Monday, June 29, 2026

ಸಿನಿಮಾ

ರೇಣುಕಾಸ್ವಾಮಿಯಂಥ ಸ್ವಾಮಿಗಳು ಬೇಕಾದಷ್ಟು ಜನ ಇದ್ದಾರೆ: ದರ್ಶನ್ ಹೊರಬರಬೇಕು: ನಟಿ ಮಮತಾ

Sandalwood News: ನಟಿ ಮಮತಾ ರಾವುತ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ನಟ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿಯಂಥ ಸ್ವಾಮಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ ದರ್ಶನ್ ಹೊರಬರಬೇಕು ಅಂತಾ ಮಮತಾ ರಾವುತ್ ಹೇಳಿದ್ದಾರೆ. ನನಗೂ ಕೂಡ ರೇಣುಕಾಸ್ವಾಮಿ ರಾತ್ರಿ ವೀಡಿಯೋ ಕಾಲ್ ಮಾಡಿದ್ದ. ಅಶ್ಲೀಲ ಮೆಸೇಜ್‌ಗಳನ್ನು ಮಾಡಿದ್ದ. ಈ ಪ್ರಕರಣದ...

Sudeep : ಸುದೀಪ್‌ಗೆ ಅವರೇ ಬಾಸ್!‌ ; ಕಿಚ್ಚ ಈವರೆಗೆ ಬಾಸ್‌ ಅಂತ ಭಾವಿಸಿರೋದು ಅವರನ್ನ ಮಾತ್ರ…

ಅರೇ, ಇದೇನಪ್ಪಾ, ಸುದೀಪ್‌ ಅವರಿಗೂ ಕೂಡ ಇಬ್ಬರು ಬಾಸ್‌ ಇದ್ದಾರ? ಈ ಪ್ರಶ್ನೆ ಸಹಜವಾಗಿಯೇ ಕಾಡುತ್ತೆ. ಕನ್ನಡ ಚಿತ್ರರಂಗದಲ್ಲಿ ಬಾಸ್‌ ಅಂದ್ರೆ ಡಿ ಬಾಸ್‌ ಅಲ್ವಾ ? ಬಹುತೇಕರಿಗೆ ಇಂಥದ್ದೊಂದು ಪ್ರಶ್ನೆ ಕಾಡದೇ ಇರದು. ನಿಜ, ದರ್ಶನ್‌ ಅವರ ಫ್ಯಾನ್ಸ್‌ಗೆ ಮಾತ್ರ ಡಿ ಬಾಸ್. ಮಿಕ್ಕವರಿಗೆ ಹೀರೋ, ಗೆಳೆಯ, ಆಪ್ತ, ಸಹೋದರ ಇತ್ಯಾದಿ... ನಟ ಸುದೀಪ್‌...

Karnataka : ರಾಜ್ಯಕ್ಕೆ ಖುಷಿ ಸುದ್ದಿ ಕೊಟ್ಟವಳು ನಾಪತ್ತೆ!; ನಿರೂಪಕಿ ದಿವ್ಯಾ ವಸಂತಾ ಸುಲಿಗೆ ಕಹಾನಿ

ದಿವ್ಯಾ ವಸಂತಾ ಯಾರಿಗೆ ಗೊತ್ತಿಲ್ಲ ಹೇಳಿ.. ಇದು ರಾಜ್ಯವೇ ಖುಷಿ ಪಡುವ ಸುದ್ದಿ ಅಂತಾ ಹೇಳ್ಕೋಂಡ್ ತಾನೊಬ್ಬ ನಿರೂಪಕಿ ಅನ್ನೋ ಸಾಮಾನ್ಯ ಜ್ಞಾನವೂ ಇಲ್ಲದಂತೆ ವರ್ತಿಸಿ, ನೆಗೆಟಿವ್​ ಟ್ರೋಲ್​ಗಳನ್ನೇ ತನ್ನ ಮಹಾನ್ ಸಾಧನೆ ಅನ್ನೋ ರೀತಿಯ ಮೆರೆಯುತ್ತಿದ್ದ ರೀಲ್ಸ್ ರಾಣಿ ದಿವ್ಯಾ ವಸಂತಾ.. ಇದೀಗ ಈಕೆಯ ಅಸಲಿ ಮುಖ ಅನಾವರಣಗೊಂಡಿದೆ. ಟ್ರೋಲ್‍ನಿಂದಲೆ ಸಾಕಷ್ಟು ಹೆಸರುವಾಸಿಯಾದವಳು....

