Tuesday, June 30, 2026

ರಾಷ್ಟ್ರೀಯ

ಕಾಂಗ್ರೆಸ್​ ರಾಷ್ಟ್ರಮಟ್ಟದಲ್ಲಿ ಸತ್ತಿದೆ: ಕೇಜ್ರಿವಾಲ್​

ದೇಶದಲ್ಲಿ ಎಲ್ಲೆಲ್ಲಿ ಕಾಂಗ್ರೆಸ್​ ಅಧಿಕಾರಿದಲ್ಲಿದ್ಯೋ ಅಲ್ಲೆಲ್ಲ ಕಡೆ ಶಾಸಕರು ಮಾರಾಟವಾಗೋ ಮೂಲಕ ಕಾಂಗ್ರೆಸ್​ ಆಡಳಿತವನ್ನ ಕೊನೆಗೊಳಿಸಿದ್ದಾರೆ ಅಂತಾ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಜರಿದಿದ್ದಾರೆ. https://www.youtube.com/watch?v=vUhgY1-M7D0 ಮಾಧ್ಯಮವೊಂದರ ಸಂದರ್ಶನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್​ ಯಾವುದೇ ಪೈಪೋಟಿ ನೀಡಿಲ್ಲ. ತನ್ನ ಪಕ್ಷಕ್ಕೇ ಒಬ್ಬ ಅಧ್ಯಕ್ಷನನ್ನೂ ಆಯ್ಕೆ ಮಾಡಲಾಗದ ದುಸ್ಥಿತಿಯಲ್ಲಿ ಕಾಂಗ್ರೆಸ್​ ಇದೆ...

ಕೋವಿಡ್​ 19: ರಾಜ್ಯದಲ್ಲಿ ವೃದ್ಧರಿಗೆ ನೀಡಿದ ಸೌಲಭ್ಯಗಳ ವರದಿ ಕೇಳಿದ ಸುಪ್ರೀಂ

ಕರೊನಾ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಸರ್ಕಾರದಿಂದ ನೀಡಲಾದ ಸೌಲಭ್ಯಗಳ ಕುರಿತಂತೆ ವರದಿ ಸಲ್ಲಿಸಿ ಅಂತಾ ದೇಶದ ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. https://www.youtube.com/watch?v=-CJ94YWPedw ಈ ಸಂಬಂಧ ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಅಶೋಕ್​ ಭೂಷಣ್​ ನೇತೃತ್ವದ ನ್ಯಾಯಪೀಠ ರಾಜ್ಯಗಳಿಗೆ ವರದಿ ನೀಡಲು 4 ವಾರಗಳ ಗಡುವು ನೀಡಿದೆ. ಕೋವಿಡ್​ 19 ಸಂದರ್ಭದಲ್ಲಿ ...

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಲಾಭ: ಮೋದಿ

ಕಲಿಕೆಗೆ ಹೆಚ್ಚಿನ ಒತ್ತು ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಎಲ್ಲ ಪಾಲುದಾರ ಸಂಸ್ಥೆಗಳ ಜವಾಬ್ದಾರಿ ಅಂತಾ ಪ್ರಧಾನಿ ಮೋದಿ ಹೇಳಿದ್ರು. https://www.youtube.com/watch?v=-CJ94YWPedw ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಸಂಕಿರ್ಣ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಮಾತನಾಡಿದ್ರು.ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದಾಗಿ ಯುವಜನತೆ ಇನ್ಮುಂದೆ ಆಸಕ್ತಿಗನುಗುಣವಾಗಿ...

