Thursday, August 21, 2025

ಸಿನಿಮಾ

ಪವರ್ ಸ್ಟಾರ್ ಪತ್ನಿಗೆ 2ನೇ ಮದುವೆ:2ನೇ ಮದುವೆಗೆ ಗ್ರೀನ್ ಸಿಗ್ನಿಲ್!

ಬೇಕಾದಷ್ಟು ಸೌಲಭ್ಯಗಳು ಇಂದು ನಮಗೆ ಸುಲಭವಾಗಿ ಸಿಗುತ್ತಿದ್ದರು ಕೂಡ ಮನಸ್ಸಿಗೆ ನೆಮ್ಮದಿ ಇಲ್ಲ. ಈಗಿನ ಕಾಲದಲ್ಲಿ ಜನರು ಬಹಳ ಫಾಸ್ಟ್ ಇದ್ದಾರೆ. ಪ್ರೀತಿ, ಪ್ರೇಮ, ಅಂತ ಮದುವೆಯಾಗುತ್ತಾರೆ, ಅಷ್ಟೇ ಬೇಗನೆ ಡಿವೋರ್ಸ್ ಕೂಡ ಆಗುತ್ತಾರೆ. ನಮ್ಮವರ ಜೊತೆ ನಾವು ಸಂಬಂಧದ ಮೌಲ್ಯವನ್ನು ಮರೆತು ಬದುಕುತ್ತಿದ್ದೇವೆ ಮತ್ತು ಬಾಂಧವ್ಯವನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಇದೀಗ ಪವರ್ ಸ್ಟಾರ್...

Movie News: ನಯನತಾರಾಗೆ ಮತ್ತೆ ನೋಟೀಸ್ ಜಾರಿ: ಕಳಿಸಿದ್ಯಾರು..? ಕೇಳಿದ್ದೇನು..?

Movie News: ಕೆಲ ದಿನಗಳ ಹಿಂದೆ ನಟಿ ನಯನತಾರಾಗೆ ಸಂಬಂಧಿಸಿದ ಡಾಕ್ಯೂಮೆಂಟರಿಯಲ್ಲಿ ನಟ ಧನುಷ್‌ ಸಿನಿಮಾದ ತುಣುಗಳನ್ನು ಬಳಸಿದ್ದರಿಂದ, ಕಾಪಿರೈಟ್ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಧನುಷ್ 5 ಕೋಟಿ ಪರಿಹಾರ ಕೇಳಿ, ನೋಟೀಸ್ ಕಳುಹಿಸಿದ್ದರು. ಇದೀಗ ಆಪ್ತಮಿತ್ರ ಸಿನಿಮಾ ರಿಮೇಕ್ ಆಗಿರುವ ಚಂದ್ರಮುಖಿ ಸಿನಿಮಾ ತುಣುಕುಗಳನ್ನು ಸಹ ಈ ಡಾಕ್ಯೂಮೆಂಟರಿಯಲ್ಲಿ ಬಳಸಲಾಗಿದ್ದು, ಇದಕ್ಕೂ ಉತ್ತರಿಸಬೇಕು ಎಂದು...

2011 ಒಂದೂವರೆ ಸಾವಿರ ಸಂಬಳ, 2025 ಕೋಟಿಯಲ್ಲೇ ವ್ಯವಹಾರ, ಬಿಸಿನೆಸ್ ಜೂಜಿದ್ದಂಗೆ: ಗೋಲ್ಡ್ ಸುರೇಶ್

Special Interview: ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ಸಖತ್ ಶೈನ್ ಆಗಿ, ಕ``ನೆಗೆ ಮಧ್ಯದಲ್ಲೇ ಗೇಮ್ ನಿಲ್ಲಿಸಿ ನಡೆದ ಆಟಗಾರ ಅಂದ್ರೆ ಅದು ಗೋಲ್ಡ್ ಸುರೇಶ್. ಉದ್ಯಮದಲ್ಲಿ ಏನೋ ಸಮಸ್ಯೆ ಆಯ್ತು ಅಂದ್ರೆ ಸುರೇಶ್, ಬಿಗ್‌ಬಾಸ್ ನಿಂದ ಆಚೆ ನಡೆದಿದ್ದರು. ಮತ್ತೆ ವಾಪಸ್ ಆಟಗಾರನಾಗಿ ಬರಲಿಲ್ಲ. ಆದ್ರೆ ಗೋಲ್ಡ್ ಸುರೇಶ್ ಸಖತ್ ಫೇಮಸ್ ಅಂತೂ...

