Saturday, May 9, 2026

ರಾಷ್ಟ್ರೀಯ

Political News: ಲವ್‌ ಜಿಹಾದ್‌ ತಪ್ಪಿಸಲು ಬೇಗ ಹೆಣ್ಮಕ್ಕಳ ಮದುವೆ ಮಾಡಿ : ಕೇರಳ ಬಿಜೆಪಿ ನಾಯಕನ ವಿವಾದ

Political News: ದೇಶದಲ್ಲಿ ಅಗಾಗ್ಗೆ ಲವ್‌ ಜಿಹಾದ್‌ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದು ಹಿಂದೂ ಯುವತಿಯರನ್ನ ಪ್ರೀತಿಸಿ ಅಥವಾ ಪುಸಲಾಯಿಸಿ ಮುಸ್ಲಿಂ ಯುವಕರು ಮದುವೆಯಾಗುವುದಾಗಿದೆ. ಈ ವಿಚಾರಕ್ಕೆ ಸಾಕಷ್ಟು ಸಂಪ್ರದಾಯವಾದಿಗಳು, ಹಿಂದೂಪರ ಸಂಘಟನೆಗಳು ಹಾಗೂ ಬಹುತೇಕ ಹಿಂದೂ ಪೋಷಕರೂ ಸಹ ವಿರೋಧ ವ್ಯಕ್ತಪಡಿಸುತ್ತಾರೆ. ಅಲ್ಲದೆ ಈ ಲವ್‌ ಜಿಹಾದ್‌ ವಿಚಾರಕ್ಕೆ ಅನೇಕ ಸಾವು-ನೋವುಗಳೂ ಸಂಭವಿಸಿವೆ,...

ಹೋಳಿ ವೇಳೆ ಅಶಾಂತಿ ಸೃಷ್ಟಿಸಬೇಡಿ, ಮಧ್ಯಾಹ್ನ ಜುಮ್ಮಾ ನಮಾಜ್‌ : ಮುಸ್ಲಿಂ ಧರ್ಮಗುರುಗಳ ಸಾಮರಸ್ಯದ ನಡೆ

Ayodhya News: ಹೋಳಿ ಹಬ್ಬ ವರ್ಷಕ್ಕೆ ಒಮ್ಮೆ ಮಾತ್ರ ಬರುತ್ತದೆ. ಹೀಗಾಗಿ ಮುಸ್ಲಿಮರಿಗೆ ಹೋಳಿ ಬಣ್ಣಗಳು ಇಷ್ಟವಾಗದಿದ್ದರೆ ಅವರು ತಮ್ಮ ಮನೆಗಳಲ್ಲಿಯೇ ಇರಬೇಕು ಎಂದು ಉತ್ತರ ಪ್ರದೇಶದ ಸಂಭಲ್‌ನ ಡಿಎಸ್‌ಪಿ ಅನುಜ್ ಕುಮಾರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಈ ಹೇಳಿಕೆಯನ್ನು ಖದ್ದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೂ ಸಹ ಬೆಂಬಲಿಸಿದ್ದರು....

Maharashtra News: ಹಿಂದೂಗಳೇ ಮಲ್ಹಾರ್‌ ಪ್ರಮಾಣೀಕರಣದ ಮಾಂಸ ತಿನ್ನಿ: ಸಚಿವ ರಾಣೆ ಕರೆ

Maharashtra News: ನಿರಂತರ ಹಿಂದುತ್ವದ ಬಗ್ಗೆ ಪ್ರತಿಪಾದಿಸುತ್ತಲೇ ಬಂದಿರುವ ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಬಂದರು, ಮೀನುಗಾರಿಕೆ ಇಲಾಖೆ ಸಚಿವ ನಿತೇಶ್‌ ರಾಣೆ ಮಾಂಸದ ಮಾರಾಟದ ವಿಚಾರದಲ್ಲಿ ಮಾಡಿರುವ ಹೊಸ ನಿರ್ಧಾರವೊಂದು ವಿವಾದ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಹಿಂದೂಗಳಿಂದ ಮಾತ್ರ ನಡೆಸಲ್ಪಡುವ ಮಾಂಸದ ಅಂಗಡಿಗಳಿಗೆ ನೂತನ ಪ್ರಮಾಣೀಕರಣವನ್ನು ರಾಣೆ ಘೋಷಿಸಿದ್ದಾರೆ. ಅಲ್ಲದೆ ಇದು ಮಹಾರಾಷ್ಟ್ರದ...

Telangana Crime News: ಮರ್ಯಾದೆಗೇಡು ಹತ್ಯೆ: ತೆಲಂಗಾಣದ 6 ಜನರಿಗ ಜೀವಾವಧಿ ಶಿಕ್ಷೆ : ಕೋರ್ಟ್‌ ತೀರ್ಪು

Telangana Crime News: ಕಳೆದ 2018 ರಲ್ಲಿ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ನಡೆದಿದ್ದ ಮರ್ಯಾದೆಗೇಡು ಹತ್ಯೆಯ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಎಸ್‌ಸಿ-ಎಸ್‌ಟಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಒಬ್ಬರಿಗೆ ಮರಣದಂಡನೆ ಹಾಗೂ 6 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ...

