Tuesday, May 5, 2026

ರಾಷ್ಟ್ರೀಯ

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ ಲಂಡನ್‌ನಲ್ಲಿ ಕೆಲಸದಲ್ಲಿದ್ದ್. ಪ್ರತೀ ವರ್ಷ 15 ದಿನ ರಜೆ ಹಾಕಿ ಭಾರತದಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಈ ಬಾರಿ ಬಂದಾಗ, ಭುವಿಕ್‌ ಮನೆಯವರು ಮದುವೆ...

ಅಹಮದಾಬಾದ್‌ನಲ್ಲಿ ವಿಮಾನ ಪತನ: 10 ನಿಮಿಷ ತಡವಾಗಿದ್ದಕ್ಕೆ ಬದುಕುಳಿದ ಭೂಮಿ

National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್‌ಗೆ ಹೋಗುತ್ತಿದ್ದವರು, ವಿಮಾನ ಪತನದಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾಂಟೀನ್‌ನಲ್ಲಿ ಊಟಕ್ಕೆ ಕುಳಿತವರು, ಅಂಗಡಿಯ ಪಕ್ಕ ನಿಂತವರು ಹೀಗೆ ಅನ್ನದ ಋಣ ಮುಗಿದವರೆಲ್ಲ ಇಹಲೋಕ ತ್ಯಜಿಸಿದ್ದಾರೆ. ಆದರೆ ಅನ್ನದ ಋಣ ಇನ್ನೂ...

National News: ವಿಮಾನ ಪತನ: ಘಟನೆಗೆ ಸಂತಾಪ ವ್ಯಕ್ತಪಡಿಸಿದ ಗಣ್ಯರು..

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ“ಡೆದು, ಆಗ ತಾನೇ ಊಟಕ್ಕೆ ಕುಳಿತಿದ್ದ 7 ಮೆಡಿಕಲ್ ವಿದ್ಯಾರ್ಥಿಗಳ ಜೀವನ ಅಂತ್ಯವಾಗಿದೆ ಎನ್ನುವುದು ಕೂಡ ದುಃಖಕರ ಸಂಗತಿಯಾಗಿದೆ.. ಘಟನೆಗೆ ಕರ್ನಾಟಕದ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಸುಮಾರು...

Political News: ವಿಮಾನ ಪತನ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾ*ವು

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ಈ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ನಿಧನರಾಗಿದ್ದಾರೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ``ಡೆದು 7 ಮೆಡಿಕಲ್ ವಿದ್ಯಾರ್ಥಿಗಳ ಜೀವಕ್ಕೂ ಅಪಾಯವಿದೆ ಎಂದು ಹೇಳಲಾಗಿದೆ. ವಿಜಯ್ ರೂಪಾನಿ ವಿಮಾನದ 12ನೇ ಸೀಟಿನಲ್ಲಿ ಕುಳಿತಿದ್ದರು....

ಪ್ರಯಾಣಿಕರ ಕುಟುಂಬದೊಂದಿಗೆ ನಾವಿದ್ದೇವೆ : ಕೇಂದ್ರ ನಾಗರಿಕ ವಿಮಾನಯಾನ ಸಚಿವ

National News: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ ಕಡೆಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. https://youtu.be/hqLpdeYLviQ ಘಟನೆಯ ಕ್ಷಣ ಕ್ಷಣದ ಮಾಹಿತಿ...

National News: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನ

National News: Takeoff ಆದಂತೆಯೇ ವಿಮಾನ ಪತನವಾದ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ನಡೆದಿದೆ. 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ. https://youtu.be/BW7YDDdsaeA ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನ ಇದಾಗಿದ್ದು, ಅಹಮದಾಬದ್‌ನ ವಿಮಾನ ನಿಲ್ದಾಣದ ಬಳಿ ವಸತಿ ಪ್ರದೇಶದಲ್ಲಿ ಲ್ಯಾಂಡ್ ಆಗಿದ್ದು, ಈ ದುರ್ಘ''ನೆ ಸಂಭವಿಸಿದೆ. ಇನ್ನು ವಿಮಾನದಲ್ಲಿದ್ದವರೆಲ್ಲ...

