Monday, June 29, 2026

ಸಿನಿಮಾ

ಕನ್ನಡಿಗರಿಗೆ ಸೆಪ್ಟೆಂಬರ್‌ ಸ್ಪೆಷಲ್‌- ಚಿತ್ರಮಂದಿರಕ್ಕೆ ಸ್ಟಾರ್ಸ್‌ ಸಿನಿಮಾಗಳ ಲಗ್ಗೆ

ಪ್ರಸ್ತುತ ಕನ್ನಡ ಚಿತ್ರರಂಗದ ಸ್ಥಿತಿ ಇದೀಗ ಅಧೋಗತಿಯಲ್ಲಿದೆ! ಹೌದು, ಕಳೆದೆರೆಡು ವರ್ಷಗಳನ್ನು ಸೂಕ್ಷ್ಮವಾಗಿ ಗಮನಿಸುತ್ತ ಬಂದರೆ ಯಾವೊಂದು ಸಿನಿಮಾ ಕೂಡ ಗಾಂಧಿನಗರದಲ್ಲಿ ಜೋರು ಸದ್ದು ಮಾಡಿಲ್ಲ. ಥಿಯೇಟರಲ್ಲಿ ರಿಲೀಸ್‌ ಆಗುವ ಯಾವ ಸಿನಿಮಾ ಕೂಡ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಅಷ್ಟೇ ಅಲ್ಲ, ಸಿನಿಮಾ ಮಂದಿರದತ್ತ ಪ್ರೇಕ್ಷಕ ಕೂಡ ಇಣುಕು ಹಾಕುತ್ತಿಲ್ಲ. ಇದಕ್ಕೆ ಕಾರಣ ಹಲವು... ಇಲ್ಲಿ...

ಅಂಬಾನಿ ವೆಡ್ಡಿಂಗ್ ಮುಗಿಸಿ, ಕೊರಗಜ್ಜನ ಸನ್ನಿಧಾನಕ್ಕೆ ಬಂದ ನಟಿ ಕತ್ರೀನಾ ಕೈಫ್

Bollywood News: ಬಾಲಿವುಡ್ ನಟಿ ಕತ್ರೀನಾ ಕೈಫ್ ಮುಸ್ಲಿಂ ಆಗಿದ್ದರೂ, ವಿವಾಹವಾಗಿದ್ದು ಹಿಂದೂ ಧರ್ಮದವರಾದ ವಿಕಿ ಕೌಶಲ್ ಅವರನ್ನು. ಹಾಗಾಗಿ ಕತ್ರೀನಾ ಮುಸ್ಲಿಂ ಮತ್ತು ಹಿಂದೂ ಧರ್ಮವೆರಡನ್ನೂ ಗೌರವಿಸುತ್ತಾರೆ. ಜುಲೈ 16ಕ್ಕೆ ಕತ್ರೀನಾ ಬರ್ತ್‌ಡೇ ಆಗಿದ್ದು, ಜುಲೈ 14ರಂದು ಕತ್ರೀನಾ, ಕ್ರಿಕೇಟಿಗ ಕೆ.ಎಲ್.ರಾಹುಲ್ ಮತ್ತು ಅವರ ಪತ್ನಿ ಸುನೀಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿಯೊಂದಿಗೆ ಮಂಗಳೂರಿಗೆ...

ರಿಯಲ್ ಪ್ರೆಗ್ನೆಂಟ್ ಆಗಿ ನಟಿಸಿದ್ದು ಹೆಮ್ಮೆ. ಆ ಕಷ್ಟ ನನಗಷ್ಟೇ ಗೊತ್ತು ಬಿಡಿ: ಮಮತಾ ರಾವುತ್

Special Story: ಸ್ಯಾಂಡಲ್‌ವುಡ್‌ ನಟಿ ಮಮತಾಾ ರಾವುತ್, ಅತ್ಯುತ್ತಮ ನಟನಾ ಕೌಶಲ್ಯ ಹೊಂದಿದ್ದರು ಕೂಡ, ಅಷ್ಟಾಗಿ ಪ್ರಸಿದ್ಧಿ ಪಡೆಯದ ನಟಿ. ಇದಕ್ಕೆ ಕಾರಣವೇನು ಅಂತಾ ನಟಿಯೇ ಹೇಳಿದ್ದಾರೆ. ನಾನು ಮಾಡಿದ ಪಾತ್ರ ಅತ್ಯುತ್ತಮವಾಗಿದ್ದರೂ ಕೂಡ, ಆ ಸಿನಿಮಾ ಅಷ್ಟು ಜನಮನ್ನಣೆ ಗಳಿಸಲಿಲ್ಲ. ಹಾಗಾಗಿ ನಾನು ಅಷ್ಟು ಪ್ರಸಿದ್ಧಿ ಪಡೆಯಲಿಲ್ಲ ಎಂದಿದ್ದಾರೆ. ತಮ್ಮ ನಟನಾಾ ಜೀವನದ...

