Friday, July 3, 2026

ಸಿನಿಮಾ

Sandalwood movies: ರಿಷಿ ‘ರಾಮನ ಅವತಾರ’ ಸಿನಿಮಾದ ಮೆಲೋಡಿ ಹಾಡು ಬಿಡುಗಡೆ…

ಸಿನಿಮಾ ಸುದ್ದಿ: ವಿಭಿನ್ನ ಹಾಗೂ ಹೊಸತನ ಸಿನಿಮಾಗಳ ಮೂಲಕ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ಕನ್ನಡದ ಪ್ರತಿಭಾನ್ವಿತ ನಟ ರಿಷಿ. ಕಾಮಿಡಿ, ಸಸ್ಪೆನ್ಸ್ ಹಾಗೂ ಪ್ರೇಮಕಥೆ ಯಾವುದೇ ಇರಲಿ ಅದಕ್ಕೆ ರಿಷಿ ಸರಿಹೊಂದುತ್ತಾರೆ. ಬರೀ ಸಿನಿಮಾ ಮಾತ್ರವಲ್ಲ ವೆಬ್ ಸೀರಿಸ್ ಮೂಲಕವೂ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ತೆಲುಗಿನ ಜನಪ್ರಿಯ ನಿರ್ದೇಶಕ ಮಹಿ ರಾಘವ್ ಆಕ್ಷನ್ ಕಟ್...

Book My Showನಲ್ಲಿ ಟ್ರೆಂಡಿಂಗ್‌ನಲ್ಲಿರುವ HHB ಸಿನಿಮಾ: 24 ಗಂಟೆಗಳಲ್ಲಿ 50 ಸಾವಿಕ್ಕೂ ಹೆಚ್ಚು ಬುಕಿಂಗ್ಸ್‌

Movie News: ಕರಾವಳಿ ಹುಡುಗರ ನಿರ್ದೇಶನ, ನಟನೆ, ನಿರ್ಮಾಣದ ಸಿನಿಮಾದಲ್ಲಿ ಎಂಟರ್‌ಟೇನ್‌ಮೆಂಟ್ ಮತ್ತು ಉತ್ತಮ ಸಂದೇಶ ಇದ್ದೇ ಇರುತ್ತದೆ ಅನ್ನೋ ನಂಬಿಕೆ ಕನ್ನಡಿಗರಿಗೆ ಬಂದಿದೆ. ಇದಕ್ಕೆ ಕಾರಣ, ಉಳಿದವರು ಕಂಡಂತೆಯಿಂದ, ಕಾಂತಾರದವರೆಗೂ ನಟನೆ ನಿರ್ದೇಶನ, ನಿರ್ಮಾಣದಲ್ಲಿ ಸಕ್ಸಸ್‌ ಕಂಡಿರುವ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಇವರ ಜೊತೆ ಪ್ರಮೋದ್...

Hostel Hudugaru : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಿಲೀಸ್…! ಅಪ್ಪುಗೆ ವಿಶೇಷ ನಮನ ಸಲ್ಲಿಸಿದ ಚಿತ್ರತಂಡ

Film News : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಇಂದು (ಜುಲೈ 21) ರಾಜ್ಯಾದ್ಯಂತ ರಿಲೀಸ್ ಆಗಿದೆ. ಯೂತ್ ಕಾಮಿಡಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಕೂಡಾ ವ್ಯಕ್ತವಾಗುತ್ತಿದೆ. ಹೊಸಬರ ಸಿನಿಮಾವೊಂದಕ್ಕೆ ಒಂದೊಳ್ಳೆ ಪ್ರಚಾರ ಸಿಕ್ಕಿದೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಮೊದಲ ಪೋಸ್ಟರ್ ರಿಲೀಸ್ ಮಾಡಿದ್ದು ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಅನ್ನೋದು ಗೊತ್ತಿರೋ ವಿಚಾರ ಚಿತ್ರತಂಡ...

