Wednesday, July 1, 2026

ಸಿನಿಮಾ

ರಾಂಗ್ ರೂಟ್‌ನಲ್ಲಿ ಕಾರು ಚಲಾಯಿಸಿ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ನಟಿ..

Movie News: ತೆಲುಗು ನಟಿ ಸೌಮ್ಯ, ರಾಂಗ್ ರೂಟ್‌ನಲ್ಲಿ ಕಾರು ಚಲಾಯಿಸಿಕೊಂಡು ಬಂದು, ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಸೌಮ್ಯ ತಾಯಿಗೆ ಅನಾರೋಗ್ಯವಿದ್ದು, ಮಾತ್ರೆ ತೆಗೆದುಕೊಳ್ಳುವ ಸಲುವಾಗಿ, ಅರ್ಜೆಂಟ್‌ನಲ್ಲಿ ಗಾಡಿ ಓಡಿಸಿಕೊಂಡು ಬರುವಾಗ, ರಾಂಗ್‌ ರೂಟ್‌ನಲ್ಲಿ ಬಂದಿದ್ದಾರೆ. ಈ ವೇಳೆ ಅಡ್ಡಗಟ್ಟಿದ ಪೊಲೀಸರು, ನಟಿಯ ವಿರುದ್ಧ ಹೈದರಾಬಾದ್‌ನ ಬಂಜಾರ ಹೀಲ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ರಾಂಗ್‌ ರೂಟ್‌ನಲ್ಲಿ...

ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮದ ವಿಶೇಷತೆಗಳೇನು ಗೊತ್ತೇ..?

National News: ಇದೇ ವರ್ಷ ಜುಲೈ 12ರಂದು ಮುಖೇಶ್ ಮತ್ತು ಅನಿತಾ ಅಂಬಾನಿ ಪುತ್ರ ಅನಂತ್ ಅಂಬಾನಿ ತಮ್ಮ ಬಹುಕಾಲದ ಗೆಳತಿ ರಾಧಿಕಾ ಮರ್ಚಂಟ್ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಆದರೆ ಅದಕ್ಕೂ ಮುನ್ನ ಮಾರ್ಚ್ 1ರಿಂದ 3ವರೆಗೂ ಅನಂತ್ ಮತ್ತು ರಾಧಿಕಾ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ನಡೆಯಲಿದೆ. ಗುಜರಾತ್‌ನ ಜಾಮ್‌ನಗರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್...

ಅಪಘಾತದಲ್ಲಿ ನಟಿ ಆಂಚಲ್ ಮತ್ತು ಗಾಯಕ ಛೋಟು ಪಾಂಡೆ ಸಾವು..

Movie News: ಭೋಜ್ಪುರಿ ನಟಿ ಅಂಚಲ್ ತಿವಾರಿ ಮತ್ತು ಗಾಯಕ ಛೋಟು ಪಾಂಡೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪಂಚಾಯತ್ 2 ಚಿತ್ರದ ಮೂಲಕ ಫೇಮಸ್ ಆಗಿದ್ದ ಆಂಚಲ್, ಚಿಕ್ಕ ವಯಸ್ಸಿಗೆ ನಿಧನರಾಗಿದ್ದಾರೆ. ಬಿಹಾರದ ದೇವಕಲಿ ಎಂಬ ಗ್ರಾಮದ ಬಳಿ ಈ ರಸ್ತೆ ಅಪಘಾತವಾಗಿದ್ದು, ನಟಿ, ಗಾಯಕಿ ಚಲಿಸುತ್ತಿದ್ದ ಕಾರ್ ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಹಿಂದಿನಿಂದ...

ನಾನು ಮದುವೆಯಾಗುವ ಹುಡುಗ VD ಹಾಗಿರಬೇಕು ಎಂದ ನಟಿ ರಶ್ಮಿಕಾ..

