Saturday, May 9, 2026

ರಾಷ್ಟ್ರೀಯ

DELHI : ಕೇಂದ್ರ ಚಾಟಿ ಬಳಿಕ ಕಾಡಿಗೆ ಜಾಗ ಸರ್ಕಾರದಿಂದ 508 ಜಾಗ ಪತ್ತೆ!

ಬರಪೀಡಿತ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ತಕರಾರು ಎತ್ತಿದ ಬಳಿಕ ಪರಿಹಾರಾತ್ಮಕ ಅರಣ್ಯೀಕರಣಕ್ಕೆ ರಾಜ್ಯ ಸರ್ಕಾರವು 508 ಎಕರೆ ಜಾಗ ಗುರುತಿಸಿದೆ. ಕೇಂದ್ರ ಸರ್ಕಾರಕ್ಕೆ ವಿವರಣೆಯನ್ನೂ ನೀಡಿದೆ. ಯೋಜನೆಯ ಕಾಮಗಾರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ,...

ISRO: ಸಾಹಸಕ್ಕೆ SpaDeX ನೌಕೆ ನಭಕ್ಕೆ! ಹೇಗೆ ನಡೆಯಲಿದೆ ಡಾಕಿಂಗ್‌?

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಬಾಹ್ಯಾಕಾಶ ಡಾಕಿಂಗ್‌ ವ್ಯವಸ್ಥೆಯ ಪರೀಕ್ಷೆಗೆ ಸೋಮವಾರ ರಾತ್ರಿ 2 ಉಪಗ್ರಹಗಳನ್ನು ಇಸ್ರೋ ಉಡಾವಣೆ ಮಾಡಿದೆ. ಜನವರಿಯಲ್ಲಿ ಈ ಉಪಗ್ರಹಗಳನ್ನು ಅಂತರಿಕ್ಷದಲ್ಲಿ ಜೋಡಿಸುವ ಪ್ರಕ್ರಿಯೆ ನಡೆಯಲಿದ್ದು, ಇಸ್ರೋ ಇದರಲ್ಲಿ ಯಶಸ್ವಿಯಾದರೆ ಈ ಸಾಧನೆ ಮಾಡಿದ ವಿಶ್ವದ 4ನೇ ದೇಶ ಎಂಬ ಖ್ಯಾತಿಗೆ ಭಾರತ ಪಾತ್ರವಾಗಲಿದೆ. ಇಸ್ರೋದ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ ಸೋಮವಾರ ರಾತ್ರಿ...

RAHUL GANDHI: ಶೋಕಾಚರಣೆ ಇದ್ರು ನ್ಯೂ ಇಯರ್ ಪಾರ್ಟಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಆರೋಪ!

ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವ್ರ ಅಗಲಿಕೆಯ ಶೋಕದಲ್ಲಿ ಇಡೀ ದೇಶ ಮುಳುಗಿದೆ. ಅಂತ್ಯಸಂಸ್ಕಾರದಲ್ಲಿ ವ್ಯವಸ್ಥೆ ಸರಿಯಾಗಿ ಮಾಡಿಲ್ಲ, ಸಿಂಗ್ ಮೆಮೋರಿಯಲ್, ಸಿಖ್ ಸಮುದಾಯಕ್ಕೆ ಅಗೌರವ ಸೇರಿದಂತೆ ಹಲವು ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ಆದ್ರೆ ಇದೀಗ ಮನ್‌ಮೋಹನ್ ಸಿಂಗ್ ನಿಧನದ ಕೆಲವೇ ದಿನದಲ್ಲಿ ರಾಹುಲ್ ಗಾಂಧಿ ಇದೀಗ ವಿದೇಶಕ್ಕೆ ಹಾರಿದ್ದಾರೆ. ರಾಹುಲ್...

ಬ್ರಹ್ಮಪುತ್ರನಿಗೆ ಚೀನಾ ಅಡ್ಡಗಾಲು! – ಭಾರತದ ಮೇಲೆ ಜಲಯುದ್ಧ!

ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್​​​ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...

DELHI : ದೆಹಲಿಯಲ್ಲಿ ಅರ್ಚಕರಿಗೂ ಲಾಟರಿ!, ಪ್ರತಿ ತಿಂಗಳು 18 ಸಾವಿರ ಹಣ!

2025ರಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತದಾರರನ್ನು ಓಲೈಸಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಮುಂಬರುವ ಚುನಾವಣೆಯ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಿರುವ ಕೇಜ್ರಿವಾಲ್, ಇದೀಗ ಮತ್ತೊಂದು ಪ್ರಮುಖ ಘೋಷಣೆಯನ್ನು ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆಮ್...

