Monday, May 4, 2026

ರಾಷ್ಟ್ರೀಯ

ಅತ್ಯಂತ ನೀಚ ಹಾಗೂ ನಾಚಿಕೆಗೇಡಿನ ವಿಷಯ: ಪ್ರಧಾನ ಅಮ್ಮನ ಎಐ ವೀಡಿಯೋಗೆ ಜೋಶಿ ಆಕ್ರೋಶ

Political News: ಬಿಹಾರ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಎಐ ವೀಡಿಯೋವನ್ನು ಹರಿಬಿಟ್ಟಿದ್ದು, ಈ ಎಐ ವೀಡಿಯೋದಲ್ಲಿ ಪ್ರಧಾನಿ ಮೋದಿ, ಇಂದಿನ ವೋಟ್ ಕದ್ದಿದ್ದಾಯ್‌ತು. ಈಗ ಹೋಗಿ ಮಲಗುತ್ತೇನೆ ಎಂದು ಹೇಳುತ್ತಾರೆ. ಆಗ ಅವರ ಕನಸ್ಸಿನಲ್ಲಿ ಅವರ ತಾಯಿ ಬಂದು, ಮಗನೇ ನೀನು ನನ್ನನ್ನು ನೋಟ್ ಬ್ಯಾನ್ ಮಾಡಿ, ಅದೆಷ್ಟು ಸಮಯ ಲೈನ್‌ನಲ್ಲಿ ನಿಲ್ಲುವ...

ಪ್ರಧಾನಿ ಅಮ್ಮನ ಎಐ ವೀಡಿಯೋ ಮಾಡಿದ ಬಿಹಾರ ಕಾಂಗ್ರೆಸ್: ಬಿಜೆಪಿಯಿಂದ ಆಕ್ರೋಶ

Political News: ಪ್ರಧಾನಿ ಮೋದಿ ಅವರ ಅಮ್ಮನ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಬಾಯಿಗೆ ಬಂದಂತೆ ಮಾತನಾಡಿದ್ದ. ಅದಾದ ಬಳಿಕ ಬಿಜೆಪಿ ನಾಯಕರ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅದಾದ ಬಳಿಕ, ಪ್ರಧಾನಿ ಮೋದಿ ಭಾಷಣದಲ್ಲಿ ನನ್ನ ತಾಯಿಯನ್ನು ರಾಜಕೀಯ ವಿಷಯದಲ್ಲಿ ಎಳೆದು ತಂದಿದ್ದು, ನನಗೆ ತುಂಬಾ ಬೇಸರವಾಯಿತು ಎಂದು ಹೇಳಿದ್ದರು. ಇದೀಗ ಬಿಹಾರ ಕಾಂಗ್ರೆಸ್ ಪ್ರಧಾನಿ...

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

ಭಾರತದ ರಾಜಕೀಯದ ಬಗ್ಗೆ ಭಯಂಕರ ಭವಿಷ್ಯ ನುಡಿದ ಜ್ಯೋತಿಷಿ!!!

ಕಳೆದ ಕೆಲ ದಿನಗಳಿಂದ ನೇಪಾಳದ ರಾಜಧಾನಿ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಜನತೆ, ಸಚಿವರು ಸೇರಿದಂತೆ ರಾಜಕೀಯ ನಾಯಕರನ್ನು ಗುರಿಯಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರ ರಾಜಕೀಯ ಶೂನ್ಯತೆ ಉಂಟಾಗಿದೆ. ಈ ಮಧ್ಯೆ ಸೇನೆ ತಾತ್ಕಾಲಿಕವಾಗಿ ಅಧಿಕಾರ ಹಿಡಿದಿದೆ. ಹಲವೆಡೆ...

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನ ಹತ್ಯೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅತ್ಯಾಪ್ತನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭೀಕರ ಹತ್ಯೆಯಾಗಿದೆ. ಉಟಾವಾ ವ್ಯಾಲಿಯ ಕ್ಯಾಂಪಸ್‌ನಲ್ಲಿ "ದಿ ಅಮೆರಿಕನ್‌ ಕಮ್‌ ಬ್ಯಾಕ್‌" ಮತ್ತು "ಪ್ರೂವ್ ಮಿ ರಾಂಗ್"‌‌ ಘೋಷವಾಕ್ಯಗಳೊಂದಿಗೆ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಚಾರ್ಲಿ ಕಿರ್ಕ್‌ ಭಾಷಣ...

ದಲಿತ ಮಹಿಳೆಗೆ ಕಿರುಕುಳ AAP ಶಾಸಕನೇ ಅಪರಾಧಿ

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...

