ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸರಾಗಿದ್ದಾರೆ. ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಪ್ರಜಾಪ್ರಭುತ್ವದ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿದರು.
ಭಾರತದ ಸಾಂಸ್ಕೃತಿಕ ವೈವಿಧ್ಯತೆ, ತಾಂತ್ರಿಕ ಶಕ್ತಿ ಮತ್ತು ಆರೋಗ್ಯ ವ್ಯವಸ್ಥೆಯಿಂದ ನನಗೆ ದೇಶದ ಬಗ್ಗೆ ಅಪಾರ ಆಶಾವಾದವಿದೆ. ಆದರೆ,...
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿಜಯದಶಮಿ ಭಾಷಣದಲ್ಲಿ ಸ್ವದೇಶಿ ಮತ್ತು ಸ್ವಾವಲಂಬನೆಯು ಭಾರತಕ್ಕೆ ಏಕೈಕ ಮಾರ್ಗ ಎಂದು ಪ್ರತಿಪಾದಿಸಿದರು. ಪರಸ್ಪರ ಅವಲಂಬನೆ ಅಸಹಾಯಕತೆಯಾಗಬಾರದು ಎಂದರು. ನೇಪಾಳದ Gen Z ಪ್ರತಿಭಟನೆಗಳನ್ನು ಉಲ್ಲೇಖಿಸಿ, ಹಿಂಸಾತ್ಮಕ ಪ್ರತಿಭಟನೆಗಳು ಅರಾಜಕತೆಗೆ ಕಾರಣವಾಗುತ್ತವೆ. ಭಿನ್ನಾಭಿಪ್ರಾಯಗಳನ್ನು ಕಾನೂನು ಮಾರ್ಗಗಳ ಮೂಲಕ ವ್ಯಕ್ತಪಡಿಸಬೇಕು ಎಂದು ಎಚ್ಚರಿಸಿದರು.
ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲಿನ ಸುಂಕದ...
ಅಮ್ಮನ ಲಾಲಿಯಿಲ್ಲದೆ, ಬೆಚ್ಚನೆಯ ಅಪ್ಪುಗೆಯಿಲ್ಲದೆ, ಚೂಪಾದ ಕಲ್ಲುಗಳ ನಡುವೆ ತೆರೆದ ಆಕಾಶವನ್ನು ನೋಡುವಂತಾಗಿದ್ದ ನವಜಾತ ಶಿಶು ಜೀವದ ಹೋರಾಟ ನಡೆಸುತ್ತಿತ್ತು. ಮೈಮೇಲೆ ಇರುವೆಗಳ ಸಾಲು ಹಾದರೂ, ಚಿಕ್ಕ ಉಸಿರನ್ನು ಹಿಡಿದು ಬದುಕುಳಿಯಲು ಯತ್ನಿಸುತ್ತಿತ್ತು. ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದ ಈ ಘಟನೆ ಎಲ್ಲರ ಹೃದಯವನ್ನೂ ತಟ್ಟಿದೆ. ತಂದೆ-ತಾಯಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು, ಈಗಾಗಲೇ ಮೂವರು...
ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದ ದುರ್ಘಟನೆ ಗ್ರಾಮವನ್ನು ಬೆಚ್ಚಿಬೀಳಿಸಿದೆ. ರೈತನೊಬ್ಬ ತನ್ನ ಕುಟುಂಬದವರನ್ನೇ ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ್ದರಿಂದ ಆರು ಮಂದಿ ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಪೊಲೀಸರ ಪ್ರಕಾರ, ವಿಜಯ್ ಮೌರ್ಯ ಎಂಬ ರೈತನು ತನ್ನ ಇಬ್ಬರು ಮಕ್ಕಳನ್ನು ಹಳ್ಳಿಯಿಂದ ಮನೆಗೆ ಕರೆಸಿ, ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ತನ್ನ ಪತ್ನಿ ಮತ್ತು ಇಬ್ಬರು...
ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಕುಟುಂಬ ಮತ್ತೆ ನಂ.1 ಸ್ಥಾನ ಅಲಂಕರಿಸಿದೆ. M3M ಇಂಡಿಯಾ ಹಾಗೂ ಹುರೂನ್ ರಿಸರ್ಚ್ ಇನ್ಸ್ಟಿಟ್ಯೂಟ್ ಜಂಟಿಯಾಗಿ ಬಿಡುಗಡೆಯಾದ 14ನೇ ಆವೃತ್ತಿಯ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಮತ್ತು ಕುಟುಂಬದ ನಿವ್ವಳ ಆಸ್ತಿ 9.55 ಲಕ್ಷ ಕೋಟಿ ರೂ ಆಗಿದ್ದು, ಮೊದಲ ಸ್ಥಾನದಲ್ಲಿ ಉಳಿಯುತ್ತಿದ್ದಾರೆ.
