Wednesday, July 1, 2026

ರಾಷ್ಟ್ರೀಯ

ತಾಂತ್ರಿಕದೋಷದಿಂದ ಬಳಕೆದಾರರಿಗೆ ಉಂಟಾದ ಅಡಚಣೆ ಸರಿಪಡಿಸಿದ ಟ್ವಿಟರ್…

www.karnatakatv.net:- ರಾಷ್ಟ್ರೀಯ- ಕಳೆದ ಕೆಲ ದಿನಗಳಿಂದ ಬೇರೆ, ಬೇರೆ ಕಾರಣಗಳಿಂದ ಸುದ್ದಿಯಲ್ಲಿರುವ ಟ್ವಿಟರ್ ಇಂದು ತಾಂತ್ರಿಕ ದೋಷದಿಂದಾಗಿ ಕೆಲ ಕಾಲ ಸ್ಥಗಿತಗೊಂಡಿತ್ತು. ದೋಷ ಕಂಡುಬರುತ್ತಲೇ ತಕ್ಷಣ ಎಚ್ಚೆತ್ತುಕೊಂಡ ಟ್ವಿಟರ್​ ಅದರತ್ತ ಗಮನಹರಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಇದೀಗ ದೋಷಗಳನ್ನ ಸರಿಪಡಿಸಿರುವುದಾಗಿ ತನ್ನ ಅಧಿಕೃತ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಟ್ವಿಟರ್, ವೆಬ್​ ಮೂಲಕ...

ಗ್ರಾಹಕರಿಗೆ ಬಿಗ್ ಶಾಕ್:LPG ದರ ಮತ್ತೆ ಏರಿಕೆ..!

www.karnatakatv.net: ರಾಷ್ಟ್ರೀಯ- ನವದೆಹಲಿ: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಕಂಪನಿಗಳು ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 25 ರೂ.ಹೆಚ್ಚಿಸಿದ್ದು, ಪರಿಷ್ಕೃತ ದರದಂತೆ ದೆಹಲಿಯಲ್ಲಿ ಸಿಲಿಂಡರ್ ದರ 834.50 ರೂ.ಗೆ ಏರಿಕೆಯಾಗಿದೆ. ಕಳೆದ 6 ತಿಂಗಳಲ್ಲಿ ಎಲ್ ಪಿಜಿ ಬೆಲೆ 14.2 ಕೆಜಿ...

ಭರದಿಂದ ಸಾಗುತ್ತಿದೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ…

www.karnatakatv.net: ರಾಷ್ಟ್ರೀಯ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನ ಸ್ವಚ್ಛಗೊಳಿಸಿ, ಕಾಂಕ್ರೀಟ್ ಹಾಕಲು ನೆಲವನ್ನು ಸಮತಟ್ಟು ಮಾಡುಲ ಕೆಲಸ ನಡೆಯುತ್ತಿರುವುದು ಸೆಟಲೈಟ್ ಫೋಟೋದಿಂದ ಕಾಣುತ್ತದೆ. ತಜ್ಞರ ಸಲಹೆಯಂತೆ ಮಂದಿರಕ್ಕೆ ಅಡಿಪಾಯ ಹಾಕುವಾಗ ಹೆಚ್ಚುವರಿಯಾಗಿ ಕಾಂಕ್ರೀಟ್ ಪದರಗಳನ್ನ ಹಾಕಲು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದೆ. 1,20,000...

ದೇಶಾದ್ಯಂತ ಹಾಲಿನ ದರ ಹೆಚ್ಚಳ

www.karnatakatv.net: ರಾಷ್ಟ್ರೀಯ- ನವದೆಹಲಿ- ಜುಲೈ 1ರಿಂದ ದೇಶಾದ್ಯಂತ ಅಮೂಲ್ ಹಾಲಿನ ದರ ಹೆಚ್ಚಳವಾಗಿದೆ. ಲೀಟರ್‍‌ಗೆ 2 ರೂಪಾಯಿ ಏರಿಕೆಯಾಗಲಿದೆ. ಗುಜರಾತ್ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಮೂಲ್ ಹಾಲಿನ ಹೊಸ ಬೆಲೆ ಹೆಚ್ಚಳವಾಗಲಿದೆ. ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್(GCMMF) ಈ ಬಗ್ಗೆ ಮಾಹಿತಿ ನೀಡಿದ್ದು, ತಾಜಾ, ಗೋಲ್ಡ್, ಶಕ್ತಿ ಟೀ...

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

www.karnatakatv.net: ರಾಷ್ಟ್ರೀಯ- ದೆಹಲಿ- ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರದಿಂದ ನಿಂತು ಹೋಗಿದ್ದ ಅಲಾವೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ, ಒಂದು ಕೋಟಿಗೂ ಅಧಿಕ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಡಬಲ್ ಲಾಭ ಸಿಗುವಂತಾಗಿದೆ. ಕಳೆದ ವರ್ಷ ಫ್ರೀಜ್ ಮಾಡಿದ್ದ ಡಿಎ ಜುಲೈನಿಂದ ಮತ್ತೆ ಆರಂಭಗೊಳ್ಳಲಿದೆ. ಆದ್ರೆ,...

ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಜುಲೈ 31ರವರೆಗೆ ವಿಸ್ತರಣೆ

www.karnatakatv.net: ರಾಷ್ಟ್ರೀಯ: ದೆಹಲಿ- ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸಂಚಾರ ನಿರ್ಬಂಧವನ್ನು ಜುಲೈ 31ರವರೆಗೆ ವಿಸ್ತರಿದೆ.ಈ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಐ) ಸುತ್ತೋಲೆ ಹೊರಡಿಸಿದೆ. ಆದ್ರೆ, ಮೀಸಲಾದ ಸರಕು ವಿಮಾನಗಳು ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ನಿಯಮಗಳ ಅಡಿಯಲ್ಲಿ ವಿಮಾನಗಳು ಕಾರ್ಯನಿರ್ವಹಿಸುವುದನ್ನ ಮುಂದುವರಿಸಲಿದೆ ಎಂದು ನಾಗರಿಕ ವಿಮಾನಯಾನ ಕಾವಲು ಸಂಸ್ಥೆ ತಿಳಿಸಿದೆ. https://www.youtube.com/watch?v=GBMs1bdBs1E https://www.youtube.com/watch?v=IstbUnNsKSQ

ಸುಪ್ರೀಂನಿಂದ ಜನಪರ ಆದೇಶ…

www.karnatakatv.net: ರಾಷ್ಟ್ರೀಯ- ನವದೆಹಲಿ- ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್ ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ...

ಕೋವಿಡ್ -19 ವಿರುದ್ಧ ಶೇ.50ರಷ್ಟು ಮಕ್ಕಳು ಪ್ರತಿಕಾಯಗಳನ್ನು ಹೊಂದಿದ್ದಾರೆ- ಸಿರೋ ಸಮೀಕ್ಷಾ ವರದಿಯಿಂದ ಮಾಹಿತಿ

www.karnatakatv.net: ರಾಷ್ಟ್ರೀಯ- ಮುಂಬೈ: ಕೊವಿಡ್ 2ನೇ ಅಲೆ ದೇಶಾದ್ಯಂತ ವ್ಯಾಪಕವಾಗಿ ಹರಡುವ ಮೊದಲೇ, ಸೆರೋಲಾಜಿಕಲ್ ಸಮೀಕ್ಷೆಗಳು ಜನಸಂಖ್ಯೆ ನಡುವೆ ಕೊರೊನಾ ವೈರಸ್ ಹರಡುವ ಪ್ರವೃತ್ತಿಯ ಬಗ್ಗೆ ಅಧ್ಯಯನ ನಡೆಸಿತ್ತು. ಮುಂಬೈ ನಗರದ ಎರಡು ಆಸ್ಪತ್ರೆಗಳಲ್ಲಿ 2,000ಕ್ಕೂ ಹೆಚ್ಚು ಮಕ್ಕಳಲ್ಲಿ ಈ ಸಮೀಕ್ಷೆ ನಡೆಸಿದ್ರು. ಇದೀಗ, ತಜ್ಞರು ಮತ್ತು ಸಾರ್ವಜನಿಕರನ್ನು ಅಚ್ಚರಿಗೊಳಿಸುವ ಅಂಕಿ ಅಂಶಗಳನ್ನ ಹೊರಹಾಕಿದೆ....

ಭಾರತಕ್ಕೆ ಮತ್ತೊಂದು ಲಸಿಕೆ…

www.karnatakatv.net: ರಾಷ್ಟ್ರೀಯ- ನವದೆಹಲಿ- ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮಾಡರ್ನಾ ಲಸಿಕೆ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮೋದನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಭಾರತದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಹಾಗೂ ಸ್ಪುಟ್ನಿಕ್-ವಿ ಹಾಗೂ ಮಾಡರ್ನಾ ಲಸಿಕೆಗಳು ಲಭ್ಯವಿದ್ದು, ಬರುವ...

ಟ್ವಿಟರ್ ಅಧಿಕಾರಿಗಳ ವಿರುದ್ಧ FIR

www.karnatakatv.net:-ರಾಷ್ಟ್ರೀಯ: ನೋಯ್ಡಾ- ಸಾಮಾಜಿಕ ಜಾಲತಾಣದಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಬಿಂಬಿಸಿದ್ದ ಟ್ವಿಟರ್ ಇಂಡಿಯಾ ಸಂಸ್ಥೆಯ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭಜರಂಗದವರು ನೀಡಿದ ದೂರಿನ ಆಧಾರದ ಮೇಲೆ ಉತ್ತರಪ್ರದೇಶದ ಖುಜರ್ ನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಟ್ವಿಟರ್ ನಲ್ಲಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯಗಳು ಭಾರತ ಭೂಪಟದಿಂದ...
- Advertisement -spot_img

Latest News

National News: ಕೇತನ್ ಸಾವಿನ ಬಗ್ಗೆ ವ್ಯಂಗ್ಯವಾಡಿದ್ದ ಡೆಂಟಿಸ್ಟ್ 5 ವರ್ಷ ಅಮಾನತು

National News: ಸೀಯಾ ಅಗರ್ವಾಲ್ ಎಂಬಾಕೆ ತನ್ನ ಪ್ರಿಯತಮ ಚೇತನ್ ಜತೆ ಸೇರಿ, ಮದುವೆ ಫಿಕ್ಸ್ ಆಗಿದ್ದ ವರ ಕೇತನ್‌ನನ್ನು ಲೋಹ್‌ಘಡ್ ಫೋರ್ಟ್‌ನಿಂದ ತಳ್ಳಿ ಹತ್ಯೆ...
- Advertisement -spot_img