Friday, July 3, 2026

ಸಿನಿಮಾ

Circus : “ಸರ್ಕಸ್” ತುಳು ಚಿತ್ರ ಸಕ್ಸಸ್ ಮೀಟ್

Film News: ಮಂಗಳೂರು: "ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪೋಟಿ ಬೇಡ". "ನನ್ನ...

Shivaraj Kumar-ಚಿತ್ರರಂಗದ ,ರಾಜಕೀಯ ಗಣ್ಯರಿಂದ ಶಿವಣ್ಣಗೆ ಹುಟ್ಟುಹಬ್ಬದ ಶುಭಾಶಯಗಳು

ಸಿನಿಮಾ ಸುದ್ದಿ:  ಹುಟ್ಟು ಹಬ್ಬಆಚರಿಸಿಕೊಂಡ ನಟ ಶಿವರಾಜ್ ಕುಮಾರ್  ಅವರಿಗೆ ಸಿನಿಮಾ ರಂಗದ ದಿಗ್ಗಜರು ಮಾತ್ರವಲ್ಲ, ರಾಜಕೀಯ ಗಣ್ಯರು ಕೂಡ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್  ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ...

Sharuk khan ನಯನಾತಾರ ಪತಿಗೆ ವಾರ್ನಿಂಗ್ ಕೊಟ್ಟ ಶಾರುಕ್ ಖಾನ್..! ಅಸಲಿಗೆ ಆಗಿದ್ದೇನು ?

ಸಿನಿಮಾ ಸುದ್ದಿ: ನಯನತಾರ ಅವರು ಕಿಂಗ್  ಖಾನ್ ಶಾರುಕ್ ಖಾನ್ ಜೊತೆ  ಮೊದಲ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಆ ಸಿನಿಮಾ ಜವಾನ್ . ಈಗ ಈ ಸಿನಿಮಾದ ಪ್ರಿವ್ಯೂ ರಿಲೀಸ್ ಆದ ಬೆನ್ನಲ್ಲೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು ಇದರಿಂ ಖುಷಿಯಲ್ಲಿರುವ ಕಿಂಗ್ ಖಾನ್ ಹಲವಾರು ಸೆಲಬ್ರೆಟಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ನಂತರ ನಿರ್ದೆಶಕ ಆಟ್ಲಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ...

Samantha : ಸಮಂತಾ ಗೆ ಮತ್ತೆ ಕೈಕೊಟ್ಟ ಆರೋಗ್ಯ…!

Film News: ಸಮಂತಾ ಇದೀಗ ಮತ್ತೆ ಸಿನಿಮಾ ರಂಗಕ್ಕೆ ಬೈ ಬೈ ಹೇಳುತ್ತಿದ್ದಾರೆ. ಮತ್ತೆ ಅನಾರೋಗ್ಯ ಕಾಡಿದೆ ಹೀಗಾಗಿ ಅಮೆರಿಕಕ್ಕೆ ತೆರಳಿ ಅವರು ಚಿಕಿತ್ಸೆ ಪಡೆಯಲಿದ್ದಾರೆ. ಈ ಹಿಂದೆ ಅವರು ತಿಂಗಳುಗಟ್ಟಲೆ ಚಿಕಿತ್ಸೆ ಪಡೆದಿದ್ದರು. ಇನ್ನೇನು ಅವರು ಗುಣಮುಖರಾದರು ಎಂದು ಫ್ಯಾನ್ಸ್ ಖುಷಿಪಟ್ಟರು. ಆದರೆ ಈಗ ಅವರ ಪರಿಸ್ಥಿತಿ ಮತ್ತೆ ಬಿಗಡಾಯಿಸುತ್ತಿದೆ. ಹಾಗಾಗಿ ಅವರು ಒಂದು...

MouniRoy : ಪಾಸ್ ಪೋರ್ಟ್​ ಇಲ್ಲದೆ ವಿಮಾನ ಪ್ರಯಾಣಕ್ಕೆ ನಟಿಯ ಯತ್ನ…! ಮುಂದೇನಾಯ್ತು..?!

Film News: ಪಾಸ್ ಪೋರ್ಟ್​ ಇಲ್ಲದೆ ವಿಮಾನ ಯಾಣ ಮುಂದುವರೆಸಲು ಪ್ರಯತ್ನಿಸಿದ ನಟಿಯನ್ನು ಅಧಿಕಾರಿಗಳು ವಾಪಾಸ್ ಕಳುಹಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಖ್ಯಾತ ನಟಿ ಮೌನಿ ರಾಯ್ ಅವರು ಪಾಸ್ಪೋರ್ಟ್​ ಇಲ್ಲದೆ ಪ್ರಯಾಣ ಬೆಳೆಸಲು ಪ್ರಯತ್ನಿಸುತ್ತಾರೆ. ಆದರೆ ಅವರ ಪ್ರಯತ್ನ ವಿಫಲವಾಗುತ್ತದೆ. ಮೌನಿ ರಾಯ್​ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಾಗ ಅವರ ಫೋಟೋ ಮತ್ತು...

