Monday, June 29, 2026

ರಾಷ್ಟ್ರೀಯ

ಮೋದಿ ನಿರ್ಧಾರವೇ ಅಂತಿಮ, ಸಿಎಂ ಸಭೆ ನೆಪಮಾತ್ರಕ್ಕೆ..?

ಕರ್ನಾಟಕ ಟಿವಿ : ಮೋದಿ ಸಿಎಂಗಳ  ಜೊತೆಗಿನ ಸಭೆ ಕೇವಲ ಶಾಸ್ತ್ರಕ್ಕೆ ಮಾತ್ರ.. ಮೋದಿ ತಾನು ನಿರ್ಧಾರ ಮಾಡಿದಂತೆ  ಘೋಷಣೆ ಮಾಡೋದು ಎಲ್ಲರಿಗೂ ಗೊತ್ತಿರುವ ವಿಷಯ. ಬಹುತೇಕ ಮೋದಿ ಲಾಕ್ ಡೌನ್ ಕಂಟೈನ್ಮೆಂಟ್ ಝೋನ್ ಗಳಿಗೆ ಮಾತ್ರ ಸೀಮಿತಗೊಳಿಸಿ ಉಳಿದೆಡೆ ಒಂದಷ್ಟು ನಿರ್ಬಂಧ ವಿಧಿಸಿ ಬಹುತೇಕ ಜನಸಾಮಾನ್ಯರಿಗೆ ಫ್ರೀ ಮಾಡಿಕೊಡುವ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ. ಯಾಕಂದ್ರೆ ಮೊದಲೆರಡು ಹಂತ ಲಾಕ್...

ಲಾಕ್ ಡೌನ್ ಇರಲಿ, ಆದ್ರೆ ಸಡಿಲಿಕೆ ಮಾಡಿ – ಈ ರಾಜ್ಯಗಳ ಒತ್ತಾಯ

ಕರ್ನಾಟಕ ಟಿವಿ : ಜನ ಲಾಕ್ ಡೌನ್ ಇದ್ದಾಗಲೇ ಸರಿಯಾಗಿ ಮಾತು ಕೇಳ್ತಿರಲಿಲ್ಲ. ಇನ್ನು ಲಾಕ್ ಡೌನ್ ತೆಗೆದ್ರೆ ಅವರನ್ನ ಕಂಟ್ರೋಲ್ ಮಾಡೋಕೆ ಆಗಲ್ಲ. ಹೀಗಾಗಿ ಲಾಕ್ ಡೌನ್ ಮುಂದುವರೆಸಿ ವಿನಾಯ್ತಿಗಳನ್ನ ಘೋಷಣೆ ಮಾಡುವಂತೆ ದೆಹಲಿ, ಒಡಿಶಾ, ಗುಜರಾತ್, ಕರ್ನಾಟಕ  ಸಿಎಂಗಳು ಈ ಅಭಿಪ್ರಾಯವನ್ನ ಮಂಡಿಸಿದ್ದಾರೆ. ಕಂಟೈನ್ಮೆಂಟ್ ಝೋನ್ ಗಳಲ್ಲಿ ಬಿಗಿ ಹಿಡಿತದ ಲಾಕ್...

ರೈಲು, ವಿಮಾನ ಸಂಚಾರಕ್ಕೆ ಕೆಲ ರಾಜ್ಯಗಳ ವಿರೋಧ.!

ಕರ್ನಾಟಕ ಟಿವಿ : ಇನ್ನು ಇಂದಿನಿಂದ ರೈಲ್ವೆ ಇಲಾಖೆ ಶ್ರಮಿಕ್ ಸ್ಪೆಷಲ್ ಹೆಸರಿನಲ್ಲಿ ರೈಲು ಸಂಚಾರ ಆರಂಭಿಸಿದೆ. ಆದ್ರೆ, ರೈಲು ಸಂಚಾರಕ್ಕೆ ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಯಾಕಂದ್ರೆ ವಲಸಿಗ ಕಾರ್ಮಿಕರು ಹಾಗೂ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುತ್ವೆ ನಿಜ. ಅದಕ್ಕಿಂತ ಹೆಚ್ಚಾಗಿ ಸೋಂಕು ಹರಡಲು ಸಹ ರೈಲು ಸಂಚಾರ...

ಮೋದಿಗೆ ಇಷ್ಟೇ ಸಾಕು.. ಕೆಲ ಸಿಎಂಗಳಿಗೆ ಇನ್ನೂ ಬೇಕು..!

