Thursday, July 2, 2026

ಸಿನಿಮಾ

ಬಿಗ್‌ಬಾಸ್‌ಗೆ ಈ ವಾರ ಕಿಚ್ಚ ಬರೋದು ಡೌಟ್..

Big boss News: ಕನ್ನಡ ಬಿಗ್‌ಬಾಸ್ ಸೀಸನ್ 10ಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗಿದೆ. ಪ್ರೇಕ್ಷಕರು ಪ್ರತಿದಿನದ ಎಪಿಸೋಡ್ ಮಿಸ್ ಮಾಡಿದ್ರೂ, ವಾರದ ಕೊನೆಯಲ್ಲಿ ಬರುವ ಕಿಚ್ಚನ ಪಂಚಾಯ್ತಿಯನ್ನ ಮಾತ್ರ ಮಿಸ್ ಮಾಡಿಕೊಳ್ಳಲು ಇಷ್ಟಪಡೋದಿಲ್ಲ. ಏಕೆಂದರೆ, ವಾರಪೂರ್ತಿಯ ತೀರ್ಪು ಈ ದಿನ ಸಿಗುತ್ತದೆ. ಆದರೆ ಈ ವಾರದ ಪಂಚಾಯ್ತಿ ನಡೆಸಿಕೊಡಲು, ಕಿಚ್ಚ...

ಉಡುಪಿ ಕೃಷ್ಣಮಠಕ್ಕೆ ಭೇಟಿ ಕೊಟ್ಟ ನಟಿ ಸಾಯಿ ಪಲ್ಲವಿ

Movie News: ದಕ್ಷಿಣ ಭಾರತದ ನಟಿ ಸಾಯಿ ಪಲ್ಲವಿ, ಉಡುಪಿಯ ಕೃಷ್ಣಮಠಕ್ಕೆ ಭೇಟಿ ಕೊಟ್ಟು, ಶ್ರೀಕೃಷ್ಣನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ, ಮಠಾಧೀಶರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು. ಖಾಸಗಿ ಕಾರ್ಯಕ್ರಮದ ಸಲುವಾಗಿ, ಸಾಯಿ ಪಲ್ಲವಿ ಉಡುಪಿಗೆ ಬಂದಿದ್ದರು. ಈ ವೇಳೆ ಉಡುಪಿ ಕೃಷ್ಣನ ದರ್ಶನ ಪಡೆದರು. ಅಲ್ಲದೇ, ಕಾಣಿಯೂರು ಮಠಕ್ಕೆ ತೆರಳಿ, ಶ್ರೀ...

ಬಿಗ್‌ಬಾಸ್ ಮನೆಯಲ್ಲೇ ಪತಿ-ಪತ್ನಿ ಮಧ್ಯೆ ಡಿವೋರ್ಸ್ ಮಾತುಕತೆ..

Bollywood News: ಹಿಂದಿ ಬಿಗ್‌ಬಾಸ್‌ನಲ್ಲಿ ಪತಿ-ಪತ್ನಿ ಡಿವೋರ್ಸ್ ಬಗ್ಗೆ ಮಾತನಾಡಿಕೊಂಡು, ತಮ್ಮ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕಿರುತೆರೆ ತಾರಾ ದಂಪತಿಯಾಗಿರುವ ವಿಕಿ ಜೈನ್ ಮತ್ತು ಅಂಕಿತಾ ಲೋಖಂಡೆ, ಈ ಬಾರಿ ಹಿಂದಿ ಬಿಗ್‌ಬಾಸ್‌ಗೆ ಸ್ಪರ್ಧಿಗಳಾಗಿ ಬಂದಿದ್ದಾರೆ. ಆದರೆ ಇವರಿಬ್ಬರು ಇರುವ ರೀತಿ ನೋಡಿದರೆ, ಇವರು ಯಾವ ಆ್ಯಂಗಲ್‌ನಿಂದಾನೂ ಗಂಡ ಹೆಂಡತಿ ಅಂತಾ ಅನ್ನಿಸೋದೇ ಇಲ್ಲ. ಯಾಕಂದ್ರೆ...

ಸಲಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಯಶ್..?: ಸ್ಪಷ್ಟನೆ ನೀಡಿದ ಪ್ರಶಾಂತ್ ನೀಲ್

Movie News: ಡೈರೆಕ್ಟರ್ ಪ್ರಶಾಂತ್ ನೀಲ್ ಕೆಜಿಎಫ್ ನಿರ್ದೇಶನದ ಮೂಲಕ ತಮ್ಮ ಖದರ್ ಏನು ಅಂತಾ ಇಡೀ ವಿಶ್ವಕ್ಕೆ ತೋರಿಸಿದ್ದಾರೆ. ಇದೀಗ ಪ್ರಭಾಸ್ ಜೊತೆ ಸೇರಿ, ಸಲಾರ್ ಸಿನಿಮಾ ಮಾಡಹೊರಟಿದ್ದು, ಇದರಲ್ಲೂ ಯಶ್ ನಟಿಸುತ್ತಿದ್ದಾರಾ ಅನ್ನೋ ಸಂದೇಹದಲ್ಲಿ, ರಾಕಿಭಾಯ್ ಫ್ಯಾನ್ಸ್ ಇದ್ದಾರೆ. ಆದರೆ ಈ ಬಗ್ಗೆ ಪ್ರಶಾಂತ್ ಸ್ಪಷ್ಟನೆ ನೀಡಿದ್ದು, ಸಲಾರ್ ಸಿನಿಮಾದಲ್ಲಿ ರಾಕಿಂಗ್...

ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆಗೆ ಸ್ಪಂದನೆ

Movie News: ಹಿರಿಯ ನಟಿ ಹೇಮಾ ಚೌಧರಿಗೆ ಎರಡು ದಿನಗಳ ಹಿಂದೆ ಬ್ರೇನ್ ಹ್ಯಾಮರೇಜ್ ಆಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಪರೇಷನ್ ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್‌ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಒಂದು ವಾರದ ಹಿಂದೆ ಆರೋಗ್ಯವಾಗಿದ್ದ ಹೇಮಾ, ಲೀಲಾವತಿಯವರ 11ನೇ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆಧರೆ...

ಹೊಡೆದಾಡಿಕೊಂಡ ಬಿಗ್‌ಬಾಸ್ ಫ್ಯಾನ್ಸ್: ವಾಹನಗಳು ಜಖಂ

Movie News: ಬಿಗ್‌ಬಾಸ್ ತೆಲುಗುನಲ್ಲಿ ತಮ್ಮ ನೆಚ್ಚಿನ ಸ್ಪರ್ಧಿ ಗೆಲ್ಲುತ್ತಾರೆಂಬ ನಿರೀಕ್ಷೆ ಇದ್ದು, ಹಾಗಾಗಲಿಲ್ಲವೆಂದು ಅಭಿಮಾನಿಗಳು ಹೊಡೆದಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಘಟನೆ ನಡೆದಿದ್ದು, ಇದೇ ಸ್ಥಳದಲ್ಲಿ ಬಿಗ್‌ಬಾಸ್ ತೆಲುಗು ಫಿನಾಲೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಅಲ್ಲಿ ಸ್ಪರ್ಧಿಗಳ ಅಭಿಮಾನಿಗಳು ಬಂದಿದ್ದರು. ಅಮರ್ ದೀಪ್ ಮತ್ತು ಪಲ್ಲವಿ ಪ್ರಶಾಂತ್...

ಕ್ಷಮೆಯಾಚನೆ ಪತ್ರ ಬರೆಯುವಂತೆ ಡ್ರೋನ್ ಪ್ರತಾಪ್‌ಗೆ ಲೀಗಲ್ ನೋಟೀಸ್ ಜಾರಿ..

Bigboss News: ಈ ಬಾರಿ ಬಿಗ್‌ಬಾಸ್ ಸೀಸನ್ 10ರಲ್ಲಿ ಬರೀ ಕೇಸ್, ಜೈಲು ಇದೇ ಆಗಿದೆ. ಮೊದಲು ವರ್ತೂರ್ ಸಂತೋಷ್ ಅವರು ಹುಲಿ ಉಗುರು ಧರಿಸಿದ್ದರು ಎಂಬ ಕಾರಣಕ್ಕೆ, ಬಿಗ್‌ಬಾಸ್ ಮನೆಗೆ ಬಂದು, ಪೊಲೀಸರು ಅವರನ್ನು ಕರೆದೊಯ್ದಿದ್ದರು. ಬಳಿಕ ಜಾಮೀನಿನ ಮೇಲೆ ವರ್ತೂರ್ ಹೊರಗೆ ಬಂದರು. ಇನ್ನು ತನೀಷಾ ಜಾತಿ ಬಗ್ಗೆ ಮಾತನಾಡಿ, ಜಾತಿ...

