Tuesday, July 28, 2026

ರಾಷ್ಟ್ರೀಯ

ಬಾವುಟ ತೆರವು ವಿಚಾರದಲ್ಲಿ ಘರ್ಷಣೆ- ನಾಲ್ವರು ಕಾರ್ಯಕರ್ತರ ಕೊಲೆ

ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...

ತಾವರೆ ಹೂಗಳಿಂದ ಮೋದಿ ತುಲಾಭಾರ ಸೇವೆ..!

ತಿರುವನಂತಪುರ: ತ್ರಿಶ್ಶೂರ್ ನ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ತಾವರೆ ಹೂವಿನ ತುಲಾಭಾರ ಸೇವೆ ಸಲ್ಲಿಸಿದರು. ಇಂದು ಬೆಳಗ್ಗೆ ಶ್ರೀಕೃಷ್ಣ ದೇಗುಲಕ್ಕೆ ಬಂದ ನರೇಂದ್ರ ಮೋದಿ ಪೂಜೆ ಸಲ್ಲಿಸಿ ಬಳಿಕ ದೇವರಿಗೆ ತಮ್ಮ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದ್ರು. ತುಲಾಭಾರ ಸೇವೆಗೆಂದು ಬಳಸಲಾದ ತಾವರೆ ಹೂವುಗಳನ್ನು ತಮಿಳುನಾಡಿನ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....

ಕ್ಯಾಬಿನೆಟ್ ನಲ್ಲಿ 5 ಡಿಸಿಎಂ ಹುದ್ದೆ-ರಾಜಕೀಯದಲ್ಲೇ ಹೊಸ ಇತಿಹಾಸ…!

ಆಂಧ್ರಪ್ರದೇಶ: ರಾಜ್ಯ ಸಚಿವ ಸಂಪುಟದಲ್ಲಿ 5 ಡಿಸಿಎಂಗಳನ್ನು ನಿಯೋಜನೆ ಮಾಡೋ ಮೂಲಕ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜಕಾರಣದ ಇತಿಹಾಸದಲ್ಲೇ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ರಾಜ್ಯದಲ್ಲಿ ಎಲ್ಲಾ ಹಿಂದುಳಿದ ವರ್ಗಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರೋ ಸಿಎಂ ಜಗನ್ ಮೋಹನ್ ರೆಡ್ಡಿ ಸಚಿವ ಸಂಪುಟದಲ್ಲಿ ಶೋಷಿತ ವರ್ಗಗಳ ಐವರು...

ಬ್ಯಾಂಕ್ ಗ್ರಾಹಕರಿಗೆ ಆರ್ ಬಿಐ ಸಿಹಿ ಸುದ್ದಿ..!

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್, ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಡಿಜಿಟಲ್ ಬ್ಯಾಂಕಿಂಗ್‍ಗೆ ಒತ್ತು ನೀಡುವ ನಿಟ್ಟಿನಲ್ಲಿ ಆರ್‍ಟಿಜಿಎಸ್ ಮತ್ತು ಎನ್‍ಇಎಫ್‍ಟಿಗೆ ವಿಧಿಸುತ್ತಿದ್ದ ಶುಲ್ಕವನ್ನು ತೆಗೆದು ಹಾಕಿದೆ. ಈ ಕುರಿತು ಹೊಸ ಅಧಿಸೂಚನೆ ಹೊರಡಿಸಿರೋ ಆರ್ ಬಿಐ, ಆರ್‍ಟಿಜಿಎಸ್ ಅಂದ್ರೆ ರಿಯಲ್ ಟೈಮ್ ಗ್ರಾಸ್ ಸೆಟ್ಲ್‍ಮೆಂಟ್ ಸಿಸ್ಟಮ್ ಮತ್ತು ಎನ್‍ಇಎಫ್‍ಟಿ ಅಂದ್ರೆ ನ್ಯಾಷನಲ್...

‘ಗೃಹ ಸಚಿವ ಅಲ್ಲ, ಕ್ಲೀನ್ ಚಿಟ್ ಸಚಿವ’- ಪ್ರಿಯಾಂಕ್ ಖರ್ಗೆ ಟೀಕೆ

ಬೆಂಗಳೂರು: ಕೇಂದ್ರ ಗೃಹ ಖಾತೆ ಸಚಿವರಾಗಿ ಅಮಿತ್ ಶಾ ಅಧಿಕಾರ ಸ್ವೀಕರಸಿದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಗೆ ಗೃಹ ಖಾತೆ ನೀಡಲಾಗಿದೆ. ಹೀಗಾಗಿ ಗೃಹ ಇಲಾಖೆ ಅನ್ನೋ ಬದಲು ಅದನ್ನು ಕ್ಲೀನ್ ಚಿಟ್ ಇಲಾಖೆ ಅಂತ ಹೆಸರಿಡಬೇಕು ಅಂತ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡೋ ಮೂಲಕ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ...