ಗೌತಮ್ ಅದಾನಿ ಮತ್ತು ಕುಟುಂಬದ...
ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಬಂಪರ್ ಆರ್ಥಿಕ ಉಡುಗೊರೆ ಘೋಷಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಶುದ್ಧ ಇಂಧನ ಮತ್ತು ಸುಸ್ಥಿರ ಚಲನಶೀಲತೆಯತ್ತ ಮುಂದಾಗುತ್ತಿದೆ. ಈ ಸಂದರ್ಭ ಕೇಂದ್ರ ಹಣಕಾಸು ಸಚಿವಾಲಯವು ದೇಶದ ಎಲ್ಲಾ 28 ರಾಜ್ಯಗಳಿಗೆ ಒಟ್ಟಾರೆ ₹1,01,603 ಕೋಟಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ...
ದೀಪಾವಳಿ ಹಬ್ಬದ ಬೆನ್ನಲ್ಲೇ ಲಕ್ಷಾಂತರ ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ದೀಪಾವಳಿಗೆ ಮುನ್ನವೇ ಬಂಪರ್ ಉಡುಗೊರೆಯಾಗಿ 3% ತುಟ್ಟಿ ಭತ್ಯೆ (Dearness Allowance) ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ನೌಕರರು ಮತ್ತು ಪಿಂಚಣಿದಾರರಿಗೆ ಸಂಬಳ ಹೆಚ್ಚಳವಾಗಲಿದೆ.
ಅಕ್ಟೋಬರ್ 1, 2025 ರಂದು...
RSS 100 ವರ್ಷಗಳ ಪೂರೈಕೆಯನ್ನು ದೇಶಾದ್ಯಂತ ಭಾರೀ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದೆ. 1925 ಸೆಪ್ಟೆಂಬರ್ 27ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವವನ್ನು ತ್ಯಾಗ, ಭಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿ ಆಚರಿಸುವಂತೆ ಸಂಘದ ಹಿರಿಯರು ತಿಳಿಸಿದ್ದಾರೆ. ಅಕ್ಟೊಬರ್ 1 ರಂದು ನವದೆಹಲಿಯ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ RSS ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮ ನಡೆದಿದೆ.
ಪ್ರಧಾನಮಂತ್ರಿ...
ದಸರಾ ಹಬ್ಬದ ಸಂಭ್ರಮದಲ್ಲಿರುವ ದೇಶದ ಜನರಿಗೆ ಬೆಲೆ ಏರಿಕೆಯ ಶಾಕ್ ಸಿಕ್ಕಿದೆ. ತೈಲ ಕಂಪನಿಗಳು ದೇಶಾದ್ಯಂತ ಎಲ್ಪಿಜಿ ದರವನ್ನು ಪರಿಷ್ಕರಿಸಿ, ನೂತನ ಪಟ್ಟಿ ಘೋಷಣೆ ಮಾಡಿದೆ. ಚಿನ್ನದ ಬೆಲೆ ಏರಿಕೆಯಿಂದ ಸುಸ್ತಾಗಿರುವ ಜನರಿಗೆ ಈಗ ಎಲ್ಪಿಜಿ ದರ ಏರಿಕೆಯ ಬಿಸಿ ಕೂಡ ತಟ್ಟಲಿದೆ.
ದಸರಾ ಹಬ್ಬದ ಜೋಶ್ಗೆ ಸರಿಯಾಗಿ ಬೆಲೆ ಏರಿಕೆ ಮಾಡುವ ಮೂಲಕ ಪೆಟ್ರೋಲಿಯಂ...
ಬಿಹಾರ ವಿಧಾನಸಭೆ ಚುನಾವಣೆ ಮಹತ್ವಪೂರ್ಣ ಬೆಳವಣಿಗೆಯಾಗಿದೆ. ಬಿಹಾರದ ಎಲೆಕ್ಷನ್ ಯಾವಾಗ? ಚುನಾವಣೆ ಡೇಟ್ ಯಾವಾಗ ಅನೌನ್ಸ್ ಆಗತ್ತೆ ಅಂತ ಎಲ್ಲರು ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ ಮತದಾರರ ಅಂತಿಮ ಪಟ್ಟಿ ಸೆ.30 ಚುನಾವಣಾ ಆಯೋಗದಿಂದ ಅಧಿಕೃತವಾಗಿ ಪ್ರಕಟಿಸಲಾಗಿದೆ. 7.25 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡಿರುವ ಈ ಪಟ್ಟಿ, ರಾಜ್ಯದ ಮುಂದಿನ ಚುನಾವಣಾ ಪ್ರಕ್ರಿಯೆಗೆ ದಿಕ್ಕು ನೀಡಲಿದೆ.
ಈ...
Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...