Wednesday, May 6, 2026

ರಾಷ್ಟ್ರೀಯ

ಬೆಂಗಳೂರು ದಾಳಿಯ ರೂವಾರಿ : ಲಷ್ಕರ್-ಎ-ತೊಯ್ಬಾದ ನಟೋರಿಯಸ್‌ ಟೆರರಿಸ್ಟ್‌ ಖಲಾಸ್‌..!

ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್‌ಸ್ಟ್ರೈಕ್‌ ನಡೆಸಿ ಆಪರೇಷನ್‌ ಸಿಂಧೂರ್‌ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್‌ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್‌ಸಿ ಸೇರಿದಂತೆ ಭಾರತದಲ್ಲಿ...

ಪಾಕ್‌ಗೆ ಪೀಕಲಾಟ, ಭಾರತದ ಏಟಿಗೆ ವಿಲ ವಿಲ : ಐಎಮ್‌ಎಫ್‌ನಿಂದ ಭಯೋತ್ಪಾದಕ ರಾಷ್ಟ್ರಕ್ಕೆ ಬಿಗ್‌ ಶಾಕ್‌..!

ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್​ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಅನುಮಾನಾಸ್ಪದ ಸಾ*ವು ಕೇಸ್‌ಗೆ Twist

National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತಳಾದ ಕೇಸ್‌ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್‌ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್‌ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ತಪ್ಪಿದ ಭಾರೀ ಅನಾಹುತ..? : ಇಬ್ಬರು ಐಸಿಸ್‌ ಉಗ್ರರ ಅರೆಸ್ಟ್‌..!

ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್‌ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...

 ಉಂಡ ಮನೆಗೆ ದ್ರೋಹ ಬಗೆಯಲು ಮುಂದಾದ ತುರ್ಕಿ : ಭಾರತದ ವಿರುದ್ಧವೆ ಕೋರ್ಟ್‌ ಮೊರೆಹೋದ ಕಂತ್ರಿ ದೇಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಳಿಕ ಭಾರತದ ಮೇಲೆ ಡ್ರೋನ್ ದಾಳಿ ನಡೆಸಲು ಟರ್ಕಿಶ್ ಸೇನೆಯ ಅಧಿಕಾರಿಗಳು ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದರು. ಪಾಕಿಸ್ತಾನವು ಭಾರತದ ವಿರುದ್ಧ ಬೇರಕ್ತಾರ್ ಟಿಬಿ2 ಮತ್ತು ಯಿಹಾ ಡ್ರೋನ್‌ಗಳನ್ನು ಬಳಸಿತ್ತು. ಡ್ರೋನ್‌ಗಳ ನಿರ್ದಿಷ್ಟ ಗುರಿಯನ್ನು ತಿಳಿಯಲು ಮತ್ತು ಸಂಭಾವ್ಯವಾಗಿ ಕಾಮಿಕೇಜ್...

ಭಾರತೀಯ ಸೇನೆ ಪ್ರಧಾನಿ ಪಾದಗಳಿಗೆ ನಮಸ್ಕರಿಸುತ್ತದೆ : ಡಿಸಿಎಂ ಆಘಾತಕಾರಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕತೆಯನ್ನು ಮಟ್ಟ ಹಾಕುವಲ್ಲಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವಿಚಾರವಾಗಿ ರಾಜಕೀಯ ನಾಯಕರು ಒಬ್ಬೊಬ್ಬರಾಗಿ ವಿವಾದದ ಅಲೆ ಎಬ್ಬಿಸುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್‌ ಶಾ ಆಪರೇಷನ್‌ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್‌ ಸೋಫಿಯಾ ಖುರೇಷಿಯವ ಬಗ್ಗೆ...

ಸೋತು ಸುಣ್ಣವಾಗಿ ಭಾರತದ ಕಾಲು ಹಿಡಿದ ಪಾಕ್‌ : ಶಾಂತಿಗಾಗಿ ಸಿದ್ದ ಎಂದ ಹೇಡಿ ರಾಷ್ಟ್ರ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...

ಭಾರತದ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆ :‌ ಪಹಲ್ಗಾಮ್‌ ದಾಳಿಗೆ ಖಂಡನೆ ; ಯಾರಿಂದ ಗೊತ್ತಾ..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್‌ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್‌...

ಭಿಕಾರಿ ಪಾಕ್‌ಗೆ ಕಂತ್ರಿ ಟರ್ಕಿ ಬೆಂಬಲ : ಪಾಕ್‌ ಪಿಎಂ ನನ್ನ ಸಹೋದರ : ಉಪಕಾರಕ್ಕೆ ಅಪಕಾರವೆಸಗಿದ ಎಡೋರ್ಗನ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತೀಯರ ಅಸಮಾಧಾನ ಹಾಗೂ ಆಕ್ರೋಶಗಳ ಹೊರತಾಗಿಯೂ ನಾವು ಮುಸ್ಲಿಂ ಸಹೋದರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ನಮ್ಮ ಬೆಂಬಲವನ್ನು ಮುಂದುವರಿಸಲಿದ್ದೇವೆ ಎಂದು ಟರ್ಕಿ ಹೇಳಿದೆ. ಈ ಕುರಿತು ತುರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಒಳ್ಳೆಯ ಹಾಗೂ ಕೆಟ್ಟ ಎರಡೂ ಟೈಮ್‌ನಲ್ಲೂ ನಾವು ಪಾಕಿಸ್ತಾನದೊಂದಿಗೆ ನಿಲ್ಲಲಿದ್ದೇವೆ ಅಂತ ಕೊಚ್ಚಿಕೊಂಡಿದ್ದಾನೆ. ಈ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img