Jailer-ತಮನ್ನಾಗೆ ಧಾರ್ಮಿಕ ಪುಸ್ತಕ ಉಡುಗೊರೆ ನೀಡಿದ ರಜನಿಕಾಂತ್

ಸಿನಿಮಾಸುದ್ದಿ: ಕೇವಲ ಹಾಡಿನ ಮೂಲಕ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಷಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ವಾ ನು ಕಾವಾಲಯ್ಯ ಹಾಡಿನಲ್ಲಿ ನೃತ್ಯ ಮಾಡಿದ್ದಕ್ಕೆ ತಮನ್ನಾಗೆ ರಜನಿ ಕಾಂತ್ ರಿಂದ ಪುಸ್ತಕ ಉಡುಗೊರೆಯಾಗಿ ಸಿಕ್ಕಿವೆ. ಹೌದು ರಜನಿಕಾಂತ ನಟನೆಯ ಜೈಲರ್ ಸಿನಿಮಾ ಅಭಿಮಾನಿ ಬಳಗದಲ್ಲಿ ಬಾರಿ ನಿರೀಕ್ಷೆ ಹುಟ್ಟಿಸಿದೆ ಮತ್ತೆ ವಾ ಕಾವಾಲಯ್ಯ...

Abhishek Bacchan : ಅಭಿಷೇಕ್ ಬಚ್ಚನ್ ರಾಜಕೀಯಕ್ಕೆ ಎಂಟ್ರಿ..?!

Film News : ರಾಜಕೀಯಕ್ಕೆ ಎಂಟ್ರಿ ಕೊಡ್ತಾರಂತೆ ಆ ಬಿಗ್ ಸ್ಟಾರ್ . ಸದ್ಯ ಗಲ್ಲಾಪೆಟ್ಟಿಗೆ ಯಲ್ಲಿ ಹರಿದಾಡ್ತಿರೋ  ಹಾಟ್ ಸುದ್ದಿ ಇದು. ಅವರ ಕುಟುಂಬಕ್ಕೇನು ರಾಜಕೀಯ  ಹೊಸದಲ್ಲ  ಆದ್ರೂ ಬಿಗ್ ಕುಟುಂಬದ ಕುಡಿಯೊಂದು ರಾಜಕೀಯಕ್ಕೆ ಎಂಟ್ರಿ ಆಗೋ ಸುದ್ದಿ ಕೇಳಿ ಬರ್ತಿದೆ.  ಬಾಲಿವುಡ್ ನ ಬಿಗ್  ಬೀ ಕುಟುಂಬವದು…ಈ ಕುಟುಂಬಕ್ಕೆ ರಾಜಕೀಯವೇನು  ಹೊಸದಲ್ಲಆದ್ರೂ ಈಗ...

Aadi Lokesh:ಪೂಜಾರಿ ಸಿನಿಮಾದ ನಟ ಆದಿಲೋಕೇಶ್ ಈಗ ಧಾರವಾಹಿಯಲ್ಲಿ

 ಸಿನಿಮಾ ಸುದ್ದಿ: ಶಿವರಾಜ್ ಕುಮಾರ್ ನಟನೆಯ ಜೋಗಿ ಸಿನಿಮಾದಲ್ಲಿ ಬಿಡ್ಡ ಹೆಸರಿನ ಕಳನಟನ ಪಾತ್ರ ನಿಮಗೆಲ್ಲ ನೆನಪಿರಬಹುದು ಅದೇ ರೀತಿ ಪೂಜಾರಿ ಸಿನಿಮಾ ಕೂಡಾ ನೆನಪಿರಬಹುದು ಆ ಸಿನಿಮಾಗಳಲ್ಲಿ ನಟಿಸಿದ ನಟ ಬೇರೆ ಯಾರು ಅಲ್ಲ ಅವರೇ ಆದಿ ಲೊಕೇಶ್ ಅವರು ಇಷ್ಟು ದಿನ ಬೆಳ್ಳಿ ಪರದೆಯಲ್ಲಿ ಅಬ್ಬರಿಸಿದ ಪೂಜಾರಿ ಈಗ ಕಿರು ಪರದೆಯ...

Jagapathi babu: ಸಲಾರ್ ಸಿನಿಮಾದಲ್ಲಿ ಜಗಪತಿಬಾಬು

ಸಿನಿಮಾ ಸುದ್ದಿ:ಈಗ ಜಗತ್ತೇ ಜಾತಕ ಪಕ್ಷಿಯಂತೆ ಕಾದು ಕುಳಿತಿರುವ ಮಾಸ್ ಸಿನಿಮಾಗಳ ಮೂಲಕ ತಮ್ಮ ವಿಭಿನ್ನ ತಂತ್ರಜ್ಞಾನದ ಅನ್ವೇಷಣೆಯಿಂದ ಸಿನಿಮಾ ಮಾಡಿ ಕನ್ನಡ ಚಿತ್ರರಂಗವನ್ನು ಜಗತ್ತೇ ತಿರುಗಿ ನೋಡುವಂತೆ ಮಾಡಿದ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ತೆಲುಗಿನ ಪ್ರಭಾಸ್ ಜೊತೆಯಾಗಿ ಸಲಾರ್ ಸಿನಿಮಾವನ್ನು ತಯಾರಿಸುತ್ತಿದ್ದಾರೆ ಈ ಎಲ್ಲಾ ವಿಷಯ  ನಿಮಗೆ ಗೊತ್ತೆ...

