Tuesday, June 30, 2026

ರಾಷ್ಟ್ರೀಯ

ಅಹ್ಮದ್ ಪಟೇಲ್ ನಿವಾಸದ ಮೇಲೆ ಇ.ಡಿ. ದಾಳಿ..!

ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ನಿವಾಸದ ಮೇಲೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿದ್ದು, ವಿಚಾರಣೆ ನಡೆಸಿದ್ದಾರೆ. ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗ್ರೂಪ್‌ನ ಬ್ಯಾಂಕ್ ಸಾಲದ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಯಿತು. ಈ ಹಿಂದೆ ವಿಚಾರಣೆಗೆ ಕರೆದಾಗ ಅಹ್ಮದ್ ಪಟೇಲ್ ಅನಾರೋಗ್ಯದ ಕಾರಣ ಹೇಳಿದ್ದರು. ಆದ್ದರಿಂದ ಇ.ಡಿ.ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುತ್ತೆ ಎಂದು ಅಹ್ಮದ್ ಪಟೇಲ್‌ಗೆ ಮೊದಲೇ ಸೂಚಿಸಲಾಗಿತ್ತು....

ಶಶಿಕಲಾ ನಟರಾಜನ್ ಶೀಘ್ರದಲ್ಲೇ ಬಿಡುಗಡೆಯಾಗ್ತಾರಾ..?

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರದ ಪಾಲಾಗಿರುವ ಶಶಿಕಲಾ ನಟರಾಜನ್, ಕೆಲ ದಿನಗಳಲ್ಲೇ ಬಿಡುಗಡೆಯಾಗ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದ್ರೆ ಈ ವಿಷಯವನ್ನ ಪರಪ್ಪನ ಅಗ್ರಹಾರ ಅಧಿಕಾರಿಗಳು ನಿರಾಕರಿಸಿದ್ದು, ಶೀಘ್ರದಲ್ಲಿ ಶಶಿಕಲಾ ಬಿಡುಗಡೆ ಅಸಾಧ್ಯ ಎಂದಿದ್ದಾರೆ. ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗುವ ಖೈದಿಗಳ ಹೆಸರನ್ನ ಲೀಸ್ಟ್‌ ಮಾಡಲಾಗಿತ್ತು. ಆದ್ರೆ...

ತಿರುಪತಿ ತಿಮ್ಮಪ್ಪನ ಲಾಡು ಪ್ರಸಾದದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ..!

ಭಾರತದಲ್ಲಿರುವ ಪ್ರಖ್ಯಾತ ಮತ್ತು ಶ್ರೀಮಂತ ದೇಗುಲಗಳಲ್ಲಿ ತಿರುಪತಿ ಕೂಡ ಒಂದು. ಜೀವನದಲ್ಲಿ ಒಮ್ಮೆಯಾದರೂ ತಿರುಪತಿಗೆ ಹೋಗಿ ಬರಬೇಕು ಅಂತಾ ಹೇಳ್ತಾರೆ. ಅಷ್ಟು ಮಹತ್ವ ಹೊಂದಿದ ದೇವಸ್ಥಾನವದು. ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ತಿರುಪತಿ ದೇಗುಲ ಪುರಾತನ ದೇವಾಲಯಗಳಲ್ಲೊಂದು. ಇಲ್ಲಿ ಜಾತಿ ಭೇದವಿಲ್ಲದೇ, ದೇಶ -ವಿದೇಶಗಳಿಂದ ಭಕ್ತರು ಆಗಮಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. https://youtu.be/GSeuNt8MPe4 ತಿರುಪತಿಯಲ್ಲಿ ಫೇಮಸ್ ಅಂದ್ರೆ...

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ಬಲಿ..!

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ತಮೋನಾಶ್ ಘೋಷ್ ಬಲಿಯಾಗಿದ್ದಾರೆ. ಈ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. https://youtu.be/YbQHcVFMgSg https://youtu.be/jTAbjn8bJqc ತಮೋನಾಶ್ ಘೋಷ್(60) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ತಮೋನಾಷ್‌ಗೆ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಚಿಕಿತ್ಸೆ ಫಲಿಸದೇ ತಮೋನಾಷ್ ಸಾವನ್ನಪ್ಪಿದ್ದಾರೆ. https://youtu.be/GSeuNt8MPe4 ಇನ್ನು ಈ ಬಗ್ಗೆ ಟ್ವೀಟ್ ಮಾಡಿ...

ಕೊರೊನಾಗಾಗಿ ಕೊರೊಲಿನ್ ಔಷಧಿ ಬಿಡುಗಡೆ ಮಾಡಿದ ಬಾಬಾ ರಾಮ್‌ದೇವ್..

ಕೊರೊನಾ ಮಹಾಮಾರಿಗಾಗಿ ಬಾಬಾ ರಾಮ್‌ದೇವ್ ನೇತೃತ್ವದ ಪತಂಜಲಿ ಕಂಪನಿ ಔಷಧಿ ಕಂಡು ಹಿಡಿದಿದ್ದು, ಇಂದು ಆ ಔಷಧಿಯನ್ನು ಬಿಡುಗಡೆ ಮಾಡಿದೆ. ಉತ್ತರಪ್ರದೇಶದ ಹರಿದ್ವಾರದಲ್ಲಿ ಔಷಧಿ ಬಿಡುಗಡೆ ಮಾಡಿ ಮಾತನಾಡಿದ ಬಾಬಾ ರಾಮ್‌ದೇವ್, ಕೊರೊನಾ ವೈರಸ್‌ಗಾಗಿ ನಾವು ಆಯುರ್ವೇದಿಕ್ ಸಂಶೋಧನಾತ್ಮಕ ಔಷಧಿ ಕಂಡುಹಿಡಿದಿದ್ದೇವೆ. ಈಗಾಗಲೇ ಔಷಧಿ ಬಗ್ಗೆ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ. https://youtu.be/w6li7C9eqoU ಈ ವೇಳೆ ಪತಂಜಲಿ...