ಜೀರೋ ಫಿಗರ್ ಇದ್ರೆ ಮಾತ್ರ ಹೀರೋಯಿನ್: ಎಲ್ಲಾ ಸಿನಿಮಾದಲ್ಲೂ ಲಿಪ್ ಲಾಕ್ ಸೀನ್ ಫಿಕ್ಸ್: ನಟಿ ಖುಷಿ

Sandalwood News: ನಟಿ ಖುಷಿ ಸದ್ಯ ಸುವರ್ಣದಲ್ಲಿ ಬರುವ ನೀನಾದೆ ಸಿರಿಯಲ್‌ನಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಖುಷಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ನಟನಾ ಪಯಣದ ಬಗ್ಗೆ ಮಾತನಾಡಿದ್ದಾರೆ. ಪಾರು ಸಿರಿಯಲ್‌ನಲ್ಲಿ ಸಣ್ಣ ಪಾತ್ರ ಮಾಡಿಕ``ಂಡಿದ್ದ ಖುಷಿ, ಈಗ ಪ್ರಮುಖ ಪಾತ್ರ ನಿರ್ವಹಿಸುವಷ್ಟು ಪರ್ಫೆಕ್ಟ್ ಆಗಿದ್ದಾರೆ. ಪಾರು ಸಿರಿಯಲ್‌ನಲ್ಲಿ ನಟಿಸುವಾಗ, ಚಿಕ್ಕ ಚಿಕ್ಕ...

Sandalwood: ಚೆಲುವಿ ಪಾತ್ರಧಾರಿ ಚೆರಿಕಾ ಮೂರ್ತಿ ವಿಶೇಷ ಸಂದರ್ಶನ

Sandalwood: ಜೀ ಕನ್ನಡದಲ್ಲಿ ಬರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಚೆಲುವಿ ಪಾತ್ರ ಕೂಡ ಒಂದು. ಮುಂಚೆ ಎಲ್ಲಾ ಬಜಾರಿ ಪಾತ್ರದಂತಿದ್ದ ಚೆಲುವಿ ಪಾತ್ರ ಇದೀಗ ಓರ್ವ ಜವಾಬ್ದಾರಿ ಮಡದಿಯ ಪಾತ್ರವಾಗಿ ಬದಲಾಗಿದೆ. ಈ ಪಾತ್ರ ನಿರ್ವಹಿಸುತ್ತಿರುವ ಚೆರಿಕಾ ಮೂರ್ತಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಪಯಣದ ಬಗ್ಗೆ ಹೇಳಿಕ``ಂಡಿದ್ದಾರೆ. ಹಾಸನದವರಾದ...

ರಿಯಲ್ ಎಸ್ಟೇಟ್ ವಿವಾದದಲ್ಲಿ ಸಿಲುಕಿದ ಮಹೇಶ್ ಬಾಬು!

ಟಾಲಿವುಡ್‌ನ ಸೂಪರ್‌ಸ್ಟಾರ್ ಮಹೇಶ್ ಬಾಬು ಅವರ ಸ್ಟೈಲೇ ಡಿಫರೆಂಟ್‌. ತಮ್ಮ ನಟನೆಯ ಮೂಲಕ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಸದ್ಯ ಮಹೇಶ್ ಬಾಬು ಅವರು ರಿಯಲ್ ಎಸ್ಟೇಟ್ ವಿವಾದದಲ್ಲಿ ಸಿಲುಕಿದ್ದಾರೆ. ಇದು ಮಹೇಶ್ ಬಾಬು ಅವರ ಫ್ಯಾನ್ಸ್‌ಗೆ ಶಾಕಿಂಗ್ ಸುದ್ದಿಯಾಗಿದೆ. ರಂಗಾರೆಡ್ಡಿ ಜಿಲ್ಲಾ ಗ್ರಾಹಕ ಆಯೋಗ ಮಹೇಶ್ ಬಾಬು ಅವರಿಗೆ ನೋಟಿಸ್ ನೀಡಿದೆ. ಮಹೇಶ್...

ಚಾಮುಂಡಿಯ ಮಹಾನ್‌ ಭಕ್ತ ʼದರ್ಶನ’:ನಾಡದೇವಿಯ ಮೊರೆ ಹೋದ ದರ್ಶನ್ ಕುಟುಂಬ

ಇಂದು ಆಷಾಢ ಮಾಸದ ಎರಡನೇ ಶುಕ್ರವಾರ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ರಾಜ್ಯದ ಹಲವು ಕಡೆಯಿಂದ ಮುಂಜಾನೆಯೇ ಭಕ್ತರ ದಂಡು ನಾಡದೇವಿಯ ದರ್ಶನಕ್ಕೆ ಆಗಮಿಸಿದೆ. ಇಂದು ವಿಶೇಷವಾಗಿ ನಟ ದರ್ಶನ್ ಕೂಡ ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ತೂಗುದೀಪ್, ಅತ್ತಿಗೆ ಜೊತೆಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಚಾಮುಂಡಿ ದೇವಿಗೆ...

