Monday, May 4, 2026

ರಾಷ್ಟ್ರೀಯ

ಕರೂರ್ ರ್ಯಾಲಿ ದುರಂತ – ವಿಜಯ್‌ ಹೃದಯಸ್ಪರ್ಶಿ ಸಂದೇಶ!

ಕರೂರ್‌ನಲ್ಲಿ ವಿಜಯ್‌ ಅವರ ಟಿವಿಕೆ ರ್‍ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಅದರಲ್ಲಿ 40 ಮಂದಿ ಮೃತಪಟ್ಟಿದ್ರು. ಅತಿ ಹೆಚ್ಚು ಜನ ಗಾಯ ಗೊಂಡಿದ್ರು. ವಿಜಯ್‌ ಆಪ್ತರ ವಿರುದ್ಧ ಕೊಲೆ ಯತ್ನ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಸಿಎಂ ಸ್ಟಾಲಿನ್‌ ತನಿಖೆಗೆ ಆಯೋಗ ರಚಿಸಿದೆ. ವಿಜಯ್‌ ಮತ್ತು ಸರಕಾರಗಳು ಮೃತರ ಕುಟುಂಬಗಳಿಗೆ ಒಟ್ಟು 32 ಲಕ್ಷ ರೂ....

ಧರ್ಮದ ವೇಷದಲ್ಲಿ ಪಾಪ – ಶಾರದಾ ಪೀಠ ಸ್ವಾಮಿಜಿಯ ‘ಡಬಲ್ ಲೈಫ್’ ಬಹಿರಂಗ!

ಶಾರದಾ ಪೀಠದಲ್ಲಿ ಚೈತನ್ಯಾನಂದ ಸರಸ್ವತಿ ಹದಿನೇಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅವರನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಚಾರಣೆಯ ಭಾಗವಾಗಿ ಅವರನ್ನು ನೈಋತ್ಯ ದೆಹಲಿಯಲ್ಲಿರುವ ಖಾಸಗಿ ಸಂಸ್ಥೆಗೆ ಕರೆದೊಯ್ಯಲಾಗಿದೆ. ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರಿಗೆ ಹಿಂಸೆ ನೀಡಲಾಗುತ್ತಿದ್ದ ಕೊಠಡಿ ಪತ್ತೆಯಾಗಿದೆ. ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳೂ...

ಪಾಕ್ ವಿರುದ್ಧ POK ದಂಗೆ : ಎದೆ ನಡುಗಿಸುವ ಶೂಟೌಟ್!

ನೆರೆಯ ಬಾಂಗ್ಲಾದೇಶ, ನೇಪಾಳದ ಬಳಿಕ ಈಗ ಪಾಕಿಸ್ತಾನದಲ್ಲಿಯೂ ಸರ್ಕಾರ ವಿರೋಧಿ ಚಳುವಳಿ ತೀವ್ರಗೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಂದರೆ ಪಿಒಕೆಯಲ್ಲಿ ಸಾವಿರಾರು ಜನರು ಬೀದಿಗಿಳಿದು ಬೃಹತ್‌ ಪ್ರತಿಭಟನೆ ಆರಂಭಿಸಿದ್ದು, ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಏಳು ದಶಕಗಳಿಂದಲೂ ಜನತೆಯ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ಆಡಳಿತದ ವಿರುದ್ಧ ಹೋರಾಟಕ್ಕೆ ಪಿಒಕೆಯಾದ್ಯಂತ ವ್ಯಾಪಾರ ಬಂದ್‌, ಸಾರಿಗೆ...

ತಿರುಪತಿ ಹುಂಡಿಗೆ ಕನ್ನ ಹಾಕಿ ₹140 ಕೋಟಿ ಆಸ್ತಿ ಮಾಡಿದ ಭೂಪ

ವಿಶ್ವದ ಶ್ರೀಮಂತ ದೇವಾಲಯವೆನಿಸಿಕೊಂಡಿರುವ ತಿರುಮಲ ತಿರುಪತಿ ದೇವಸ್ಥಾನದ ಹುಂಡಿ ಹಣವನ್ನು ದುರುಪಯೋಗ ಮಾಡಿಕೊಂಡು, ಅಲ್ಲಿನ ಸಿಬ್ಬಂದಿಯೊಬ್ಬ 140 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. 2023ರ ಏಪ್ರಿಲ್ 29ರಂದು ಸಿಸಿಟಿವಿ ಪರಿಶೀಲನೆಯ ವೇಳೆ, ರವಿಕುಮಾರ್‌ ಎಂಬ ಸಿಬ್ಬಂದಿ ಲೆಕ್ಕ ಹಾಕುವ ವೇಳೆ ಹುಂಡಿ ಹಣ ಕದ್ದಿರುವುದು ಬಯಲಾಗಿತ್ತು. ತಪಾಸಣೆಯಲ್ಲಿ ಆತನ...

