Tuesday, June 30, 2026

ರಾಷ್ಟ್ರೀಯ

ಮಾಜಿ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್

ಕರ್ನಾಟಕ ಟಿವಿ : ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಹಾಲಿ ಸಚಿವ ಅಶೋಕ್ ಚವ್ಹಾಣ್ ಗೆ ಕೊರೊನಾ ಸೋಂಕು ತಗುಲಿದೆ. ಅಶೋಕ್ ಚವ್ಹಾಣ್ ಡ್ರೈವರ್ ಗೆ 5 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅಶೋಕ್ ಚವ್ಹಾಣ್ 5 ದಿನಗಳಿಂದ ಕ್ವಾರಂಟೈನ್ ನಲ್ಲಿ ಇದ್ರು. ಇದೀಗ ಸಚಿವಅಶೋಕ್ ಚವ್ಹಾಣ್ ಗೂ ಸೋಂಕು ತಗುಲಿರೋದು...

ಎರಡನೇ ಹಂತದ ವಂದೇ ಭಾರತ್ ಕಾರ್ಯಾಚರಣೆಗೆ ಕ್ಷಣಗಣನೆ

ಕರ್ನಾಟಕ ಟಿವಿ : ಇನ್ನು ಮೇ 16ರಿಂದ ಎರಡನೇ ಹಂತದ ವಂದೇ ಭಾರತ್ ಏರ್ ಲಿಫ್ಟ್ ಕಾರ್ಯ ಶುರುವಾಗಲಿದೆ. ಈ ಬಾರಿ ಈ ಬಾರಿ 31 ದೇಶಗಳಿಂದ 149 ವಿಮಾನಗಳು ಕಾರ್ಯಾಚರಣೆ ಮಾಡಲಿದ್ದು ಭಾರತೀಯರನ್ನ ತಾಯ್ನಾಡಿಗೆ ಕರೆತರಲಿದ್ದಾರೆ. ಈ ಬಾರಿಯೂ ಅಮೆರಿಕಾ, ಆಸ್ಟ್ರೇಲಿಯಾ, ಫ್ರಾನ್ಸ್ ಸೇರಿದಂತೆ 31 ದೇಶಗಳಿಂದ ಭಾರತೀಯರನ್ನ ಕರೆತರಲಾಗುವುದು. ಇನ್ನು ಮೊದಲ...

ಸರ್ಕಾರ ಹೇಳಿದ ಬೆಳೆಯನ್ನ ಮಾತ್ರ ರೈತರು ಬೆಳೆಯಬೇಕು.!

ಕರ್ನಾಟಕ ಟಿವಿ : ಇನ್ನು ತೆಲಂಗಾಣ ಸರ್ಕಾರ ರೈತರು ಯಾವ ಬೆಳೆಯನ್ನ ಬೆಳೆಯಬೇಕು ಅನ್ನೋದನ್ನ ಇನ್ಮುಂದೆ ನಿರ್ಧಾರ ಮಾಡಲಿದೆ. ರೈತರು ಬೆಳೆದ ಬೆಲೆಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವ ದೃಷ್ಟಿಯಲ್ಲಿ ಹಾಗೂ ರೈತರ ಶ್ರಮಕ್ಕೆ ತಕ್ಕಪ್ರತಿಫಲ ದೊರಕಿಸಿಕೊಡುವ ದೃಷ್ಠಿಯಲ್ಲಿ ಹೊಸ  ಕಾರ್ಯತಂತ್ರಕ್ಕೆ ತೆಲಂಗಾಣ ಸಿಎಂ ಚಂದ್ರ ಶೇಖರರಾವ್ ಮುಂದಾಗಿದ್ದಾರೆ. ಯಾರು ಸರ್ಕಾರದ ನಿರ್ಧಾರ ಪಾಲನೆ ಮಾಡಲ್ಲಅವರಿಗೆ...

ಗಡಿಯಲ್ಲಿ ಚೀನಾ ಕ್ಯಾತೆ, ಭಾರತೀಯ ಸೇನೆ ಹದ್ದಿನಕಣ್ಣು.!