ಖಾಲಿಯಾಯ್ತಾ ಕಾಂಗ್ರೆಸ್ ಖಜಾನೆ..? ಗ್ಯಾರಂಟಿ ಯೋಜನೆ ಮುನ್ನಡೆಸಲು ಹಣವಿಲ್ಲ ಎಂದರು ಸಿಎಂ

Political News: ಆಯಾ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ಭರ್ಜರಿ ಪ್ರಚಾರ ಮಾಡಿ, ಗೆಲುವು ಸಾಧಿಸಿದ್ದ ಕಾಂಗ್ರೆಸ್‌ಗೆ ಇದೀಗ ಗ್ಯಾರಂಟಿ ಪೂರೈಸಲು ಹಣವೇ ಸಾಕಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ತಕ್ಕಂತೆ, ತೆಲಂಗಾಣ ಸಿಎಂ ರೇವಂತ ರೆಡ್ಡಿ, ಗ್ಯಾರಂಟಿ ಯೋಜನೆ ಮುಂದುವರಿಸಲು ಹಣವೇ ಇಲ್ಲ ಎಂಬ ಹೇಳಿಕೆ ನೀಡಿದ್ದಾರೆ. https://youtu.be/GdThmws5H-s ಕರ್ನಾಟಕ, ತೆಲಂಗಾಣದಂತೆ...

ಕುಂಭಮೇಳದಲ್ಲಿ ಸ್ನಾನಕ್ಕೆ ನೀರು ಯೋಗ್ಯವಾಗಿತ್ತು.. ತ್ರಿವೇಣಿ ಸಂಗಮದ ವಿವಿಧ ಸ್ಥಳಗಳ ನೀರಿನ ವಿಶ್ಲೇಷಣೆ..

National News: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ ಗಂಗಾ ನದಿಯ ತ್ರಿವೇಣಿ ಸಂಗಮದ ನೀರು ಜನರ ಸ್ನಾನಕ್ಕೆ ಯೋಗ್ಯವಾಗಿತ್ತು. ಆ ನೀರು ಕಲುಷಿತವಾಗಿರಲಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ತಿಳಿಸಿದೆ. https://youtu.be/rfZB_MXoe-Y ಗಂಗಾ ನದಿಯ ನೀರು ಕಲುಷಿತವಾಗಿತ್ತು, ಇದರಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂಬ ಮಾತುಗಳು ದೇಶದಲ್ಲಿ ಕೆಲವು ಕಡೆಗಳಲ್ಲಿ ಕೇಳಿ ಬರುತ್ತಿರುವುದರ...

Kannada Fact Check: ಕುಂಭ ಮೇಳಕ್ಕೆ ಅವಹೇಳನ ಮಾಡಿ, ಇಫ್ತಾರ್ ಕೂಟಕ್ಕೆ ಹೋದರಾ ಮಲ್ಲಿಕಾರ್ಜುನ ಖರ್ಗೆ..?

Kannada Fact Check: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಂಭ ಮೇಳ ಶುರುವಾದ ಬಳಿಕ, ಅದರ ಬಗ್ಗೆ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಂಭಮೇಳದಲ್ಲಿ ಮಿಂದ ಬಳಿಕ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದರಿಂದ ದೇಶದ ಬಡತನ ಕೊನೆಗೊಳ್ಳುತ್ತದೆಯಾ ಅಂತಾ ಪ್ರಶ್ನಿಸಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ...

ಎಂಜಿನಿಯರಿಂಗ್‌, ಮೆಡಿಕಲ್‌ ಶಿಕ್ಷಣ ತಮಿಳಿನಲ್ಲಿ ಕೊಡಿಸಲಿ: ಸ್ಟಾಲಿನ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ..

Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...

ಚುನಾವಣೆ ಬಳಿಕ ಬಿಜೆಪಿಗೆ ಜೆಡಿಯು ಕೈ ಕೊಡುತ್ತೆ.. ನಿತೀಶ್‌ ವಿರುದ್ಧ ಪ್ರಶಾಂತ್‌ ಕಿಶೋರ್‌ ಭವಿಷ್ಯ

National Political News: ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸಲಿದೆ. ಅವರು ನಮ್ಮ ನಾಯಕ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಪಾದಿಸಿದ್ದಾರೆ. ಈ ಮೂಲಕ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಹೊಸ ಮುಖಕ್ಕೆ ಮಣೆ ಹಾಕಬಹುದು ಎಂಬ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. https://youtu.be/PdTLVj8TxT4 ಬಜೆಟ್‌...

ಪತ್ನಿಯ ಕಾಟಕ್ಕೆ ವ್ಯಕ್ತಿ ನೇಣಿಗೆ ಶರಣು.. ಮುಂಬೈನ ಹೋಟೆಲ್‌ನಲ್ಲಿ ಜೀವ ಬಿಟ್ಟ ನಿಶಾಂತ್ ತ್ರಿಪಾಠಿ..

Mumbai News: ಪತ್ನಿ ಹಾಗೂ ಅವಳ ಚಿಕ್ಕಮ್ಮ ಇಬ್ಬರ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಬೈನ ಸಹರಾ ನಗರದ ಹೋಟೆಲ್‌ನಲ್ಲಿ 41 ವರ್ಷದ ನಿಶಾಂತ್‌ ತ್ರಿಪಾಠಿ ಅತ್ಮಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಅಲ್ಲದೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ವೆಬ್‌ ಸೈಟ್‌ನಲ್ಲಿ ತನ್ನ ಡೆತ್‌ನೋಟ್‌ ಅಪ್ಲೋಡ್‌ ಮಾಡಿದ್ದನು ಎಂದು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img