ನಾನು ಬಂಗಾಳಿ ಬ್ರಾಹ್ಮಣತಿ, ಹೇಗಿರಬೇಕೆಂದು ನನಗೆ ತಿಳಿದಿದೆ: ಟ್ರೋಲ್ ಮಾಡುವವರಿಗೆ ಖುಷಿ ತಿರುಗೇಟು

Bollywood News: ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುವ ಬಾಲಿವುಡ್ ನಟಿ ಖುಷಿ ಮುಖರ್ಜಿ, ಎರಡನೇಯ ಊರ್ಫಿ ಜಾವೇದ್ ಎನ್ನಿಸಿಕ``ಂಡಿದ್ದಾರೆ. ಏಕೆಂದರೆ ಈ ಮುಂಚೆ ನಟಿ ಊರ್ಫಿ ಜಾವೇದ್ ದೇಹ ತೋರಿಸುವ ವಿಚಿತ್‌ರ ಉಡುಪಿನಿಂದಲೇ, ಟ್ರೋಲ್ ಆಗುತ್ತಿದ್ದರು. ಇದೀಗ ಆ ಪ್ಲೇಸ್‌ಗೆ ಖುಷಿ ರಿಪ್ಲೇಸ್ ಆಗಿದ್ದಾರೆ. ಈಕೆಯ ಉಡುಪು ನೋಡಿ ಜನ ವಾವ್...

ದರ್ಶನ್ ಅಸಲಿ ದಸರಾ ಶುರು? – ಡಿ ಬಾಸ್ ಫ್ಯಾನ್ಸ್​ ಜಾತ್ರೆ ಫಿಕ್ಸ್!

ದಸರಾ ಹಬ್ಬ ಈ ಸಲ ಡಿ ಬಾಸ್ ಫ್ಯಾನ್ಸ್​ ಪಾಲಿಯಗೆ ಭರ್ಜರಿ ಹಬ್ಬವಾಗಲಿದೆ.. ಮತ್ತೊಮ್ಮೆ ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಿ ಜಾತ್ರೆ ಮಾಡೋ ಸಾಧ್ಯತೆ ಹೆಚ್ಚಾಗಿದೆ.. ಕಾರಣ ಇಷ್ಟೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಇದೇ ಸೆಪ್ಟೆಂಬರ್ 25ಕ್ಕೆ ರಿಲೀಸ್​ ಆಗಲಿದೆ ಅನ್ನೋ ಅಪ್ಡೇಟ್ ಸಿಕ್ಕಿದೆ.. ಕಾಟೇರ ಸಿನಿಮಾ ಬಳಿಕ ರೇಣುಕಾಚಾರ್ಯ...

Sandalwood News: ಅಭಿಮಾನಿಗಳು ಮನೆಯ ಬಳಿ ಬರುವುದು ಬೇಡ ಎಂದ ಗೋಲ್ಡನ್ ಸ್ಟಾರ್ ಗಣೇಶ್

Sandalwood News: ಇದೇ ಜುಲೈ 2ರಂದು ಸ್ಯಾಂಡಲ್‌ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಬರ್ತ್‌ಡೇ ಇದೆ. ನೆಚ್ಚಿನ ಹಿರೋ ಬರ್ತ್‌ಡೇ ಅಂದ್ರೆ ಕೇಳ್ಬೇಕಾ..? ದೂರದೂರಿನಿಂದ ಅಭಿಮಾನಿಗಳು ನಟನ ಮನೆ ಮುಂದೆ ಬಂದು ನಿಂತು ವಿಶ್ ಮಾಡಲು ಕಾಯುತ್ತಿರುತ್ತಾರೆ. ಅವಕಾಶ ಸಿಕ್ಕರೆ, ಕೇಕ್ ಕತ್ತರಿಸಿ, ಸೆಲ್ಫಿ ತೆಗೆದುಕxಡು ಸಂಭ್ರಮಿಸುತ್ತಾರೆ. ಆದರೆ ಈ ಬಾರಿ ಗೋಲ್ಡನ್...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img