Thursday, July 2, 2026

ರಾಷ್ಟ್ರೀಯ

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...

ದೇಶಕ್ಕೆ 600 ಏಮ್ಸ್ ಬೇಕು…!

www.karnatakatv.net :ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ನಂತಹ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ನಗರದ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿ ವಲಯದ...

ದೀದಿ ಇಟಲಿ ಪ್ರವಾಸಕ್ಕೆ ಕೇಂದ್ರ ನಿರ್ಬಂಧ…!

www.karnatakatv.net: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನೀಡಲು ಕೇಂದ್ರ  ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ಅಕ್ಟೋಬರ್ನಲ್ಲಿ ಇಟಲಿಯಲ್ಲಿ ನಡೆಯಲಿರೋ ಈ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪೋಪ್ ಫ್ರಾನ್ಸಿಸ್  ಭಾಗವಹಿಸಲಿದ್ದಾರೆ. ಈ ಸಮ್ಮೇಳನ...

ಕೇಂದ್ರ ಸರ್ಕಾರ ಹೊಸ ಸಹಕಾರಿ ನೀತಿಯನ್ನು ರೂಪಿಸಲು ನಿರ್ಧಾರ..!

www.karnatakatv.net: ಹೊಸ ಸಹಕಾರ ನೀತಿಯನ್ನು ರೂಪಿಸಲು ಕೇಂದ್ರ ಸರ್ಕಾರ  ನಿರ್ಧರಿಸಿದೆ  ಮತ್ತು ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸವನ್ನು ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.  ಹಾಗೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಖ್ಯೆಗಳನ್ನು 3 ಲಕ್ಷಕ್ಕೆ ಮುಂದಿನ ಐದು ವರ್ಷಗಳಲ್ಲಿ ಹೆಚ್ಚಿಸಲಾಗುವುದು ಎಂದು ಹೇಳಿದರು. ಪ್ರಸ್ತುತ, ಸುಮಾರು...

ರಾಜ್ಯ ಪ್ರವಾಸದಲ್ಲಿ ರಾಷ್ಟ್ರಪತಿ..!

www.karnatakatv.net: ಕರ್ನಾಟಕ ರಾಜ್ಯ  ಪ್ರವಾಸವನ್ನು ಹಮ್ಮಿಕೊಂಡ ರಾಷ್ಟ್ರಪತಿ ರಾಮನಾಥ್  ಕೋವಿಂದ್  3ದಿನಗಳ ಕಾಲ ಪ್ರವಾಸವನ್ನು ಮಾಡಲಿದ್ದಾರೆ. ಅ. 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದು, ಅ.6 ರಿಂದ 8ರವರೆಗೆ ಕರ್ನಾಟಕ ಪ್ರವಾಸದಲ್ಲಿರಲಿದ್ದಾರೆ. ಹಾಗೇ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6 ರಂದು ಸಂಜೆ ಬೆಂಗಳೂರಿನಲ್ಲಿ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ...

ತಂದೆ ತಾಯಿ ವಿರುದ್ಧವೇ ತಿರುಗಿ ಬಿದ್ದ ವಿಜಯ್ ..!

www.karnatakatv.net: ತಲಪತಿ ಎಂದೇ ಖ್ಯಾತರಾದ ತಮಿಳು ನಟ ವಿಜಯ್ ಇತ್ತೀಚಿಗಷ್ಟೇ ತನ್ನ ತಂದೆ ತಾಯಿ ಸೇರಿ 11 ಜನರ ವಿರುದ್ದ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಖರಣ ದಾಖಲಿಸಲು ಕಾರಣವಾದ  ಪ್ರಮುಖ ವಿಷಯವೆಂದರೆ ವಿಜಯ್ ರವರ ತಂದೆ ಎಸ್. ಚಂದ್ರಶೇಖರ್ ಅವರು ಅಖಿಲಭಾರತ ತಲಪತಿ ವಿಜಯ್ ಮಕ್ಕಳ್ ಅನ್ನೋ ರಾಜಕೀಯ ಪಕ್ಷವನ್ನು ಹುಟ್ಟುಹಾಕಿದ್ರು. ಈ ಪಕ್ಷಕ್ಕೆ ಪ್ರಧಾನ...

