Thursday, July 2, 2026

ಸಿನಿಮಾ

ಅಭಿಮಾನಿಯ ಮೊಬೈಲ್ ಕಸಿದು ಎಸೆದ ಬಾಲಿವುಡ್ ಗಾಯಕ ಆದಿತ್ಯ ನಾರಾಯಣ್

Bollywood News: ಬಾಲಿವುಡ್ ಹೆಸರಾಂತ ಗಾಯಕ ಉದೀತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಕೂಡ ಗಾಯಕರು. ಈ ಹಿಂದೆ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಆಗಿದ್ದ ಆದಿತ್ಯ, ಶೋನಲ್ಲಿ ಜಡ್ಜ್ ಆಗಿದ್ದ ನೇಹಾ ಕಕ್ಕರ್ ಅವರನ್ನು ವಿವಾಹವಾಗಲಿದ್ದಾರೆಂಬ ಸುದ್ದಿ ಇತ್ತು. ಆದರೆ ಅದು ಸತ್ಯವಾಗಲಿಲ್ಲ. ಇಬ್ಬರು ಬೇರೆ ಬೇರೆ ಜೀವನ ಸಂಗಾತಿಯನ್ನು ಹುಡುಕಿಕೊಂಡರು. ಅಲ್ಲದೇ, ಅಭಿಮಾನಿಯ...

ಪೋರ್ನ್ ಸ್ಟಾರ್ ಜಾನಿ ಸಿನ್ಸ್ ಜೊತೆ ನಟಿಸಿದ ನಟ ರಣ್ವೀರ್ ಸಿಂಗ್‌: ವೀಡಿಯೋ ವೈರಲ್

Bollywood News: ಇತ್ತೀಚೆಗೆ ಬಾಲಿವುಡ್ ದಂಪತಿ ಟ್ರೋಲ್ ಆಗುತ್ತಲೇ ಸುದ್ದಿಯಾಗುತ್ತಿದ್ದಾರೆ. ಒಂದೆಡೆ ಪತ್ನಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ್ರೆ, ಇನ್ನೊಂದೆಡೆ ಪತಿ ರಣ್ವೀರ್ ಸಿಂಗ್ ಕೂಡ ಟ್ರೋಲ್ ಆಗುತ್ತ ಸದ್ದು ಮಾಡುತ್ತಿದ್ದಾರೆ. ಈ ಮೊದಲು ಬೆತ್ತಲೆ ಫೋಟೋಶೂಟ್ ಮಾಡಿಸಿ, ಹಿಗ್ಗಾಮುಗ್ಗಾ ಟ್ರೋಲ್ ಆಗಿದ್ದ ರಣ್ವೀರ್, ಹಿಂದಿ ನ್ಯೂಸ್‌ಗಳ ಪರ ವಿರೋಧ...

ಹೊಟೇಲ್‌ನಲ್ಲಿ ಗಲಾಟೆ ಮಾಡಿಕೊಂಡ ಬಿಗ್‌ಬಾಸ್ ವಿನ್ನರ್: ವೀಡಿಯೋ ವೈರಲ್

Bollywood News: ಪ್ರಸಿದ್ಧ ಯೂಟ್ಯೂಬರ್, ಬಿಗ್‌ಬಾಸ್ ಹಿಂದಿ ಓಟಿಟಿ ಸೀಸನ್ 2 ವಿನ್ನರ್ ಆಗಿದ್ದ ಎಲ್ವಿಶ್, ಸದ್ಯ ಗಲಾಟೆ ಮಾಡಿಕೊಂಡು, ಸುದ್ದಿಯಾಗಿದ್ದಾರೆ. ಎಲ್ವಿಶ್ ರಾಜಸ್ಥಾನದ ಜೈಪುರದ ರೆಸ್ಟೋರೆೆಂಟ್‌ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಇವರ ಗಲಾಟೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಎಲ್ವಿಶ್ ತಾವು ಕುಳಿತಿದ್ದ ಜಾಗದಿಂದ ಹಿಂದೆ ಬಂದು, ಅಲ್ಲಿ ಕುಳಿತಿದ್ದ ವ್ಯಕ್ತಿಯ ಕೆನ್ನೆಗೆ...

ಹಸೆಮಣೆ ಏರಲು ಸಿದ್ಧರಾದ ನಟಿ ರಾಕುಲ್ ಪ್ರೀತ್ ಸಿಂಗ್: ಗೋವಾದಲ್ಲಿ ಮದುವೆ

Bollywood News: ಬಾಲಿವುಡ್ ಮತ್ತು ತೆಲುಗು ನಟಿ ರಾಕುಲ್ ಪ್ರೀತ್ ಸಿಂಗ್ ಹಸೆಮಣೆ ಏರಲು ಸಿದ್ಧರಾಗಿದ್ದಾರೆ. ಫೆಬ್ರವರಿ 21ಕ್ಕೆ ಪ್ರೀತಿಸಿದ ಹುಡುಗನೊಂದಿಗೆ ರಾಕುಲ್, ಗೋವಾದಲ್ಲಿ ವಿವಾಹವಾಗಲಿದ್ದಾರೆ. 31 ವರ್ಷದ ರಾಕುಲ್ ಕನ್ನಡದಲ್ಲಿ ಗಿಲ್ಲಿ ಸಿನಿಮಾ ಸೇರಿ ಹಲವು ಹಿಂದಿ, ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ಬಾಲಿವುಡ್ ನಟ, ನಿರ್ಮಾಪಕನಾಗಿರುವ ಜಾಕಿ ಭಗ್ನಾನಿ ರಾಕುಲ್ ಅವರ ಬಾಯ್‌ಫ್ರೆಂಡ್ ಆಗಿದ್ದು,...

