Tuesday, June 30, 2026

ಸಿನಿಮಾ

ನಟ ಅಮಿತಾಬ್ ಬಚ್ಚನ್‌ಗೆ ಲತಾ ಮಂಗೇಶ್ಕರ್ ಪ್ರಶಸ್ತಿ

Movie News: ಬಾಲಿವುಡ್ ನಟ ಅಮಿತಾಬ್‌ ಬಚ್ಚನ್‌ಗೆ ಲತಾ ದಿನಾನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಲಾಗುತ್ತಿದೆ. ಅಮಿತಾಬ್ ಬಾಲಿವುಡ್‌ನ ನಟನಾ ರಂಗದಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಗಾಯಕಿ ಲತಾ ಮಂಗೇಶ್ಕರ್ ಅವರ ಪೂರ್ತಿ ಹೆಸರು ಲತಾ ದೀನಾಾನಾಥ್ ಮಂಗೇಶ್ಕರ್. ಮಂಗೇಶ್ಕರ್ ಕುಟುಂಬವು, ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಇದಕ್ಕಾಗಿ ಅಮಿತಾಬ್ ಬಚ್ಚನ್ ರನ್ನು ಆಯ್ಕೆ ಮಾಡಲಾಗಿದೆ. ದಿವಂಗತ...

ಮಲೆಯಾಳಿ ನಟ ಮೋಹನ್‌ಲಾಲ್‌ರನ್ನು ಭೇಟಿಯಾದ ನಟ ರಿಷಬ್ ಶೆಟ್ಟಿ..

Movie News: ಮಲೆಯಾಳಿ ನಟ ಮೋಹನ್ ಲಾಲ್, ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿದ್ದು, ಪ್ರಗತಿ ಶೆಟ್ಟಿ ಕೂಡ ಈ ಸಮಯದಲ್ಲಿ ಹಾಜರಿದ್ದರು. ರಿಷಬ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಫೋಟೋ ಹಂಚಿಕೊಂಡಿದ್ದು, ಸಂತೋಷ ಮತ್ತು ಗೌರವಯುತವಾದ ಭೇಟಿ ಎಂದು ಬರೆದುಕೊಂಡಿದ್ದಾರೆ. ನಿನ್ನೆ ಮೋಹನ್ ಲಾಲ್ ಉಡುಪು ಜಿಲ್ಲೆಯ ಬೈಂದೂರು ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ...

ಸಿಟ್ಟಲ್ಲಿ ವಿಚಿತ್ರವಾಗಿ ಸಿನಿಮಾ ವಿಮರ್ಷೆ ಮಾಡುತ್ತಿದ್ದ ಆ್ಯಂಗ್ರಿ ರ್ಯಾಂಟ್‌ಮ್ಯಾನ್ ನಿಧನ..

Movie News: ಯೂಟ್ಯೂಬ್‌ನಲ್ಲಿ ಚಿತ್ರ ವಿಚಿತ್ರವಾಗಿ ಅರಚಾಡುತ್ತ. ಸಿಟ್ಟಿನಲ್ಲಿ ಸಿನಿಮಾ ವಿಮರ್ಷೆಯನ್ನು ಮಾಡಿ, ಇದ್ದದ್ದನ್ನು ಇದ್ದ ಹಾಗೆ ಹೇಳುತ್ತಿದ್ದ ಯೂಟ್ಯೂಬರ್ ಆ್ಯಂಗ್ರಿ ರ್ಯಾಂಟ್‌ಮ್ಯಾನ್ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಆ್ಯಂಗ್ರಿ ರ್ಯಾಂಟ್‌ಮ್ಯಾನ್ ನಿಜವಾದ ಹೆಸರು ಅಭ್ರದೀಪ್ ಸಹಾ(27). ಇವರ ಯೂಟ್ಯೂಬ್‌ನಲ್ಲಿ 4 ಲಕ್ಷಕ್ಕೂ ಅಧಿಕ ಸಬ್‌ಸ್ಕ್ರೈಬರ್ಸ್ ಇದ್ದರು. ಇವರು ಎಲ್ಲಾ ಭಾಷೆಯ ಪ್ರಸಿದ್ಧ ಸಿನಿಮಾವನ್ನು ನೋಡಿ, ಅದರ...

ದ್ವಾರಕೀಶ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣುಗಳನನ್ನು ದಾನ ಮಾಡಿ ಮಾದರಿಯಾಗಿದ್ದಾರೆ: ಸಿಎಂ

Movie News: ಸಿಎಂ ಸಿದ್ದರಾಮಯ್ಯ ಇಂದು ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ಈ ಬಗ್ಗೆ ಮಾತನಾಡಿರುವ ಸಿಎಂ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಯನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಹಾಸ್ಯನಟನಾಗಿ ಮಾತ್ರವಲ್ಲ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದ್ದರು. ಡಾ|| ರಾಜ್...

