Monday, September 25, 2023

ಸಿನಿಮಾ

“ದ ಜಡ್ಜ್ ಮೆಂಟ್” ಚಿತ್ರದಲ್ಲಿ ಕ್ರೆಜಿಸ್ಟಾರ್ ರವಿಚಂದ್ರನ್: ಅದ್ದೂರಿ ಕ್ಲೈಮ್ಯಾಕ್ಸ್

ಸಿನಿಮಾ ಸುದ್ದಿ: ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ "ದ ಜಡ್ಜ್ ಮೆಂಟ್” ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು. ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್,...

ಕಾಟೇರ ಶೂಟಿಂಗ್ಗೆ ಬ್ರೇಕ್.. ಮಹಾರಾಷ್ಟ್ರಕ್ಕೆ ಹೋಗಿದ್ಯಾಕೆ ಡಿ ಬಾಸ್..?

Movie News: ದರ್ಶನ್‌ ಅವರ ಬಹುನಿರೀಕ್ಷಿತ ಚಿತ್ರ ಕಾಟೇರ ಸೆಟ್ಟೇರಿ, ಶೂಟಿಂಗ್ ಆರಂಭಿಸಿದೆ. ಆದರೆ ಕಾರಣಾಂತರಗಳಿಂದ ಕಾಟೇರ ಶೂಟಿಂಗ್‌ಗೆ ಬ್ರೇಕ್ ಬಿದ್ದಿದೆ. ಅಲ್ಲದೇ, ಶೂಟಿಂಗ್‌ ನಿಲ್ಲಿಸಿದ ಡಿ ಬಾಸ್, ಮಹಾರಾಷ್ಟ್ರಕ್ಕೆ ಹೋಗಿದ್ದಾರೆ. ಹಾಗಾದ್ರೆ ಯಾಕೆ ಶೂಟಿಂಗ್‌ಗೆ ಬ್ರೇಕ್‌ ಬಿತ್ತು..? ಡಿ ಬಾಸ್ ಅಚಾನಕ್‌ ಆಗಿ ಮಹಾರಾಷ್ಟ್ರಕ್ಕೆ ಹೋಗೋಕ್ಕೆ ಕಾರಣವೇನು ಅಂತಾ ನೋಡೋಣ ಬನ್ನಿ.. ಕೆಲ ದಿನಗಳ...

ದುಬೈನಲ್ಲಿ ಜೂ.ಎನ್ಟಿಆರ್ ನಟ ರಿಷಬ್ ಶೆಟ್ಟಿಗೆ ಏನ್ ಹೇಳಿದ್ರು ಗೊತ್ತಾ..?

Movie News: ತೆಲುಗಿನ ಪ್ರಸಿದ್ಧ ನಟ ಜೂ. ಎನ್‌ಟಿಆರ್‌ರನ್ನು ಕನ್ನಡದ ಮಗ ಎಂದು ಕರೆಯುತ್ತಾರೆ. ಯಾಕಂದ್ರೆ ತೆಲುಗು ಬಿಗ್‌ಬಾಸ್‌ನಲ್ಲಿ ಮಾತನಾಡುವಾಗ, ಅವರೇ ಈ ಬಗ್ಗೆ ಹೇಳಿಕೊಂಡಿದ್ದರು. ನನ್ನ ತಾಯಿ ಕುಂದಾಪುರದವರು, ನನಗೆ ಕನ್ನಡ ಮಾತನಾಡಲು ಬರುತ್ತದೆ. ಮತ್ತು ಈ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದರು. ಇದೀಗ ದುಬೈನಲ್ಲಿ ನಡೆದ ಅವಾರ್ಡ್‌ ಫಂಕ್ಷನ್‌ನಲ್ಲೂ ಕೂಡ...

Just married: ಶೈನ್ ಶೆಟ್ಟಿ ನಟನೆಯ “ಜಸ್ಟ್ ಮ್ಯಾರಿಡ್” ಹಾಡು .

ಸಿನಿಮಾ ಸುದ್ದಿ; ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈಗ ನಿರ್ಮಾಪಕರಾಗಿದ್ದಾರೆ. abbs studios ಸಂಸ್ಥೆಯ ಮೊದಲ ಚಿತ್ರವಾಗಿ ಈ "ಜಸ್ಟ್ ಮ್ಯಾರೀಡ್" ಚಿತ್ರ ನಿರ್ಮಾಣವಾಗುತ್ತಿದೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಗಣಪತಿ ಹಬ್ಬದ ಶುಭ ಸಂದರ್ಭದಲ್ಲಿ ಈ ಚಿತ್ರದ "ಗಂ...