Movie News: ನಾನು ಮದುವೆಯಾಗುವ ಹುಡುಗ VD ರೀತಿ ಇರಬೇಕು ಎಂದು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದು, ಹಾಗಾದ್ರೆ ಇವರ ಬಾಯ್‌ಫ್ರೆಂಡ್ ವಿಜಯ್ ಅನ್ನೋದು ಫಿಕ್ಸ್ ಅಂತಾ, ರಶ್ಮಿಕಾ ಅಭಿಮಾನಿಗಳು ಹೇಳುತ್ತಿದ್ದಾರೆ. ರಶ್ಮಿಕಾ ಪ್ರಕಾರ ವಿಡಿ ಅಂದ್ರೆ ವೇರಿ ಡೇರಿಂಗ್ ಎಂದರ್ಥ. ಆದರೆ ಇವರ ಫ್ಯಾನ್ಸ್ ಪ್ರಕಾರ, ವಿಡಿ ಅಂದ್ರೆ ವಿಜಯ್ ದೇವರಕೊಂಡ ಎಂದರ್ಥ. ಈ...

58ನೇ ವಯಸ್ಸಿಗೆ ಗರ್ಭಣಿಯಾದ ಸಿಧು ಮೂಸೇವಾಲಾ ತಾಯಿ

National News: ಕೆಲ ತಿಂಗಳ ಹಿಂದೆ ಕೊಲೆಯಾದ ಸಿಂಗಲ್ ಸಿಧು ಮೂಸೆವಾಲಾ ಅವರ ತಾಯಿ ತಮ್ಮ 58ನೇ ವಯಸ್ಸಿಗೆ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಇವರ ಮನೆಗೆ ಮಗುವಿನ ಆಗಮನವಾಗಲಿದ್ದು, ಸಿಧು ತಂದೆ 60ನೇಯ ವಯಸ್ಸಿಗೆ ಮತ್ತೆ ತಂದೆಯಾಗಲಿದ್ದಾರೆ. ಚರಣ್ ಕೌರ ಮತ್ತು ಬಲ್ಕೌರ್ ಸಿಂಗ್‌ಗೆ ಸಿಧು ಮೂಸೆವಾಲ ಏಕೈಕ ಪುತ್ರನಾಗಿದ್ದ. ಆದರೆ ಕಳೆದ ವರ್ಷ...

ಬಾಲಿವುಡ್ ಹಾಡುಗಾರ, ಗಝಲ್ ಮಾಂತ್ರಿಕ ಪಂಕಜ್‌ ಉದಾಸ್ ನಿಧನ

Bollywood News: ಬಾಲಿವುಡ್ ಹಾಡುಗಾರ, ಗಝಲ್ ಸಿಂಗರ್ ಪಂಕಜ್‌ ಉದಾಸ್(73) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಕಜ್ ಉದಾಸ್, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬಾಲಿವುಡ್ ಹಾಡಷ್ಟೇ ಅಲ್ಲದೇ, ಪಂಕಜ್ ಉದಾಸ್ ಕೇಳಲು ಹಿತವೆನ್ನಿಸುವ ಗಝಲ್ ಕೂಡ ಹಾಡಿದ್ದರು. ಕನ್ನಡದ ಸ್ಪರ್ಶ ಚಿತ್ರದ ಫೇಮಸ್ ಹಾಡಾಗಿರುವ ಅಂದಕಿಂತ ಚೆಂದ ನೀನೇ ಸುಂದರ ಹಾಡಿಗೆ, ಪಂಕಜ್ ಉದಾಸ್ ಕಂಠದಾನ ಮಾಡಿದ್ದರು. ಪಂಕಜ್...

ಫೆ. 29ರಿಂದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಶುರು: ಚಾಲನೆ ಮಾಡಲಿದ್ದಾರೆ ಸಿಎಂ

Movie News: ಈ ಬಾರಿ ಫೆ. 29 ರಿಂದ ಮಾರ್ಚ್ 7ರ ವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯ ಸಿದ್ಧತೆಗಳು ಜೋರಾಗಿ ನಡೆದಿದೆ. ಚಿತ್ರೋತ್ಸವದ ಕೋರ್ ಸಮಿತಿಯ ಅಧ್ಯಕ್ಷರು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪದನಿಮಿತ್ತ ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ ಡಾ.ತ್ರಿಲೋಕಚಂದ್ರ ಕೆ.ವಿ ಚಿತ್ರೋತ್ಸವದ ಬಗ್ಗೆ ಮಾಹಿತಿ...

ಅತ್ಯಾಚಾರ ಆರೋಪದಡಿ ನಟ ಅರೆಸ್ಟ್: ಮದುವೆಯಾಗುವುದಾಗಿ ನಂಬಿಸಿ ವಂಚನೆ

Movie News: ಮದುವೆಯಾಗುವುದಾಗಿ ನಂಬಿಸಿ, 13 ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದ ಆರೋಪದಡಿ ನಟ ಮನೋಜ್ ರಜಪೂತ್ ಅರೆಸ್ಟ್ ಆಗಿದ್ದಾನೆ. ಛತ್ತಿಸಘಡನ ನಿವಾಸಿಯಾಗಿರುವ ನಟ, ನಿರ್ಮಾಪಕ, ನಿರ್ದೇಶಕ ಮನನೋಜ್ ರಜಪೂತ್, ಯುವತಿಗೆ 13 ವರ್ಷದಿಂದ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿದ್ದಾರೆ. 2011ರಿಂದ ಯುವತಿಗೆ ರಜಪೂತ್ ಪರಿಚಯವಿದ್ದು, ಅಂದಿನಿಂದ ಇಂದಿನವರೆಗೂ ಹೀಗೆ ಮಾಡಿದ್ದು, ಇದೀಗ...

ಕೆರೆಬೇಟೆ ಟ್ರೇಲರ್ ಬಿಡುಗಡೆ: ಇದು ಗೌರಿಶಂಕರ ಚಿತ್ರ

Movie News: 'ಕೆರೆಬೇಟೆ' ಫಸ್ಟ್ ಲುಕ್ ಮತ್ತು ಟೀಸರ್ ಮೂಲಕವೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ಸಿನಿಮಾ. ಇದೀಗ ಸಿನಿಮಾತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಭಾರಿ ನಿರೀಕ್ಷೆಯ ಟ್ರೈಲರ್ ರಿಲೀಸ್ ಆಗಿದೆ. 'ಕೆರೆಬೇಟೆ' ಮಲೆನಾಡು ಭಾಗದ ಮೀನು ಬೇಟೆಯಾಗುವ ಒಂದು ಪದ್ಧತಿ. ಮಲೆನಾಡಿನ ಈ ವಿಭಿನ್ನ ಸಂಸ್ಕೃತಿಯನ್ನು ಮೊದಲ ಬಾರಿಗೆ ತೆರೆಮೇಲೆ...

ಮೊದಲ ದಿನವೇ ಅತ್ಯುತ್ತಮ ರೆಸ್ಪಾನ್ಸ್ ಪಡೆದ ಆರ್ಟಿಕಲ್ 370 ಚಿತ್ರ

Bollywood News: ಬಾಲಿವುಡ್‌ನ ಆರ್ಟಿಕಲ್ 370 ಚಿತ್ರ ಇಂದು ಬಿಡುಗಡೆಯಾಗಿದ್ದು, ಸಖತ್ ರೆಸ್ಪಾನ್ಸ್ ಗಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಉತ್ತಮ ರೆಸ್ಪಾನ್ಸ್ ಗಳಿಸಿರುವ ಆರ್ಟಿಕಲ್ 370 ಸಿನಿಮಾ ಬಗ್ಗೆ ಉತ್ತಮ ರಿವೀವ್ಸ್ ಕೂಡ ಬಂದಿದೆ. ಜಮ್ಮು ಕಾಶ್ಮೀರದಲ್ಲಿ ಇದ್ದ ಆರ್ಟಿಕಲ್ 370ನ್ನು ಯಾಕೆ ತೆಗೆಯಲಾಯಿತು ಅನ್ನೋದು ಈ ಸಿನಿಮಾದ ಕಥೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡ,...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img