’ಗುಂಮ್ಟಿ’ ಟೈಟಲ್ ಪೋಸ್ಟರ್ ರಿಲೀಸ್: ತೆರೆಮೇಲೆ ಕುಡುಬಿ ಜನಜೀವನ ಅನಾವರಣ

Movie News: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ಹೌದು, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ತಮ್ಮ ಮೂರನೇ ಸಿನಿಮಾಕ್ಕೆ ‘ಗುಂಮ್ಟಿ’...

ನಟ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ, ಮಾಜಿ ಸಿಎಂ ಸಂತಾಪ

Movie News: ಸಿನಿಮಾ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನಕ್ಕೆ ಸಿನಿಮಾ ಗಣ್ಯರಲ್ಲದೇ, ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ...

ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ..

Movie News: ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಲೂಸ್ ಮೋಷನ್ ಆಗಿ, ಆರೋಗ್ಯ ಹಾಳಾಗಿದ್ದು, ಬೆಳಿಗ್ಗೆ ಎದ್ದು ಕಾಫಿ ಕುಡಿದು, ನಿದ್ರಿಸಿದ್ದ ದ್ವಾರಕೀಶ್ ಮಲಗಿದ್ದಲ್ಲೇ, ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಷ್ಣು ವರ್ಧನ್‌ಗೆ ಬೆಸ್ಟ್ ಜೋಡಿಯಾಗಿ ನಟಿಸಿದ್ದ ದ್ವಾರಕೀಶ್ ಅವರ ಕಳ್ಳ ಕುಳ್ಳ ಸಿನಿಮಾ ಬೆಸ್ಟ್ ಕಾಂಬಿನೇಷನ್ ಆಗಿತ್ತು. ವಿಷ್ಣು ನಿಧನಕ್ಕೂ ಮುನ್ನ ಆಪ್ತಮಿತ್ರ ಸಿನಿಮಾದಲ್ಲಿ...

ನಾಮಪತ್ರ ಸಲ್ಲಿಸಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

Political News: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಗೀತಾ ಶಿವರಾಜ್‌ಕುಮಾರ್‌ಗೆ ಪತಿ ನಟ ಶಿವರಾಜ್‌ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಾಥ್ ನೀಡಿದರು. ಸಹೋದರ ಮಧು ಬಂಗಾರಪ್ಪ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಮತ್ತು ಪಕ್ಷೇತರ...

ಸ್ತ್ರೀವಾದದ ಬಗ್ಗೆ ನನಗೆ ನಂಬಿಕೆ ಇಲ್ಲ: ನಟಿ ನೂರಾ ಫತೇಹಿ

Bollywood News: ಬಾಲಿವುಡ್ ಸೆಲೆಬ್ರಿಟಿಗಳು ಹಣಕ್ಕಾಗಿ ಶ್ರೀಮಂತರನ್ನು ಮದುವೆಯಾಗುತ್ತಿದ್ದಾರಷ್ಟೇ, ಆ ದಂಪತಿಯ ಮಧ್ಯೆ ಖುಷಿ ಎನ್ನುವುದೇ ಇಲ್ಲ ಎಂದು ಬಾಲಿವುಡ್‌ ನಟಿ ನೂರಾ ಫತೇಹಾ ಹೇಳಿಕೆ ನೀಡಿದ್ದರು. ಇದೀಗ ನಟಿ ಇನ್ನೊಂದು ಹೇಳಿಕೆ ನೀಡಿದ್ದು, ಸ್ತ್ರೀವಾದದ ಬಗ್ಗೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಗಂಡು ಹೆಣ್ಣು ಇಲ್ಲಿ ಸಮನಾಗಿದ್ದಾರೆ. ಆದರೆ ಜನ ಪತಿ ಕೆಲಸಕ್ಕೆ...

20 ವರ್ಷಗಳ ಮುನಿಸು ಮರೆತು ಒಂದಾದ ನಟಿ ಮಲ್ಲಿಕಾ ಶೇರಾವತ್ ಮತ್ತು ಇಮ್ರಾನ್ ಹಾಶ್ಮಿ

Movie News: ಮರ್ಡರ್‌ ಸಿನಿಮಾದಲ್ಲಿ ಲಿಪ್ ಕಿಸ್ ಮೂಲಕ ಸಖತ್ ಸೌಂಡ್ ಮಾಡಿದ್ದ ಜೋಡಿ ಅಂದ್ರೆ ಅದು ನಟ ಇಮ್ರಾನ್ ಹಾಶ್ಮಿ ಮತ್ತು ಮಲ್ಲಿಕಾ ಶೇರಾವತ್ ಜೋಡಿ. ಆದರೆ ಈ ಜೋಡಿ ಸಿನಿಮಾ ಬಳಿಕ ಜಗಳ ಮಾಡಿ ಮಾತು ಬಿಟ್ಟಿದ್ದರು. ಇವರಿಬ್ಬರು ನಿಜ ಜೀವನದಲ್ಲೂ ಕಿರಿಕ್ ಮಾಡಿಕೊಂಡು ದೂರಾಗಿದ್ದರು. ಆದರೆ 20 ವರ್ಷಗಳ ಬಳಿಕ, ಪಾರ್ಟಿಯೊಂದರಲ್ಲಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img