Talapathy Vijay-ದಳಪತಿ ರಾಜಕೀಯ ಪ್ರವೇಶ ಅಭಿಮಾನಿಗಳ ಬೆಂಬಲ

ಸಿನಿಮಾ ಸುದ್ದಿ :ಕೆಲವು ತಿಂಗಳುಗಳಿಂದ ಕಾಲಿವುಡ್  ಬಹುಬೇಡಿಕೆಯ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಪ್ರವೇಶ ಮಾಡುತಿದ್ದಾರೆ ಎನ್ನುವ ವಿಷಯ ಎಲ್ಲಾರಿಗೂ ಗೊತ್ತಿದೆ. ಆದರೆ ಆವರ ರಾಜಕೀಯ ಪ್ರವೇಶಕ್ಕೆ ಬೇರೆ ನಟರ ಅಭಮಾನಿಗಳಿಂದ ಸಾಕಷ್ಟು ಬೆಂಬಲ ಒದಗಲಿದೆ ಎಂಬುದು ಸಖತ್ ಸುದ್ದಿಯಲ್ಲಿದೆ  ಹೌದು ರಜನಿಕಾಂತ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳು ವಿಜಯ್ ಅವರ ರಾಜಕೀಯ...

Dharshan : ಡಿ ಬಾಸ್ ರೋಚಕ ಕಾರ್ ಡ್ರಿಫ್ಟಿಂಗ್ …!

Film News: ಒಂದೆಡೆ ಮಲೆನಾಡಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಮಳೆಗೆ ಪ್ರಯಾಣ ಪ್ರಯಾಸವಾಗುತ್ತೆ ಆದರೆ ಡಿ ಬಾಸ್ ಇದೇ ಸಮಯದಲ್ಲಿ ಗ್ಯಾಂಗ್ ಕರಕೊಂಡು ಟ್ರಿಪ್ ಗೆ ಹೊರಟಿದ್ದಾರೆ….ಅಷ್ಟೇ ಅಲ್ಲ ಗುಡ್ಡಗಾಡು ಪ್ರದೇಶದಲ್ಲಿ ಕಾರ್ ಡ್ರಿಫ್ಟಿಂಗ್ ಕೂಡಾ ಮಾಡಿದ್ದಾರೆ. ನಿಜವಾಗ್ಲೂ ಗಜಪಡೆ ಗ್ಯಾಂಗ್ ಟೂರ್ ಮನಮೋಹಕವೇ ಆಗಿತ್ತು. ಆ ಟ್ರಿಪ್ ನ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ...

KTVA : ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಹಯೋಗದ ‘ಟಿವಿ ಠೀವಿ’ ಪತ್ರಿಕೆ ಬಿಡುಗಡೆ

Banglore News:ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಪ್ರಕಟವಾಗುತ್ತಿರುವ "ಟಿವಿ ಠೀವಿ" ಮಾಸ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭ ‌ಇತ್ತೀಚೆಗೆ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯಿತು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಿರಿಯ ಸಾಹಿತಿ ಡಾ|| ದೊಡ್ಡರಂಗೇಗೌಡ, ನಟಿ ಉಮಾಶ್ರೀ, ನಟ ಪ್ರಕಾಶ್ ರೈ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಮಿಲನ ಪ್ರಕಾಶ್ ಮುಂತಾದವರು...

Yash : ಚಿನ್ನದ ಕಾಯಿನ್ ಮೇಲೆ ಕನ್ನಡದ ನಟನ ಪಟ..!

Film News:ಯಶ್ ಫೋಟೊ ಇದ್ದ ಈ ಚಿನ್ನದ ಕಾಯಿನ್ ಹಾಗೂ ಬಾರ್‌ಗಳ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇನ್ನು ಮಾಲೀಕ್ ಸ್ಟ್ರೀಮ್ಸ್ ಕಾರ್ಪೋರೇಷನ್ ಸಂಸ್ಥೆ ಈ ಗೋಲ್ಡನ್ ಬಾರ್‌ಗಳ ಮೇಲೆ ಯಶ್ ಸಹಿಯನ್ನು ಹಾಕಿಸಿದ್ದು, ಅವುಗಳನ್ನು ಮಾರಾಟ ಮಾಡಲು ಮುಂದಾಗಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಮಾಲೀಕ್ ಸ್ಟ್ರೀಮ್ಸ್ ಕಾರ್ಪೋರೇಷನ್ ಸಂಸ್ಥೆ ಹತ್ತು...

ವಾಲೆಟ್ಟಿ ಸಿನಿಮಾದ ಟ್ರೈಲರ್ ಬಿಡುಗಡೆ…!

film News: ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ. ಇದೊಂದು ವಿಭಿನ್ನ ಹಾಗೂ ಶ್ವಾನಗಳ ಕುರಿತಾದ ಎಮೋಷನಲ್ ಸಿನೆಮಾ ಆಗಿದ್ದು, ಈಗಾಗಲೇ ಪೋಸ್ಟರ್ ಇಂದ ಎಲ್ಲರ ಗಮನ ಸೆಳೆದಿತ್ತು. ಇನ್ನೇನು ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು, ಜುಲೈ 10 ರಂದು ವಾಲಟ್ಟಿ - ಎ ಟೀಲ್ ಆಫ್ ಟೇಲ್ಸ್ ಸಿನೆಮಾದ ಟ್ರೈಲರ್ ಬಿಡುಗಡೆ...
- Advertisement -spot_img

Latest News

3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಗೊಳಿಸಲು ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ...
- Advertisement -spot_img