ಪೂನಂ ವಿರುದ್ಧ ಮಾನನಷ್ಟ ಮೊಕದ್ದಮೆ: ಆರೋಪ ಸಾಬೀತಾದರೆ ಕಟ್ಟಲೇಬೇಕು 100 ಕೋಟಿ ದಂಡ

Bollywood News: ಕೆಲ ದಿನಗಳ ಹಿಂದೆ ನಟಿ, ಮಾಡೆಲ್ ಪೂನಂ ಪಾಂಡೆ ತಾನು ಕ್ಯಾನ್ಸರ್‌ನಿಂದ ಮೃತಪಟ್ಟಿದ್ದೇನೆ ಎಂದು, ತನ್ನ ಮ್ಯಾನೇಜರ್ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲಾಗಿತ್ತು. ಇದೀಗ ಫೈಜರ್ ಅನ್ಸಾರಿ ಎಂಬುವವರು, ಪೂನಂ ಪಾಂಡೆ ಮಾಡಿರುವ ಕೆಲಸಕ್ಕೆ ಎಲ್ಲ ಮಾಡೆಲ್‌ಗಳನ್ನು ಜನ ಅನುಮಾನದಿಂದಲೇ ಕಾಣುವಂತಾಗಿದೆ ಎಂದು,...

ಬ್ರೇಕಪ್ ಬಗ್ಗೆ ಸ್ಪಷ್ಟನೆ ನೀಡಿದ ಸೋಶಿಯಲ್ ಮೀಡಿಯಾ ಸ್ಟಾರ್, ನಟ ವರುಣ್ ಆರಾಧ್ಯ

Movie News: ಸೋಶಿಯಲ್ ಮೀಡಿಯಾ ಸ್ಟಾರ್ ಆಗಿದ್ದ ವರುಣ್ ಆರಾಧ್ಯ, ಬೃಂದಾವನ ಸಿರಿಯಲ್ ಮೂಲಕ ಸಿನಿಲೋಕಕ್ಕೆ ಕಾಲಿಟ್ಟಿದ್ದಾರೆ. ಆದರೆ ಇದಕ್ಕೂ ಮುನ್ನ ವರುಣ್ ಮತ್ತು ಅವರ ಮಾಜಿ ಪ್ರಿಯತಮೆ ವರ್ಷಾ ಕಾವೇರಿ ಜೊತೆ ಬ್ರೇಕಪ್ ಮಾಡಿಕೊಂಡಿದ್ದರು. ಈ ಬಗ್ಗೆ ವರುಣ್ ಎಲ್ಲೂ ಮಾತನಾಡಿರಲಿಲ್ಲ. ಆದರೆ ವರ್ಷಾ ಕಾವೇರಿ ಈ ಬಗ್ಗೆ ಪೋಸ್ಟ್ ಹಾಕಿ, ತಮಗೂ ವರುಣ್‌ಗೂ...

ನಟ ಮಹೇಶ್ ಬಾಬು ಪುತ್ರಿ ಸಿತಾರಾ ಹೆಸರು ದುರ್ಬಳಕೆ: ಪ್ರಕರಣ ದಾಖಲು

Movie News: ತೆಲುಗು ನಟ ಮಹೇಶ್ ಬಾಬು ಮತ್ತು ನಮೃತಾ ಪುತ್ರಿ ಸಿತಾರಾ ಈಗ ಫೆಮಸ್ ಸೆಲೆಬ್ರಿಟಿ. ಏಕೆಂದರೆ, ಈಕೆ ತನ್ನ ನಟನೆಯಿಂದ ಫೇಮಸ್ ಆದವರಲ್ಲ. ಅಪ್ಪನ ಇನ್‌ಫ್ಲುಯೆನ್ಸ್‌ನಿಂದ ಪ್ರಸಿದ್ಧರಾದವರಲ್ಲ. ಬದಲಾಗಿ ತಾವು ಮಾಡಿದ ಫೋಟೋಶೂಟ್ನಿಂದ ಸಂಭಾವನೆ ಪಡೆದು, ಅದನ್ನು ಉತ್ತಮ ಕಾರ್ಯಕ್ಕೆ ವ್ಯಯಿಸಿದ್ದಾರೆ. ಈ ಕಾರಣಕ್ಕಾಗಿ ಸಿತಾರಾ ಪ್ರಸಿದ್ಧಿ ಪಡೆದಿದ್ದಾರೆ. ಆದರೆ ಈಗ ಸಾಮಾಜಿಕ...

