Monday, June 22, 2026

ಸಿನಿಮಾ

Big boss: ಅಶ್ವಿನಿ ಗೌಡ ಮೇಲೆ ಕ್ರಷ್! ಟಿವಿಲಿ ತೋರ್ಸೋದೆಲ್ಲ ನಿಜವಲ್ಲ: RJ Amith Podcast

Big boss: ಆರ್‌ಜೆಯಾಗಿದ್ದ ಅಮಿತ್ ಅವರು ಈ ಬಾರಿ ಬಿಗ್‌ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆದರೆ ಅವರು ಪ್ರಥಮ ವಾರವೇ ಮನೆಯಿಂದ ಆಚೆ ಬಂದಿದ್ದಾರೆ. ಸಂದರ್ಶನದಲ್ಲಿ ಮಾತನಾಡಿರುವ ಅವರು, ರಾಂಗ್ ಆನ್ಸರ್ ನಲ್ಲಿ ಸಖತ್ ಮಜವಾಗಿ ಉತ್ತರಿಸಿದ್ದಾರೆ. https://youtu.be/iYl8KfiehIg ವೈಲ್ಡ್ ಕಾರ್ಡ್ ಎಂಟ್ರಿ ಇದ್ದು, ಮೂರು ಜನ ಬಿಗ್‌ಬಾಸ್ ಮನೆಗೆ ಹೋಗೋದಾದ್ರೆ ನಿಮ್ಮ ಪ್ರಕಾರ ಯಾರು ಹೋಗ್ಬೇಕು ಅಂತಾ...

ಜನಸಾಮಾನ್ಯರು ಕೈ ಎತ್ತಿದ್ರೆ ಮಾತ್ರ ನಾವು ಗದ್ದಿಗೇರೋದು: Mugu Suresh Podcast

Sandalwood: ರಂಗಭೂಮಿ ಬಗ್ಗೆ ಮಾತನಾಡಿರುವ ಮೂಗು ಸುರೇಶ್ ಅವರು, ರಂಗಭೂಮಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. https://youtu.be/vsN0m0BVCtE ಸಿನಿಮಾ, ಸಿರಿಯಲ್‌ನಲ್ಲಿ ನಾನು ನಟಿಸಿದರೆ, ನನ್ನ ನಟನೆಯನ್ನು ನಾನು ನೋಡಬಹುದು. ಆದರೆ ರಂಗಭೂಮಿಯಲ್ಲಿ ನಾನು ನಟನೆ ಮಾಡಿದರೆ, ಪ್ರೇಕ್ಷಕರ ಮೂಲಕ ನಾನು ನನ್ನ ನಟನೆಯನ್ನು ನೋಡಬಹುದು. ಪ್ರೇಕ್ಷಕ ನನ್ನ ನಾಟಕವನ್ನು ಎಂಜಾಯ್ ಮಾಡುತ್ತಿದ್ದಾನೆಂದರೆ, ನನ್ನ ನಟನೆ ಚೆನ್ನಾಗಿದೆ ಎಂದರ್ಥವೆಂದಿದ್ದಾರೆ ಮೂಗು...

Sandalwood: ಮೂಗು ಸುರೇಶ್ ಹೆಸರು ಯಾಕೆ ಬಂತು? ಅಣ್ಣಾವ್ರು ಇದಕ್ಕೆ ಕಾರಣ!

Sandalwood: ಕನ್ನಡ ಚಿತ್ರರಂಗದಲ್ಲಿ ಪ್ರಸಿದ್ಧ ರಾಗಿರುವ ಮೂಗು ಸುರೇಶ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರನ್ನು ಯಾಕೆ ಮೂಗು ಸುರೇಶ್ ಅಂತಾ ಕರೀತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/VgCD65Jlc5Q ಮೂಗು ಸುರೇಶ್ ಅವರಿಗೆ ಈ ಹೆಸರು ಬರಲು ಕಾರಣ, ಅವರ ಮೂಗು ಉದ್ದವಿದೆ. ಹಾಗಾಗಿ ಅವರನ್ನು ಹೀಗೆ ಕರೆಯಲಾಗತ್ತೆ. ಅವರೆಲ್ಲಿ ಹೋದರೂ ಸುೇರೇಶ್ ಅನ್ನೋ ಹೆಸರಿನ ಯಾರಾದರೂ ಎರಡನೇ...

