National Political News: ರಾಜ್ಯ ಸರ್ಕಾರದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರದಲ್ಲಿ ಇದೀಗ ಜನಪ್ರಿಯ ಲಾಡ್ಕಿ ಬಹಿನ್ ಯೋಜನೆಗೆ ಮಿತಿಯನ್ನು ವಿಧಿಸಲು ಅಲ್ಲಿನ ಮಹಾಯುತಿ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೊಂಡಿತ್ತು.
ಇನ್ನೂ ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ...
International News: ನೀವು ನಮ್ಮ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಕದ್ದಿರುವ ಪಿಒಕೆ ಪ್ರದೇಶದಿಂದ ಮೊದಲು ಜಾಗ ಖಾಲಿ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್ ಸೂಚನೆ ನೀಡಿದೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಾಡ್ಕಾಸ್ಟ್ನಲ್ಲಿ ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದ್ದರು. ಅದರೆ ಇದಾದ ಬೆನ್ನಲ್ಲೇ ಭಾರತವು ಪಾಕ್ಗೆ ನೇರವಾಗಿ ಮತ್ತೆ...
Bollywood News: ಭಾರತೀಯ ಚಿತ್ರರಂಗದ ದುಬಾರಿ ನಟರಲ್ಲಿ ಒಬ್ಬರಾದ ಅಮಿತಾಬ್ ಬಚ್ಚನ್ ಅವರು 2024-25ನೇ ಆರ್ಥಿಕ ವರ್ಷದಲ್ಲಿ 350 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಇನ್ನೂ ಈ ಆದಾಯದಲ್ಲಿನ 120 ಕೋಟಿ ರೂಪಾಯಿಗಳನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಿದ್ದಾರೆ. ಈ ಮೂಲಕ ಭಾರತದ ನಟರಲ್ಲೇ ಅತಿ ಹೆಚ್ಚು ತೆರಿಗೆ ಪಾವತಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಚ್ಚನ್...
National Political News: ತಮ್ಮ ರಾಜ್ಯದಲ್ಲಿ ಕೇಂದ್ರದ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದು ಗಮನ ಸೆಳೆದಿದ್ದ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಉತ್ತರಾಖಂಡ್ನಲ್ಲಿನ ಎಲ್ಲ ಸರ್ಕಾರಿ ಅಧಿಸೂಚನೆಗಳು ಹಾಗೂ ಕಾಮಗಾರಿಗಳು ಸೇರಿದಂತೆ ಎಲ್ಲ ಉದ್ಘಾಟನಾ ಫಲಕಗಳಲ್ಲಿ ಹಿಂದೂ ಕ್ಯಾಲೆಂಡರ್ನಲಿರುವ ಪಂಚಾಂಗದ ಪ್ರಕಾರ ದಿನಾಂಕ ಹಾಗೂ ತಿಂಗಳನ್ನು ನಮೂದಿಸುವಂತೆ...
Bollywood News: ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಸುದ್ದಿಯಲ್ಲಿರೋ ನಟಿ. ಸಿನಿಮಾರಂಗದಲ್ಲೂ ವಿವಾದದ ನಟಿ. ರಾಜಕೀಯದಲ್ಲೂ ವಿವಾದಕ್ಕೆ ಗುರಿಯಾಗಿರುವ ರಾಜಕಾರಣಿ. ಸದಾ ಒಂದಿಲ್ಲೊಂದು ಆರೋಪ ಮತ್ತು ವಿವಾದಕ್ಕೆ ಕಾರಣವಾಗುವ ಕಂಗನಾ, ತಮ್ಮ ಮೊದಲ ನಿರ್ದೇಶನದ ಎಮರ್ಜೆನ್ಸಿ ಸಿನಿಮಾ ಬಗ್ಗೆ ಸಾಕಷ್ಟು ಕನಸು ಕಂಡಿದ್ದವರು. ಆದರೆ, ಎಮರ್ಜೆನ್ಸಿ ಮಾತ್ರ ಮಕಾಡೆ ಮಲಗಿಬಿಟ್ಟಿತು. ಹೀಗಾಗಿ ಕಂಗನಾ...