ಕರ್ನಾಟಕ ಟಿವಿ : ಮೇ 17ಕ್ಕೆ 3ನೇ ಹಂತದ ಲಾಕ್ ಡೌನ್ ಮುಕ್ತಾಯವಾಗುತ್ತೆ. ಈ ಸಂಬಂಧ ಸಿಎಂಗಳ ಜೊತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡ್ತಿದ್ದಾರೆ. ಬಹುತೇಕ ಲಾಕ್ ಡೌನ್ 4.0 ಕೇವಲ ಕಂಟೈನ್ಮೆಂಟ್ ಝೋನ್ ನಲ್ಲಿ ಮಾತ್ರ ಜಾರಿ ಮಾಡಿ ಉಳಿದೆಡೆ ಸಂಪೂರ್ಣವಾಗಿ ಲಾಕ್ ಡೌನ್ ತೆರವು ಮಾಡುವುದರ ಮೂಲಕ ವ್ಯಾಪಾರ, ವ್ಯವಹಾರ ಎಂದಿನಂತೆ ನಡೆಯಬೇಕು...

ಮಹಾಷ್ಟ್ರದಲ್ಲಿ ಸಿಎಂ ಉದ್ಧವ್ ಠಾಕ್ರೆ ಆಸ್ತಿ ಎಷ್ಟು ಕೋಟಿ..?

ಕರ್ನಾಟಕ ಟಿವಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇದೇ ಮೊದಲ ಬಾರಿಗೆ ಚುನಾವಣೆ ಸ್ಪರ್ಧೆ ಮಾಡ್ತಿದ್ದಾರೆ.. ಮೇ 21ಕ್ಕೆ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿರುವ ಉದ್ಧವ್ ಇದವರೆಗೂ ಯಾವ ಚುನಾವಣೆಗೂ ಸ್ಪರ್ಧೆ ಮಾಡಿರಲಿಲ್ಲ.ಅನಿರೀಕ್ಷಿತ ಮೈತ್ರಿಯಿಂದಾಘಿ ಕಾಂಗ್ರೆಸ್-ಎನ್ ಸಿಪಿ ಜೊಒಯೆ ಕೈಜೋಡಿಸಿದ ಉದ್ಧವ್ ಮಹಾರಾಷ್ಟ್ರ ಮುಖ್ಯಮಂತ್ರಿಯಾದ್ರು. ಮೇ 28ರ ಒಳಗೆ ಅಂದ್ರೆ ಸಿಎಂ ಆಗಿ 6...

ತಣ್ಣಗಿದ್ದ ತಮಿಳುನಾಡಿನಲ್ಲಿ ಕೊರೊನಾ ಸುನಾಮಿ.!

ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ ಕಳೆದ 10 ದಿನಗಳ ಹಿಂದೆ ಎರಡ್ಮೂರು ಜಿಲ್ಲೆ ರೆಡ್ ಝೋನ್ ಇತ್ತು. 3 ಸಾವಿರ ಸೋಂಕಿರಲ್ಲಿ 50% ಗಿಂತ ಹೆಚ್ಚು ಸೋಂಕಿತರು ಗುಣಮುಖರಾಗಿದ್ರು. ಸೋಂಕಿತರಿಗೆ ಹೋಲಿಸಿದ್ರೆ ಸಾವಿನ ಪ್ರಮಾಣ ದೇಶದಲ್ಲಿಯೇ ಕಡಿಮೆ ಇತ್ತು.. ಕಳೆದ 10 ದಿನಗಳ ಹಿಂದೆ ಚೆನ್ನೈನ  ಕೊಯಂಬೇಡು ಮಾರ್ಕೆಟ್ ನಲ್ಲಿ ಸ್ಪೋಟವಾದ ಕೊರೊನಾ ಸುನಾಮಿ 3 ಸಾವಿರದಲ್ಲಿದ್ದ ಸೋಂಕಿತರ ಸಂಖ್ಯೆಯನ್ನ...

ರೈಲು ಆಯ್ತು, ವಿಮಾನ, ರಸ್ತೆ ಸಂಚಾರಕ್ಕೂ ಅನುಮತಿ ಕೊಡಿ

ಕರ್ನಾಟಕ ಟಿವಿ : ಕೇಂದ್ರ ಸರ್ಕಾರ ರೈಲು ಸಂಚಾರಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ರಸ್ತೆ ಹಾಗೂ ವಿಮಾನ ಸಂಚಾರಕ್ಕೂ ಅನುಮತಿ ನೀಡುವಂತೆ ಕಾಂಗ್ರೆಸ್ ನಾಯಕರ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಒತ್ತಾಯ ಮಾಡಿದ್ದಾರೆ.. ರೈಲು, ವಿಮಾನ ಹಾಗೂ ರಸ್ತೆ ಸಂಚಾರಕ್ಕೆ ಅನುಮತಿ ನೀಡುವುದರಿಂದ ಕೈಗಾರಿಕೆ ಹಾಗೂ ಬಿಸಿನೆಸ್ ಗೆ ಅನುಕೂಲವಾಗಲಿದೆ ಅಂತ ಚಿದಂಬರಂ...