Ambani Wedding: ಮಗ ಸೊಸೆಗೆ 640 ಕೋಟಿ ರೂ. ಬೆಲೆ ಬಾಳುವ ಮದುವೆ ಗಿಫ್ಟ್ ಕೊಟ್ಟ ಅಂಬಾನಿ ದಂಪತಿ

Ambani Wedding News: ಭಾರತದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ ಮನೆಯಲ್ಲಿ ಕೆಲವು ತಿಂಗಳಿಂದ ಮಗನ ಮದುವೆ ಸಂಭ್ರಮ ಮನೆ ಮಾಡಿದೆ. ಆಕಾಶ್ ಮತ್ತು ಇಶಾರ ಮದುವೆ ಮಾಡಿಸಿರುವ ಮುಖೇಶ್, ಇದೀಗ ಕೊನೆಯ ಮಗನಾದ ಅನಂತ್ ಅಂಬಾನಿ ಮದುವೆ ಮಾಡಿ, ಜವಾಬ್ದಾರಿ ಮುಗಿಸಲಿದ್ದಾರೆ. https://youtu.be/AE76OQKuyOM ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಶಾಲಾ ದಿನಗಳಿಂದಲೇ ಪ್ರೀತಿಸಿದವರು. ಇದೀಗ...

ಹಲಗಲಿ ಚಿತ್ರಕ್ಕೆ ಧನಂಜಯ್ ಹೀರೋ ಡಾರ್ಲಿಂಗ್ ಜಾಗಕ್ಕೆ ಬಂದ ನಟ ರಾಕ್ಷಸ ಡಾಲಿ

Sandalwood News: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ್ ನಾಯಕನಾಗಿ ಎಂಟ್ರಿ ಆಗಿದ್ದಾರೆ. ಆ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ...

ಸ್ಪಾ ಮಾಲೀಕನಿಗೆ ದಿವ್ಯಾ ವಸಂತ ಗ್ಯಾಂಗ್ ಸುಲಿಗೆ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕನ್ನಡದ ನಿರೂಪಕಿ!

Sandalwood News: ಸ್ಯಾಂಡಲ್‌ವುಡ್ ನಟಿ ಗರ್ಭಿಣಿಯಾಗಿದ್ದ ಸುದ್ದಿಯನ್ನು ಇಡೀ ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಹೇಳಿ, ಟ್ರೋಲ್ ಆಗಿದ್ದ ಕನ್ನಡದ ನ್ಯೂಸ್ ಆ್ಯಂಕರ್‌ ದಿವ್ಯಾ ವಂಸತಾ, ಇದೀಗ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿದ್ದಾಳೆ. ತಾನು ಅರೆಸ್ಟ್ ಆಗುತ್ತೇನೆಂದು ಗೊತ್ತಾಗುತ್ತಿದ್ದಂತೆ, ದಿವ್ಯಾವಂಸತ್ ಎಸ್ಕೇಪ್ ಆಗಿದ್ದಾಳೆ. ಈಕೆಯ ಸಹೋದರ ಕೂಡ ಈ ಕೇಸ್‌ನಲ್ಲಿದ್ದು, ಸಹೋದರ ಸಂದೇಶ್ ಮತ್ತು ರಾಜ್...