ಕರ್ನಾಟಕ ಟಿವಿ : ಅಮೆರಿಕಾ –ಚೀನಾ ನಡುವೆ ಯುದ್ಧವಾಗುತ್ತಾ ಅನ್ನುವ ಪ್ರಶ್ನೆ ಮೂಡುತ್ತಿರುವ ಬೆನ್ನಲ್ಲೇ ಭಾರತ-ಚೀನಾ ಗಡಿಯಲ್ಲಿ ಗಡಿಬಿಡಿ ಶೂರುವಾಗಿದೆ. ಚೀನಾ ಸೈನಿಕರು ಕಾಲ್ಕೆರದು ಜಗಳಕ್ಕೆ ಬರ್ತಿದ್ದಾರೆ.. ಮೊನ್ನೆ ಸಿಕ್ಕಿಂ ನ ಗಡಿಯ ಘರ್ಷಣೆಯಲ್ಲಿ ಯೋಧರು ಗಾಯಗೊಂಡಿದ್ರು. ನಿನ್ನೆ ಚೀನಾ ಹೆಲಿಕಾಫ್ಟರ್ ಭಾರತದ ಗಡಿಯಲ್ಲಿ ಹಾರಾಟ ನಡೆಸಿ ಮತ್ತೆ ಪುಂಡಾಟ ನಡೆಸಿದೆ. ಭಾರತೀಯ...

ದೇಶದಲ್ಲಿ ಅತಿಹೆಚ್ಚು ಕೊರೊನಾ ದಾಳಿಗೆ ತುತ್ತಾದ 5 ರಾಜ್ಯಗಳಿವು.!

ಕರ್ನಾಟಕ ಟಿವಿ : ದೇಶದಲ್ಲಿ ಅತಿಹೆಚ್ಚು ಸೋಂಕಿತರಿರುವ 5 ರಾಜ್ಯಗಳು ಯಾವುವು ಅಂತ ನೊಡೋದಾದ್ರೆ ಮಹಾರಾಷ್ಟ್ರ ಮೊದಲನೆ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 24,427  ಜನರಿಗೆ ಸೋಂಕು ತಗುಲಿದ್ದು 921  ಸಾವನ್ನಪ್ಪಿದ್ದಾರೆ. ಎರಡನೇ ಸ್ಥಾನದಲ್ಲಿ ಗುಜರಾತ್ ಇದ್ದು ಇಲ್ಲಿ  8904 ಸೋಂಕಿತರಿದ್ದು 537 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ತಮಿಳುನಾಡಿನಲ್ಲಿ 8,718 ಸೊಂಕಿತರಿದ್ದು 61ಮಂದಿ ಸಾವನ್ನಪ್ಪಿದ್ದಾರೆ. ಇನ್ನು ನಾಲ್ಕನೆ...

ಶಾಕಿಂಗ್ ನ್ಯೂಸ್ : ಚೀನಾಗಿಂತ ಕಠಿಣವಾಗ್ತಿದೆ ಭಾರತದ ಸನ್ನಿವೇಶ.!

ಕರ್ನಾಟಕ ಟಿವಿ : ಕೊರೊನಾ ತವರೂರು ಚೀನಾ.. ಇಲ್ಲಿ 82,926 ಜನರಿಗೆ ಸೋಂಕು ತಗುಲಿತ್ತು, 4633 ಸೋಂಕಿತರು ಸಾವಿಗೀಡಾಗಿದ್ರು. 78,189 ಸೋಂಕಿತರು ಗುಣಮುಖರಾಗಿದ್ರು.. ಇನ್ನೆರಡು ದಿನಗಳಲ್ಲಿ ಭಾರತದಲ್ಲಿ ಸೋಂಕಿತರ ಸಂಖ್ಯೆ ಚೀನಾವನ್ನ ಮೀರಿಸಲಿದೆ. ಯಾಕಂದ್ರೆ ಭಾರತದಲ್ಲಿ ಸೋಂಕಿತರ ಸಂಖ್ಯೆ 75 ಸಾವಿರ ಗಡಿಗೆ ಬಂದು ನಿಂತಿದೆ. ಇನ್ನೆರಡು ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಚೀನಾ ವನ್ನ...

ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಜನ ಏನಂದ್ರು.?

ಕರ್ನಾಟಕ ಟಿವಿ : ಇನ್ನು ಕರ್ನಾಟಕ ಟಿವಿ ವೀಕ್ಷಕರಿಗೆ ಪ್ರಧಾನಿ ಮೋದಿ ಘೋಷಣೆ ಮಾಡಿದ ಪ್ಯಾಕೇಜ್ ಬಗ್ಗೆ ಅಭಿಪ್ರಾಯ ಸಂಗ್ರಹಕ್ಕೆ ಮಾಡಲಾಗಿದೆ.. ಕರ್ನಾಟಕ ಟಿವಿ ಯುಟ್ಯೂಬ್ ಕಮ್ಯೂನಿಟಿಯಲ್ಲಿ ಕೇಳಲಾದ ಪ್ರಶ್ನೆಗೆ  ಮೋದಿ ಉತ್ತಮ ಹೆಜ್ಜೆ ಇಟ್ಟಿದ್ದಾರೆ ಅಂತ 84% ಜನ ಹೇಳಿದ್ರೆ 20 ಲಕ್ಷ ಕೋಟಿ ಸಾಕಾಗಲ್ಲಅಂತ 5% ಜನ ಅಭಿಪ್ರಾಯ ವ್ಯಕ್ತಪಡಿಸಿದ್ರು. ಇನ್ನು...

ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಗೆ ಕೈ ನಾಯಕರ ಟೀಕೆ.!

ಕರ್ನಾಟಕ ಟಿವಿ : ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದುವರೆಗೂ ವಿಪಕ್ಷಗಳು ಮೋದಿ ಬರೀ ಭಾಷಣ ಮಾಡ್ತಾರೆ, ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿಲ್ಲಅಂತ ಆರೋಪ ಮಾಡ್ತಿದ್ರು. ಇದೀಗ 20 ಲಕ್ಷ ಕೋಟಿ ಘೋಷಣೆ ನಂತರ ಮತ್ತೊಂದು ಅದೇಗೆ ಸಾಧ್ಯ ಅನ್ನುವ ಪ್ರಶ್ನೆ ಮುಂದಿಟ್ಟಿದ್ದಾರೆ.. ಪ್ರಧಾನಿ 20 ಲಕ್ಷ ಕೋಟಿ ಘೋಷಣೆ ಮಾಡಿದ್ದು ಸರಿ ವಲಸಿಗರು ಅವರ...

ಗಡಿಯಲ್ಲಿ ಚೀನಾ ಕ್ಯಾತೆ, ಭಾರತೀಯ ಸೇನೆ ಹದ್ದಿನಕಣ್ಣು.!

ಕರ್ನಾಟಕ ಟಿವಿ : ಅಮೆರಿಕಾ –ಚೀನಾ ನಡುವೆ ಯುದ್ಧವಾಗುತ್ತಾ ಅನ್ನುವ ಪ್ರಶ್ನೆ ಮೂಡುತ್ತಿರುವ ಬೆನ್ನಲ್ಲೇ ಭಾರತ-ಚೀನಾ ಗಡಿಯಲ್ಲಿ ಗಡಿಬಿಡಿ ಶೂರುವಾಗಿದೆ. ಚೀನಾ ಸೈನಿಕರು ಕಾಲ್ಕೆರದು ಜಗಳಕ್ಕೆ ಬರ್ತಿದ್ದಾರೆ.. ಮೊನ್ನೆ ಸಿಕ್ಕಿಂ ನ ಗಡಿಯ ಘರ್ಷಣೆಯಲ್ಲಿ ಯೋಧರು ಗಾಯಗೊಂಡಿದ್ರು. ನಿನ್ನೆ ಚೀನಾ ಹೆಲಿಕಾಫ್ಟರ್ ಭಾರತದ ಗಡಿಯಲ್ಲಿ ಹಾರಾಟ ನಡೆಸಿ ಮತ್ತೆ ಪುಂಡಾಟ ನಡೆಸಿದೆ. ಭಾರತೀಯ...

ಕಾರ್ಮಿಕ ಕಾನೂನು ತಿದ್ದುಪಡಿಗೆ ಕಾಂಗ್ರೆಸ್ ವಿರೋಧ

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಕೈಗಾರಿಕೋದ್ಯಮಿಗಳಿಗೆ ನಷ್ಟವಾಗಗಿದೆ. ಜೊತೆಗೆ ಚೀನಾದಿಂದ ಸಾವಿರಾರು ಕಂಪನಿಗಳು ಕಾಲ್ತೆಗೆಯುತ್ತಿವೆ ಅವರನ್ನ ಭಾರತಕ್ಕೆ ಆಕರ್ಷಣೆ ಮಾಡುವ ದೃಷ್ಟಿಯಿಂದ ಉತ್ತರ ಭಾರತದ ರಾಜ್ಯಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರಾಜ್ಯ ಸರ್ಕಾರಗಳು ಕಾರ್ಮಿಕರ ಹಕ್ಕುಗಳನ್ನ ಕಸಿದುಕೊಳ್ಳುವ ಕೆಲಸಕ್ಕೆ ಮುಂದಾಗಿವೆ. 3 ವರ್ಷಗಳ ಕಾಲ ಕಾರ್ಮಿಕರ ಬಹುತೇಕ ಹಕ್ಕುಗಳಿಗೆ ಉತ್ತರಪ್ರದೇಶ, ಪಂಜಾಬ್,...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img