Pratham: “ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”

ಸಿನುಮಾ ಸುದ್ದಿ: ನಮ್ಮಲ್ಲಿ "ಮುದ್ದಿನ ಅಳಿಯ", " ಗಡಿಬಿಡಿ ಅಳಿಯ" ಹೀಗೆ ಸಾಕಷ್ಟು ಜನ ಅಳಿಯಂದರಿದ್ದೀವಿ. ಈಗ ಪ್ರಥಮ್ "ಕರ್ನಾಟಕದ ಅಳಿಯ" ಆಗಿದ್ದಾರೆ. ಮುದ್ದಿನ ಅಳಿಯ" ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ "ಕರ್ನಾಟಕದ ಅಳಿಯ" ಚಿತ್ರದ "ಮನಸಿಗೆ ಹಿಡಿಸಿದನು ಇವನು" ಹಾಡನ್ನು ಬಿಡುಗಡೆ ಮಾಡಿದರು....

Chandan Shetty: ಚಂದನ್ ಶೆಟ್ಟಿ ಹುಟ್ಟುಹಬ್ಬದಂದು “ನಾದ ಯೋಗಿ” ಯೂಟ್ಯೂಬ್ ಚಾನಲ್ ಶುಭಾರಂಭ..!

ಸಿನಿಮಾ ಸುದ್ದಿ: ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್...

Kannada movies: ಗೆಲುವಿನ ಹಾದಿಯಲ್ಲಿ”13″,,ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್,

ಸಿನಿಮಾಸುದ್ದಿ: ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್...

ಬಿಗ್‌ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಇವರೇ ನೋಡಿ..

BigBoss News: ಈ ಬಾರಿ ಬಿಗ್‌ಬಾಸ್ ಸೀಸನ್‌10ನ್ನು ಜನ ಹಬ್ಬವಾಗಿಯೇ ನೋಡುತ್ತಿದ್ದಾರೆ. ನೂರು ದಿನ ನಡೆಯುವ ಈ ಹಬ್ಬಕ್ಕೆ, ಜನ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಕಲರ್ಸ್ ಕನ್ನಡ ಬಿಗ್‌ಬಾಸ್‌ ಪ್ರೋಮೋ ರಿಲೀಸ್ ಮಾಡಿದ್ದು, ಹ್ಯಾಪಿ ಬಿಗ್‌ಬಾಸ್ ಅಂದುಕೊಂಡೇ ಹಬ್ಬದ ಸಂಭ್ರಮ ಶುರು ಮಾಡಿದ್ದಾರೆ. ಇನ್ನು ಈ ಸೀಸನ್‌ಗೆ ಬರುವ ಸ್ಪರ್ಧಿಗಳ ಬಗ್ಗೆ ಕೆಲವು ಮಾಹಿತಿ...

Sandalwood: ಯಶ್ ಅಭಿಮಾನಿಗಳನ್ನ ಕಿಡ್ನಾಪ್ ಮಾಡಿದ ಇನಾಮ್ದಾರ್ ಸಿನಿಮಾದ ನಟ ರಂಜನ್ ಛತ್ರಪತಿ !?

ಸಿನಿಮಾ ಸುದ್ದಿ: ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಇನಾಮ್ದಾರ್ ಸಿನಿಮಾ ಇದೀಗ ಮತ್ತೊಂದು ವಿಚಾರದಲ್ಲಿ ಸದ್ದು ಮಾಡುತ್ತಿದೆ, ಸಂದೇಶ ಶೆಟ್ಟಿ ಆಜ್ರಿ ನಿರ್ದೇಶನ ಮಾಡಿರುವ ಹಾಗೂ ನಿರಂಜನ್ ಶೆಟ್ಟಿ ತಲ್ಲೂರು ಬಂಡವಾಳ ಕೂಡಿರುವ ಈ ಸಿನಿಮಾ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ ಈಗಾಗಲೇ ಟೀಸರ್ ಮತ್ತು ಸಿಲ್ಕ್ ಮಿಲ್ಕು ಸಾಂಗ್ ಮೂಲಕ ಜನರ ಗಮನ ಸೆಳೆದ ಇನಾಮ್ದಾರ್...

Vinod prabhakar: ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” ಚಿತ್ರದ “ಐ ವಾನ ಫಾಲೋ ಯು” ಹಾಡು ಬಿಡುಗಡೆ .

ಸಿನಿಮಾ ಸುದ್ದಿ: ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ...
- Advertisement -spot_img

Latest News

ಕಾಂಗ್ರೆಸ್ ಚಿಲ್ಲರೆ ಹೇಳಿಕೆಗೆ ರೆಡ್ಡಿ ಗರಂ: ಅವರು ಸವಲಕು ನಾಣ್ಯವೆಂದು ಪ್ರತಿಕ್ರಿಯೆ

Political News: ಹುಬ್ಬಳ್ಳಿ: ಕಾವೇರಿಗಾಗಿ ಬೆಂಗಳೂರು ಬಂದ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೆಲ, ಜಲ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ....
- Advertisement -spot_img