Monday, June 15, 2026

ರಾಷ್ಟ್ರೀಯ

ಬಜೆಟ್‌ನಲ್ಲಿ ಕಂಟೆಂಟ್ ಕ್ರಿಯೇಟರ್ಸ್‌ಗೆ ಜಾಕ್ ಪಾಟ್

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದ ಸಮಯದಲ್ಲಿ, ಸರ್ಕಾರವು ಸ್ವಾವಲಂಬಿ ಭಾರತಕ್ಕಾಗಿ ತನ್ನ ಖಜಾನೆಯನ್ನು ತೆರೆದಿದೆ. ಹಣಕಾಸು ಸಚಿವರು ಐದು ವರ್ಷಗಳಲ್ಲಿ 20 ಹೊಸ ಜಲಮಾರ್ಗಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದರು. ವಾರಾಣಸಿ ಮತ್ತು ಪಾಟ್ನಾದಲ್ಲಿ ಹಡಗು ದುರಸ್ತಿ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಸೀಪ್ಲೇನ್ VGF ಯೋಜನೆಯನ್ನು ಪ್ರಾರಂಭಿಸಲಾಗುವುದು. 25...

ಮಹಿಳೆಯರಿಗಾಗಿ ಲಕ್ ಪತಿ ದೀದಿ ಯೋಜನೆಗೆ ಒತ್ತು

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. ಮದ್ಯ ಮತ್ತು ಸಿಗರೇಟ್‌ಗಳು ಅಗ್ಗವಾಗಲಿವೆ. ಶೂಗಳು ಸಹ ಅಗ್ಗವಾಗಲಿವೆ. ಜವಳಿ ರಫ್ತು ಕೂಡ ಅಗ್ಗವಾಗಲಿದೆ. ಬ್ಯಾಟರಿಗಳು ಸಹ ಅಗ್ಗವಾಗಲಿವೆ ಎಂದರು. ಈಶಾನ್ಯಕ್ಕೆ 4,000 ಇ-ಬಸ್‌ಗಳನ್ನು ಒದಗಿಸಲಾಗುತ್ತಿದೆ. ಯಾತ್ರಿಕರಿಗೆ ವಿಶೇಷ ಸೌಲಭ್ಯಗಳನ್ನು...

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ₹1,900 ಕೋಟಿ!

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಗಳು ಈ ವರ್ಷದ ಏಪ್ರಿಲ್ 30ರೊಳಗೆ ಸಂಪೂರ್ಣವಾಗಿ ಪೂರ್ಣಗೊಳ್ಳಲಿವೆ. ಯೋಜನೆಯ ಒಟ್ಟಾರೆ ವೆಚ್ಚ ಸುಮಾರು 1,900 ಕೋಟಿ ರೂಪಾಯಿ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ಮಂದಿರ ನಿರ್ಮಾಣ ಸಮಿತಿಯ ಎರಡು ದಿನಗಳ ಸಭೆಯ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮಿಶ್ರಾ, ಸ್ಥಳದಲ್ಲಿ ಪ್ರಮುಖ...

ಗ್ರಾಹಕರಿಗೆ ಸಿಗರೇಟ್, ಗುಟ್ಟಾ–ಪಾನ್ ಮಸಾಲಾಗೆ ಬೆಲೆ ಬಿಸಿ!

ಸಿಗರೇಟ್, ಗುಟ್ಟಾ ಸೇರಿದಂತೆ ತಂಬಾಕು ಉತ್ಪನ್ನಗಳ ಬೆಲೆ ಇಂದಿನಿಂದಲೇ ಏರಿಕೆಯಾಗಲಿದೆ. ಕೇಂದ್ರ ಸರ್ಕಾರ ವಿಧಿಸಿರುವ ಹೆಚ್ಚುವರಿ ಅಬಕಾರಿ ಸುಂಕ ಹಾಗೂ ಪಾನ್ ಮಸಾಲಾ ಮೇಲಿನ ಆರೋಗ್ಯ ಸೆಸ್ ಭಾನುವಾರದಿಂದ ಜಾರಿಗೆ ಬಂದಿದೆ. ಈಗಾಗಲೇ ಜಾರಿಯಲ್ಲಿರುವ ಗರಿಷ್ಠ ಶೇ.40ರಷ್ಟು ಸರಕು ಮತ್ತು ಸೇವಾ ತೆರಿಗೆ ದರದ ಜೊತೆಗೆ ಹೊಸ ತೆರಿಗೆಗಳು ಅನ್ವಯವಾಗಲಿದ್ದು, 2017ರಲ್ಲಿ GST ಜಾರಿಯಾದ...

ಸಿಜೆ ರಾಯ್ ಸಾವು ಹಿಂದೆ ಕೇರಳ ಚುನಾವಣೆ?

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಹೊಸ ತಿರುವು ಕಾಣಿಸಿಕೊಂಡಿದೆ. ಐಟಿ ಅಧಿಕಾರಿಗಳ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲೇ ಸಿಜೆ ರಾಯ್ ತಮ್ಮ ಕಚೇರಿಯಲ್ಲಿ ಲೈಸೆನ್ಸ್ ಪಿಸ್ತೂಲ್ ಬಳಸಿ ಗುಂಡು ಹಾರಿಸಿಕೊಂಡು ಜೀವ ಅಂತ್ಯಗೊಳಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಾವಿಗೆ ಕೇರಳ ವಿಧಾನಸಭಾ ಚುನಾವಣೆಯೊಂದಿಗೆ...

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು...

ಒಳನುಸುಳುವಿಕೆ ತಡೆಯಲು ಬಿಜೆಪಿ ಅಗತ್ಯ: ಶಾ

ಕಾಂಗ್ರೆಸ್‌ನ 20 ವರ್ಷಗಳ ಆಡಳಿತ ಅವಧಿಯಲ್ಲಿ ಅಸ್ಸಾಂ ರಾಜ್ಯದ ಜನಸಂಖ್ಯಾ ರಚನೆ ಬದಲಾಗಿದ್ದು, ರಾಜ್ಯದ ಏಳು ಜಿಲ್ಲೆಗಳಲ್ಲಿ ಸುಮಾರು 64 ಲಕ್ಷ ನುಸುಳುಕೋರರು ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಕರೆಂಗ್ ಚಾಪೋರಿಯಲ್ಲಿ ಟಕಮ್ ಮಿಸಿಂಗ್ ಪೋರಿನ್ ಕೆಬಾಂಗ್ ಆಯೋಜಿಸಿದ್ದ 10ನೇ ಮಿಸಿಂಗ್ ಯುವ ಉತ್ಸವದ ಸಮಾರೋಪ ಸಮಾರಂಭದಲ್ಲಿ...

ರಾಹುಲ್ ಭೇಟಿ ಬೆನ್ನಲ್ಲೇ ಶಶಿ ತರೂರ್ ‘ಸ್ಟಾರ್ ಪ್ರಚಾರಕ’

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ UDFನ ‘ಸ್ಟಾರ್ ಪ್ರಚಾರಕ’ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಶಶಿ ತರೂರ್ ಅವರು ಕೇರಳದಲ್ಲಿ...

ಖಾಸಗಿ ಶಾಲೆಗಳಿಗೆ ಸುಪ್ರೀಂ ವಾರ್ನಿಂಗ್!

ವಿದ್ಯಾರ್ಥಿನಿಯರ ಮುಟ್ಟಿನ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಅವಿಭಾಜ್ಯ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ...

ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ಧಗಂಗಾ ಮಠದಲ್ಲಿ ನೀರಿನ ಸಮಸ್ಯೆ!

ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ. ಕೆಐಎಡಿಬಿ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img