ದೇವಿಯನ್ನು ದೆವ್ವ ಎಂದ ಯಡವಟ್ಟು – ರಿಷಬ್ ಶೆಟ್ಟಿಗೆ ರಣವೀರ್ ಕ್ಷಮಾಪಣೆ

ತುಳುನಾಡಿನ ದೈವವನ್ನು ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ, ಬಾಲಿವುಡ್ ನಟ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ. ರಿಷಬ್ ಶೆಟ್ಟಿಯ ಅಭಿನಯವನ್ನು ಹೊಗಳುವ ಸಂದರ್ಭದಲ್ಲಿ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಣವೀರ್ ಸಿಂಗ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ , ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ ಅದ್ಭುತ ಅಭಿನಯ ತೋರಿಸೋದು ನನ್ನ...

Uttarapradesh: ಗೋಲ್ಗಪ್ಪಾ ತಿನ್ನಲು ಹೋಗಿ ಬಾಯಿ ಮುಚ್ಚಲು ಪರದಾಡಿದ ಮಹಿಳೆ

Uttara Pradesh: ಗೋಲ್ಗಪ್ಪಾ ಅಂದ್ರೆ ಯಾರಿಗೇ ತಾನೇ ಇಷ್ಟವಿಲ್ಲ ಹೇಳಿ..? ಚಿಕ್ಕವರಿಂದ ಹಿಡಿದು ಹಿರಿಯರವರೆಗೂ ಜನ ಅದನ್ನು ಮೆಚ್ಚಿ ಸವಿಯುತ್ತಾರೆ. ಆದರೆ ಇಲ್ಲೋರ್ವ ಮಹಿಳೆ ಗೋಲ್ಗಪ್ಪಾ ತಿನ್ನಲು ಹೋಗಿ ಎಡವಟ್ಟು ಮಾಡಿಕ``ಂಡಿದ್ದು, ಇನ್ನು ಜನ್ಮದಲ್ಲಿ ಗೋಲ್ಗಪ್ಪಾ ಸುದ್ದಿಗೆ ಹೋಗಲ್ಲ ಅಂತಿದ್ದಾಳೆ. ಉತ್ತರಪ್ರದೇಶದ ಓರೈಯ್ಯಾ ಜಿಲ್ಲೆಯಲ್ಲಿ ಓರ್ವ ಮಹಿಳೆ ಗೋಲ್ಗಪ್ಪಾ ತಿನ್ನಲು ಹೋಗಿ, ಬಾಯಿ ಆ ಮಾಡಿದ್ದು,...

“ಅಶ್ವಿನಿ ವಿಲನ್‌.. ಗಿಲ್ಲಿ ಹೀರೋ: ಆದರೆ ಇಬ್ಬರ ಬಾಂಡಿಂಗ್ ಚೆನ್ನಾಗಿದೆ: Gold Suresh

Big boss: ಕಳೆದ ಬಿಗ್‌ಬಾಸ್‌ನಲ್ಲಿ ಭಾಗವಹಿಸಿದ್ದ ಸ್ಪರ್ಧಿ ಗೋಲ್ಡ್ ಸುರೇಶ್ ಅವರು ಮಾತನಾಡಿದ್ದು, ಈ ಬಾರಿಯ ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/TWKb-8xZQmE ಗಿಲ್ಲಿ ಉತ್ತಮ ಸ್ಪರ್ಧಿ. ಯಾರೂ ಅವನಿಗೆ ಪ್ರತೀಸ್ಪರ್ಧಿಗಳಿಲ್ಲ. ಎಲ್ಲಿ ಮಾತನಾಡಿದ್ದಾರೋ, ಅಲ್ಲೇ ಕೌಂಟರ್ ನೀಡಬೇಕು. ಆ ಗುಣ ಗಿಲ್ಲಿಗಿದೆ. ಹಾಗಾಗಿ ಆತ ಇಷ್ಟದ ಸ್ಪರ್ಧಿ ಅಂತಾರೆ ಗೋಲ್ಡ್ ಸುರೇಶ್. ಆದರೆ...

