೇಡಿ ಪಾಕ್‌ಗೆ ನೀಡಿದ್ದು ಗುಟ್ಟಾಗಿ ಉಳಿದಿಲ್ಲ....

 ಭಾರತೀಯ ಸೇನೆ ಎದುರು ಪಾಕ್‌ ಮಂಡಿಯೂರಿದೆ :‌ ಸಶಸ್ತ್ರ ಪಡೆಗಳ ಪರಾಕ್ರಮ ಕೊಂಡಾಡಿದ ರಾಜನಾಥ್ ಸಿಂಗ್..

ಉತ್ತರ ಪ್ರದೇಶ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಐತಿಹಾಸಿಕ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವೇಳೆ ಭಾರತೀಯ ಸೈನಿಕರು ಪ್ರದರ್ಶಿಸಿದ ಬದ್ದತೆ ಹಾಗೂ ಪರಾಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳ ಮೇಲಷ್ಟೇ ದಾಳಿ ಮಾಡಿದ್ದೇವೆ. ಬದಲಿಗೆ ಯಾವೊಬ್ಬ ನಾಗರಿಕರಿಗೂ...

ಬೆಳಂಬೆಳಿಗ್ಗೆ ಅಖಾಡಕ್ಕಿಳಿದ ಅಧಿಕಾರಿಗಳು : “ಕೈ” ಪ್ರಭಾವಿ ಸಚಿವರಿಗೆ ಇಡಿ ಶಾಕ್‌..!

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ರಾಜ್ಯದ ಪ್ರಭಾವಿ ಸಚಿವರಿಗೆ ಇಡಿ ಶಾಕ್‌ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಬೆಳಂಬೆಳಿಗ್ಗೆ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ತುಮಕೂರಿನಲ್ಲಿರುವ ಪರಮೇಶ್ವರ್‌ ಅವರಿಗೆ ಸೇರಿರುವ ಮೆಡಿಕಲ್‌, ಎಂಜಿನಿಯರಿಂಗ್‌...

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದ ಜವಾಬ್ದಾರಿ ನೀಡಿದ ಮಾಯಾವತಿ

National Political News: ಪಕ್ಷದ ಎಲ್ಲಾ ಹುದ್ದೆಗಳಿಂದ ಮಾಯಾವತಿಯ ಅಳಿಯನಾಗಿದ್ದ ಆಕಾಶ್ ಆನಂದ್‌ರನ್ನು ತಿಂಗಳುಗಳ ಬಳಿಕ ಮತ್ತೆ ರಾಜಕೀಯ ಕೆಲಸಕ್ಕೆ ಸೇರಿಸಿಕ``ಳ್ಳಲಾಗಿದೆ. ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೋಳ್ಳಲಾಗಿದೆ. ಈಗ ಆಕಾಶ್ ಅವರಿಗೆ ಮುಖ್ಯ ರಾಷ್ಟ್ರೀಯ ಸಂಯೋಜಕರ ಜವಾಬ್ದಾರಿ ನೀಡಲಾಗಿದೆ. ಮೂವರು ರಾಷ್ಟ್ರೀಯ ಸಂಯೋಜಕರು ಆಕಾಶ್‌ಗೆ ವರದಿ ನೀಡುತ್ತಾರೆ. ಮೂಲಗಳ ಪ್ರಕಾರ ಮುಂಬರುವ ಚುನಾವಣೆಯಲ್ಲಿ...

 ದೇಶದೊಳಗಿದ್ದು ಕೊಳಕು ಕೆಲಸ ಮಾಡ್ತಿದ್ದ ಕ್ರಿಮಿಗಳು ಅಂದರ್‌ : ಪಾಕ್‌ಗೆ ಮಾಹಿತಿ ನೀಡ್ತಿದ್ದ ದುರುಳರ ಬೇಟೆ..!

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಬಳಿಕ ದೇಶದೊಳಗಿದ್ದುಕೊಂಡೆ ರಣಹೇಡಿ ಶತ್ರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ದೇಶದ್ರೋಹಿ ಕ್ರಿಮಿಗಳ ಬೇಟೆಯನ್ನು ಎನ್‌ಐಎ ಹಾಗೂ ಉಗ್ರ ನಿಗ್ರಹ ದಳ ಭರ್ಜರಿಯಾಗಿಯೇ ಮುಂದುವರೆಸಿದೆ. ಭಾರತದ ವಿರುದ್ಧ ಬೇಹುಗಾರಿಕೆ ಮಾಡ್ತಿದ್ದ ಕುಳಗಳು ಅಂದರ್..! ಇನ್ನೂ ಭಾರತದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ...

ರಕ್ತಪಾತ ಸಂಪೂರ್ಣ ನಿಲ್ಲಬೇಕು, ಇದಕ್ಕಾಗಿ ಅಮೆರಿಕ ಪ್ರಯತ್ನಿಸಲಿದೆ: ರಷ್ಯಾ – ಉಕ್ರೇನ್‌ ಯುದ್ಧದಲ್ಲಿ ಮೂಗು ತೋರಿಸಿದ ಟ್ರಂಪ್‌..!

ನವದೆಹಲಿ : ರಷ್ಯಾ ಹಾಗೂ ಉಕ್ರೇನ್‌ ನಡುವಿನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವ ನಿಟ್ಟಿನಲ್ಲಿ ನನ್ನ ಜೊತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಎರಡು ಗಂಟೆಗಳ ಕಾಲ ಸುದೀರ್ಘ ಫೋನ್‌ ಕರೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುದ್ಧ ಪೀಡಿತ ಉಭಯ ದೇಶಗಳ ನಾಯಕರು ಕದನ ವಿರಾಮದ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌...

ಟ್ರಂಪ್‌ ಹಾಗೆ ಹೇಳಲು ನಮ್ಮ ಪರ್ಮಿಷನ್‌ ಪಡೆದಿಲ್ಲ : ಕದನ ವಿರಾಮಕ್ಕೆ ಪಾಕ್‌ ಮುಂದೆ ಬಂದಿತ್ತು ; ವಿಕ್ರಮ್‌ ಮಿಶ್ರಿ..

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್‌ ಕೊಡುತ್ತಿದ್ದ ಅಮೆರಿಕದ...

ಆಟ ಆಡಲು ಹೋಗಿ ದಾರುಣ ಅಂತ್ಯ ಕಂಡ ಮಕ್ಕಳು : ಮುಗ್ದರ ಪಾಲಿಗೆ ಯಮನಾದ ಕಾರ್..!‌

ಹೈದರಾಬಾದ್‌ : ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ದುರಂತ ವಿಜಯನಗರಂನ ಕಂಟೋನ್ಮೆಂಟ್ ವ್ಯಾಪ್ತಿಯ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ. ಪೋಷಕರ ಹುಡುಕಾಟದ ಬಳಿಕ ಘಟನೆ ಬೆಳಕಿಗೆ.. ಇನ್ನೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಮಕ್ಕಳು ಆಟವಾಡುತ್ತಿದ್ದಾಗ ನಿಲ್ಲಿಸಿದ್ದ ಕಾರಿನೊಳಗೆ ಹೋಗಿದ್ದು, ಕೂಡಲೇ ಕಾರಿನ ಬಾಗಿಲುಗಳು ಲಾಕ್‌...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img