ಟಿವಿಕೆ ಕಾರ್ಯದರ್ಶಿ ಅಯ್ಯಪ್ಪನ್‌‌ ಸೂಸೈಡ್

ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್‌, ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್‌ ಬರೆದಿದ್ದಾರೆ. ಸೆಪ್ಟೆಂಬರ್‌...

ಬಿಹಾರ ಸಮೀಕ್ಷೆಯಲ್ಲಿ ಗೆಲುವು ಯಾರಿಗೆ..?

‌ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ. ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್‌ಡಿಎ ಕೂಟ...

41 ಸಾವಿನ ಸತ್ಯಶೋಧನೆಗೆ ಸಿದ್ದ : ತೇಜಸ್ವಿ ಸೇರಿ 8 ಮಂದಿ ನಿಯೋಗ

ಕರೂರುನಲ್ಲಿ 41 ಮಂದಿ ಬಲಿಯಾದ ಕಾಲ್ತುಳಿತ ದುರಂತದ ಹಿನ್ನೆಲೆ, ಇದರ ಮೂಲ ಕಾರಣ ತಿಳಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 8 ಎನ್‌ಡಿಎ ಸಂಸದರ ನಿಯೋಗವೊಂದನ್ನು ರಚಿಸಿದ್ದಾರೆ. ಹೇಮಾಮಾಲಿನಿ ನೇತೃತ್ವದ ಈ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಪುಟ್ಟ ಮಹೇಶ್...

ರೋಡ್​ ಶೋಗೆ ಅನುಮತಿ ಇರಲಿಲ್ಲ : ತಡವಾಗಿ ಬಂದಿದ್ದಕ್ಕೆ ವಿಜಯ್ ವಿರುದ್ಧ FIR

ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ವಿಜಯ್ ತಡವಾಗಿ ಆಗಮಿಸಿದ್ದು, ಜೊತೆಗೆ ರೋಡ್ ಶೋಗೆ ಅನುಮತಿ ಇರದಿದ್ದೇ ದುರಂತಕ್ಕೆ ಕಾರಣವೆಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸಭೆಗೆ 10,000 ಜನರಿಗೆ ಅನುಮತಿ ನೀಡಲಾಗಿದ್ದರೂ,...

ನೋ ಕಪ್ ನೋ ಟೆನ್ಸನ್.. ಫಿಲ್ಡ್‌ ಅಲ್ಲಿ ಪಾಕಿಗೆ 5 ಶೇಪ್‌ಔಟ್!

ನೋ ಕಪ್ ನೋ ಟೆನ್ಸನ್.. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಮ್ಯಾಚ್ ರಣರೋಚವಾಗಿತ್ತು. ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ 5 ವಿಕೆಟ್‌ಗಳ ಅಂತರದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು, ಭಾರತ ಬಗ್ಗು ಬಡೆದಿದೆ. ಇನ್ನು ನೆನ್ನೆ ಮೈದಾನದಲ್ಲಿ ಮುಖ್ಯವಾಗಿ ಪಾಕಿಸ್ತಾನಕ್ಕೆ ಬಹಳಷ್ಟು ಮುಖಭಂಗಗಳಾಗಿದೆ. ಅದರಲ್ಲೂ ಟಾಪ್ 5 ಶೇಪೌಟ್‌ಗಳು ಇವೆ. ಏಷ್ಯಾಕಪ್ ಫೈನಲ್...

SC ST ಬಡವಾಣೆಗಳಿಗೆ 5,000 ತಿಮ್ಮಪ್ಪನ ದೇವಸ್ಥಾನ! ಸಿಎಂ ನಾಯ್ಡು ಸೂಚನೆ

ಹಿಂದುಳಿದ ವರ್ಗಗಳ ಮತಾಂತರ ತಡೆಯಲು ಹಾಗೂ ಹಿಂದೂಗಳಲ್ಲಿ ಏಕತೆ ಬಲಪಡಿಸಲು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ತಿರುಮಲ ತಿರುಪತಿ ದೇವಸ್ಥಾನಕ್ಕೆ ವಿಶೇಷ ನಿರ್ದೇಶನ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಬಡಾವಣೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸಲು ಅವರು ಸೂಚಿಸಿದ್ದಾರೆ. ಕುಟುಂಬ ಸಮೇತರಾಗಿ ತಿರುಮಲಕ್ಕೆ ಭೇಟಿ ನೀಡಿದ...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img