ನನ್ನ ಮಗ ತಪ್ಪು ಮಾಡಿಲ್ಲ.. ದರ್ಶನ್ ಪರ ಸುಮಲತಾ ಬ್ಯಾಟಿಂಗ್

ಕೊಲೆ ಆರೋಪದಲ್ಲಿ ದರ್ಶನ್‌ ಬಂಧನವಾಗಿ ಮೂರು ವಾರಗಳೇ ಕಳೆದರೂ, ಮೌನವಾಗಿದ್ದ ಸುಮಲತಾ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. https://youtu.be/mW0vdMe-fJQ?si=bAkny84lPXWI135- "ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಪತ್ನಿಯಾಗಿ ಮತ್ತು ತಾಯಿಯಾಗಿ ಅಥವಾ ಸಂಸದೆಯಾಗಿ ಮತ್ತು ಒಂದು ವ್ಯಕ್ತಿಯಾಗಿ ನನ್ನ ಜೀವನದಲ್ಲಿ ಪ್ರತಿಯೊಂದು ಜವಾಬ್ದಾರಿಯನ್ನು...

ದರ್ಶನ್​ಗೆ ನಾನೊಬ್ಬಳೇ ಹೆಂಡತಿ- ಪವಿತ್ರಾಗೌಡ ಗೆಳತಿ ಅಷ್ಟೇ!

ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪವಿತ್ರಗೌಡ ದರ್ಶನ್ ಅವರ ಪತ್ನಿ ಅಲ್ಲ, 2003ರಲ್ಲಿ ದರ್ಶನ್ ಮತ್ತು ನಾನು ಮದುವೆ ಆಗಿದ್ದೀವಿ . 19-05-2003 ರಲ್ಲಿ ದರ್ಶನ್ ಅವರ ಧರ್ಮಪತ್ನಿಯಾಗಿದ್ದೀನಿ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ ಎಂದು ಬರೆದಿದ್ದಾರೆ. https://youtu.be/DBCopg8AHkM?si=lPy7ismB9SxvYln- ಇಷ್ಟೇ ಅಲ್ಲದೆ ಈ ಪತ್ರದಲ್ಲಿ, ಪವಿತ್ರಗೌಡ ಸಂಜಯ್ ಸಿಂಗ್ ಎಂಬುವವರನ್ನು...

Darshan Case: ಅವನ ಪಾಪದ ಕೊಡ ತುಂಬಿತ್ತು! ; ವಿ.ಮನೋಹರ್ ಹೀಗೆ ಹೇಳಿದ್ದೇಕೆ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನೂ ಪ್ರಕರಣದ ಸಂಬಂಧ ನಟ ದರ್ಶನ್ ಪರ-ವಿರೋಧ ಚರ್ಚೆಗಳು ಆಗುತ್ತಲೇ ಇವೆ. ಇದರ ಇಡುವೇ ಇದೀಗ ವಿ.ಮನೋಹರ್ ಪ್ರತಿಕ್ರಿಯಿಸಿದ್ದಾರೆ. ಲಾಲಿಹಾಡು ಸಿನಿಮಾದಲ್ಲಿ ನಾನು ದರ್ಶನ್ ಅವರ ಜೊತೆ ಕೆಲಸಮಾಡಿದ್ದೇನೆ. ಅವರು ಸಹೃದಯಿ ಎಂದಿದ್ದಾರೆ. ದರ್ಶನ್ ಪ್ರಕರಣವನ್ನು ವಿಧಿಯಾಟ ಅಂತೀನಿ....

ದರ್ಶನ್ ನನ್ನ ಹಿರಿಯ ಮಗ- ಸುಮಲತಾ ಮೊದಲ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟಿ ಸುಮಲತಾ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಇನ್​ಸ್ಟಾಗ್ರಾಂನಲ್ಲಿ ಎರಡು ಪುಟಗಳ ಪತ್ರವನ್ನು ಹಂಚಿಕೊಂಡಿದ್ದಾರೆ.. ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಹೆಂಡತಿಯಾಗಿ ಮತ್ತು ತಾಯಿಯಾಗಿ ಅಥವಾ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img