Saturday, June 13, 2026

ಸಿನಿಮಾ

Bigg Boss Kannada: ಬಿಗ್‌ಬಾಸ್ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Bigg Boss Kannada: ಕನ್ನಡದ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 12ರ ಸ್ಪರ್ಧೆಯಲ್ಲಿ ಗಿಲ್ಲಿ ವಿನ್ನರ್ ಆಗಿದ್ದು, ರಕ್ಷಿತಾ ರನ್ನರ್ ಆಗಿದ್ದಾರೆ. ಗಿಲ್ಲಿ ವಿನ್ನರ್ ಅಂತಾ ಘೋಷಣೆಯಾಗುವುದಕ್ಕೂ ಮುನ್ನವೇ, ಅವರೇ ಗೆಲ್ಲುತ್ತಾರೆ ಅಂತಾ ಹಲವರು ಹೇಳಿದ್ದರು. ಅದೇ ರೀತಿ ಗಿಲ್ಲಿ ವಿನ್ ಕೂಡ ಆಗಿದ್ದಾರೆ. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮೂರ ಹುಡುಗ ಗಿಲ್ಲಿ...

ನಾನು ಮುಸ್ಲಿಂ ಎಂಬ ಕಾರಣಕ್ಕೆ ನನಗೆ ಬಹುಷಃ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್.ರಹಮಾನ್

Bollywood: ಆಸ್ಕರ್ ವಿಜೇತ, ಸಂಗೀತಗಾರ ಎ.ಆರ್.ರಹಮಾನ್ ಸಂದರ್ಶನದಲ್ಲಿ ಮಾತನಾಡಿ, 8 ವರ್ಷಗಳಿಂದ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ. ಕಾರಣ ಹೆಚ್ಚಾಗಿ ಅಲ್ಲಿ ಸಾಂಪ್ರದಾಯಿಕ ಬೇಧಭಾವವಿರಬಹುದು ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ, ತಾನು ಮುಸ್ಲಿಂ ಎಂಬ ಕಾರಣಕ್ಕೆ, ಅಥವಾ ತಮಿಳಿಗ ಎಂಬ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ. ನನಗೆ ಸಿಕ್ಕ ಅವಕಾಶವನ್ನು ಕಿತ್ತು, ಬೇರೆಯವರಿಗೆ ನೀಡಿದ್ದೂ...

Big boss Season 12: ರಕ್ಷಿತಾ ಡ್ರೆಸ್ ಹಾಕಿ ಯಂಗ್ ಆಗಿ ಕಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿ ಮಲ್ಲಮ್ಮ

Big boss Season 12: ಸದ್ಯ ಎಲ್ಲೆಲ್ಲೂ ಬಿಗ್‌ಬಾಸ್ ಕನ್ನಡ ಫಿನಾಲೆದೇ ಸುದ್ದಿ. ಈ ಬಾರಿ ಗಿಲ್ಲಿ ಗೆಲ್ಲಲ್ಲಿ ಅಂತಾ ಬೆಂಬಲಿಸುವವರು ಹೆಚ್ಚಾಗಿದ್ದರೂ, ಅಶ್ವಿನಿ ಮತ್ತು ರಕ್ಷಿತಾಗೂ ಹೆಚ್ಚಿನ ಬೆಂಬಲ ಸಿಗುತ್ತಿದೆ. ಇದೀಗ ಬಿಗ್‌ಬಾಸ್ ಮಾಜಿ ಸ್ಪರ್ಧಿಯಾಗಿರುವ ಮಲ್ಲಮ್ಮ ಅವರು ರಕ್ಷಿತಾಗಾಗಿ ಬಟ್ಟೆಯನ್ನು ಗಿಫ್ಟ್ ಆಗಿ ನೀಡುತ್ತಿದ್ದಾರೆ. ಹಾಗಾಗಿ ಫ್ಯಾಷನ್ ಡಿಸೈನರ್ ಬಳಿ ಡ್ರೆಸ್ ಡಿಸೈನ್...