ದರ್ಶನ್‌ ನಟನೆಯ ಶಾಸ್ತ್ರಿ ರೀ ರಿಲೀಸ್‌ಗೆ ಫ್ಯಾನ್ಸ್‌ ಜೈಹೋ

ನಟ ದರ್ಶನ್‌ ಅತ್ತ ರೇಣುಕಾಸ್ವಾಮಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಇತ್ತ, ಅವರ ಅಭಿನಯದ ಶಾಸ್ತ್ರಿ ಸಿನಿಮಾ ಇದೀಗ ಮರುಬಿಡುಗಡೆಯಾಗಿದೆ. ಅಷ್ಟೇ ಅಲ್ಲ, ಶುಕ್ರವಾರ ಜು.12 ರಂದು ರಾಜ್ಯಾದ್ಯಂತ ಸಿನಿಮಾ ಮರುಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆ ಆಗಿದ್ದೇ ತಡ, ಅವರ ಅಭಿಮಾನಿ ವರ್ಗ ಚಿತ್ರಮಂದಿರದ ಮುಂದೆ ಸಾಲುಗಟ್ಟಿ ಟಿಕೆಟ್‌ ಖರೀದಿಸಿ ಸಿನಿಮಾ...

ಶ್ವಾಸಕೋಶದ ಕ್ಯಾನ್ಸರ್ ಬರಲು ಕಾರಣವೇನು..? ವೈದ್ಯರೇ ವಿವರಿಸಿದ್ದಾರೆ ನೋಡಿ.

Sandalwood News: ನಿರೂಪಕಿ, ಸಕಲ ಕಲಾ ವಲ್ಲಭೆ ಅಪರ್ಣಾ (57) ಕ್ಯಾನ್ಸರ್‌ನಿಂದ ಬಳಲಿ ಸಾವನ್ನಪ್ಪಿದ್ದಾರೆ. ಎರಡೂವರೆ ವರ್ಷಗಳಿಂದ ಕ್ಯಾನ್ಸರ್ ಅವರನ್ನು ಕಾಡುತ್ತಿತ್ತು. ತಾವು ಕ್ಯಾನ್ಸರ್‌ನ 4ನೇ ಸ್ಟೇಜ್‌ನಲ್ಲಿ ಇದ್ದೇನೆ ಎಂದು ಗೊತ್ತಾಗುವಷ್ಟೊತ್ತಿಗೆ, ಸಮಯ ಮೀರಿತ್ತು. ನೀವು ಬರೀ 6 ತಿಂಗಳು ಬದುಕಬಹುದು ಎಂದು ವೈದ್ಯರು ಹೇಳಿದ್ದರು. ಆದರೆ ಅಪರ್ಣಾ ಕ್ಯಾನ್ಸರ್ ಎದುರಿಸಿ, ಎರಡು ವರ್ಷ ಬದುಕಿ,...

ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣದ ಡೀಟೆಲ್ ಮಾತುಕತೆ

Movie News: ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣ ಅದ್ಧೂರಿಯಾಗಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಾಗುತ್ತಿದೆ. ಫಾದರ್ ಸಿನಿಮಾದ ಶೂಟಿಂಗ್ ಸೆಟ್ ಗೆ ಸಿನಿಮಾ ಪತ್ರಕರ್ತರು ಭೇಟಿ ನೀಡಿದ ವೇಳೆ ಚಿತ್ರತಂಡ ಮಾತಿಗಿಳಿಯಿತು. ಪ್ರಕಾಶ್‍ ರೈ ಮತ್ತು ‘ಡಾರ್ಲಿಂಗ್‍’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಮೈಸೂರಿನ ಸುಮಾರು ನೂರು...

ಬರೀ ನಿರೂಪಕಿಯಾಗಿರಲಿಲ್ಲ ಅಪರ್ಣಾ, ಅವರಲ್ಲಿತ್ತು ಅನೇಕ ಪ್ರತಿಭೆ

Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (51) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬನಶಂಕರಿಯಲ್ಲಿನ ಮನೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅಪರ್ಣಾ ಅವರು 1984ರಲ್ಲಿ ತೆರೆಕಂಡ 'ಮಸಣದ ಹೂವು' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದರು. ಕನ್ನಡದ ಹಲವು ಸಿನಿಮಾಗಳಲ್ಲೂ ನಟಿಸುವ ಮೂಲಕ ಜನಪ್ರಿಯಗೊಂಡಿದ್ದರು. https://youtu.be/rXOn2NeNQD4 80-90 ರ ದಶಕದಲ್ಲಿ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಅಪರ್ಣಾ...

ಕ್ಯಾನ್ಸರ್‌ನಿಂದ ಖ್ಯಾತ ನಿರೂಪಕಿ ಅಪರ್ಣಾ(51) ಸಾವು

Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ತಮ್ಮ 51ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ಮೃತ ಪಟ್ಟಿದ್ದಾರೆ. 90ರ ದಶಕದಲ್ಲೇ ನಿರೂಪಕಿಯಾಗಿ ಪಾದಾರ್ಪಣೆ ಮಾಡಿದ್ದ ಅಪರ್ಣಾ, ಇದುವರೆಗೂ ನಿರೂಪಕಿಯಾಗಿ ಹಲವು ಕಾರ್ಯಕ್ರಮವನ್ನು ನಿರೂಪಣೆ ಮಾಡಿದ್ದರು. ಆದರೆ ಕ್ಯಾನ್ಸರ್‌ ಇದೆ ಎಂದು ಗೊತ್ತಾದ ಬಳಿಕ, ಕಾರ್ಯಕ್ರಮ ಕೊಡುವುದು ಅಲ್ಲದೇ, ಹಲವು ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ...

ದುಡ್ಡೆಗರಿಸಿ ನಾಪತ್ತೆಯಾಗಿದ್ದ ದಿವ್ಯಾ ವಸಂತಾ ಕೇರಳದಲ್ಲಿ ಅರೆಸ್ಟ್

Sandalwood News: ಸ್ಪಾ ಓನರ್‌ಗೆ ಬೆದರಿಕೆ ಹಾಕಿ, ದುಡ್ಡೆಗರಿಸುವ ಪ್ರಕರಣದಲ್ಲಿ ಆರೋಪಿಯಾಗಿದ್ದ ನಿರೂಪಕಿ ದಿವ್ಯಾ ವಸಂತ, ಪೊಲೀಸರ ಕಣ್ಣಿಗೆ ಕಾಣದಂತೆ ಎಸ್ಕೇಪ್ ಆಗಿದ್ದಳು. ಇದೀಗ ಕೇರಳದಲ್ಲಿ ಸಿಕ್ಕಿಬಿದ್ದಿರುವ ದಿವ್ಯಾಳನ್ನು, ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸ್ಪಾ ಓನರ್‌ಗೆ, ನಿಮ್ಮ ಸ್ಪಾನಲ್ಲಿ ವೇಶ್ಯಾವಾಟಿಕೆ ದಂಧೆ ನಡೆದಿರುವ ಸಾಕ್ಷಿ ನಮ್ಮ ಬಳಿ ಇದೆ. 15 ಲಕ್ಷ ರೂಪಾಯಿ ನೀಡದಿದ್ದರೆ, ನ್ಯೂಸ್‌...

ದರ್ಶನ್ ಕೇಸ್- ಇದೆಲ್ಲ ಸುಳ್ಳು, ಸತ್ಯ ಬೇರೆಯೇ ಇದೆ: ಕವಿರಾಜ್ ವಿಶೇಷ ಸಂದರ್ಶನ

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಪ್ರಕರಣ ಅಂದ್ರೆ, ರೇಣುಕಾಸ್ವಾಮಿ ಕೊಲೆ ಕೇಸ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದು, ಪ್ರಿಯತಮೆ ಪವಿತ್ರಾ ವಿಷಯವಾಗಿ, ಇದೀಗ ದರ್ಶನ್ ಜೈಲು ಕಂಬಿ ಎಣಿಸಬೇಕಾಗಿದೆ. ಇದೀಗ ಕರ್ನಾಟಕ ಟಿವಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಕವಿರಾಜ್, ಚಿತ್ರರಂಗದ ಪರವಾಗಿ ಮಾತನಾಡಿದ್ದಾರೆ. ಸಾಮಾನ್ಯ ಮನುಷ್ಯನೇ ಸೆಲೆಬ್ರಿಟಿಯಾಗೋದು. ಆದರೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img