Monday, June 29, 2026

ಸಿನಿಮಾ

Sandalwood News: ದರ್ಶನ್ ಅರೆಸ್ಟ್- ನಟಿ ರಮ್ಯಾ ಎಂಟ್ರಿ!

Sandalwood News: ರೇಣುಕಾಸ್ವಾಮಿ ಹತ್ಯೆ ಕೇಸ್​ಗೆ ಸಂಬಂಧಿಸಿಂತೆ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಕುತೂಹಲದ ಸಂಗತಿ ಎಂದ್ರೆ, ಈ ಕೇಸ್​ಗೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನ ಅವರು ರಿಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವ ಟ್ವಿಟರ್​ಗೆ ರಮ್ಯಾ ಅವರು ಶೇರ್ ಮಾಡಿದ್ದಾರೆ. ಸೆಕ್ಷನ್ 302ರ...

ಕೊ*ಲೆಯಾದ ರೇಣುಕಾಸ್ವಾಮಿ ದರ್ಶನ್ ಫ್ಯಾನ್!

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಬಂಧನವಾಗಿದ್ದು, ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುತೂಹಲದ ಸಂಗತಿ ಎಂದರೆ, ಹತ್ಯೆಯಾಗಿರುವುದು ದರ್ಶನ್ ಅವರ ಅಭಿಮಾನಿ ರೇಣುಕಾಸ್ವಾಮಿಯೇ.. ರೇಣುಕಾಸ್ವಾಮಿ ಮೊದಲಿನಿಂದಲೇ ದರ್ಶನ್ ಅವರ ಪಕ್ಕಾ ಅಭಿಮಾನಿಯಾಗಿದ್ದ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ...

ಪೊಲೀಸರ ವಿಚಾರಣೆ- ದರ್ಶನ್ ಹೇಳಿಕೆ ಪ್ರತಿಕ್ರಿಯೆ

Sandalwood News: ರೇಣುಕಾಸ್ವಾಮಿ ಕೇಸ್ ಪ್ರಕರಣದಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರ ವಿಚಾರಣೆ ವೇಳೆ ಹೇಳಿಕೆ ನೀಡಿರುವ ದರ್ಶನ್ ಅವರು, ರೇಣುಕಾಸ್ವಾಮಿ ಅವರಿಗೆ ಹೆದರಿಸಲು ಮಾತ್ರ ನಾನು ಹೇಳಿದ್ದು. ಆದರೆ, ಕೊಲೆ ಮಾಡುವಂತೆ...

Darshan Arrest Case: ಪವಿತ್ರ ಗೌಡರನ್ನು ವಶಕ್ಕೆ ಪಡೆದ ಆರ್‌ಆರ್ನಗರ ಪೊಲೀಸರು

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಇನ್ನು ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯನ್ನು ದರ್ಶನ್ ಕೊಲೆ ಮಾಡಿದ್ದಾರೆಂಬ ಆರೋಪವಿದೆ. ಹಾಗಾಗಿ ಪವಿತ್ರ ಗೌಡರನ್ನು ಆರ್‌ಆರ್‌ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ದರ್ಶನ್ ತುಗೂದೀಪ ಅವರ ಅಪ್ಪಟ...

ಮದುವೆಗೆ ಕರೆದರೆ ಹೋಗಿ ಆಶೀರ್ವಾದ ಮಾಡಿ ಬರುತ್ತೇವೆ: ಪುತ್ರಿ ವಿವಾಹದ ಬಗ್ಗೆ ಶತ್ರುಘ್ನ ಸಿನ್ಹಾ ಮಾತು

Bollywood News: ಶತ್ರುಘ್ನ ಸಿನ್ಹಾ ಪುತ್ರಿ ನಟಿ ಸೋನಾಕ್ಷಿ ಸಿನ್ಹಾ, ತಮ್ಮ ಬಾಯ್‌ಫ್ರೆಂಡ್ ಝಹೀರ್‌ ಇಕ್ಬಾಲ್ ಜೊತೆ ವಿವಾಹವಾಗುತ್ತಿದ್ದಾರೆ. ಜೂನ್. 23ಕ್ಕೆ ಮುಂಬೈನಲ್ಲೇ ವಿವಾಹವಾಗುತ್ತಿದ್ದಾರೆಂದು ಸುದ್ದಿಯಾಗಿದೆ. ಆದರೆ ಈ ಬಗ್ಗೆ ಸೋನಾಕ್ಷಿ ಸಿನ್ಹಾ ತಂದೆ ವಿಚಿತ್ರವಾದ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಾಧ್ಯಮದವರಿಗೆ ಎಷ್ಟು ಗೊತ್ತೋ, ನನಗೂ ಅಷ್ಟೇ ಗೊತ್ತು. ಆಕೆ ಇದೇ 23ಕ್ಕೆ ಮುಂಬೈನಲ್ಲಿ ವಿವಾಹವಾಗುತ್ತಿದ್ದಾಳೆ. ಆದರೆ...

Sandalwood Crime News: ರೇಣುಕಾಸ್ವಾಮಿ ಯಾರು? ದರ್ಶನ್ ಹ*ತ್ಯೆ ಮಾಡಿದ್ದೇಕೆ?

Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್ ನಟ ದರ್ಶನ್ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಯಾರು? ದರ್ಶನ್ ಸಿಲುಕಿಕೊಂಡಿದ್ದು ಹೇಗೆ? ಪವಿತ್ರಾಗೌಡ ಹೆಸರು ಈ ಕೇಸ್​ನಲ್ಲಿ ತಳಕು ಹಾಕಿಕೊಂಡಿದ್ದೇಕೆ ಎಂಬ ಇಂಟ್ರೆಸ್ಟಿಂಗ್ ಸ್ಟೋರಿ ತೋರಿಸ್ತೀವಿ ನೋಡಿ.. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಪದೇ ಪದೇ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾಗೌಡ...

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

Sandalwood News: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ...

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

Sandalwood News: ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ.  ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ. ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು...

Sandalwood News: ಆ 3ನೇ ವ್ಯಕ್ತಿ ಕುರಿತು ನಿವೇದಿತಾ ಹೇಳಿದ್ದೇನು?

Sandalwood News: ಸ್ಯಾಂಡಲ್​ವುಡ್​ನ ಕ್ಯೂಟ್ ಜೋಡಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ವಿಚ್ಛೇದನ ಪಡೆದ ಬಳಿಕ ಇಬ್ಬರು ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಹಲವು ಗಾಸಿಪ್​ಗಳಿಗೆ ತೆರೆಎಳೆದಿದ್ದಾರೆ. ಇಬ್ಬರ ಸಂಸಾರ ಹಾಳಾಗಲು ಮೂರನೇ ವ್ಯಕ್ತಿಯೇ ಕಾರಣ ಎಂಬ ಸುದ್ದಿ ಫೇಸ್​ಬುಕ್ ಸೇರಿದಂತೆ ಸೋಶಿಯಲ್ ಮೀಡಿಯಾಗಳಲ್ಲಿ ಹಲ್​ಚಲ್ ಎಬ್ಬಿಸಿತ್ತು. ಇದು ನಿವೇದಿತಾ...

Sandalwood News: ಯುವ ರಾಜ್​ಕುಮಾರ್ ವಿಚ್ಛೇದನ- ಪತ್ನಿ ಶ್ರೀದೇವಿ ಸ್ಫೋಟಕ ಹೇಳಿಕೆ

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ನಟ ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್​ಕುಮಾರ್ ಅಲಿಯಾಸ್ ಯುವ ರಾಜ್​ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. 2019ರಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img