ನಮ್ಮನ್ನ ದೂರ ಇಟ್ಟಿದ್ದಾರೆ ಎಂದ ದುನಿಯಾ ವಿಜಯ್ ಮಾಡಿದ ತಪ್ಪೇನು? Duniya Vijay Podcast

Sandalwood: ನಟ ದುನಿಯಾ ವಿಜಿ ಸಂದರ್ಶನದಲ್ಲಿ ಮಾತನಾಡಿದ್ದು, ಕೆಲವು ಸಿನಿಮಾಗಳನ್ನು ಓಟಿಟಿಯಲ್ಲಿ ತೆಗೆದುಕ``ಳ್ಳುತ್ತಿಲ್ಲ. ಹಲವು ಕನ್ನಡ ಸಿನಿಮಾಗಳನ್ನು ದೂರ ಇರಿಸಿದ್ದಾರೆ. ಆದರೆ ಕೆಲವು ರಾಂಗ್ ಸಿನಿಮಾಗಳನ್ನು ಹಾಕಲಾಗಿದೆ. ಈ ಬಗ್ಗೆ ವಿಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/jM0mRcyKH9w ಕೆಲವು ಸ್ಟಾರ್ ನಟರುಗಳು ಈ ಬಗ್ಗೆ ಧ್ವನಿ ಎತ್ತಿದರೆ, ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಹಾಗಾಗಿ ಕೆಲವು ಪ್ರಸಿದ್ಧರು ಕೂಡ...

Sandalwood: ಸಿನಿಮಾ ತರಬೇತಿ ನೆಪದಲ್ಲಿ ಅಮಾಯಕ ಮಕ್ಕಳಿಗೆ ಮೋಸ : Duniya Vijay Podcast

Sandalwood: ನಟ ದುನಿಯಾ ವಿಜಿ ಸಂದರ್ಶನದಲ್ಲಿ ಮಾತನಾಡಿದ್ದು, ಯಾವ ರೀತಿಯಾಗಿ ಹೆಸರು ಮಾಡಬೇಕು ಅಂತಾ ಆಸೆಯಿಂದ ಬರುವ ಅಮಾಯಕ ಮಕ್ಕಳ ಬಳಿ ಹಣ ಕಸಿದು, ತರಬೇತಿ ನೆಪದಲ್ಲಿ ಕೆಲವರು ಮೋಸ ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. https://youtu.be/RKEimIGY-iY ಹೀರೋ ಆಗಬೇಕು ಎಂದು ಬರುವ ಅಮಾಯಕರ ಬಳಿ ಸಿನಿಮಾ ತರಬೇತಿ ಹೆಸರಿನಲ್ಲಿ ಹಣ ಕಸಿದು, 3ರಿಂದ 4 ತಿಂಗಳು...

ಅವಮಾನಗಳೇ ನನ್ನ ಗೆಲುವು : ಕಲಾವಿದನಿಗೆ ಮೈಲೇಜ್ ಹೀರೋಗೆ ಅಲ್ಲ: Duniya Vijay Podcast

Sandalwood: ನಟ ದುನಿಯಾ ವಿಜಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಲ್ಯಾಂಡ್‌ಲಾರ್ಡ್ ಸಿನಿಮಾ ಬಗ್ಗೆ ಕೆಲವು ವಿಷಯಗಳನ್ನು ಹೇಳಿದ್ದಾರೆ. https://youtu.be/eW6iBESUnCA ಲ್ಯಾಂಡ್‌ಲಾರ್ಡ್ ಸಿನಿಮಾದಲ್ಲಿ ಇರುವ 1 ವಿಶೇಷ ಅಂದ್ರೆ ರಾಜ್‌. ಬಿ. ಶೆಟ್ಟಿ ಅವರಿಗೆ ವಿಗ್ ಹಾಕಿಸಿ, ಪಾತ್ರ ಮಾಡಿಸಿರುವುದು. ಈ ಮುಂಚೆ ರಾಜ್ ಅವರು ವಿಗ್ ಹಾಕಿ ಪಾತ್ರ ಮಾಡುವ ಬಗ್ಗೆ ಮಾತನಾಡಿದ್ದರು. ನನಗೆ ವಿಗ್ ಹಾಕಿಸಿ,...

Sandalwood: ಕನ್ನಡಿಗರಿಗೆ ಅವಕಾಶ ಕಡಿಮೆ ಬದುಕು ನಡೆಸೋದು ಹೇಗೆ? Aruna Balraj Podcast

Sandalwood: ಕನ್ನಡದವರು ಪ್ಯಾನ್‌ ಇಂಡಿಯಾ ಸಿನಿಮಾ ಮಾಡುವಾಗ, ಅಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರನ್ನು ಕರೆ ತರುತ್ತಾರೆ. ಹಾಗಾಗಿ ಕನ್ನಡ ಕಲಾವಿದರಿಗೆ ಕಡಿಮೆ ಅವಕಾಶ ಸಿಗುತ್ತಿದೆ ಅಂತಾರೆ ನಟಿ ಅರುಣಾ ಬಾಲ್‌ರಾಜ್. https://youtu.be/MBibOxdukus ಪೋಷಕ ನಟಿಯಾಗಿರುವ ಅರುಣಾ ಬಾಲ್‌ರಾಜ್ ಅವರು, ಸಂದರ್ಶನದಲ್ಲಿ ಮಾತನಾಡಿದ್ದು, ಕನ್ನಡಿಗರು ಪ್ಯಾನ್ ಇಂಡಿಯನ್ ಸಿನಿಮಾ ಮಾಡಬಾರದು ಅಂತಾ ನಾನು ಹೇಳುವುದಿಲ್ಲ. ಆದರೆ ಕನ್ನಡ...

