Thursday, April 23, 2026

ರಾಷ್ಟ್ರೀಯ

ಹುಟ್ಟುವ ಮೊದಲೇ ಮಗುಗೆ ಗರ್ಭದಲ್ಲೇ ಸಂಸ್ಕಾರ!

ಭ್ರೂಣಾವಸ್ಥೆಯಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು ಎಂಬ ಉದ್ದೇಶದೊಂದಿಗೆ ಮಧ್ಯಪ್ರದೇಶ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಗರ್ಭ ಸಂಸ್ಕಾರ’ ಎಂಬ ವಿಶೇಷ ಕೊಠಡಿಗಳನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಇಂದೋರ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮೋಹನ್ ಯಾದವ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ಜೊತೆಗೆ ರಾಜ್ಯದ ಎಲ್ಲಾ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಗರ್ಭ ಸಂಸ್ಕಾರ ಪದ್ಧತಿಯ...

ರಶ್ಮಿಕಾ-ವಿಜಯ್ ಮದುವೆಗೆ ರಾಜಸ್ಥಾನದ ಸಿಟಿ ಪ್ಯಾಲೇಸ್‌ನಲ್ಲಿ ಭರ್ಜರಿ ಸಿದ್ಧತೆ, ವೀಡಿಯೋ ವೈರಲ್..!?

Movie News: ಹಲವು ವರ್ಷಗಳಿಂದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಮಧ್ಯೆ ಸಂಥಿಂಗ್ ಸಂಥಿಂಗ್ ಇದೆ ಅಂತಾ ಗುಸು ಗುಸು ಇತ್ತು. ಕಳೆದ ವರ್ಷ ಇಬ್ಬರೂ ಎಂಗೇಜ್ ಆಗಿದ್ದಾರೆಂಬ ಸುದ್ದಿಯೂ ಇದೆ. ಆದರೆ ಇವರೆಗೂ ಇಬ್ಬರೂ ಈ ಬಗ್ಗೆ ಎಲ್ಲೂ ಬಾಯ್ಬಿಟ್ಟಿಲ್ಲಾ. ಈ ಬಗ್ಗೆ ಕೇಳಿದಾಗಲೆಲ್ಲ, ಹಾರಿಕೆಯ ಉತ್ತರ ನೀಡುತ್ತಾರೆ. ಆದರೆ ಇದೇ ಫೆಬ್ರವರಿಯಲ್ಲಿ...

Uttara Pradesh: ಮೊಮೊ ತಿನ್ನುವ ಆಸೆಗೆ ಬಾಲಕ ಮಾಡಿರುವ ಕೆಲಸವೇನು ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Uttara Pradesh: ಸದ್ಯ ಬಂಗಾರದ ದರ ಯಾವ ರೇಂಜಿಗೆ ಹೆಚ್ಚಾಗಿದೆ ಅಂದ್ರೆ, 1 ಗ್ರಾಮ್ ಬಂಗಾರ ಖರೀದಿಸುವುದಕ್ಕೂ ಸಾವಿರ ಸಾವಿರ ರೂಪಾಯಿ ಬೇಕು. ಅಂಥದ್ರಲ್ಲಿ ನಿಮ್ಮ ಮನೆಯ ಯಾವುದಾದರೂ ವ್ಯಕ್ತಿ ಯಾವುದೋ ತಿಂಡಿ ತಿನ್ನುವುದಕ್ಕಾಗಿ, ನಿಮ್ಮ ಮನೆಯಲ್ಲಿದ್ದ  85 ಲಕ್ಷ ಬೆಲೆ ಬಾಳುವ ಚಿನ್ನ ತೆಗೆದುಕ``ಂಡು ಹೋಗಿ, ಅಂಗಡಿಯವರಿಗೆ ನೀಡಿದರೆ ನಿಮಗೆ ಹೇಗಾಗಬೇಡಾ..? ಇದು ಯಾವುದೋ...

ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಹಲವು ಸಿಹಿ ಸುದ್ದಿಗಳು

  2026-2027ರ ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಹಲವು ಸಿಹಿ ಸುದ್ದಿಗಳು ಸಿಕ್ಕಿವೆ. ಮುಖ್ಯವಾಗಿ 'ಮೇಕ್ ಇನ್ ಇಂಡಿಯಾ'ಗೆ ಒತ್ತು ನೀಡುವ ಮೂಲಕ ಎಲೆಕ್ಟ್ರಾನಿಕ್ಸ್ ಮತ್ತು ಔಷಧಿಗಳ ಬೆಲೆಯನ್ನು ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಆದರೆ, ಕೆಲವು ಆಮದು ವಸ್ತುಗಳ ಮೇಲಿನ ಸುಂಕವನ್ನು ಏರಿಕೆ ಮಾಡಿರುವುದರಿಂದ ಕೆಲವೊಂದು ವಸ್ತುಗಳು ದುಬಾರಿಯಾಗಲಿವೆ. ನಂಬರ್‌ 1 : ಸ್ಮಾರ್ಟ್‌ಫೋನ್ ಬೆಲೆ ಇಳಿಕೆ ಸ್ಮಾರ್ಟ್‌ಫೋನ್...

ಬಜೆಟ್‌ನಲ್ಲಿ ವ್ಯವಸ್ಥೆ ಬದಲಾಯಿಸೋ ಹೊಸ ಪ್ಲ್ಯಾನ್!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1, ಭಾನುವಾರದಂದು 2026-27ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಭಾನುವಾರ ಬೆಳಗ್ಗೆ 11ಗಂಟೆಗೆ ಸಂಸತ್​ನ ಜಂಟಿ ಅಧಿವೇಶನದಲ್ಲಿ ಸಚಿವೆ ಬಜೆಟ್ ಮಂಡನೆ ಆರಂಭಿಸಿದ್ದು, ಖನಿಜ ಸಮೃದ್ಧ ರಾಜ್ಯಗಳು ಅಪರೂಪದ ಖನಿಜ ಕಾರಿಡಾರ್‌ಗಳನ್ನು ಸ್ಥಾಪಿಸಲು ಸಹಾಯ ಮಾಡುವ ಪ್ರಸ್ತಾಪದ ಕುರಿತು ನಿರ್ಮಲಾ ಸೀತಾರಾಮನ್ ಮಾತನಾಡಿದರು. ಸರ್ಕಾರವು...

ಬಜೆಟ್‌ನಲ್ಲಿ ಕಂಟೆಂಟ್ ಕ್ರಿಯೇಟರ್ಸ್‌ಗೆ ಜಾಕ್ ಪಾಟ್

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದ ಸಮಯದಲ್ಲಿ, ಸರ್ಕಾರವು ಸ್ವಾವಲಂಬಿ ಭಾರತಕ್ಕಾಗಿ ತನ್ನ ಖಜಾನೆಯನ್ನು ತೆರೆದಿದೆ. ಹಣಕಾಸು ಸಚಿವರು ಐದು ವರ್ಷಗಳಲ್ಲಿ 20 ಹೊಸ ಜಲಮಾರ್ಗಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದರು. ವಾರಾಣಸಿ ಮತ್ತು ಪಾಟ್ನಾದಲ್ಲಿ ಹಡಗು ದುರಸ್ತಿ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಸೀಪ್ಲೇನ್ VGF ಯೋಜನೆಯನ್ನು ಪ್ರಾರಂಭಿಸಲಾಗುವುದು. 25...