ಈ ದಿನದ ಪ್ರಮುಖ ಸುದ್ದಿಗಳು..!

1.ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್ ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ...

ಕೋರ್ಟ್ ಆವರಣದಲ್ಲೇ ಶೂಟೌಟ್- ನಾಲ್ವರ ಹತ್ಯೆ…!

www.karnatakatv.net: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ನಾಲ್ವರು ಮೃತಪಟ್ಟಿದ್ದಾರೆ. ವಕೀಲರ ಸಮವಸ್ತ್ರ ಧರಿಸಿದ್ದ ಮೂವರು ದಾಳಿಕೋರರನ್ನು ರೋಹಿಣಿ ನ್ಯಾಯಾಲಯದಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಇನ್ನು ಹತ್ಯೆಗೀಡಾಗಿರೋ ಜಿತೇಂದರ್ ಮನ್ 'ಗೋಗಿ'ಯನ್ನು ಪೊಲೀಸರು  ರೋಹಿಣಿ ಕೋರ್ಟ್ ಗೆ ವಿಚಾರಣೆಗೆ ಕರೆತರುವ ವೇಳೆ ದುಷ್ಕರ್ಮಿಗಳು...

ಪ್ರತಿದಿನ ಸ್ನಾನ ಮಾಡದ ಪತ್ನಿಯ ವಿಚ್ಛೇದನಕ್ಕೆ ಮುಂದಾದ ಪತಿರಾಯ…!

www.karnatakatv.net:ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವ ತನ್ನ ಹೆಂಡತಿ ದಿನವೂ ಸ್ನಾನ ಮಾಡೋದಿಲ್ಲ, ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ಮಾಡೋಕೆ ಸಾಧ್ಯವಿಲ್ಲ ಅಂತ ತ್ರಿವಳಿ ತಲಾಖ್ ನೀಡಿರೋ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ನಡೆದಿದೆ. ತ್ರಿವಳಿ ತಲಾಖ್ಗೆ ನಿಷೇಧವಿದ್ದರೂ ನನಗೆ ತಲಾಖ್ ನೀಡಿದ್ದಾರೆ ಅಂತ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಪೊಲೀಸ್ ಠಾಣೆ...

ತಿಮ್ಮಪ್ಪನ ಭಕ್ತರಿಗೆ ವ್ಯಾಕ್ಸಿನೇಷನ್ ಕಡ್ಡಾಯ..!

www.karnatakatv.net: ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ದೇವಸ್ಥಾನಗಳನ್ನು ಮುಚ್ಚಲಾಗಿತ್ತು. ಅದೇ ರೀತಿ ತಿರುಮಲ ದೇವಾಲಯವನ್ನು ಬಂದ್ ಮಾಡಲಾಗಿತ್ತು. ಆದರೆ ಈಗ ತಿರುಪತಿ ದೇವಸ್ಥಾನಕ್ಕೆ ತೆರಳುವವರಲ್ಲಿ ಮಹತ್ವದ ಸೂಚನೆಯನ್ನು ನೀಡಲಾಗಿದೆ. ಹೌದು, ತಿರುಪತಿಗೆ ತೆರಳುವ ಭಕ್ತಾದಿಗಳು ದೇವರ ದರ್ಶನಕ್ಕೆ ಬರುವ ಮುಂಚೆ ಕೊರೊನಾ ಲಸಿಕಾ ಪ್ರಮಾಣಪತ್ರ ಅಥವಾ ನೆಗೆಟಿವ್ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನ ಕಡ್ಡಾಯಗೋಳಿಸಲಾಗಿದೆ ಅಂತಾ ದೇವಸ್ಥಾನದ ಅಧ್ಯಕ್ಷ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img