Dr. Manmohan Singh: ಸಿಂಗ್ ಗೆ ಬಿಜೆಪಿ ಅವಮಾನ! ,ಸಾವಿನಲ್ಲೂ ಕೈ ರಾಜಕೀಯ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಯಾಕಂದ್ರೆ ಮನಮೋಹನ್ ಸಿಮಗ್ ಅಂತ್ಯಕ್ರಿಯೆ ನಡೆದ ನಿಗಮಭೋಧ್ ಘಾಟ್ ಅವ್ಯವಸ್ಥೆಗಳ ಆಗರವಾಗಿತ್ತು. ಅಂದಹಾಗೆ ಮನಮೋಹನ್ ಸಿಂಗ್ ಅಂತಿಮ ವಿಧಿ ನಡೆಸಲು ಅವ್ರ ಕುಟುಂಬಸ್ಥರಿಗೂ ಸರಿಯಾಗಿ ಆಸ್ಪದ ನೀಡದೇ ಬಿಜೆಪಿ ಸಿಂಗ್ ರನ್ನ ಅವಮಾನಿಸಿದೆ ಅಂತ ಕಾಂಗ್ರೆಸ್...

MANN KI BAAT: ಸಂವಿಧಾನವೇ ದೇಶದ ಮಾರ್ಗದರ್ಶನ , ಮನ್ ಕಿ ಬಾತ್‌’ನಲ್ಲಿ ಪ್ರಧಾನಿ ಶ್ಲಾಘನೆ!

ಭಾರತದ ಸಂವಿಧಾನ ಎಲ್ಲಾ ಪರೀಕ್ಷಗಳನ್ನು ಎದುರಿಸಿ, ನಮ್ಮೆಲ್ಲರ ಮಾರ್ಗ ದರ್ಶನದ ಬೆಳಕಾಗಿ ನಿಂತಿದೆ. ಇಂದು ನಾನು ಪ್ರಧಾನಿ ಸ್ಥಾನಕ್ಕೆ ತಲುಪಲು ಸಂವಿಧಾನವೇ ಕಾರಣ ಅಂತ ಪ್ರಧಾನಿ ಮೋದಿ ಹೇಳಿದ್ದಾರೆ. ವರ್ಷದ ಕೊನೆಯ ಮನ್ ಕೀ ಬಾತ್ ನಲ್ಲಿ ಮಾತಾನಾಡಿರೋ ಪ್ರಧಾನಿ ಮೋದಿ ,ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಅಂತ ಪ್ರಧಾನಿ ನರೇಂದ್ರ ಮೋದಿ...

ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಇಂದು ಸರ್ಕಾರಿ ಗೌರವ ಸಲ್ಲಿಸುವ ಮೂಲಕ, ಸಿಖ್ ವಿಧಿವಿಧಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿದ್ದು, ಮೂರು ಸೇನಾಪಡೆಗಳು ಡಾ.ಮನಮೋಹನ್ ಸಿಂಗ್‌ಗೆ ಸರ್ಕಾರಿ ಗೌರವ ಸಲ್ಲಿಸಿದವು. ಪ್ರಧಾನಿ ಮೋದಿ, ರಾಷ್ಟಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಗೃಹಸಚಿವ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 27/12/2024

1.ಕುಸುಮಾ ವಿರುದ್ದ ಮುನಿರತ್ನ ವಾಗ್ದಾಳಿ . ದೇವರ ಮೇಲೆ ಪ್ರಮಾಣ ಮಾಡಲಿ ತಮ್ಮ ವಿರುದ್ಧ ಸುಳ್ಳು ಅತ್ಯಾಚಾರ ದೂರು ದಾಖಲಿಸಿರುವ ಹಿಂದೆ ರಾಜರಾಜೇಶ್ವರಿ ನಗರ ಕಾಂಗ್ರೆಸ್‌ನ ಪರಾಜಿತೆ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಕೈವಾಡ ಇದೆ ಅಂತಶಾಸಕ ಮುನಿರತ್ನ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕರು, ನನ್ನ ವಿರುದ್ಧ ಸುಳ್ಳು ರೇಪ್‌ಕೇಸ್‌ ಹಾಕಲಾಗಿದೆ. ನಾನು ಆದಿಚುಂಚನಗಿರಿಯ...

Property: ಪೋಷಕರಿಗೊಂದು ಬಫೆಟ್ ಸಲಹೆ ,ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ

ಶತಕೋಟ್ಯಧೀಶ್ವರ ವಾರೆನ್ ಬಫೆಟ್ ತನ್ನ ನಿಧನ ಬಳಿಕ ತನ್ನೆಲ್ಲಾ ಆಸ್ತಿ ಹೇಗೆ ಹಂಚಿಕೆಯಾಗಬೇಕು ಅನ್ನೋದ್ರ ಮಾಹಿತಿಯನ್ನ ಹೊರಹಾಕಿದ್ದಾರೆ. ಅಷ್ಟೇ ಅಲ್ಲ ಆ ಮೂಲಕ ಪೋಷಕರಿಗೆ ವಿಲ್ ಬರೀಯೋ ಬಗ್ಗೆ ಕಿವಿ ಮಾತು ಹೇಳಿದ್ದಾರೆ. ಅಂದಹಾಗೆ 94 ವರ್ಷದ ಹೂಡಿಕೆದಾರ ವಾರೆನ್ ಬಿಫೆಟ್ ದಿ ಬರ್ಕ್ ಶೈರ್ ಹಾಥ್ ವೇ ಸಿಇಒ ಆಗಿದ್ದು, ಈ ಕುರಿತಾಗಿ ಪತ್ರವೊಂದನ್ನ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img