ಬೆಂಗಳೂರು : ಸಮಾಜದ ಎಲ್ಲ ವರ್ಗಗಳ ನಡುವೆ ಏಕತೆ ಹಾಗೂ ಸಾಮರಸ್ಯ ಮೂಡಬೇಕಾದರೆ ಎಲ್ಲರೂ ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ತತ್ವ ಪಾಲನೆ ಮಾಡಬೇಕೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.
ಉತ್ತರ ಪ್ರದೇಶದ ಅಲಿಗಢದಲ್ಲಿ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, ಶಾಂತಿಗಾಗಿ ತನ್ನ ಜಾಗತಿಕ ಜವಾಬ್ದಾರಿಯನ್ನು ಪೂರೈಸಲು...
ನವದೆಹಲಿ : ಬಿಹಾರದಲ್ಲಿ ಕೆಲವೇ ತಿಂಗಳುಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಿನಿಂದಲೇ ತಮ್ಮ ತಯಾತಿ ಶರುಮಾಡಿಕೊಂಡಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರಕ್ಕೆ ಬೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ಅಬ್ಬರಿಸುವ ಮೂಲಕ ತಮ್ಮ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. ಇನ್ನೂ ಇದೀಗ ಕಾಂಗ್ರೆಸ್...
ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...
ಬೆಂಗಳೂರು / ನವದೆಹಲಿ : ಕಳೆದ ಕೆಲ ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಟೆಕ್ ದಿಗ್ಗಜ ಹಾಗೂ ಬಿಲಿಯನೇರ್ ಉದ್ಯಮಿ ಇಲಾನ್ ಮಸ್ಕ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೊಮ್ಮೆ ಇಬ್ಬರೂ ದೂರವಾಣಿ ಮೂಲಕ ಮಹತ್ವದ ಮಾತುತೆ ನಡೆಸಿದ್ದಾರೆ.
ಇನ್ನೂ ಈ ಕುರಿತು ಖುದ್ದು ಮಾಹಿತಿ ನೀಡಿರುವ...
ದಕ್ಷಿಣ ಭಾರತದ ಚಲನಚಿತ್ರ ನಟ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದಿರುವ ಧರ್ಮಗುರು, ತಮಿಳುನಾಡಿನ ಮುಸ್ಲಿಮರು ವಿಜಯ್ ಅವರಿಂದ ದೂರ ಇರಬೇಕೆಂದು ಮೌಲಾನಾ ಸೂಚನೆ ನೀಡಿದ್ದಾರೆ.
ಇನ್ನೂ ಅಖಿಲ ಭಾರತ ಮುಸ್ಲಿಂ ಜಮಾತ್ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ...
National Political News: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಮೇಲಿನ ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದ್ದಂತೆ ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ ಇಡಿ ಚಾರ್ಜ್ ಶೀಟ್ ದಾಖಲಿಸಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಇಂದು ಮಧ್ಯಂತರ ಆದೇಶ ನೀಡಿದೆ. ಇದರಿಂದ ವಕ್ಫ್ ಜಾರಿಯ ಉಮೇದಿನಲ್ಲಿದ್ದ ಮೋದಿ ಸರ್ಕಾರಕ್ಕೆ ಆರಂಭಿಕ ಹಿನ್ನಡೆಯಾದಂತಾಗಿದೆ. ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದ್ದಂತೆ ಕಳೆದೆರಡು...
Bengaluru News: ರಾಜ್ಯದಲ್ಲಿ ವೈದ್ಯಕೀಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳು, ಬದಲಾವಣೆಗಳಾದರೂ ಸಹ ಆರೋಗ್ಯ ಕ್ಷೇತ್ರಕ್ಕೆ ಒಂದಲ್ಲ ಒಂದು ರೀತಿಯ ಕಳಂಕ ಅಂಟಿಕೊಳ್ಳುತ್ತಲೇ ಇದೆ. ಇನ್ನೂ ರಾಜ್ಯಾದ್ಯಂತ ನಕಲಿ ವೈದ್ಯರ ಹಾವಳಿ ಮಿತಿ ಮೀರಿದ್ದು, ಜನಸಾಮಾನ್ಯರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಅಲ್ಲದೆ ಇದರಿಂದ ಜನರ ಆರೋಗ್ಯದ ಮೇಲೂ ಅನೇಕ ರೀತಿಯ ಮಾರಕ ಪರಿಣಾಮಗಳು ಬೀರುತ್ತಿವೆ....
Political News: ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮುರ್ಷಿದಾಬಾದ್ನಲ್ಲಿ ನಡೆದ ಹಿಂಸಾಚಾರಕ್ಕೆ ಬಿಎಸ್ಎಫ್ ಹಾಗೂ ಬಿಜೆಪಿಯೇ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರವಾಗಿ ಆರೋಪಿಸಿದ್ದಾರೆ. ಗಲಭೆಯ ಕುರಿತು ಮುಸ್ಲಿಂ ನಾಯಕರೊಂದಿಗಿನ ಸಭೆಯಲ್ಲಿ ಮಾತನಾಡಿರುವ ಅವರು, ಮುರ್ಷಿದಾಬಾದ್ನಲ್ಲಿ ನಡೆದ ಹಿಂಸಾಚಾರ ಪೂರ್ವನಿಯೋಜಿತವಾಗಿದೆ. ಇದರಲ್ಲಿ ಬಿಎಸ್ಎಫ್ ಭಾಗಿಯಾಗಿದೆ. ಅದರಲ್ಲೂ ಕೇಂದ್ರಿಯ ತನಿಖಾ ಸಂಸ್ಥೆಗಳೂ...
Political News: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಬಗ್ಗು ಬಡೆಯುವ ಮೂಲಕ ಅಲ್ಲಿಯೂ ಎನ್ಡಿಎ ಸರ್ಕಾರವನ್ನು ರಚಿಸುವ ಇರಾದೆಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ಶಾಕ್ ನೀಡಿದ್ದಾರೆ. ಇನ್ನೂ ಕಳೆದ ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿಗೆ ಭೇಟಿ ನೀಡಿದ್ದ ಅಮಿತ್ ಶಾ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ...