Saturday, July 4, 2026

ಸಿನಿಮಾ

ಜಗ್ಗೇಶ್ ನಟನೆಯ “ರಾಘವೇಂದ್ರ ಸ್ಟೋರ್” ಚಿತ್ರಮಂದಿರಕ್ಕೆ ಏಪ್ರಿಲ್ 28 ರಂದು

film news ನವರಸ ನಾಯಕ ನಟ ಜಗ್ಗೇಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸಂತೋಶ್ ಆನಂದರಾಮ್ ನಿರ್ದೇಶನದ ಮತ್ತು ವಿಜಯ ಕಿರಿಗಂದೂರ್ ನಿರ್ಮಾಣದ ಸಿನಿಮಾ ರಾಘವೇಂದ್ರ ಸ್ಟೋರ್ ಸಿನಿಮಾ ಇದೇ ಏಪ್ರಿಲ್ 28 ರಂದು ಚಿತ್ರ ಮಂದಿರಗಳಲ್ಲಿ ತೆರೆಗೆ ಬರಲದೆ. ಮಾರ್ಚ 17 ರಂದು ನಟ ಜಗ್ಗೇಶ್ಅವರ ಹುಟ್ಟುಹಬ್ಬ ಇರುವ ಕಾರಣ ಅಂದೇ ರಾಘವೇಂದ್ರ ಸ್ಟೋರ್...

ಧನಂಜಯ್ ನಟನೆಯ ಹೊಯ್ಸಳ ಸಿನಿಮಾ ಗುರುದೇವ್ ಹೊಯ್ಸಳ

ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಹೊಯ್ಸಳ ಸಿನಿಮಾ ಇದೇ ಮಾರ್ಚ 30 ರಂದು ಚಿತ್ರಮಂದಿರಕ್ಕೆ ಲಗ್ಗೆ ಇಡಲು ಮುಂದಾಗಿದೆ. ಈಗಾಗಲೆ ಈ ಚಿತ್ರದ ಟೀಸರ್ ಮತ್ತು ಹಾಡುಗಳಿಂದ ಸಿನಿ ರಸಿಕರ ಮನ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ.ಈಗಾಗಲೆ ಉತ್ತರ ಕರ್ನಾಟಕ ಭಾಗದಲ್ಲಿ ಚಿತ್ರದ ಪ್ರಚಾರ ಕಾರ್ಯವನ್ನು ಚಿತ್ರ ತಂಡ ಕೈಗೊಂಡಿದೆ. ಇನ್ನು ಈ...

ರಾಯಚೂರು ಜಿಲ್ಲಾ ಚುನಾವಣಾ ರಾಯಭಾರಿಯಾಗಿ ರಾಜಮೌಳಿ ಆಯ್ಕೆ

film news ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿಯವರು ಕರ್ನಾಟಕದ ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ,ಚುನಾವಣಾ ಮತ್ತು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ನಿರ್ದೇಶಕ ರಾಜಮೌಳಿಯವರನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ ಈ ರೀತಿಯಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಚಂದ್ರಶೇಖರ್ ನಾಯಕ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.ಚುನಾವಣಾ ಸ್ವೀಪ್ ಆಗಿ ವಿಡಿಯೋ ಕಾನ್ಪರೆನ್ಸ...

RRR ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಗರಿ

film stories ಇನ್ನು ಕಳೆದ ವರ್ಷ ಸೆಪ್ಟಂಬರ್ ನಲ್ಲಿ ತೆರೆಕಂಡು ಭರ್ಜರಿ ಯಶಸನ್ನು ಗಳಿಸಿದ ತಲುಗಿನ ಸಿನಿಮಾ ಅರ್ ಆರ್ ಆರ್ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಇನ್ನು ಈ ಸಿನಿಮಾವನ್ನು ಪ್ರಸಿದ್ದ ನಿರ್ದೆಶಕ ಎಸ್ ಎಸ್ ರಾಜಮೌಳಿ ನಿರ್ದೇಶಿಸಿದ್ದು ಈ ಸಿನಿಮಾದಲ್ಲಿ ಜೂನಿಯರ್ ಎನ್ ಟಿ ಆರ್, ಮತ್ತು ರಾಮ್ ಚರಣ್ ತೇಜ ನಾಯಕನಟರಾಗಿ...

ಕುಟುಂಬದ ಜೊತೆ ಹೋಳಿ ಹಬ್ಬವನ್ನು ಆಚರಿಸಿಕೊಂಡ ನಟಿ ರಾಧಿಕಾ ಕುಮಾರಸ್ವಾಮಿ.

film story: ಫೇಸ್ ಬುಕ್ಲಲ್ಲಿ  ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿ. ಹೌದು ಸ್ನೇಹಿತರೆ ಕನ್ನಡಕ್ಕೆ ಹಲವಾರು ಕೌಟುಂಬಿಕ ಚಿತ್ರಗಳನ್ನು ನೀಡಿರುವ ನಟಿ ವಯಸ್ಸು 40 ಕಳೆದರೂ ಮಾಸದ ಮೈಬಣ್ಣ, ಸುಕ್ಕಾಗದ ದೇಹಸಿರಿ ಇವೆಲ್ಲವನ್ನು ಹಾಗೂ ತನ್ನ ಆರೋಗ್ಯ ಮತ್ತು ದೇಹವನ್ನು ನೀಳವಾಗಿ ಇಟ್ಟುಕೊಂಡು ಎಲ್ಲಾರಿಗೂ ಸೌಂರ್ದದ ಗುಟ್ಟನ್ನು ಹೇಳಿಕೊಡುತ್ತಿರುವ ನಟಿ ರಾಧಿಕಾ ಕುಮಾರಸ್ವಾಮಿ...

ಮದುವೆಯಾದ್ರಾ ? ನರೇಶ್ ಮತ್ತು ಪವಿತ್ರಾ ಲೋಕೇಶ್

ವಿಕ್ಷಕರೆ ನಿಮಗೆಲ್ಲ ಗೊತ್ತಿರುವ ಹಾಗೆ ತೆಲುಗು ನಟ ನರೇಶ್ ಮತ್ತು ಸ್ಯಾಂಡಲ್ ವಿಡ್ ನಟಿ ಪವಿತ್ರ ಲೋಕೇಶ್ ನಡುವೆ ಪ್ರೇಮಾಂಕುರವಾಗಿದ್ದು. ಇಬ್ಬರ ನಡುವೆ ಪ್ರೇಮವಅಗಿರುವ ವಿಷಯ ತಿಳಿದ ನರೇಶ್ ಮೂರನೆ ಪತ್ನಿ ರಮ್ಯಾರಗಪತಿಯವರು ನರೇಶ್ ಮತ್ತು ಪವಿತ್ರಾ ಲೋಕೇಶ ಮೇಲೆ ಹಲ್ಲೆಯನ್ನು ಮಾಡಿದ್ದರು . ನಂತರದ ಕೆಲವು ದಿನಗಳಲ್ಲಿ ಇಬ್ಬರು ಬೆಂಗಳೂರಿನ ಖಾಸಗಿ ಹೋಟಿಲ್ನಲ್ಲಿ ...

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಗ್ರಾಮಕ್ಕೆ ಸೇರಿದಂತೆ ಬಿಟಿಎಂ ಲೇಔಟ್ ಅನ್ನು ಬಿಡಿಎ ನಿರ್ಮಾಣ ಮಾಡಿದೆ.ಈ ಬಡಾವಣೆಯ ವಿವಿಧ ಸರ್ವೆ ನಂಬರ್‍ಗಳಿಗೆ ಸೇರಿದ ಜಮೀನನ್ನು ಪ್ರಭಾವಿಗಳು ದಾಖಲೆ ಸೃಷ್ಟಿಸಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸುಮಾರು...

ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತ

bollywood news ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅನಾರೋಗ್ಯದ ಸಮಸ್ಯೆ ಕಾಡುತ್ತಿರುತ್ತದೆ. ಈಗಿನ ವಾತಾವರಣ ಋಆಸಾಯನಿಕ ಯುಕ್ತ ಆಹಾರ ಸೇವನೆ ಕೆಲಸದ ಒತ್ತಡದಿಂದಾಗಿ ವಯಸ್ಸಿನ ಅರಿವಿಲ್ಲದೆ ರೋಗಗಳು ಹುಟ್ಟುಕೊಳ್ಳುತ್ತದೆ.ಇಂದಿನ ವೇಗದ ಜೀವನದಲ್ಲಿ ಆರೋಗ್ಯವನ್ನು ಯಾರು ಚೆನ್ನಾಗಿ ಕಾಪಾಡಿಕೊಳ್ಳುತ್ತಾರೋ ಅವರೆ ಪ್ರಪಂಚದ ಶ್ರೀಮಂತ ವ್ಯಕ್ತಿ ಮತ್ತುಸಂತಸದ ವ್ಯಕ್ತಿ ಅದೃಷ್ಟದ ವ್ಯಕ್ತಿ.ಯಾಕಪ್ಪ ಈ ವಿಷಯದ ಬಗ್ಗೆ ಚರ್ಚೆ ಮಅಡುತಿದ್ದೇನೆ ಎಂದು ...

ಸಾಧುಕೋಕಿಲ ಪಕ್ಷ ಸೇರಿದ ಬೆನ್ನಲ್ಲೆ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕ

political news ಸಿನಿಮಾ ನಟರು ನಟೆನೆ ಜೊತೆಗೆ ಋಆಜಕೀಯ ಪ್ರವೇಸ ಮಾಡುವುದು ಸರ್ವೆ ಸಾಮಾನ್ಯವಾಗಿದೆ. ಅವರು ಚುನಾವಣೇಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರೆ ಗೊತ್ತಿಲ್ಲ . ಅವರು ರಾಜಕೀಯಕ್ಕೆ ಬಂದ ತಕ್ಷಣ ರಾಜಕೀಯ ಹಿರಿಯ ನಾಯಕರು ಅವರನ್ನು ಪಕ್ಷದಿಂದ  ಹೊರ ಹೋಗದಂತೆ ಮಾಡಲು ಅವರಿಗೆ ಸಂಬಂದ ಪಟ್ಟ ಒಂದು ಹುದ್ದೆಯನ್ನು ನೀಡಿ ಅದರ ಜವಬ್ದಾರಿಯನ್ನು ಸಿನಿಮಾ ನಟರಿಗ...

ನನ್ನ ಸಿನಿಮಾ ಸೋಲಲು ಕಾರಣ ಜನರ ಬಳಿ ಹಣವಿಲ್ಲ

film stpory ರಾಕುಲ್ ಪ್ರೀತ್ ಸಿಂಗ್ ತಮ್ಮ ಸಿನಿ ಜೀವನವನ್ನು ಕನ್ನಡ ಚಿತ್ರಂಗದ ಮೂಲಕ ಶುರುಮಾಡಿದರು. ನಂತರ ಕನ್ನಡ ಮಾತ್ರವಲ್ಲದೆ ತೆಲುಗು ತಮಿಳು ಹೀಗೆ ಹಲವು ಭಾಷೆಯಲ್ಲಿ ನಟಿಸ ದಶಕಗಳೆ ಕಳೆಯತ್ತಾ ಬಂದರೂ  ನಟಿಯಾಗಿ ತಮ್ಮ ಹೆಸರನ್ನು ಉಳಿಸಿಕೊಂಡು ಬಂದುದ್ದಾರೆ. ಆದರೆ ಈಗ ಬಾಲಿವುಡೆಗೆ ಹಾರಿದ ನಂತರ ತಮ್ಮನಟನೆಯ    ಎಲ್ಲಾ ಸಿನಿಮಾ ಗಳು ನೆಲ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img