ಲಾಕ್ ಡೌನ್ ಮುಗಿದಮೇಲೆ ಎಲ್ಲಾ ಕೈಗಾರಿಕೆಗಳಿಗೂ ಇದು ಕಡ್ಡಾಯ.!

ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗ ಸೂಚಿಯನ್ನ ಬಿಡುಗಡೆ ಮಾಡಿದೆ. ಲಾಕ್ ನಂತರ ಕಾರ್ಖಾನೆಗಳನ್ನ ಓಪನ್ ಮಾಡುವಾಗ ಒಂಮದುವಾರಗಳ ಕಾಲ ಟೆಸ್ಟ್ ರನ್ ರೀತಿಯೇ ಶುರು ಮಾಡಬೇಕು ಅಂತ ಗೃಹ ಇಲಾಖೆ ಸೂಚಿಸಿದೆ. ಸರಿಸುಮಾರು ಎರಡು ತಿಂಗಳುಗಳ ಕಾಲ ಕಾರ್ಖಾನೆಗಳು ಸ್ಥಗಿತವಾಗಿದ್ದ ಕಾರಣ ರಾಸಾಯನಿಕ,...

ಏರ್ ಇಂಡಿಯಾ ಪೈಲೆಟ್ ಗಳಿಗೆ ಕೊರೊನಾ ಬಂದಿದ್ದು ಹೇಗೆ..?

ಕರ್ನಾಟಕ ಟಿವಿ : ವೈದ್ಯರು, ಯೋಧರು, ಪೊಲೀಸರಿಗೆ ಅಂಟಿದ್ದ ಕೊರೊನಾ  ಇದೀಗ ಏರ್ ಇಂಡಿಯಾದ ಐವರು ಪೈಲೆಟ್ ಗಳಿಗೂ ತಗುಲಿದೆ. ಹೌದು ಏರ್ ಇಂಡಿಯಾದ ಐವರು ಪೈಲೆಟ್ ಗಳಿಗೆ ಕೊರೊನಾ ಸೋಂಕು  ಧೃಢಪಟ್ಟಿದೆ.  ಏರ್ ಇಂಡಿಯಾ ಕಾರ್ಗೋ ವಿಮಾನಗಳ ಪೈಲೆಟ್ ಗಳಿಗೆ ಸೋಂಕು ತಗುಲಿದೆ.. ನಾಗರೀಕ ವಿಮಾನಯಾವ ಸಂಚಾರ ನಿಲ್ಲಿಸಿದ್ರು ಕಾರ್ಗೋ ವಿಮಾನಗಳು ಔಷಧಿ...

ಲಾಕ್ ಡೌನ್ 4.0 ಮೇ 18ರಿಂದ ಮುಂದುವರೆಯುತ್ತಾ..?

ಕರ್ನಾಟಕ ಟಿವಿ : ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಭೆ ನಡೆಸಲಿದ್ದಾರೆ. ಬಹುತೇಕ ಮೂರನೇ ಹಂತದಲ್ಲಿ ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಫ್ರೀ ಮಾಡಲಾಗಿತ್ತು.  ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗ್ತಿರುವ ಸಂದರ್ಭದಲ್ಲಿ ಸಂಪೂರ್ಣವಾಗಿ ಲಾಕ್ ಡೌನ್ ಹಿಂಡಪಡೆದುಕೊಂಡರೆ ಭಾರೀ ಆಪತ್ತು ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಹೊಸ ಮಾರ್ಗಸೂಚಿಯನ್ನ ಕೇಂದ್ರ ಸರ್ಕಾರ...
- Advertisement -spot_img

Latest News

ಕೋಮುಗಲಭೆ ಅಂತ ಹಿಂದೂಗಳ ಮೇಲೆ ಕೇಸ್ ಹಾಕಿದರೆ ಹೋರಾಟ ನಿಶ್ಚಿತ: ಹಾವೇರಿ ಕೇಸ್‌ ಬಗ್ಗೆ ಮುತಾಲಿಕ್ ಎಚ್ಚರಿಕೆ

Haveri News: ಹಾವೇರಿ: ಹಾವೇರಿಯಲ್ಲಿ ಕೋಮು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದಿ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಹುಣ್ಣಿಮೆ ರೈತಾಪಿ ಜನರ ಪವಿತ್ರವಾದ ಹಬ್ಬವಾಗಿದೆ‌. ಮಸೀದಿ...
- Advertisement -spot_img