ಮಹಿಳೆಯರಿಗಾಗಿ ಲಕ್ ಪತಿ ದೀದಿ ಯೋಜನೆಗೆ ಒತ್ತು

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. ಮದ್ಯ ಮತ್ತು ಸಿಗರೇಟ್‌ಗಳು ಅಗ್ಗವಾಗಲಿವೆ. ಶೂಗಳು ಸಹ ಅಗ್ಗವಾಗಲಿವೆ. ಜವಳಿ ರಫ್ತು ಕೂಡ ಅಗ್ಗವಾಗಲಿದೆ. ಬ್ಯಾಟರಿಗಳು ಸಹ ಅಗ್ಗವಾಗಲಿವೆ ಎಂದರು. ಈಶಾನ್ಯಕ್ಕೆ 4,000 ಇ-ಬಸ್‌ಗಳನ್ನು ಒದಗಿಸಲಾಗುತ್ತಿದೆ. ಯಾತ್ರಿಕರಿಗೆ ವಿಶೇಷ ಸೌಲಭ್ಯಗಳನ್ನು...

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ₹1,900 ಕೋಟಿ!

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಗಳು ಈ ವರ್ಷದ ಏಪ್ರಿಲ್ 30ರೊಳಗೆ ಸಂಪೂರ್ಣವಾಗಿ ಪೂರ್ಣಗೊಳ್ಳಲಿವೆ. ಯೋಜನೆಯ ಒಟ್ಟಾರೆ ವೆಚ್ಚ ಸುಮಾರು 1,900 ಕೋಟಿ ರೂಪಾಯಿ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ಮಂದಿರ ನಿರ್ಮಾಣ ಸಮಿತಿಯ ಎರಡು ದಿನಗಳ ಸಭೆಯ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮಿಶ್ರಾ, ಸ್ಥಳದಲ್ಲಿ ಪ್ರಮುಖ...

ಗ್ರಾಹಕರಿಗೆ ಸಿಗರೇಟ್, ಗುಟ್ಟಾ–ಪಾನ್ ಮಸಾಲಾಗೆ ಬೆಲೆ ಬಿಸಿ!

ಸಿಗರೇಟ್, ಗುಟ್ಟಾ ಸೇರಿದಂತೆ ತಂಬಾಕು ಉತ್ಪನ್ನಗಳ ಬೆಲೆ ಇಂದಿನಿಂದಲೇ ಏರಿಕೆಯಾಗಲಿದೆ. ಕೇಂದ್ರ ಸರ್ಕಾರ ವಿಧಿಸಿರುವ ಹೆಚ್ಚುವರಿ ಅಬಕಾರಿ ಸುಂಕ ಹಾಗೂ ಪಾನ್ ಮಸಾಲಾ ಮೇಲಿನ ಆರೋಗ್ಯ ಸೆಸ್ ಭಾನುವಾರದಿಂದ ಜಾರಿಗೆ ಬಂದಿದೆ. ಈಗಾಗಲೇ ಜಾರಿಯಲ್ಲಿರುವ ಗರಿಷ್ಠ ಶೇ.40ರಷ್ಟು ಸರಕು ಮತ್ತು ಸೇವಾ ತೆರಿಗೆ ದರದ ಜೊತೆಗೆ ಹೊಸ ತೆರಿಗೆಗಳು ಅನ್ವಯವಾಗಲಿದ್ದು, 2017ರಲ್ಲಿ GST ಜಾರಿಯಾದ...

ಸಿಜೆ ರಾಯ್ ಸಾವು ಹಿಂದೆ ಕೇರಳ ಚುನಾವಣೆ?

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಹೊಸ ತಿರುವು ಕಾಣಿಸಿಕೊಂಡಿದೆ. ಐಟಿ ಅಧಿಕಾರಿಗಳ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲೇ ಸಿಜೆ ರಾಯ್ ತಮ್ಮ ಕಚೇರಿಯಲ್ಲಿ ಲೈಸೆನ್ಸ್ ಪಿಸ್ತೂಲ್ ಬಳಸಿ ಗುಂಡು ಹಾರಿಸಿಕೊಂಡು ಜೀವ ಅಂತ್ಯಗೊಳಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಾವಿಗೆ ಕೇರಳ ವಿಧಾನಸಭಾ ಚುನಾವಣೆಯೊಂದಿಗೆ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img