ಉಪ್ಪಿ ಜಗ್ಗೇಶ್ ಶಿವಣ್ಣ ಜೊತೆ ನಟಿಸಿಲ್ಲ, ದರ್ಶನ್ ಪುನೀತ್ ಹಂಬಲ್! : Aruna Balraj Podcast

Sandalwood: ಸ್ಯಾಂಡಲ್‌ವುಡ್ ಪೋಷಕ ನಟಿ ಅರುಣಾ ಬಾಲ್‌ರಾಜ್ ಸಂದರ್ಶನದಲ್ಲಿ ಮಾತನಾಡಿದ್ದು, ತಾವು ನಟಿಸಿದ ನಟರ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/35E4CBXMHM0 ಅರುಣಾ ಅವರು ಕೆಲವೇ ಕೆಲವು ನಟರನ್ನು ಬಿಟ್ಟರೆ, ಹಲವು ನಟ-ನಟಿಯರ ಸಿನಿಮಾದಲ್ಲಿ ತಾಯಿ, ಅತ್ತಿಗೆಯ ಪಾತ್ರ ನಿರ್ವಹಿಸಿದ್ದಾರೆ. ಜಗ್ಗೇಶ್, ಉಪೇಂದ್ರ, ಶಿವಣ್ಣ ಜತೆ ಅರುಣಾ ನಟಿಸಿಲ್ಲ. ಯಶ್, ಪುನೀತ್, ದರ್ಶನ್, ಸುದೀಪ್ ಹೀಗೆ ಎಲ್ಲಾ...

Sandalwood: ಗಜ, ಅತಿರಥ ಸಿನಿಮಾಗೆ ಬಂದಿದ್ದು ಹೇಗೆ? : Aruna Balraj Podcast

Sandalwood: ನಟಿ ಅರುಣಾ ಬಾಲ್‌ರಾಜ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಈ ಮುಂಚೆ ಬರೀ ಸಿರಿಯಲ್‌ನಲ್ಲಿ ನಟನೆ ಮಾಡುತ್ತಿದ್ದ ಅರುಣಾ ಅವರಿಗೆ ಗಜ ಸಿನಿಮಾದಲ್ಲಿ ನಟಿಸುವ ಮೂಲಕ ಸಿನಿಮಾ ಲೋಕಕ್ಕೆ ಬರುವ ಅವಕಾಶ ಸಿಕ್ಕಿತ್ತು. ಈ ಬಗ್ಗೆ ಅರುಣಾ ಅವರೇ ಮಾತನಾಡಿದ್ದಾರೆ. https://youtu.be/8acvFmu6N6s 2006ರಲ್ಲಿ ಅರುಣಾ ಅವರಿಗೆ ಗಜ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತು. ಅದಕ್ಕೂ ಮುನ್ನ ಅರುಣಾ...

Sandalwood: ಬಿಗ್‌ಬಾಸ್ ಮಾಜಿ ಸ್ಪರ್ಧಿ ಧನರಾಜ್ ಆಚಾರ್ ವಿರುದ್ಧ ನೆಟ್ಟಿಗರ ಬೇಸರ

Sandalwood: ಬಿಗ್‌ಬಾಸ್ ಮಾಜಿ ಸ್ಪರ್ಧಿ, ಕಂಟೆಂಟ್ ಕ್ರಿಯೇಟರ್ ಧನರಾಜ್ ಆಚಾರ ಸಖತ್ ಫೇಮಸ್ ಯೂಟ್ಯೂಬರ್ ಕೂಡ ಹೌದು. ಜನಪ್ರತಿದಿನ ಅವರ ವ್ಲಾಗ್ ನೋಡಲು ಕಾಯುತ್ತಿರುತ್ತಾರೆ. ಯಾಕಂದ್ರೆ ಅವರ ವ್ಲಾಗ್ ಅಷ್ಟು ಮಜಾ ಇರುತ್ತದೆ. ಮಾತಿನಲ್ಲೇ ಜನರನ್ನು ನಗಿಸುವ ಟ್ಯಾಲೆಂಟ್ ಇರುವ ಧನರಾಜ್ ವಿರುದ್ಧ ಈಗ ಜನ ಬೇಸರ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವೇನೆಂದರೆ, ಧನರಾಜ್ ಈ ವರ್ಷ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img