Monday, June 29, 2026

ಸಿನಿಮಾ

ದರ್ಶನ್ ನನ್ನ ಹಿರಿಯ ಮಗ- ಸುಮಲತಾ ಮೊದಲ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟಿ ಸುಮಲತಾ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಇನ್​ಸ್ಟಾಗ್ರಾಂನಲ್ಲಿ ಎರಡು ಪುಟಗಳ ಪತ್ರವನ್ನು ಹಂಚಿಕೊಂಡಿದ್ದಾರೆ.. ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಹೆಂಡತಿಯಾಗಿ ಮತ್ತು ತಾಯಿಯಾಗಿ ಅಥವಾ...

ಹಂಪಿ ಎಕ್ಸ್ ಪ್ರೆಸ್ ಏರಿದ ಧರ್ಮಣ್ಣ ಕಡೂರು, ಹೊಸ ಸಿನಿಮಾ ಟೈಟಲ್ ರಿಲೀಸ್ ಮಾಡಿದ ಭಟ್ರು

Sandalwood News: ರಾಮಾ ರಾಮಾ ರೇ ಸಿನಿಮಾ ಮೂಲಕ ಸುದ್ದಿಯಾದ ಹಾಸ್ಯ ಕಲಾವಿದ ಧರ್ಮಣ್ಣ ಕಡೂರು, ಇತ್ತೀಚೆಗೆ ರಾಜಯೋಗ ಸಿನಿಮಾ ಮೂಲಕ ಜೋರು ಸದ್ದು ಮಾಡಿದ್ದರು. ಈ ಸಿನಿಮಾದಲ್ಲಿ ಧರ್ಮಣ್ಣ ಪ್ರಮುಖ ಆಕರ್ಷಣೆಯಾಗಿದ್ದರು. ಅದಕ್ಕೂ ಮುನ್ನ ಧರ್ಮಣ್ಣ ಒಂದಷ್ಟು ಸಿನಿಮಾಗಳಲ್ಲಿ ಅವರು ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಮೂಲತಃ ಅವರು ಗ್ರಾಮೀಣ ಭಾಗದ ಪ್ರತಿಭೆ. ಅದರಲ್ಲೂ...

ರಾಕ್ಷಸನ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಪ್ರಜ್ವಲ್ ಸಜ್ಜು !

Sandalwood News: ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ವಿಭಿನ್ನ ರೀತಿಯ ಸಿನಿಮಾಗಳನ್ನ ಆಯ್ಕೆ ಮಾಡಿಕೊಳ್ಳೋದ್ರಲ್ಲಿ ಮುಂದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹಾರಾರ್ ಸಿನಿಮಾದಲ್ಲಿ ಕಾಣಿಸಿಕೊಳ್ತದ್ದಾರೆ. ಹಾರಾರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರೋ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ರಾಕ್ಷಸ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ...

ದರ್ಶನ್ ಕೇಸ್ ಬಗ್ಗೆ ಕೊನೆಗೂ ಮಾತನಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

Sandalwood News: ಮಾಜಿ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಕೇಸ್‌ ಬಗ್ಗೆ ಕೊನೆಗೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸುಮಲತಾ, ನಮ್ಮ ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇರಲಿ ಅಂತಾ ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ಎಲ್ಲರಿಗೂ ನಮಸ್ಕಾರ ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು...

ಡಿವೋರ್ಸ್ ಬಗ್ಗೆ ಶ್ರೀದೇವಿ ಮಹತ್ವದ ಪೋಸ್ಟ್

ರಾಜ್‌ಕುಮಾರ್‌ ಪುತ್ರ ಯುವ ರಾಜ್‌ಕುಮಾರ್‌ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ಯುವ ರಾಜ್‌ಕುಮಾರ್ ಅವರ ವಿಚ್ಛೇದನ ಅರ್ಜಿಯ ವಿಚಾರಣೆ ಫ್ಯಾಮಿಲಿ ಕೋರ್ಟ್‌ನಲ್ಲಿ ನಡೆಯಲಿದೆ. ಹೀಗಿರುವಾಗಲೇ, ಸೋಷಿಯಲ್ ಮೀಡಿಯಾದಲ್ಲಿ ಶ್ರೀದೇವಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ. ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು...

Karnataka: ಶಿರಸಿಯ ‘ವಿಶ್ವ’ಸುಂದರಿ ; ಶೃತಿಗೆ ವಿಶ್ವ ಸುಂದರಿ ಕಿರೀಟ

ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. https://youtu.be/63hN1zAlfy4?si=3co93svDkXr4Ylw9 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023ರಲ್ಲಿ ಮಿಸ್...