ಈ ಬಾರಿಯ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ..?

ನವದೆಹಲಿಯ ಮೀಡಿಯಾ ಸೆಂಟರ್‌ನಲ್ಲಿ ನಡೆದ ಕಲ್ಲಿದ್ದಲು ವಾಣಿಜ್ಯ ಹರಾಜು ಪ್ರಕ್ರಿಯೆಯಲ್ಲಿ, ದೇಶವನ್ನ ಉದ್ದೇಶಿಸಿ ಇಂದು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಆಮದಿಗಿಂತ ರಫ್ತು ಹೆಚ್ಚಾಗಲಿ, ಸ್ವಾವಲಂಬಿ ಭಾರತವಾಗಲಿ ಎಂದು ಕರೆ ನೀಡಿದ್ದಾರೆ. ನಾವು ಸ್ವಾವಲಂಬಿ ಭಾರತ ನಿರ್ಮಿಸಬಲ್ಲೆವು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮೋದಿ, ಕಲ್ಲಿದ್ದಲು ವ್ಯವಹಾರದ ಬಗ್ಗೆ ಮಾತನಾಡಿದರು. ಭಾರತ ಕೊರೊನಾ...

ಚೀನಾ- ಭಾರತ ಗಡಿವಿವಾದದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತ ಮತ್ತು ಚೀನಾ ರಾಷ್ಟ್ರಗಳ ಗಡಿಯಲ್ಲಿ ಮತ್ತೆ ಬಿರುಕು ಉಂಟಾಗಿದ್ದು, ನಿನ್ನೆ ನಡೆದ ಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಪ್ರತೀಕಾರವಾಗಿ ಚೀನಾದ 43 ಸೈನಿಕರನ್ನು ಭಾರತೀಯ ಸೈನಿಕರು ಸದೆಬಡಿದಿದ್ದಾರೆ. ವಿಶ್ವದ ಗಮನ ಪದೇ ಪದೇ ತನ್ನೆಡೆ ಸೆಳೆಯಲು ಚೀನಾ ಸಾಮಾನ್ಯವಾಗಿ ಇಂಥ ದುರ್ಬುದ್ಧಿ ತೋರಿಸುತ್ತ ಬಂದಿದೆ. ಆದ್ರೆ ಚೀನಾ- ಭಾರತ...

ದೀಪಿಕಾ ಪಡುಕೋಣೆ ಬಾಡಿಗಾರ್ಡ್ ಸ್ಯಾಲರಿ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ..!

ಉಡುಪಿ ಬೆಡಗಿ ದೀಪಿಕಾ ಪಡುಕೋಣೆ ಸ್ಯಾಂಡಲ್‌ವುಡ್‌ನಿಂದ ತಮ್ಮ ಜರ್ನಿ ಶುರು ಮಾಡಿ, ಬಾಲಿವುಡ್‌ನಲ್ಲಿ ಅತ್ಯುತ್ತಮ ನಟಿ ಎನ್ನಿಸಿಕೊಂಡು, ಹಾಲಿವುಡ್‌ಗೂ ಚಿರಪರಿಚಿತಳಾಗಿರುವ ನಟಿ. ಇಂಥ ಫೇಮಸ್‌ ನಟಿ ಎಲ್ಲಿ ಹೋದ್ರು, ಆಕೆಯ ಸುತ್ತ ಅಭಿಮಾನಿಗಳು ಮುತ್ತಿಕೊಳ್ಳುವುದಂತೂ ಸಹಜ. ಈ ಸಂದರ್ಭದಲ್ಲಿ ಆಕೆಯ ರಕ್ಷಣೆಗೆಂದೇ ಬಾಡಿಗಾರ್ಡ್‌ ಅಂತೂ ಇದ್ದೇ ಇರ್ತಾರೆ. ಅಂಥ ಬಾಡಿಗಾರ್ಡ್‌ಗೆ ದೀಪಿಕಾ...

ಈ ಸಮಯ ಬಳಸಿ ಸ್ವಾವಲಂಬಿಗಳಾಗಿ: ದೇಶದ ಜನತೆಗೆ ಮೋದಿ ಕರೆ..!

ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...

ತಲೈವಿ ಚಿತ್ರದ ಡಿಜಿಟಲ್ ಹಕ್ಕುಗಳು ಎಷ್ಟು ಕೋಟಿಗೆ ಮಾರಾಟವಾಗಿದೆ ಗೊತ್ತಾ..?

ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಜೀವನದ ಬಗ್ಗೆ ಸಿನಿಮಾ ಮಾಡಲು ಈಗಾಗಲೇ ಸೌತ್ ಮತ್ತು ನಾರ್ತ್‌ನಲ್ಲಿ ಭಾರೀ ಪೈಪೋಟಿ ನಡೆದಿದ್ದು, ಈಗ ಹಿಂದಿಯ ತಲೈವಿ ಸಿನಿಮಾ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹೊರಬಿದ್ದಿದೆ. ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ತಲೈವಿ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಜಯಲಲಿತಾ ಪಾತ್ರಕ್ಕೆ ಜೀವ ತುಂಬಿದ್ದು,...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img