Sandalwood: ಕಾರೊಳಗೆ ನನ್ನ ತುಂಬಿದ್ರು! ಪಾತ್ರ ಕೊಡದೇ ಗೇಟ್ ಕಾಯ್ಸಿದ್ರು : Mugu Suresh Podcast

Sandalwood: ಮೂರು ಸುರೇಶ್ ಅಂತಾನೇ ಫೇಮಸ್ ಆಗಿರುವ ಹಾಸ್ಯ ಕಲಾವಿದ ಸುರೇಶ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. https://youtu.be/lYbODMDTQD0 ಹಾಸನದವರಾಗಿರುವ ಮೂಗು ಸುರೇಶ್ ಅವರು, ಅವರ ಫ್ಯಾಮಿಲಿಯಲ್ಲಿ 6ನೇ ಮಗ. ಮನೆಯಲ್ಲಿ ಎಲ್ಲರೂ ವಿದ್ಯಾವಂತರು. ಸುರೇಶ್ ಕೂಡ ಡಿಗ್ರಿ ಮಾಡಿದ್ದಾರೆ. ಹಾಸನದಿಂದ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದ ಸುರೇಶ್ ಅವರು, ಸದ್ಯ...

ರಿಷಭ್ ಶೆಟ್ಟಿಗೆ ಅವರೇ ಸಾಟಿ: ಅವರು ಬೈದ್ರೇನೆ ಖುಷಿ: Bala Rajwadi Podcast

Sandalwood: ಕಲಾವಿದರಾಗಿರುವ ಬಲ್‌ರಾಜ್ವಾಡಿಯವರು ಕಾಂತಾರ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕ``ಂಡಿದ್ದಾರೆ. ಅಲ್ಲದೇ ರಿಷಬ್ ಬಗ್ಗೆ ಮಾತನಾಡಿದ್ದಾರೆ. https://youtu.be/UnCZzAk82xM ರಿಷಬ್ ಶೆಟ್ಟಿ ಅವರು ಬೈಯ್ಯುವುದಿದ್ದರೂ, ಮನಸ್ಸಿಗೆ ನೋವಾಗದಂತೆ ಬೈಯ್ಯುತ್ತಾರೆ. ಅದು ಕೆಲಸ ತೆಗೆಸಿಕ``ಳ್ಳುವ ರೀತಿ ಅಂತಾರೆ ಬಲ್‌ರಾಜ್ವಾಡಿ. ಅವರು ನಿರ್ದೇಶನ ಮಾಡುವಾಗ ನಿರ್ದೇಶಕನಾಗಿರುತ್ತಾರೆ. ನಟನೆ ಮಾಡುವಾಗ, ನಟನಾಗಿರುತ್ತಾರೆ. ಶೂಟಿಂಗ್ ಮಾಡುವಾಗ ಮೂರನೇ ಟೇಕ್ ತೆಗೆಯುವಾಗ ಅವರು ಬೈಯ್ಯುತ್ತಾರೆ. ಆದರೆ...

Sandalwood: ಕಾಂತಾರದ ಜಬ್ಬಜ್ಜ ಪಾತ್ರದ ಬಗ್ಗೆ ಮಾತನಾಡಿದ ನಟ Bala Rajwadi

Sandalwood: ಕಲಾವಿದರಾಗಿರುವ ಬಲ್‌ರಾಜ್ವಾಡಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಕಾಂತಾರದಲ್ಲಿ ಸಿಕ್ಕ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಕಾಂತಾರ ಭಾಗ 1ರಲ್ಲಿ ಜಬ್ಬಜ್ಜನ ಪಾತ್ರದಲ್ಲಿ ಬಲ್‌ರಾಜ್ ಮಿಂಚಿದ್ದರು. ಈ ಬಗ್ಗೆ ಸ್ವತಃ ಅವರೇ ವಿವರಿಸಿದ್ದಾರೆ. https://youtu.be/qNnFxUTT_dE ಬಲ್‌ರಾಜ್ ಅವರಿಗೆ ಪಾತ್ರ ನಿಭಾಯಿಸಲು ಕಾಲ್ ಬರುತ್ತದೆ. ಅವರು ಹೋಗಿ ಫೋಟೋಶೂಟ್ ಮಾಡಿಸಿ, ಪಾತ್ರದ ರಿಹರ್ಸಲ್ ಎಲ್ಲ ಮಾಡಿ, ರಿಷಬ್ ಶೆಟ್ಟಿ ಅವರನ್ನು...

Sandalwood: ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪ್ರಭಾಕರ್

Sandalwood: ಬೆಂಗಳೂರು ಡಿ1: ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ದಿ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ 93ನೇ ಜನ್ಮದಿನೋತ್ಸವವನ್ನು ಉದ್ಘಾಟಿಸಿ,...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img