ನಿದ್ದೆ ಮಾಡದೇ ಅಳುತ್ತಿದೆ ಎಂದು 15 ದಿನದ ಮಗುವನ್ನು ಫ್ರಿಜ್‌ನಲ್ಲಿರಿಸಿದ ತಾಯಿ

Uttara Pradesh: ಶಿಶುಗಳು ನಿದ್ರಿಸದೇ ಅಳುವುದು ಸಹಜ. ಅವರನ್ನು ಸಮಾಧಾನಪಡಿಸಿ, ನಿದ್ದೆ ಮಾಡಿಸುವವರೆಗೂ ತಾಯಿಯಾದವಳಿಗೆ ಸುಸ್ತೋ ಸುಸ್ತಾಗಿ ಹೋಗಿರುತ್ತದೆ. ಆಗ ಕೋಪ ಬರುವುದು ಸಹಜ. ಆದರೆ ಉತ್ತರಪ್ರದೇಶದಲ್ಲಿ ತಾಯಿಯ``ಬ್ಬಳು ಮಗು ನಿದ್ರಿಸದೇ, ಅಳುತ್ತಿದೆಯೆಂದು, 15 ದಿನದ ಮಗುವನ್ನು ಫ್ರಿಜ್‌ನಲ್ಲಿರಿಸಿದ್ದಾಳೆ. 23ನೇ ವಯಸ್ಸಿನಲ್ಲೇ ತಾಯಿಯಾಗಿರುವ ಓರ್ವ ಮಹಿಳೆ, ಮಗು ಜನಿಸಿದ ಬಳಿಕ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು. ಇದು...

ರಾಷ್ಟ್ರೀಯ ಮಾಧ್ಯಮದಲ್ಲಿ DK ಮಹತ್ವದ ಸುಳಿವು

ಸಿಎಂ ಕುರ್ಚಿ ಕನಸಿನ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌, ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೇ ಸೌಥ್ ಕಾನ್‌ಕ್ಲೇವ್‌ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದು, ವಿಶೇಷ ಸಂದರ್ಶನ ನೀಡಿದ್ದಾರೆ. ರಾಷ್ಟ್ರೀಯ ಮಾಧ್ಯಮದ ಮುಂದೆ ಮಾತನಾಡಿರುವ ಡಿಕೆಶಿ ತಮ್ಮ ಮನದಾಳದ ಮಾತುಗಳನ್ನ ಹಂಚಿಕೊಂಡಿದ್ದಾರೆ. ಕರ್ನಾಟಕ ಸರ್ಕಾರ 2.5 ವರ್ಷ ಪೂರ್ಣಗೊಂಡ ಬಳಿಕ, ನವೆಂಬರ್‌ನಲ್ಲಿ ಸಿದ್ದರಾಮಯ್ಯ ನಂತರ ಡಿ.ಕೆ. ಶಿವಕುಮಾರ್‌...

Delhi: ಶೋ ರೂಮ್‌ನಿಂದ ಮನೆಗೆ ಹೋಗುವ ಮುನ್ನವೇ ನಜ್ಜುಗುಜ್ಜಾದ ಥಾರ್

Delhi: ಕಾರ್ ಖರೀದಿಸುವುದು ಅಂದ್ರೆ ಅದು ಸಾಮಾನ್ಯ ವಿಷಯವಲ್ಲ. ಲಕ್ಷ ಲಕ್ಷ ಬೆಲೆ ಬಾಳುವ ಕಾರ್ ಖರೀದಿಸುವಾಗ, ನಾವು ಅದಕ್ಕಾಗಿಯೇ ಹಣ ಕೂಡಿಟ್‌ಟಿರುತ್ತೇವೆ. ಬಳಿಕ ಲೋನ್ ಮಾಡಿ, ಕಾರ್ ಖರೀದಿಸಿರುತ್ತೇವೆ. ಅದರಲ್ಲಿ ಎಲ್ಲೆಲ್ಲಿ ಹೋಗಬೇಕು ಅನ್ನೋ ಪ್ಲಾನ್ ಎಲ್ಲ ಮಾಡಿರುತ್ತೇವೆ. ಈತ್ತೀಚೆಗಂತೂ ಫೋಟೋಶೂಟ್ ಟ್ರೆಂಡ್ ಬೇರೆ ಶುರುವಾಾಗಿದೆ. ಹಾಗಾಗಿ ಕಾರ್ ಮುಂದೆ ನಿಂತು ಪೋಸ್...

National Political News: ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ

National Political News: ಭಾರತದ ನೂತನ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿರುವ ಇವರು, ಮಹಾರಾಷ್ಟ್ರದ ರಾಜ್ಯಪಾಲರೂ ಆಗಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್‌ ಅವರು ರಾಜೀನಾಮೆ ನೀಡಿದಾಗ, ಖಾಲಿಯಾಗಿದ್ದ ಆ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ರಾಧಾಕೃಷ್ಣನ್ ಬಹುಮತ ಸಾಧಿಸಿದ್ದರು. ಹಾಗಾಗಿ ಇಂದು ಇವರೇ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾಗೆ. ಈ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img