Saturday, May 9, 2026

ರಾಷ್ಟ್ರೀಯ

ಈಶಾ ಫೌಂಡೇಶನ್ ಶಿವರಾತ್ರಿ ಜಾಗರಣೆಯಲ್ಲಿ ವಿದೇಶಿ ಗಾಯಕಿಯ ಭಕ್ತಿಗೀತೆಗೆ ಮನಸೋತ ಅಮಿತ್ ಶಾ- ಡಿಕೆಶಿ

Shivaratri: ಮಹಾ ಶಿವರಾತ್ರಿಯಂದು ಜಾಗರಣೆಗಾಗಿ ತಮಿಳುನಾಡಿನ ಕೊಯಮತ್ತೂರಿನ ಆದಿಯೋಗಿ ದೇವಸ್ಥಾನದಲ್ಲಿ ಈಶಾ ಫೌಂಡೇಶನ್‌ ವತಿಯಿಂದ ಜಾಗರಣೆ ರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ರಾತ್ರಿ ಹಲವು ಗಾಯಕರು ಬಂದು ಸಂಗೀತ ಕಾರ್ಯಕ್ರಮ ಕೊಡುತ್ತಾರೆ. ಹಲವು ಗಣ್ಯರು, ಜನಸಾಮಾನ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳೆಲ್ಲ ಕಾರ್ಯಕ್ರದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಕಾಾರ್ಯಕ್ರಮಕ್ಕೆ ಕನ್ನಡ, ಹಿಂದಿ ಹಾಡು, ಸಂಸ್ಕೃತ ಸೇರಿ...

Tamil Nādu: ತಮಿಳುನಾಡು ಭವಿಷ್ಯದ ವಿಚಾರದಲ್ಲಿ ರಾಜಿ ಇಲ್ಲ. ಕೇಂದ್ರಕ್ಕೆ ಸಿಎಂ ಸ್ಟಾಲಿನ್ ಎಚ್ಚರಿಕೆ..

Political News: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಟೀಕಿಸುತ್ತಲೇ ಬಂದಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಇದೀಗ ಕ್ಷೇತ್ರ ಮರುವಿಂಗಡಣೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಖುದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕ್ಷೇತ್ರಗಳ ಮರುವಿಂಗಡಣೆಯ ಕುರಿತು ಹೇಳಿಕೆ ನೀಡಿದ್ದರು, ಇದಾದ ಬೆನ್ನಲ್ಲೇ ಈ...

Kannada Fact Check: ನಿಜವಾಗಿಯೂ ಫುಡ್‌ ಡಿಲೆವರಿ ಮಾಡುವ ಯುವತಿಯ ಅ*ಚಾರವಾಯಿತಾ..?

Kannada Fact Check: ಹೈದರಾಬಾದ್: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಒಂದು ವೀಡಿಯೋ ಹರಿದಾಡುತ್ತಿದೆ. ಫುಡ್ ಡಿಲೆವರಿ ಮಾಡಲು ಓರ್ವ ಯುವತಿ ಒಂದು ಮನೆಗೆ ಬಂದಿದ್ದು, ಆ ಮನೆಯಲ್ಲಿದ್ದ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ಕುಡಿದು ಮಜಾ ಮಾಡುತ್ತಿದ್ದ. ಈಕೆ ತಂದು ಕೊಟ್ಟ ಊಟ ತೆಗೆದುಕೊಂಡು, ಈಕೆಗೆ ದುಡ್ಡು ಕೊಡದೇ, ಬಾಗಿಲು ಹಾಕಿದ್ದ. ಆದರೆ ಫುಡ್...

Political News: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ

Political News: ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ವಿ.ಕೆ.ಸಕ್ಸೆನಾ ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ...

BJP MLA ರೇಖಾ ಗುಪ್ತಗೆ ಒಲಿದ Delhi CM ಪಟ್ಟ

ದೆಹಲಿ ಸಿಎಂ ಹುದ್ದೆ ಮಹಿಳೆಯ ಪಾಲು ರೇಖಾ ಗುಪ್ತಾ ಇನ್ಮುಂದೆ ದೆಹಲಿಯ ನೂತನ ಮುಖ್ಯಮಂತ್ರಿ ಮಹಿಳಾ ಮತಗಳನ್ನ ಸೆಳೆದಿದ್ದ ಗುಪ್ತಾಗೆ ಬಿಜೆಪಿ ಬಂಪರ್ ಕೇಜ್ರಿವಾಲ್‌ ಸೋಲಿಸಿದ್ದ ಪರ್ವೇಶ್‌ ವರ್ಮಾ ಡಿಸಿಎಂ ಗುರುವಾರ ಬೃಹತ್‌ ಪ್ರಮಾಣ ವಚನ ಸಮಾರಂಭ ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರ ರಾಜ್ಯಧಾನಿ ದೆಹಲಿಗೆ ನೂತನ ಮುಖ್ಯಮಂತ್ರಿ ಆಯ್ಕೆಯ ಕಸರತ್ತಿಗೆ ಅಂತಿಮ ತೆರೆಬಿದ್ದಿದೆ. ದೆಹಲಿಯ ಶಾಲಿಮಾರ್‌ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ...