2ನೇಯ ಮದುವೆ ಬಗ್ಗೆ ಮಾತನಾಡಿದ ನಟಿ ಸಮಂತಾ

Movie News: ನಟ ನಾಗ ಚೈತನ್ಯ ಜೊತೆ ಪ್ರೇಮ ವಿವಾಹವಾಗಿ, ಬಳಿಕ ಡೈವೋರ್ಸ್ ಪಡೆದಿದ್ದ ಸಮಂತಾ, ಕೊಂಚ ಸಮಯ ಅನಾರೋಗ್ಯಕ್ಕೀಡಾಗಿದ್ದರು. ಇದೀಗ ಚೇತರಿಸಿಕೊಂಡಿರುವ ಸಮಂತಾ, ಎರಡನೇಯ ಮದುವೆ ಬಗ್ಗೆ ಮಾತನಾಡಿದ್ದಾರೆ. ಕೆಲ ಮಾಧ್ಯಮಗಳು ಸಮಂತಾ ಎರಡನೇಯ ಮದುವೆಗೆ ಸಿದ್ದರಾಗಿದ್ದಾರೆ. ಈ ಬಗ್ಗೆ ಯೋಚಿಸುತ್ತಿದ್ದಾರೆ. ಯಾರು ಗೊತ್ತಾ ಸಮಂತಾ ಮನಗೆದ್ದ ಹುಡುಗ ಅಂತೆಲ್ಲಾ ಊಹಾಪೋಹ ಹಬ್ಬಿಸಿದ್ದರು. ಆದರೆ...

‘ಚಿತ್ರರಂಗದಲ್ಲಿ ಚಾಪುಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತಾ?’

Movie News: ಬರೀ ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕವೇ ಸುದ್ದಿಯಾಗುವ ನಟ ಚೇತನ್ ಅಹಿಂಸಾ, ಇದೀಗ ನಾಡಪ್ರಭು ಕೆಂಪೇಗೌಡರ ಬಗ್ಗೆ ಹೇಳಿಕೆ ಕೊಟ್ಟು, ಸುದ್ದಿಯಾಗಿದ್ದಾರೆ. ಅಲ್ಲದೇ, ಹಲವರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. ಚೇತನ್ ತಮ್ಮ ಟ್ವೀಟ್ ಅಕೌಂಟ್‌ನಲ್ಲಿ, ಕೆಂಪೇಗೌಡ ಜಾತಿ, ಲಾಭಿಗಳ ಪ್ರಭಾವದಿಂದಾಗಿ, ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ತಿರುಗೇಟು...

ಕಿರುತೆರೆ ನಟ ರವಿಕಿರಣ್‌ಗೆ ಸ್ವಾಮೀಜಿಯಿಂದ ಲಕ್ಷಾಂತರ ರೂಪಾಯಿ ವಂಚನೆ

Movie News: ಕನ್ನಡದ ನಟ, ನಿರ್ಮಾಪಕ ಮತ್ತು ನಿರ್ದೇಶಕ ರವಿಕಿರಣ್‌ಗೆ ಸ್ವಾಮೀಜಿಯೊಬ್ಬರು, ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ರವಿಕಿರಣ್‌ಗೆ, 2 ವರ್ಷಗಳ ಹಿಂದೆ ನವೀನ್ ಮತ್ತು ಭಾಗ್ಯಶ್ರೀ ಎಂಬುವವರು ಪರಿಚಯವಾಗಿದ್ದರು. ನಾವು ಅನಾಥಾಶ್ರಮ ನಡೆಸುತ್ತಿದ್ದೇವೆ. ನಮಗೆ ಸಹಾಯ ಮಾಡಿ ಎಂದು ಕೇಳಿದ್ದಾರೆ. ಅದಕ್ಕೆ ರವಿಕಿರಣ್ ಕರುಣೆ ತೋರಿಸಿ, 2...
- Advertisement -spot_img

Latest News

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ…...
- Advertisement -spot_img