www.karnatakatv.net- ರಾಷ್ಟ್ರೀಯ- ದೆಹಲಿ: ಅಸಂಘಟಿತ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ಆದೇಶದನ್ವಯ ಜುಲೈ 31 ರೊಳಗೆ ಎಲ್ಲಾ ರಾಜ್ಯಗಳಲ್ಲಿ ಒಂದು ರಾಷ್ಟ್ರ, ಒಂದು ಪಡಿತರ ಚೀಟಿ(ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ ಎಂಬ ಆದೇಶ ನೀಡಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ...
www.karnatakatv..net: ರಾಷ್ಟ್ರೀಯ- ಭಾರತದಲ್ಲಿ ಕೋವಿಶೀಲ್ಡ್ ಲಸಿಕೆಯ ಡೋಸ್ ಗಳ ನಡುವಿನ ಅಂತರವನ್ನ ಹೆಚ್ಚಿಸಿರುವುದಕ್ಕೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹಲವರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದು, ಲಸಿಕೆಯ ಕೊರತೆಯಿಂದ ಕೇಂದ್ರ ಸರ್ಕಾರ ಈ ಕ್ರಮಕೈಗೊಂಡಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ರೆ, ಕೋವಿಶೀಲ್ಡ್ ಬ್ರಿಟನ್ ಲಸಿಕೆ ಆಸ್ಟ್ರಾಜೆನಿಕಾದ ಬಗ್ಗೆ ಆಕ್ಸ್...
www.karnatakatv.net: ರಾಷ್ಟ್ರೀಯ: ಬಾಲಸೋರ್(ಒಡಿಶಾ)- ಇಲ್ಲಿನ ಕರಾವಳಿಯ ಸೇನಾ ನೆಲೆಯಲ್ಲಿ ಇಂದು ಹೊಸ ತಲೆಮಾರಿನ ಅತ್ಯಾಧುನಿಕ ರೂಪಾಂತರಿ ಕ್ಷಿಪಣಿ 'ಅಗ್ನಿ ಪ್ರೈಮ್' ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. 2 ಸಾವಿರ ಕಿ.ಮೀ.ದೂರ ಕ್ರಮಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿಯನ್ನು ಒಡಿಶಾ ಕರಾವಳಿ ತೀರದಲ್ಲಿರುವ ಅಬ್ದುಲ್ ಕಲಾಂ ದ್ವೀಪದಿಂದ ಬೆಳಗ್ಗೆ 10.55ಕ್ಕೆ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಡಿಆರ್...
www.karnatakatv.net:ರಾಷ್ಟ್ರೀಯ: ನವದೆಹಲಿ- ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ. ಇಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿವಿಧ ವಿಚಾರಗಳ ಬಗ್ಗೆ ವಿವರಿಸಿದ ಅವರು ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಕೇಂದ್ರದಿಂದ 8 ಅಂಶಗಳ ನೆರವು ಘೋಷಿಸಿದ್ದಾರೆ. ಆ 8 ಅಂಶಗಳ...
www.karnatakatv.net: ರಾಷ್ಟ್ರೀಯ: ವಿಜಯವಾಡ- ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಅತ್ತೆ-ಸೊಸೆ ಜಗಳ ವಿಕೋಪಕ್ಕೆ ತಿರುಗಿದೆ. ಕೃಷ್ಣಾ ಜಿಲ್ಲೆಯಲ್ಲಿ ಈ ಒಂದು ಘಟನೆ ನಡೆದಿದೆ. 55 ವರ್ಷದ ಅತ್ತೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 25 ವರ್ಷದ ಸೊಸೆ ಕುದಿಯುವ ಎಣ್ಣೆಯನ್ನು ಅತ್ತೆಯ ಮೇಲೆ ಸುರಿದಿದ್ದಾಳೆ. ಕಾರಣವೇನೆಂದ್ರೆ, ರಾಜ್ಯ ಸರ್ಕಾರದ ಜಗನ್ ಚೆಯುತಾ ಯೋಜನೆಯಡಿ ಹಣ...