Political News: ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ನಡುವೆ ಜಟಾಪಟಿಯ ನಡೆಯುತ್ತಿರುವಾಗಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತ್ರಿಭಾಷಾ ನೀತಿಗೆ ಬೆಂಬಲ ನೀಡಿದ್ದಾರೆ. ತ್ರಿಭಾಷಾ ನೀತಿಯನ್ನು ಉದ್ದೇಶಿಸಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಭಾಷೆ ದ್ವೇಷಿಸುವುದಕ್ಕಾಗಿ ಅಲ್ಲ. ಇಲ್ಲಿಆಂಧ್ರಪ್ರದೇಶದಲ್ಲಿ ಮಾತೃಭಾಷೆ ತೆಲುಗು. ಹಿಂದಿ ರಾಷ್ಟ್ರೀಯ ಭಾಷೆ ಮತ್ತು ಅಂತರರಾಷ್ಟ್ರೀಯ ಭಾಷೆ...
Telangana News: ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯದಲ್ಲಿ ತೆಲಂಗಾಣದ ಹಿಂದುಳಿದ ವರ್ಗದ ಒಬಿಸಿ ಜನರಿಗೆ ಶೇ. 42ರಷ್ಟು ಮೀಸಲಾತಿಯನ್ನು ನೀಡುವುದಾಗಿ ಅಲ್ಲಿನ ಸಿಎಂ ರೇವಂತ್ ರೆಡ್ಡಿ ಘೋಷಿಸಿದ್ದಾರೆ. ಇನ್ನೂ ಇತ್ತೀಚಿಗೆ ನಡೆದಿದ್ದ ಜಾತಿ ಗಣತಿಯ ವರದಿಯ ಪ್ರಕಾರ ರಾಜ್ಯದಲ್ಲಿ ಶೇ.56.36ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಇನ್ನೂ ಈ ವರದಿಯನ್ನು ಆಧರಿಸಿ ಮೀಸಲಾತಿ ನೀಡಬೇಕೆಂಬ...
Political News: ಮಹಾಾರಾಷ್ಟ್ರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ಲಾನ್ ಮಾಡಿದ್ದು ಎನ್ಸಿಪಿ ನಾಯಕ ಅಜೀತ್ ಪವಾರ್ ಹಾಗೂ ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆಗೆ ಓಪನ್ ಆಗಿಯೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಫರ್ ನೀಡಿದೆ. ಅಲ್ಲದೇ, ಮೈತ್ರಿಯಾಗಿ ಸರ್ಕಾರ ರಚನೆಯಾದರೆ, ಸಿಎಂ ಪಟ್ಟ ಕೂಡ ಬಿಟ್ಟು...
Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸರ್ಕಾರ, ಸರ್ಕಾರದ ಕಾರ್ಯಕ್ರಮವೊಂದರ ಕರಪತ್ರದಲ್ಲಿ ಆರ್ಥಿಕ ಚಿಹ್ನೆಯನ್ನು ಪಕ್ಕಕ್ಕೆ ತರಿಸಿ, ತಮಿಳಿನಲ್ಲಿ ರೂ. ಎಂದು ಬರೆದುಕೊಂಡಿದೆ. ಇದಕ್ಕೆ ಕಾರಣ ಅಂದ್ರೆ, ಆರ್ಥಿಕ ಚಿಹ್ನೆಯಲ್ಲಿ ಹಿಂದಿಯಲ್ಲಿ ರೂ. ಎಂದು ಬರೆಯಲಾಗಿದೆ ಎಂದು. ಸ್ಟಾಲಿನ್ ಈ ನಡೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಭಾರತದ ಆರ್ಥಿಕ ಶಕ್ತಿಯನ್ನು ಸಂಕೇತಿಸುವ ‘ರೂಪಾಯಿ...
Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಹೋರಾಟಕ್ಕೆ ರಾಜ್ಯ ಸರ್ಕಾರವು ಬೆಂಬಲ ಸೂಚಿಸಿದೆ. ಕಳೆದೆರಡು ದಿನಗಳ ಹಿಂದೆ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದಂತೆಯೇ ಅಲ್ಲಿನ ಸಚಿವರ ತಂಡ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದೆ. ಅಂತೆಯೇ ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...