Darshan: ಜೈಲಿಂದಲೇ ಜಾಮೀನಿಗೆ ಬೇಡಿಕೆ ಇಟ್ರಾ ನಟ ದರ್ಶನ್!

ಬೆಂಗಳೂರು: ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲಿನಲ್ಲಿ 11 ದಿನಗಳನ್ನು ಕಳೆದಿದ್ದಾರೆ. ನಿದ್ದೆ ಬರದ ರಾತ್ರಿಗಳನ್ನು ಸುಟ್ಟಿದ್ದಾರೆ. ನೆಮ್ಮದಿ ಇರದ ಹಗಲನ್ನು ಕಳೆದಿದ್ದಾರೆ. ಅವರನ್ನು ಕಾಣಲು ಈಗಾಗಲೇ ಅವರ ಪತ್ನಿ, ಪುತ್ರ, ತಾಯಿ ಮತ್ತು ಸಹೋದರ ಹೋಗಿ ಸಮಾಧಾನ ಹೇಳಿದ್ದಾಗಿದೆ. ಯಾರು ಎಷ್ಟೇ ಸಮಾಧಾನದ...

Darshan: ದರ್ಶನ್ ಅಭಿಮಾನಿಯ ಹುಚ್ಚಾಭಿಮಾನ: ತನ್ನ ಹಾಲುಗಲ್ಲದ ಮಗುವನನ್ನೇ ಖೈದಿ ಮಾಡಿದ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತ ನಟ ದರ್ಶನ್ ಜೈಲು ಬಂಧಿಯಾಗಿದ್ದಾರೆ. ದರ್ಶನ್ ಜೈಲುಪಾಲಾಗಿದ್ದರೂ, ಅವರ ಅಭಿಮಾನಿಗಳ ಅಂಧಾಭಿಮಾನ ಮಾತ್ರ ನಿಂತಿಲ್ಲ. ಹೌದು, ದರ್ಶನ್ ಏನೇ ಮಾಡಿದರೂ ಅದು ದರ್ಶನ್ ಫ್ಯಾನ್ಸ್ ಗೆ ಖುಷಿ. ಒಂದು ರೀತಿ ಸಂಭ್ರಮ. ಅದು ತೆರೆ ಮೇಲಿನ ಖುಷಿಗೆ ಸಂಭ್ರಮಿಸಲಿ. ಆದರೆ, ಒಂದು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ, ದರ್ಶನ್...

ಅಪ್ಪುವಿಗಾಗಿ ಬರೆದಿದ್ದ ಭೂಮಿಗೆ ಬಂದ ಭಗವಂತ ಹಾಡು ರಿಲೀಸ್ ಮಾಡಿದ ಅಪ್ಪ, ಅಮ್ಮ, ಅಪ್ಪು ತಂಡ

Movie News: ಸ್ಯಾಂಡಲ್‌ವುಡ್ ನಟ, ಅತ್ಯುತ್ತಮ ವ್ಯಕ್ತಿತ್ವದ ವ್ಯಕ್ತಿ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಮೂರು ವರ್ಷಗಳೇ ಆಯ್ತು. ಆದರೂ ಕೂಡ ಅವರ ನೆನಪು ನಮ್ಮನ್ನು ಬಿಟ್ಟಿಲ್ಲ. ಅಪ್ಪು ಸಮಾಧಿಯನ್ನು ನೋಡಲು ಎಷ್ಟೋ ಅಭಿಮಾನಿಗಳು, ದೂರದೂರದ ಊರಿಂದ ಇಂದಿಗೂ ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಬರುತ್ತಿದ್ದಾರೆ. ಅಲ್ಲದೇ, ಅಪ್ಪು ಸಮಾಧಿ ಬಳಿ, ಹೂವು, ಫೋಟೋ, ಟೀ ಶರ್ಟ್...

Darshan: ದರ್ಶನ್ ಬಗ್ಗೆ ಹಂಸಲೇಖ ಹೇಳಿಕೆ: ಮಗು ತಪ್ಪು ಮಾಡಿದ್ರೆ…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...
- Advertisement -spot_img

Latest News

ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ!: ವಿಪಕ್ಷಗಳ ವಿರುದ್ಧ ಗುಡುಗಿದ ಸಿಎಂ ಡಿಕೆಶಿ

Political News: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕರಾದ...
- Advertisement -spot_img