National News: ಬೆಚ್ಚಿ ಬೀಳಿಸುತ್ತೆ ಜಾಗತಿಕ ಧಾರ್ಮಿಕ ಅಂಕಿ ಸಂಖ್ಯೆ..! : ಈ ಧರ್ಮವೇ ಅತಿ ದೊಡ್ಡದಂತೆ.

National News: 2010 ಮತ್ತು 2020ರ ನಡುವಿನ ಅವಧಿಯಲ್ಲಿ ಜಾಗತಿಕವಾಗಿ ಮುಸ್ಲಿಮರ ಸಂಖ್ಯೆ ಏರಿಕೆ ಕಂಡಿದೆ. ಕ್ರಿಶ್ಚಿಯನ್ನರ ಸಂಖ್ಯೆಯಲ್ಲೂ ಏರಿಕೆಯಾಗಿದ್ದು 218 ಕೋಟಿಯಿಂದ 230 ಕೋಟಿಗೆ ಹೆಚ್ಚಳವಾಗಿದೆ. ಆದರೆ, ಜಾಗತಿಕ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರ ಪಾಲು ಶೇಕಡಾ 30.6 ರಷ್ಟು ಇದ್ದಿದ್ದು ಈಗ ಶೇಕಡಾ 28.8ಕ್ಕೆ ಕುಸಿದಿದೆ. ಇನ್ನೂ ಹಿಂದೂಗಳ ಸಂಖ್ಯೆ ಸ್ಥಿರವಾಗಿದೆ ಎಂದು ಪ್ಯೂ...

11ರ ಸಂಭ್ರಮದಲ್ಲಿ ಮೋದಿ ಸರ್ಕಾರ : ಸಂವಿಧಾನದ ಪ್ರತಿ ಪುಟಕ್ಕೂ ಸರ್ವಾಧಿಕಾರದ ಮಸಿ ಬಳಿದಿದ್ದಾರೆ: Congress

Political News: ಸತತ ಹನ್ನೊಂದು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವ ವಿಪಕ್ಷ ಕಾಂಗ್ರೆಸ್, ಈ 11 ವರ್ಷಗಳು ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ರಚನೆಯ ಪಾಲಿಗೆ ದೊಡ್ಡ ಹೊಡೆತ ನೀಡಿದ್ದು , ಕೇಂದ್ರ ಸರ್ಕಾರದವರು ಸರ್ವಾಧಿಕಾರಿಯಂತೆ ಆಡಳಿತ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದೆ. https://youtu.be/L2Kegs3Lkxc ಇನ್ನೂ ಮೋದಿ ಸರ್ಕಾರದ...

ಹೈಕಮಾಂಡ್ ಭೇಟಿ ಬಳಿಕ ಸಿಎಂ ಮಹತ್ವದ ಘೋಷಣೆ : ಸಚಿವ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ, ಡಿಕೆಶಿ ಏನಂದ್ರು..?

Political News: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಬ್ಬರೂ ನಾಯಕರು ಹೈಕಮಾಂಡ್ ಗೆ ಸಂಪೂರ್ಣ ವಿವರ ನೀಡಿದ್ದಾರೆ....

ದಿಲ್ಲಿಯಾತ್ರೆಯ ಬಳಿಕ ಕೈ ಪಾಳಯದಲ್ಲಿ ಭಾರಿ ಬದಲಾವಣೆ : ಹೈಕಮಾಂಡ್ ಅಂಗಳಕ್ಕೆ ಕಾಲ್ತುಳಿತ ದುರಂತ

Political News: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇಷ್ಟು ದಿನಗಳ ಕಾಲ ಕೊಂಚ ತಣ್ಣಗಾಗಿದ್ದ ಸಚಿವ ಸಂಪು ವಿಸ್ತರಣೆ, ಪುನಾರಚನೆಯ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಂತಾಗಿದ್ದು, ಇದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತವೇ ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ 11 ಆರ್ಸಿಬಿಯ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 47ಕ್ಕೂ ಅಧಿಕ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img