ಮುಂದಿನ ವರ್ಷದಿಂದ ಚಂದ್ರಯಾನ 3 ಉಡಾವಣೆ

ಮಹತ್ವಾಕಾಂಕ್ಷೆಯ ಚಂದ್ರಯಾನ 3 ಮುಂದಿನ ವರ್ಷ ಉಡಾವಣೆಗೊಳ್ಳಲಿದೆ ಅಂತಾ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ ಮಾಹಿತಿ ನೀಡಿದ್ರು. https://www.youtube.com/watch?v=-CJ94YWPedw ಈ ವರ್ಷ ಕರೊನಾ ಸೋಂಕು ಮಿತಿಮೀರಿರೋದ್ರಿಂದ ಚಂದ್ರಯಾನ 3 ಉಡಾವಣೆ ಮುಂದಿನ ವರ್ಷದಲ್ಲಿ ಆರಂಭವಾಗಲಿದೆ. 2021ರ ಆರಂಭದಲ್ಲೇ ನಭದತ್ತ ಚಂದ್ರಯಾನ 3 ಜಿಗಿಯಲಿದೆ ಅಂತಾ ಹೇಳಿದ್ರು.2019ರ ಜುಲೈ 22ರಂದು ಉಡಾವಣೆಗೊಂಡಿದ್ದ ಚಂದ್ರಯಾನ 2 ಸೆಪ್ಟೆಂಬರ್​...

ಚೀನಾ ಸೇನೆಯಿಂದ ಐವರು ಭಾರತೀಯರ ಕಿಡ್ನಾಪ್​: ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಲಡಾಖ್​ ಗಡಿಯಲ್ಲಿ ಒಂದಿಲ್ಲೊಂದು ಕಿರಿಕ್​ ಮಾಡೋ ಚೀನಾಗೆ ಅದೆಷ್ಟೇ ಕಿವಿ ಹಿಂಡಿದ್ರೂ ಬುದ್ಧಿ ಮಾತ್ರ ಬರೋ ಲಕ್ಷಣ ಕಾಣ್ತಿಲ್ಲ. ಗಡಿಯಲ್ಲಿ ಕ್ಯಾತೆ ತೆಗೆದಿದ್ದು ಸಾಲದು ಅಂತಾ ಇದೀಗ ಭಾರತೀಯರನ್ನ ಅಪಹರಣ ಕೂಡ ಮಾಡಿದೆ ಡ್ರ್ಯಾಗನ್​ ರಾಷ್ಟ್ರ. https://www.youtube.com/watch?v=-CJ94YWPedw ಅರುಣಾಚಲ ಪ್ರದೇಶದಲ್ಲಿ ವಾಸ್ತವ್ಯ ಹೂಡಿದ್ದ ಟಾಗಿನ್​ ಸಮುದಾಯದ ಐವರನ್ನ ಚೀನಾ ಸೇನೆ ಅಪಹರಿಸಿದೆ ಅಂತಾ ಕಾಂಗ್ರೆಸ್​ ಶಾಸಕ...

169 ದಿನಗಳ ಬಳಿಕ ದೆಹಲಿಯಲ್ಲಿ ಮೆಟ್ರೋ ಸೇವೆ ಆರಂಭ

ಕರೊನಾ ವೈರಸ್​ ಹರಡುವಿಕೆ ತಡೆಗಟ್ಟುವ ಸಲುವಾಗಿ ಸಂಪೂರ್ಣ ದೇಶದಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿತ್ತು.ಈ ವೇಳೆ ತುರ್ತು ಸೇವೆ ಹೊರತುಪಡಿಸಿ ಮಿಕ್ಕೆಲ್ಲ ಸಾರ್ವಜನಿಕ ಸೇವೆಗಳನ್ನ ಬಂದ್​ ಮಾಡಲಾಗಿತ್ತು. ಆದ್ರೆ ಇದೀಗ ಅನ್​ಲಾಕ್​ 4 ಜಾರಿಯಲ್ಲಿರೋದ್ರಿಂದ ಎಲ್ಲ ಸಾರ್ವಜನಿಕ ಸೇವೆಗಳು ಒಂದೊಂದಾಗೇ ಆರಂಭವಾಗ್ತಿವೆ, ಈ ಸಾಲಿಗೆ ದೆಹಲಿ ಮೆಟ್ರೋ ಕೂಡ ಸೇರಿದೆ. https://www.youtube.com/watch?v=-CJ94YWPedw ಬರೋಬ್ಬರಿ 169 ದಿನಗಳ ಬಳಿಕ...

ಸುಲಲಿತ ವಹಿವಾಟು: ಈ ಭಾರಿಯೂ ಆಂಧ್ರವೇ ಫಸ್ಟ್..!

ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಇಲಾಖೆ ಸಿದ್ಧಪಡಿಸಿರೋ ಸುಲಲಿತ ವಹಿವಾಟು ವರದಿಯನ್ನ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಇಂದು ಬಿಡುಗಡೆ ಮಾಡಿದ್ರು. ಈ ವರದಿಯಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನವನ್ನ ಉಳಿಸಿಕೊಂಡಿದ್ರೆ ಉತ್ತರ ಪ್ರದೇಶ ಎರಡನೇ ಹಾಗೂ ತೆಲಂಗಾಣ ಮೂರನೇ ಸ್ಥಾನವನ್ನ ಪಡೆದಿವೆ. ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಮಿಕರ...

ದೆಹಲಿಯಲ್ಲಿ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ – ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದ್ಯ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ ಅಂತಾ ಸಿಎಂ ಅರವಿಂದ ಕೇಜ್ರಿವಾಲ್​ ತಿಳಿಸಿದ್ರು. ದೆಹಲಿಯಲ್ಲಿ ರ್ಯಾಪಿಡ್​ ಟೆಸ್ಟಿಂಗ್​ ಸಂಖ್ಯೆ ಹೆಚ್ಚು ಮಾಡಿರೋದ್ರಿಂದ ಕೋವಿಡ್​ ಹತೋಟಿಗೆ ಬರ್ತಾ ಇದೆ ಅಂತಾ ಹೇಳಿದ್ರು. https://www.youtube.com/watch?v=bJLNwAiwaL8 ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 2900 ಕರೊನಾ ಕೇಸ್​ ದಾಖಲಾದ ವಿಚಾರವಾಗಿಯೂ ಮಾತನಾಡಿದ ಅವರು.. ಯಾರೂ ಚಿಂತೆಗೆ ಒಳಗಾಗುವ ಅವಶ್ಯಕತೆ ಇಲ್ಲ....

ದೆಹಲಿಯಲ್ಲಿ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ – ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದ್ಯ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ ಅಂತಾ ಸಿಎಂ ಅರವಿಂದ ಕೇಜ್ರಿವಾಲ್​ ತಿಳಿಸಿದ್ರು. ದೆಹಲಿಯಲ್ಲಿ ರ್ಯಾಪಿಡ್​ ಟೆಸ್ಟಿಂಗ್​ ಸಂಖ್ಯೆ ಹೆಚ್ಚು ಮಾಡಿರೋದ್ರಿಂದ ಕೋವಿಡ್​ ಹತೋಟಿಗೆ ಬರ್ತಾ ಇದೆ ಅಂತಾ ಹೇಳಿದ್ರು. https://www.youtube.com/watch?v=bJLNwAiwaL8 ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 2900 ಕರೊನಾ ಕೇಸ್​ ದಾಖಲಾದ ವಿಚಾರವಾಗಿಯೂ ಮಾತನಾಡಿದ ಅವರು.. ಯಾರೂ ಚಿಂತೆಗೆ ಒಳಗಾಗುವ ಅವಶ್ಯಕತೆ ಇಲ್ಲ....

‘ಡಿಸ್​ಲೈಕ್​, ಕಮೆಂಟ್​ ಅಳಿಸಬಹುದು, ನಮ್ಮ ಧ್ವನಿಯಲ್ಲ’

ಪ್ರಧಾನ ಮಂತ್ರಿ ಯೂ ಟ್ಯೂಬ್​ ಪೇಜ್​ನಲ್ಲಿ ಡಿಸ್​ಲೈಕ್​ ಹಾಗೂ ಕಮೆಂಟ್​ ಸೆಕ್ಷನ್​ ಹೈಡ್​ ಮಾಡಿರೋ ವಿಚಾರವಾಗಿ ಸಂಸದ ರಾಹುಲ್​ ಗಾಂಧಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ , ಯೂಟ್ಯೂಬ್​ ಪೇಜ್​ನ ಡಿಸ್​​ಲೈಕ್​ ಕಮೆಂಟ್​ ವಿಭಾಗವನ್ನ ನೀವು ಆಫ್ ಮಾಡಬಹುದು. ಆದರೆ ನಮ್ಮ ಧ್ವನಿಯನ್ನ ತಗ್ಗಿಸಲು ನಿಮ್ಮ ಬಳಿ ಸಾಧ್ಯವಿಲ್ಲ ಅಂತಾ ಗುಡುಗಿದ್ದಾರೆ. https://www.youtube.com/watch?v=0uwA6uVIJeY ...
- Advertisement -spot_img

Latest News

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ...
- Advertisement -spot_img