Saturday, May 9, 2026

ರಾಷ್ಟ್ರೀಯ

ಮಗನ ಸಾವಿನ ಕಾರಣ ಹುಡುಕಲು ಹೊರಟವರಿಗೆ ಬಿಗ್‌ ಶಾಕ್‌: ಸಹಪಾಠಿಗಳು, ಉಪ ಪ್ರಾಂಶುಪಾಲನ ವಿಕೃತ ಟಾರ್ಚರ್‌

Kerala News: ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಜನವರಿ 15 ರಂದು ಮಿಹಿರ್‌ ಎಂಬ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ.. ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಲಯಾಳಂ ಸ್ಟಾರ್‌ ನಟರು ಸೇರಿದಂತೆ ಗಣ್ಯರು, ಜನಸಾಮಾನ್ಯರು ಮೃತ ಬಾಲಕನ ಪರ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಮಿಹಿರ್‌ ಶಾಲೆಯಿಂದ ಮರಳಿದ ಕೇವಲ ಒಂದು ಗಂಟೆಯಲ್ಲೇ ತಾನು...

Uttar Pradesh News: ಹೈ ಹೀಲ್ಸ್ ಚಪ್ಪಲಿ ಕೊಡಿಸದ ಪತಿಯ ವಿರುದ್ಧ ಠಾಣೆ ಮೇಟ್ಟಿಲೇರಿದ ಪತ್ನಿ

Uttar Pradesh News: ಪತಿ ಕಾಟ ಕೊಡುತ್ತಾನೆ. ವರದಕ್ಷಿಣೆ ಕಿರುಕುಳ ಕೊಡುತ್ತಾನೆ. ಹೊಡೆಯುತ್ತಾನೆ, ಕುಡಿದು ಬರುತ್ತಾನೆ ಇತ್ಯಾದಿ ಕಾರಣ ಕೊಟ್ಟು ಹಲವು ಹೆಂಗಸರು ಡಿವೋರ್ಸ್ ಅಪ್ಲೈ ಮಾಡೋದು, ಪೊಲೀಸ್ ಠಾಣೆ ಮೆಟ್ಟಿಲೇರೋದೆಲ್ಲ ಮಾಡುತ್ತಾರೆ. ಆದರೆ ಇಲ್ಲೊಂದು ಕೇಸ್‌ನಲ್ಲಿ ಪತಿ ಹೈ ಹೀಲ್ಸ್ ಕೊಡಿಸಿಲ್ಲವೆಂದು ಕಿರಿಕ್ ಮಾಡಿದ್ದಾಳೆ. ಉತ್ತರಪ್ರದೇಶದಲ್ಲಿ ಪತ್ನಿಯೊಬ್ಬಳು ಪತಿ ತನಗೆ ಹೈಹೀಲ್ಸ್ ಚಪ್ಪಲಿ...

ಮಹಾಕುಂಭ ಮೇಳ ಕಾಲ್ತುಳಿತ ಘಟನೆ ಬಗ್ಗೆ ಯೋಗಿ- ಅಖಿಲೇಶ್ ಆರೋಪ- ಪ್ರತ್ಯಾರೋಪ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆಯ ದಿನ ಕಾಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದಾರೆ. ಇಷ್ಟು ದಿನ ಮಹಾಕುಂಭ ಮೇಳದ ಬಗ್ಗೆ ಒಳ್ಳೆಯ ಸುದ್ದಿಗಳೇ ಹರಡುತ್ತಿದ್ದು, ಕಾಲ್ತುಳಿತದ ಬಳಿಕ ಹಲವು ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲೂ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿ, ಮಹಾ ಕುಂಭ ಮೇಳದ...

ಕಾಲ್ತುಳಿತ ಸಂಭವಿಸಿದ ಸಾವನ್ನಪ್ಪಿದವರ ಶವವನ್ನು ನದಿಗೆ ಎಸೆಯಲಾಗಿದೆ: ಜಯಾ ಬಚ್ಚನ್ ಗಂಭೀರ ಆರೋಪ

Political News: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನ ಕಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದರು. ಹೀಗೆ ಮೃತಪಟ್ಟವರ ಮೃತದೇಹವನ್ನು ನದಿಗೆ ಎಸೆಯಲಾಗಿದೆ ಎಂದು ಸಮಾಜವಾಾದಿ ಪಾರ್ಟಿ ಸಂಸದೆ, ನಟಿ ಜಯಾಬಚ್ಚನ್ ಆರೋಪಿಸಿದ್ದಾರೆ. ಈಗ ದೇಶದ ಅತ್ಯಂತ ಕಲುಶಿತ ನೀರು ಎಲ್ಲಿದೆ ಎಂದು ಕೇಳಿದರೆ, ಎಲ್ಲರ ಬಾಯಲ್ಲೂ ಬರುವ ಉತ್ತರ ಕುಂಭ ಮೇಳ...

ಸಂಗೀತ ಕಾರ್ಯಕ್ರಮದ ವೇಳೆ ಧಿಡೀರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲಾದ ಗಾಯಕ ಸೋನು ನಿಗಮ್

Bollywood News: ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ, ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮದ ವೇಳೆ ಅನಾರೋಗ್ಯವನ್ನು ತಡೆದುಕೊಂಡು ಹಾಡುವಾಗ, ನೋವು ಮಿತಿಮೀರಿ ಹೋಗಿದ್ದು, ಸೋನು ನಿಗಮ್ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕಿತ್ಸೆ ಪಡೆದ ಬಳಿಕ ಅವರು ಈ ಬಗ್ಗೆ ಮಾತನಾಡಿದ್ದು, ಅತ್ಯಂತ ಕಷ್ಟದ...

Kannada Fact Check: 2019ರ ಘಟನೆಯನ್ನು ಮಹಾಕುಂಭ ಮೇಳಕ್ಕೆ ಲಿಂಕ್ ಮಾಡಿ ಫೋಟೋ ವೈರಲ್

National News: ಇತ್ತೀಚೆಗೆ ಹಳೆಯ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟು, ಇದು ಇತ್ತೀಚಿನ ಫೋಟೋ ಎಂದು, ಇತ್ತೀಚಿನ ಘಟನೆಯೊಂದಿಗೆ ಲಿಂಕ್ ಮಾಡಿ, ವೀಡಿಯೋ, ಫೋಟೋ ಶೇರ್ ಮಾಡುವವರ ಹಾವಳಿ ಹೆಚ್ಚಾಗಿದೆ. ಇಂಥ ಸುಳ್ಳು ಸುದ್ದಿಯನ್ನು ಬಯಲು ಮಾಡುವ ಕೆಲಸ ಶಕ್ತಿ ಫ್ಯಾಕ್ಟ್ ಚೆಕ್ (Shakti Publishers) ಮಾಡುತ್ತಿದೆ. 2019ರಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧನಿಂದ ಹಣವನ್ನು ಪಡೆಯುತ್ತಿರುವ...

Central Budget 2025: ಮೊಬೈಲ್, ಕಾರ್ ಸೇರಿ ಹಲವು ಉತ್ಪನ್ನಗಳ ಬೆಲೆ ಇಳಿಕೆ

Central Budget 2025: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇಂದು 2025ರ ಕೇಂದ್ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಕಡಿಮೆ ಮಾಡಿದ್ದಾರೆ. ಟಿವಿ, ಮೊಬೈಲ್, ಬ್ಯಾಟರಿಗಳ ಮೇಲಿನ ಸುಂಕ ಕಡಿಮೆ ಮಾಡುವ ಕಾರಣಕ್ಕೆ, ಈ ವಸ್ತುಗಳ ದರ ಕಡಿಮೆಯಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ಕೈಗೆಟಕುವಂತೆ ಮಾಡುವ ಸಲುವಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ...

ಟ್ಯಾಕ್ಸ್ ಕಟ್ಟುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ: 12 ಲಕ್ಷ ಸಂಬಳದವರೆಗೆ ಟ್ಯಾಕ್ಸ್ ಇಲ್ಲ

Budget News: ಇಂದು 2025ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಟ್ಯಾಕ್ಸ್ ಕಟ್ಟುವ ಜನರಿಗೆ ನಿರ್ಮಲಾ ಸೀತಾರಾಮನ್ ಸ್ವಲ್ಪ ಮಟ್ಟಿಗಿನ ತಲೆಬಿಸಿ ಕಡಿಮೆ ಮಾಡಿದ್ದು, 12 ಲಕ್ಷ ಸಂಬಳ ಇರುವವರು ಟ್ಯಾಾಕ್ಸ್ ಕಟ್ಟುವ ಅಗತ್ಯವಿಲ್ಲ. ಮತ್ತು ಯಾರಿಗೆ ವಾರ್ಷಿಕ ಆದಾಯ 12 ಲಕ್ಷಕ್ಕೂ...

ಹಳೆಯ ವೀಡಿಯೋವನ್ನು ಶೇರ್ ಮಾಡಿ, ಕುಂಭಮೇಳದಲ್ಲಿ ಕಲ್ಲು ತೂರಾಟವೆಂದು ಹೇಳಿದ ಕಿಡಿಗೇಡಿಗಳು

Kannada Fact check: ಕೇಸರಿ ಬಟ್ಟೆ ಧರಿಸಿದ ಕೆಲವು ವ್ಯಕ್ತಿಗಳು ಮತ್ತು ಸಾಮಾನ್ಯ ಉಡುಪು ಧರಿಸಿದ ಇನ್ನೊಂದು ವ್ಯಕ್ತಿಗಳ ಗುಂಪು, ಒಬ್ಬರ ಮೇಲೊಬ್ಬರು ಕಲ್ಲು, ಇತರೆ ವಸ್ತುಗಳನ್ನು ಎಸೆದು ಜಗಳವಾಡುತ್ತಿರುವ ವೀಡಿಯೋ, ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಮತ್ತು ಅದು ಕುಂಭ ಮೇಳದಲ್ಲಿ ನಡೆಯುತ್ತಿರುವ ಕಲ್ಲು ತೂರಾಟವೆಂದು ಹೇಳಲಾಗಿದೆ. ಉತ್ತರಪ್ರದೇಶದ ಪ್ರಯಾಗರಾಜ್‌ದಲ್ಲಿ ಮಹಾಕುಂಭ ಮೇಳ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ

Uttara Pradesh News: ನಿನ್ನೆ ಮೌನಿ ಅಮಾವಾಸ್ಯೆ ಇದ್ದ ಕಾರಣ, ಕೋಟಿ ಕೋಟಿ ಜನ ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಕಾಲ್ತುಳಿತ ಸಂಭವಿಸಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪಿದವರ ಮನೆಯವರಿಗೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾವನ್ನಪ್ಪಿದವರ ಕುಟುಂಬಸ್ಥರಿಗೆ 25 ಲಕ್ಷ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img