ಇನ್ಮುಂದೆ ಸಂಸತ್ ನಲ್ಲಿ ಧನಿಯೆತ್ತಲಿದ್ದಾರೆ ಸೋನಿಯಾ..!

ನವದೆಹಲಿ: ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ಸಂಸತ್ ನಲ್ಲಿ ಯುಪಿಎ ಪರ ಧ್ವನಿ ಎತ್ತಲು ಕಾಂಗ್ರೆಸ್ ಅಧಿನಾಯಕಿ ಸಿದ್ಧರಾಗಿದಾರೆ. ಕಾಂಗ್ರೆಸ್ ಸಂಸದೀಯ ನಾಯಕಿಯೋಗಿ ಸೋನಿಯಾ ಗಾಂಧಿ ಇನ್ನುಮುಂದೆ ಸಂಸತ್ ನಲ್ಲಿ ಧ್ವನಿಎತ್ತಲಿದ್ದಾರೆ. ಕಳೆದ 5 ವರ್ಷ ಸಂಸದೀಯ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ  ಕಲಬುರಗಿಯಲ್ಲಿ ಸ್ಪರ್ಧಿಸಿ ಸೋತಿರುವ ಹಿನ್ನೆಲೆಯಲ್ಲಿ ಖರ್ಗೆಯವರಿಗೆ ಅವಕಾಶ ತಪ್ಪಿದೆ. ಹೀಗಾಗಿ...

ಕೇಂದ್ರದಲ್ಲಿ ಯಾರಿಗೆ ಯಾವ ಖಾತೆ…?

ನವದೆಹಲಿ:  ಪ್ರಧಾನಿಯಾಗಿ ಎರಡನೇ ಬಾರಿಗೆ ನರೇಂದ್ರ ಮೋದಿ ನಿನ್ನೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ನೂತರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣಾ ಖಾತೆ ಜವಾಬ್ದಾರಿ ಪಡೆದರೆ, ನಿರ್ಮಲಾ ಸೀತಾರಾಮನ್ ರವರಿಗೆ ಹಣಕಾಸು, ಪಿಯೂಶ್ ಗೋಯಲ್ ರೈಲ್ವೆ ಇಲಾಖೆ, ಜೈಶಂಕರ್...

ಶುರುವಾಗಿದೆ ಮೋದಿ 2ನೇ ಇನ್ನಿಂಗ್ಸ್- ಬೆಟಾಲಿಯನ್ ನಲ್ಲಿ ಯಾರ್ ಯಾರ್ ಇದ್ದಾರೆ…?

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಿದ್ರು. ನವದೆಹಲಿಯ ರಾಷ್ಟ್ರಪತಿ ಭವನದೆದುರಿನ ಫೋರ್ ಕೋರ್ಟ್ ನಲ್ಲಿ ಸಜ್ಜಾಗಿದ್ದ ಬೃಹತ್ ವೇದಿಕೆಯಲ್ಲಿ ಮೋದಿ ಸೇರಿದಂತೆ 58 ಮಂದಿ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಇವತ್ತು ನವದೆಹಲಿಯ ರಾಷ್ಟ್ರಪತಿ ಭವನದೆದುರು ಹಬ್ಬದ ಸಂಭ್ರಮ. ಎಲ್ಲೆಡೆ ಮೋದಿ ಮೋದಿ ಎಂಬ ಕೂಗು ಕವಿಗಡಚಿಕ್ಕುತ್ತಿತ್ತು. ಸರಿಯಾಗಿ...

ಮೋದಿ ಪಟ್ಟಾಭಿಷೇಕಕ್ಕೆ ಕೌಂಟ್ ಡೌನ್…!!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ  ಪ್ರಮಾಣವಚನ ಸ್ವೀಕಾರಿಸೋದಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗೋ ನಿರೀಕ್ಷೆ ಇದ್ದು, ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ಸಮಾರಂಭದಲ್ಲಿ ಬಾಂಗ್ಲಾದೇಶ್,ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್, ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.  ಇಂದು ಸಂಜೆ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img