ಹೆಚ್ಚು ಡ್ರಗ್ಸ್ ಸೇವಿಸಿ, ಆಸ್ಪತ್ರೆ ಸೇರಿದ ಪೋರ್ನ್ ಸ್ಟಾರ್: ಸಾವು ಬದುಕಿನ ನಡುವೆ ಹೋರಾಟ

Movie News: ಅತಿಯಾದರೆ ಅಮೃತವೂ ವಿಷವೇ ಅಂತಾ ಹಿರಿಯರು ಹೇಳಿದ್ದಾರೆ. ಆದ್ರೆ ಇಲ್ಲೊಬ್ಬಾಕೆ ವಿಷಯವನ್ನೇ ಅತೀಯಾಗಿ ತೆಗೆದುಕೊಂಡು, ಸಾವಿನ ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಪೋರ್ನ್ ಸ್ಟಾರ್ ಎಮಿಲಿ ವಿಲ್ಸ್, ಹೆಚ್ಚು ಡ್ರಗ್ಸ್ ಸೇವಿಸಿ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾಳೆ. ವೈದ್ಯರ ಪ್ರಕಾರ, ಈಕೆ ಬದುಕುವುದೇ ಡೌಟ್ ಎನ್ನಲಾಗಿದೆ. ಏಳುನೂರಕ್ಕೂ ಹೆಚ್ಚು ಪೋರ್ನ್ ಸಿನಿಮಾದಲ್ಲಿ ನಟಿಸಿರುವ ಎಮಿಲಿ,...

ಅಯೋಧ್ಯೆಯ ಬಾಲಕರಾಮನಿಗೆ ದುಬಾರಿ ಚಿನ್ನದ ಉಡುಗೊರೆ ನೀಡಿದ ಬಿಗ್‌ಬಿ ಅಮಿತಾಬ್

Bollywood News: ಅಯೋಧ್ಯೆ ವಿಷಯದಲ್ಲಿ ಅಮಿತಾಬ್ ತುಂಬಾ ಸದ್ದು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಅಮಿತಾ ಬಚ್ಚನ್ ಜಾಗ ಖರೀದಿಸಲಿದ್ದಾರೆ ಎನ್ನುವ ಸುದ್ದಿಯ ಬಳಿಕ, ಈಗ ಇನ್ನೊಂದು ಸುದ್ದಿ ಹೊರಬಿದ್ದಿದೆ. ಅಮಿತಾಬ್ ಅಯೋಧ್ಯೆಯ ಬಾಲಕರಾಮನಿಗೆ ಚಿನ್ನದ ಉಡುಗೊರೆ ಗಿಫ್ಟ್ ನೀಡಿದ್ದಾರೆ. ಅಮಿತಾ ಬಚ್ಚನ್ ಜುವೆಲ್ಲರಿ ಶಾಪ್ ಓಪೆನಿಂಗ್‌ಗಾಗಿ ಅಯೋಧ್ಯೆಗೆ ಆಗಮಿಸಿದ್ದರು. ಆಗ ಬಾಲಕರಾಮನ ದರ್ಶನ ಮಾಡಿ, ಅರ್ಧ ಗಂಟೆ...

ಡಿವೋರ್ಸ್ ವದಂತಿಗೆ ಫುಲ್‌ಸ್ಟಾಪ್ ಹಾಕಿದ ನಟಿ ಅಂಕಿತಾ ಲೋಖಂಡೆ- ವಿಕ್ಕಿ ಜೈನ್

Bollywood News: ಬಿಗ್‌ಬಾಸ್ ಹಿಂದಿ ಸೀಸನ್ 17ರಲ್ಲಿ ಟಿಆರ್‌ಪಿಗೆ ಕಾರಣರಾಗಿದ್ದ ದಂಪತಿ ಅಂದ್ರೆ, ನಟಿ ಅಂಕಿತಾ ಲೋಖಂಡೆ ಮತ್ತು ಆಕೆಯ ಪತಿ, ಉದ್ಯಮಿ ವಿಕಿ ಜೈನ್. ಇಬ್ಬರೂ ಪದೇ ಪದೇ ಜಗಳವಾಡಿಕೊಂಡು, ರೊಮ್ಯಾನ್ಸ್ ಮಾಡಿಕೊಂಡು, ಇತರ ಸ್ಪರ್ಧಿಗಳೊಂದಿಗೆ ಜಗಳವಾಡಿಕೊಂಡು ಬಿಗ್‌ಬಾಸ್ ಟಿಆರ್‌ಪಿ ಹೆಚ್ಚಾಗಲು ಕಾರಣರಾಗಿದ್ದರು. ವಿಕಿ ಇತರ ಸ್ಪರ್ಧಿಗಳೊಂದಿಗೆ ಫ್ಲರ್ಟ್ ಮಾಡುತ್ತಿದ್ದು, ಇದು ಕೂಡ ನೆಟ್ಟಿಗರ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img