Political News: ದೇಶದಲ್ಲಿಯೇ ಆಂಧ್ರಪ್ರದೇಶವನ್ನು ಆಕರ್ಷಕ ಐಟಿ ಹಬ್ ಮಾಡಲು ಹೊರಟಿರುವ ಚಂದ್ರಬಾಬು ನಾಯ್ಡು ಸರ್ಕಾರದ ನಿರ್ಧಾರ ಇದೀಗ ಎಲ್ಲರನ್ನೂ ದಂಗು ಬಡಿಸಿದೆ. ಸದಾ ಐಟಿ ಕ್ಷೇತ್ರದಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವ ಕನಸು ಕಾಣುತ್ತಿರುವ ಆಂಧ್ರಪ್ರದೇಶ ಸರ್ಕಾರ ಅಚ್ಚರಿ ಎನ್ನುವ ಬೆಲೆಗೆ ತನ್ನ ಜಮೀನು ಮಾರಾಟ ಮಾಡಿ ಚರ್ಚೆಯ ಮುನ್ನೆಲೆಗೆ ಬಂದಿದೆ.
99 ಪೈಸೆಗೆ 21...
National News: ದೇಶದಲ್ಲಿ ವಕ್ಫ್ ತಿದ್ದುಪಡಿಯ ಮಸೂದೆಯ ಕುರಿತು ಪರ - ವಿರೋಧದ ಚರ್ಚೆಗಳು ಹಾಗೂ ಹೋರಾಟಗಳು ನಡೆಯುತ್ತಿವೆ. ಆದರೆ ಮೋದಿ ಸರ್ಕಾರದ ಈ ನೂತನ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದ ತಮಿಳುನಾಡಿನ ಸಿಎಂ ಸ್ಟಾಲಿನ್ ಆಡಳಿತದಲ್ಲಿ ಇದೀಗ ಈ ವಕ್ಫ್ ಕಂಟಕ ಎದುರಾಗಿದ್ದು, ಗ್ರಾಮವೊಂದರಲ್ಲಿನ 150 ಕುಟುಂಬಗಳಿಗೆ ಜಾಗ ಖಾಲಿ ಮಾಡುವಂತೆ ವಕ್ಫ್ ಬೋರ್ಡ್...
International news: 2018ರಲ್ಲಿ ಭಾರತದಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಭ್ರಷ್ಟ ವಜ್ರೋದ್ಯಮಿ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ನ ವಂಚಕ ಮೆಹುಲ್ ಚೋಕ್ಸಿ ಏಪ್ರಿಲ್ 12ರಂದು ಬೆಲ್ಜಿಯಂನಲ್ಲಿ ಬಲೆಗೆ ಬಿದ್ದಿದ್ದಾನೆ. ಅಲ್ಲದೆ ಪ್ರಮುಖವಾಗಿ ಭಾತರದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13, 800 ಕೋಟಿ ರೂಪಾಯಿಗಳನ್ನು ವಂಚಿಸಿರುವ ಪ್ರಕರಣದಲ್ಲಿ ಮೆಹುಲ್ ಚೋಕ್ಸಿಯನ್ನು ವಶಕ್ಕೆ ನೀಡುವಂತೆ ಎನ್ಐಎ ಮಾಡಿಕೊಂಡಿದ್ದ ಮನವಿ...
Movie News: ಕೆಲ ದಿನಗಳ ಹಿಂದಷ್ಟೇ ಸಿಂಗಪುರದ ಶಾಲೆಯಲ್ಲಿ ನಡೆದಿದ್ದ ಅಗ್ನಿ ಅವಘಡದಿಂದ ನಟ, ರಾಜಕಾರಣಿ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಪಾರಾಗಿದ್ದ. ಇದೀಗ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಭಾರತಕ್ಕೆ ಮರಳಿದ್ದಾನೆ. ಪುತ್ರ ಪ್ರಾಣಾಪಾಯದಿಂದ ಹೊರ ಬಂದಿದ್ದಿದ್ದಕ್ಕಾಗಿ, ಪವನ್ ಕಲ್ಯಾಣ್ ಮೂರನೇಯ ಪತ್ನಿ ಮತ್ತು ಮಾರ್ಕ್ ಶಂಕರ್ ತಾಯಿ ಅನ್ನಾ ತಿರುಪತಿ...
Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.
ವಾರ್ಧಾ ಜಿಲ್ಲೆಯ ಅರ್ವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ...
News: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಈ ಮೂಲಕ ಆಭರಣ ಪ್ರಿಯರಿಗೆ ಶಾಕ್ ನೀಡುವ ವಿಚಾರ ಹೊರಬಿದ್ದಿದೆ. ಇನ್ನೂ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 10 ಗ್ರಾಂ ಶುದ್ಧ ಚಿನ್ನವು ಬರೊಬ್ಬರಿ 6, 250 ರೂಪಾಯಿಗಳಷ್ಟು ಏರಿಕೆ ಕಂಡಿದೆ. ಹೀಗಾಗಿ ಅದರ ಬೆಲೆ ಒಟ್ಟು 96,450 ರೂಪಾಯಿಗಳಿಗೆ ತಲುಪಿದೆ. ಪ್ರಮುಖವಾಗಿ ಆಭರಣ...
National Political News: ತಮಿಳುನಾಡಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನಿರಂತರವಾಗಿ ಕೇಂದ್ರ ಸರ್ಕಾರವನ್ನು ಕಟುವಾದ ಪದಗಳಿಂದಲೇ ಟೀಕಿಸುತ್ತಿರುವ ಸಿಎಂ ಎಂ.ಕೆ. ಸ್ಟಾಲಿನ್ ಕಟ್ಟಿಹಾಕಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಇನ್ನೂ ಇದರ ಮೊದಲ ಭಾಗವಾಗಿಯೇ ಕಳೆದ ವಾರದಲ್ಲಿಯೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ...
Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್ 20 ರಿಂದ 15 ದಿನಗಳ ಕಾಲ ವಕ್ಫ್ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ.
https://youtu.be/Ssxpv1fc6cY
ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...
Political News: ಕೇಂದ್ರದಲ್ಲಿರುವ ಮೋದಿ ಸರ್ಕಾರಕ್ಕೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಗುಜರಾತ್ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕರು ಸಂಕಲ್ಪ ತೊಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಮುಂಬರಲಿರುವ ಚುನಾವಣೆಗೆ ಸಿದ್ದರಾಗುವಂತೆ ಕಾರ್ಯಕರ್ತರಿಗೆ ಸಂದೇಶ ರವಾನೆಯಾಗಿದೆ. ಅಲ್ಲದೆ ಪ್ರಮುಖವಾಗಿ ಮೋದಿ ಸರ್ಕಾರದ ಅವಧಿಯಲ್ಲಿ ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್...
Nagpur News: ಪ್ರತಿಭಟನೆ ನಡೆಯುತ್ತಿರುವ ವೇಳೆ ಸಿಕ್ಕಿದ್ದೆ ಚಾನ್ಸು, ಯಾರಿಗೂ ಏನೂ ಗೊತ್ತಾಾಗಲ್ಲ ಅಂತಾ, ಓರ್ವ ವ್ಯಕ್ತಿ, ಮಹಿಳಾ ಪೊಲೀಸ್ ಅಧಿಕಾರಿಯ ಮೈ ಕೈ ಮುಟ್ಟಿ, ಅಸಭ್ಯ ವರ್ತನೆ ತೋರಿದ್ದಾನೆ. ಆದರೆ ಈತನ ಕಿತಾಪತಿ ವೀಡಿಯೋದಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪ್ರತಿಭಟನೆ, ಗಲಾಟೆ ನಡೆಯುವಾಗ, ಅಲ್ಲಿ ಯಾರಿಗೂ ತೊಂದರೆಯಾಗದಿರಲಿ ಎಂದು ಪೊಲೀಸರನ್ನು...
ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ...