Wednesday, July 1, 2026

ಸಿನಿಮಾ

ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ: ದರ್ಶನ್ ಸಹಾಯ ನೆನೆದು ಭಾವುಕರಾದ ಸಂಸದೆ ಸುಮಲತಾ ಅಂಬರೀಷ್

Movie News: ಸ್ಯಾಂಡಲ್‌ವುಡ್ ನಟ ಡಿಬಾಸ್ ದರ್ಶನ್‌ ನಿನ್ನೆ ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದು, ಇಂದಿಗೆ ದರ್ಶನ್‌ ಚಿತ್ರರಂಕ್ಕೆ ಕಾಲಿಟ್ಟು, 25 ವರ್ಷವಾಯಿತು. ಹೀಗಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ಕಲಾವಿದರು, ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ದರ್ಶನ್‌ ತಮ್ಮ...

ದಂಗಲ್ ಸಿನಿಮಾ ನಟಿ ಸುಹಾನಿ ನಿಧನ: ಆರೋಗ್ಯ ಸುಧಾರಿಸಬೇಕಿದ್ದ ಔಷಧಿಯೇ ಪ್ರಾಣ ತೆಗಿಯಿತಾ..?

Bollywood News: ದಂಗಲ್ ಸಿನಿಮಾದಲ್ಲಿ ಬಬಿತಾ ಫೋಗಟ್ ಪಾತ್ರದಲ್ಲಿ ನಟಿಸಿ, ಎಲ್ಲರ ಮನಸ್ಸು ಗೆದ್ದಿದ್ದ ನಟಿ ಸುಹಾನಿ ಭಟ್ನಾಗರ್, 19ನೇ ವಯಸ್ಸಿಗೆ ನಿಧನರಾಗಿದ್ದಾರೆ. ಈಕೆಯ ಕಾಲಿನ ಮೂಳೆ ಮುರಿದಿದ್ದು, ಇದರ ಸಲುವಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಾಲು ಸರಿಯಾಗಲು ಔಷಧಿ ತೆಗೆದುಕೊಳ್ಳುತ್ತಿದ್ದರು. ಆದರೆ ಈ ಔಷಧಿಯ ಅಟ್ಟ ಪರಿಣಾಮದಿಂದಲೇ, ಸುಹಾನಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ...

ಪುಟ್ಟ ಅಂಗಡಿಗೆ ಹೋಗಿ ಚಾಕೋಲೇಟ್, ಐಸ್‌ಕ್ರೀಮ್ ಖರೀದಿಸಿದ ರಾಕಿಂಗ್ ಸ್ಟಾರ್ ಯಶ್..

Sandalwood News: ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಅವಕಾಶ ಸಿಕ್ಕರೆ ಸಾಕು, ತಾವು ದೊಡ್ಡ ಸೆಲೆಬ್ರಿಟಿ ಎಂದು ಮೆರೆಯುವವರ ಮಧ್ಯೆ, ಕೆಲವು ನಟರು ಸಿಂಪಲ್ ಆಗಿದ್ದು, ಜನರ ಮನಸ್ಸು ಗೆಲ್ಲುತ್ತಾರೆ. ಅಂಥವರಲ್ಲಿ ರಾಕಿಂಗ್ ಸ್ಟಾಾರ್ ಯಶ್ ಕೂಡ ಒಬ್ಬರು. ಯಶ್ ಫ್ಯಾಮಿಲಿ ಮ್ಯಾಾನ್, ಪತ್ನಿಗೆ, ಮಕ್ಕಳಿಗೆ ಟೈಮ್ ಕೊಡುತ್ತಾರೆ. ಮನೆಯಲ್ಲಿ ನಡೆಯುವ ಪೂಜೆ, ಹೋಮ ಹವನ,...

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್‌, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...

ರಾಕ್ ಲೈನ್ ವಿರುದ್ಧ “ದೊಡ್ಡ” ಷಡ್ಯಂತ್ರ..?

Movie News: ಕರ್ನಾಟಕ ಟಿವಿ : ರಾಕ್ ಲೈನ್ ವೆಂಕಟೇಶ್ ರ ಕಾಟೇರ ಸಕ್ಸಸ್ ಪಾರ್ಟಿ ಸಾಕಷ್ಟು ಕಾಂಟ್ರವರ್ಸಿಯಾಗಿ ನಟ ದರ್ಶನ್ ಸೇರಿದಂತೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ರು. ಎಂಪೈರ್ ಹೋಟೆಲ್ ರಾತ್ರಿಯೆಲ್ಲಾ ಓಪನ್ ಮಾಡಿ ಊಟ ಕೊಟ್ರು ಕಾನೂನು ಕಣ್ಣುಮುಚ್ಚಿ ಕುಳಿತಿರುತ್ತೆ‌‌. ಆದ್ರೆ ನಾವು ಊಟ ಮಾಡೋದು ಕಾಂಟ್ರವರ್ಸಿ...

ರಾಜಕೀಯ ಗಣ್ಯರನ್ನು ಭೇಟಿಯಾದ ಬಿಗ್‌ಬಾಸ್ ವಿನ್ನರ್ ಕಾರ್ತಿಕ್ ಮಹೇಶ್

Movie News: ಬಿಗ್‌ಬಾಸ್ ಕನ್ನಡ ಸೀಸನ್ 10ನೇ ವಿನ್ನರ್ ಕಾರ್ತಿಕ್ ಮಹೇಶ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಬಿಗ್‌ಬಾಸ್ ಟ್ರೋಫಿ ಹಿಡಿದು ರಾಜಕಾರಣಿಗಳ ಜೊತೆ ಕಾರ್ತಿಕ್‌ ಮಹೇಶ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಮತ್ತು ಸಿಎಂ ಸಿದ್ದರಾಮಯ್ಯ ಕಾರ್ತಿಕ್‌ಗೆ ಅಭಿನಂದಿಸಿದ್ದು, ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಕಾರ್ತಿಕ್ ಮಹೇಶ್ ಈ...

ಆದಿತ್ಯನಾರಾಯಣ್‌ ಸುಮ್ಮನೆ ಸಿಟ್ಟಿಗೆದ್ದಿರಲಿಲ್ಲ, ಅದಕ್ಕೊಂದು ಕಾರಣವಿತ್ತು: ಇವೆಂಟ್ ಮ್ಯಾನೇಜರ್

Bollywood News: ಬಾಲಿವುಡ್ ಸಿಂಗರ್ ಉದೀತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಕೂಡ ಉತ್ತಮ ಹಾಡುಗಾರ. ಆದರೆ ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ, ಅವರು ವಿದ್ಯಾರ್ಥಿಯೊಬ್ಬನ ಫೋನ್ ತೆಗೆದು ಎಸೆದಿದ್ದರು. ನೆಟ್ಟಿಗರ ಆಕ್ರೋಶಕ್ಕೆ ಆದಿತ್ಯ ಅವರ ಈ ವರ್ತನೆ ಕಾರಣವಾಗಿತ್ತು. ಆದರೆ ಇವೆಂಟ್ ಮ್ಯಾನೇಜರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆದಿತ್ಯ ನಾರಾಯಣ್ ಸುಮ್ಮ ಸುಮ್ಮನೆ...

Bigg Boss: ಅಳಿಯನ ಜೊತೆ ಕಾಲ ಕಳೆದ ಬಿಗ್‌ಬಾಸ್ ಸೀಸನ್ 10 ವಿನ್ನರ್ ಕಾರ್ತಿಕ್

Movie News: ಬಿಗ್‌ಬಾಸ್ ಕನ್ನಡ ಸೀಸನ್ 10 ವಿನ್ನರ್ ಕಾರ್ತಿಕ್‌ ಮಹೇಶ್, ಸಖತ್ ಬ್ಯುಸಿಯಾಗಿದ್ದಾರೆ. ಸರಳ ಪ್ರೇಮ ಕಥೆ ಸಿನಿಮಾದಲ್ಲಿ ಇವರದ್ದು ಪಾತ್ರಗಳಿದ್ದು, ಸಿನಿಮಾ ಪ್ರಮೋಷನ್‌ನಲ್ಲಿ ಕಾರ್ತಿಕ್ ಬ್ಯುಸಿಯಾಗಿದ್ದಾರೆ. ಅಲ್ಲದೇ, ಬಿಗ್‌ಬಾಸ್ ಟ್ರೋಫಿ ಹಿಡಿದು, ಹಲವು ಚಾನೆಲ್‌ಗಳ ಸಂದರ್ಶನವನ್ನೂ ಅಟೆಂಡ್ ಮಾಡಿದ್ದಾರೆ. ಇದೀಗ ಅಳಿಯನಿಗಾಗಿ ಕೊಂಚ ಬಿಡುವು ಮಾಡಿಕೊಂಡಿರುವ ಕಾರ್ತಿಕ್, ತಂಗಿ ಮಗನನ್ನು ಎತ್ತಿ ಮುದ್ದಾಡಿದ್ದಾರೆ....

ಮೈನಾ ಹಕ್ಕಿ ಹಾಡುತ್ತಿದೆ… ಇದು ಕಿರಿ ಮಗಳ ಹಿರಿಯ ಜವಾಬ್ದಾರಿ !

Movie News: ಟೆಲಿವಿಷನ್ ಲೋಕದಲ್ಲಿ ತನ್ನದೆ ಸಾಮರ್ಥ್ಯವನ್ನು ಕಾಪಾಡಿಕೊಂಡು ಬರುತ್ತಿರುವ ’ಉದಯ ವಾಹಿನಿ’ಯು ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಹಲವಾರು ಉತ್ತಮ ಧಾರವಾಹಿಗಳನ್ನು ವೀಕ್ಷಕರಿಗೆ ನೀಡುತ್ತಾ ಬಂದಿದೆ. ಆ ಸಾಲಿಗೆ ಈಗ ’ಮೈನಾ’ ಎಂಬ ಹೊಸ ಧಾರಾವಾಹಿ ಸೇರ್ಪಡೆಯಾಗಿದೆ. ಈ ಧಾರಾವಾಹಿ ಬಗ್ಗೆ ಹೇಳುವುದಾದರೆ, ಮೈಲಾರಕೋಟೆ ಮೈನಾ ಆ ಮನೆಗೆ ಕಿರಿಮಗಳು. ಊರಲ್ಲಿ...

ಮಿಸ್ಟರ್ ನಟ್ವರ್ ಲಾಲ್ ಟ್ರೇಲರ್ ಗೆ ಮೆಚ್ಚುಗೆ : ತನುಷ್ ಶಿವಣ್ಣ – ಸೋನಾಲ್ ಜೋಡಿಯ ಚಿತ್ರ ಫೆ. 23ಕ್ಕೆ ರಿಲೀಸ್

Movie News: ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ "Mr ನಟ್ವರ್ ಲಾಲ್" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕುಣಿಗಲ್ ಶಾಸಕರಾದ ಡಾ||ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಿರ್ಮಾಪಕರಾದ ಭಾ.ಮ.ಹರೀಶ್, ಶಿಲ್ಪ ಶ್ರೀನಿವಾಸ್, ಟಿ.ಪಿ.ಸಿದ್ದರಾಜು, ಚಿಂಗಾರಿ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img