Kannada Fact Check: ಮಹುಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ರಾ ಪ್ರಿಯಾಂಕಾ ವಾದ್ರಾ..?

Kannada Fact Check: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಪ್ರಪಂಚದ ಮೂಲೆ ಮೂಲೆಯಿಂದ ಜನ ಪ್ರಯಾಗ್‌ರಾಜ್‌ಗೆ ಆಗಮಿಸುತ್ತಿದ್ದಾರೆ. ಆದರೆ ಈ ಕುಂಭ ಮೇಳದಲ್ಲಿ ಯಾರ್ಯಾರು ಭಾಗವಹಿಸುತ್ತಿಲ್ಲವೋ, ಅಂಥವರ ಫೋಟೋ ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮೊದಲು ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು....

ರೈಲಿನ ಮೂಲಕ ಬಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಗೋವಾ ಸಿಎಂ ಪ್ರಮೋದ್ ಸಾವಂತ್

News: ಕೊಲ್ಲೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಉಡುಪಿಯ ಕೊಲ್ಲೂರಿಗೆ ರೈಲಿನ ಮೂಲಕ ಬಂದು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಗೋವಾದಿಂದ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರನ್ನು ಶಾಸಕರಾಾದ ಗುರುರಾಜ್ ಅವರು ಬರಮಾಡಿಕೊಂಡರು. ಬಳಿಕ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿ, ದೇವಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಚಂಡಿಕಾ ಹೋಮದಲ್ಲೂ...

ಮಣಿಪುರದಲ್ಲಿ ರಾಷ್ಟ್ರಪತಿ ಅಳ್ವಿಕೆ ಜಾರಿ: ಇದರ ಹಿಂದಿದೆ ಬಿಜೆಪಿಯ ದೊಡ್ಡ ಲೆಕ್ಕಾಚಾರ..?

Political News: ಕಳೆದ ಫೆಬ್ರವರಿ 9ರಂದು ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ಎನ್‌ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಂದರೆ ಫೆ 13ರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಈ ಹಿಂದೆ ದೀರ್ಘಕಾಲದಿಂದ ಮುಖ್ಯಮಂತ್ರಿ ಆಗಿದ್ದರೂ ಸಹ ತಮ್ಮ ರಾಜ್ಯದಲ್ಲಿ ತಲೆದೂರಿದ್ದ ಜನಾಂಗೀಯ ಸಂಘರ್ಷವನ್ನು ನಿಯಂತ್ರಿಸುವುದರಲ್ಲಿ ಅವರು ವಿಫಲರಾದ್ದರು. ಈ ವಿಚಾರಕ್ಕೆ ನಿರಂತರ...

Kannada Fact Check: ಮಹಾಕುಂಭಮೇಳದ ಬಸ್ ಸ್ಟ್ಯಾಂಡ್‌ನಲ್ಲಿ ಬೆಂಕಿ ಅವಘಡವಾಗಿರುವುದು ಸತ್ಯವೇ..?

Kannada Fact Check: ಮಹಾಕುಂಭ ಮೇಳ ಶುರುವಾದಾಗಿನಿಂದ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ರೀತಿಯ ಸುದ್ದಿ ಹರಡುತ್ತಲೇ ಇದೆ. ಕೆಲವು ಸತ್ಯವಾದರೆ, ಹಲವು ಸುಳ್ಳು ಸುದ್ದಿಗಳು. ಅದರಲ್ಲೂ ಎಐ ಬಂದ ಮೇಲೆ ಸುಳ್ಳು ಸುದ್ದಿಗಳ ಕಾಟ ಹೆಚ್ಚಾಗಿದೆ. ಮಹಾ ಕುಂಭ ಮೇಳದಲ್ಲಿ ಒಂದೆರಡು ಸಲ ಅಗ್ನಿ ಅವಘಡ, ಮೌನಿ ಅಮಾವಾಸ್ಯೆಯಂದು ಸಾವು ನೋವು...

Kannada Fact Check: ವೈರಲ್ ಆಗಿರುವ ವಶೀಕರಣ ವೀಡಿಯೋ ಹಿಂದಿರುವ ಸತ್ಯ ರಿವೀಲ್

Kannada Fact Check: ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೋದಲ್ಲಿ ಓರ್ವ ಮುಸುಧಾರಿ ವ್ಯಕ್ತಿ ನಡೆಯುತ್ತ ಬಂದು, ಬೈಕ್‌ನಲ್ಲಿ ಬಂದ ವ್ಯಕ್ತಿಯನ್ನು ನಿಲ್ಲಿಸಿ, ಒಂದು ಕಾಗದ ಕೊಟ್ಟು, ಈ ವಿಳಾಸ ಎಲ್ಲಿ ಬರತ್ತೆ ಎಂದು ಕೇಳುತ್ತಾನೆ. ಬೈಕ್‌ ಮೇಲಿದ್ದ ವ್ಯಕ್ತಿ, ಆ ಕಾಗದ ಓದಲು ಶುರು ಮಾಡಿ, ಹಿಪ್ನೋಟೈಸ್ ಆಗಿ,...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img