Rashmika mandanna: ರಶ್ಮಿಕಾ ಮಂದಣ್ಣ ಒಂದು ಸಿನಿಮಾದ ಸಂಭಾವನೆ

ಸಿನಿಮಾ ಸುದ್ದಿ: ರಶ್ಮಿಕಾ ಮಂದಣ್ಣ ಕನ್ನಡದ ಹುಡುಗಿ ತಮ್ಮ ವಿಭಿನ್ನ ನಟನೆಯ ಮೂಲಕವೋ ಅಥವಾ ಅದೃಷ್ಟವೇನೋ ಎಂಬಂತೆ ಕನ್ನಡದ ಮೊದಲ ಸಿನಿಮಾವಾದ ‘ಕಿರಿಕ್ ಪಾರ್ಟಿ’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದೇ ತಡ ಈ ಕಿರಿಕ್ ಪಾರ್ಟಿ ಸಿನಿಮಾ ಸಕ್ಸಸ್ ಕಂಡ ತಕ್ಷಣ ರಶ್ಮಿಕಾಗೆ ಬಂದೆ ಬಿಟ್ಟಿತು ಅದೃಷ್ಟ ಕನ್ನಡ ಮಾತ್ರವಲ್ಲದೆ ತೆಲುಗು ಹಿಂದಿ ಸಿನಿಮಾಗಳಿಂದಲೂ ಬಹಳಷ್ಟು...

Samantha : ಆಶ್ರಮ ಸೇರಿದ ನಟಿ ಸಮಂತಾ..?!

Film News: ಸಮಂತಾ ಆರೋಗ್ಯ ಹಾಗು  ವೈವಾಹಿಕ ಜೀವನದ ಅಸ್ಥಿರತೆಯಿಂದಾಗಿ ಸಮಂತಾ ಬೃಹತ್ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮಸ್ಯೆಗಳಿಗೆ ಈಡಾಗಿದ್ದ ನಟಿ ಸಮಂತಾ ಅನಾರೋಗ್ಯದ ನಡುವೆಯೂ ಸತತವಾಗಿ ಚಿತ್ರೀಕರಣಗಳಲ್ಲಿ ಭಾಗಿಯಾಗಿದ್ದರು. ಒಪ್ಪಿಕೊಂಡ ಸಿನಿಮಾ, ವೆಬ್ ಸರಣಿಗಳ ಚಿತ್ರೀಕರಣ ಮುಗಿಸಿಕೊಟ್ಟಿರುವ ಸಮಂತಾ, ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ ಬದಲಿಗೆ ಬರೋಬ್ಬರಿ ಒಂದು...

Chamundi Hills : ಚಾಮುಂಡಿ ಬೆಟ್ಟದಲ್ಲಿ ಬಾಲಿವುಡ್ ನಟ…!

Film News : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬಾಲಿವುಡ್ ನಟ ಕಾಣಿಸಿಕೊಂಡಿದ್ದಾರೆ. ಈ ನಟ ದೇವಿಯ ದರ್ಶನ ಪಡೆದು ಕನ್ನಡಿಗರಿಗೆ ಅಚ್ಚರಿ ಮೂಡಿಸಿದ್ದಾರೆ. ಈ ಅಚ್ಚರಿ ಏನಪ್ಪ ಅಂದ್ರೆ ಕನ್ನಡ ನಾಯಕರೊಂದಿಗೆ ಬಾಲಿವುಡ್ ನಟ ನಟಿಸುತ್ತಿದ್ದಾರಂತೆ. ಹೊಸದೊಂದು ಸಿನಿಮಾ ವಿಚಾರವಾಗಿಯೇ ಮೈಸೂರಿಗೆ ಬಂದಿದ್ರಂತೆ …ಹಾಗಿದ್ರೆ ಯಾರೀ ನಟ …..ಯಾವುದು ಆ ಕನ್ನಡ ಸಿನಿಮಾ ಹೇಳ್ತೀವಿ...
- Advertisement -spot_img

Latest News

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್...
- Advertisement -spot_img