www.karnatakatv.net: ರಾಷ್ಟ್ರೀಯ- ಢಾಕಾ- ಜನನಿಬಿಡ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಮೂರಂತಸ್ಥಿನ ಕಟ್ಟಡ ಕುಸಿದು 7 ಮಂದಿ ಸಾವನ್ನಪ್ಪಿ, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಇಲ್ಲವೇ ಗ್ಯಾಸ್ ಲೈನ್ ಸ್ಫೋಟಿಸಿ ಈ ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಘಟನೆ ಹಿಂದೆ ಯಾವುದೇ...
www.karnatakatv.net:- ರಾಷ್ಟ್ರೀಯ- ಹೆಚ್ಚಿನ ಭದ್ರತೆ ಇರುವ ಜಮ್ಮುವಿನಲ್ಲಿರುವ ವಾಯುನೆಲೆಯಲ್ಲಿ ನಿನ್ನೆ ಸಂಭವಿಸಿದ ಅವಳಿ ಸ್ಫೋಟಗಳು, ಉಗ್ರರ ದಾಳಿ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಗ್ ಸಿಂಗ್ ಹೇಳಿದ್ದಾರೆ. ಸ್ಫೋಟಕಗಳನ್ನ ಹೊತ್ತು ಬಂದ ಡ್ರೋನ್ ಗಳು ಬೆಳಗಿನ ಜಾವ 1:40ಕ್ಕೆ ಜಮ್ಮು ವಿಮಾನ ನಿಲ್ದಾಣದ ಭಾರತೀಯ ವಾಯುಪಡೆಯ ವಾಯುನೆಲೆಗೆ ಅಪ್ಪಳಿಸಿವೆ. ಸ್ಫೋಟದಲ್ಲಿ ವಾಯುಪಡೆಯ...
www.karnatakatv.net: ರಾಷ್ಟ್ರೀಯ- ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳನ್ನ ಹತ್ತಿಕ್ಕಲು ತಕ್ಷಣವೇ ಕ್ರಮಕ್ಕೆ ಮುಂದಾಗ ಬೇಕು ಎಂದು ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಇಂದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಕಂಟೈನ್ ಮೆಂಟ್ ವಲಯಗಳ ಮೇಲೆ ನಿಗಾ ಹಾಗೂ...
www.karnatakatv.net: ರಾಷ್ಟ್ರೀಯ- ಮುಂಬಯಿ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಸುರಂಗದಲ್ಲಿ ನಡೆದಿದೆ. ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಿಂದ ಈ ರೈಲು ಮಡ್ಗಾಂವ್ ನಿಲ್ದಾಣಕ್ಕೆ ಹೊರಟ್ಟಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ರತ್ನಗಿರಿ ಸಮೀಪದ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿ ತಪ್ಪಿರುವುದಾಗಿ...
www.karnatakatv.net: ರಾಷ್ಟ್ರೀಯ- ಕ್ರೀಡೆಯಾಗಲಿ ಅಥವಾ ದೇಶವನ್ನು ಪ್ರತಿನಿಧಿಸುವ ಯಾವುದೇ ಸಹಾಯವಾಗಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಬಂದವರಿಗೆ ಗೌರವ ಸಲ್ಲಿಸಬೇಕಾಗಿರೋದು ಸರ್ಕಾರಗಳ ಕರ್ತವ್ಯ. ಆದ್ರೆ, ಸರ್ಕಾರ ತನ್ನ ಕರ್ತವ್ಯ ಮರೆತ ಪರಿಣಾಮ 28 ಪದಕ ವಿಜೇತೆ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕಟ್ ಮಾರುತ್ತಿದ್ದಾರೆ. ಅವರು ಮತ್ಯಾರು ಅಲ್ಲ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಸಾಧನೆ ಬರೆದ...
Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...